ರಾಜಕೀಯ

ಸುಳ್ಯ: ಕಗ್ಗಂಟಾದ ಕಾಂಗ್ರೆಸ್ ಅಭ್ಯರ್ಥಿ ಆಯ್ಕೆ| ನಾಯಕರ ಮುಂದೆ ಕಾರ್ಯಕರ್ತರ ಆಕ್ರೋಶ

ಸಮಗ್ರ ನ್ಯೂಸ್: ಇದೇ ಪ್ರಪ್ರಥಮ ಬಾರಿಗೆ ಸುಳ್ಯ ಕಾಂಗ್ರೆಸ್ ಅಭ್ಯರ್ಥಿ‌ ಆಯ್ಕೆ ವಿಚಾರದಲ್ಲಿ ಗೊಂದಲ ಉಂಟಾಗಿದ್ದು, ಬಿ ಫಾರಂಗಾಗಿ ನಂದಕುಮಾರ್‌ ಹಾಗೂ ಜಿ ಕೃಷ್ಣಪ್ಪ ನಡುವೆ ಜಂಗಿಕುಸ್ತಿ ಆರಂಭವಾಗಿದೆ. ಅಭ್ಯರ್ಥಿ ಆಯ್ಕೆ ಸರಿಯಲ್ಲ ನಂದಕುಮಾರ್ ಅವರಿ ಬಿ ಪಾರ್ಮ್ ನೀಡಬೇಕು ಎಂದು ನಂದಕುಮಾರ್ ಬೆಂಬಲಿಗರು ಆಯ್ಕೆ ಪ್ರಕ್ರಿಯೆಗೆಂದು ಆಗಮಿಸಿದ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್, ಎಂಎಲ್ ಸಿ ಮಂಜುನಾಥ್ ಭಂಡಾರಿ, ಮಾಜಿ ಸಚಿವ ರಮಾನಾಥ್ ರೈ, ಕೆ ಪಿ ಸಿ ಸಿ ಕಾರ್ಯದರ್ಶಿ ಧನಂಜಯ ಅಡ್ಪಂಗಾಯ ಮುಂದೆ […]

ಸುಳ್ಯ: ಕಗ್ಗಂಟಾದ ಕಾಂಗ್ರೆಸ್ ಅಭ್ಯರ್ಥಿ ಆಯ್ಕೆ| ನಾಯಕರ ಮುಂದೆ ಕಾರ್ಯಕರ್ತರ ಆಕ್ರೋಶ Read More »

ಪುತ್ತೂರು: ಕಾಂಗ್ರೆಸ್ ನಿಂದ ಟಿಕೆಟ್ ಗಿಟ್ಟಿಸಿದ ಅಶೋಕ್ ಕುಮಾರ್ ರೈ| ಮಂಗಳೂರಿನಲ್ಲಿ ಐವನ್ ಲೋಬೋಗೆ ಶಾಕ್

ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್’ನ ಮೂರನೇ ಪಟ್ಟಿ ಬಿಡುಗಡೆಯಾಗಿದ್ದು, ಮಂಗಳೂರು ದಕ್ಷಿಣಕ್ಕೆ ಲೋಬೋ ಅವರಿಗೆ, ಪುತ್ತೂರು ಕ್ಷೇತ್ರದಿಂದ ಅಶೋಕ್ ಕುಮಾರ್ ರೈ ಅವರಿಗೆ ಟಿಕೆಟ್ ನೀಡಲಾಗಿದೆ. ಮಂಗಳೂರು ಉತ್ತರಕ್ಕೆ ಇನ್ನೂ ಟಿಕೆಟ್ ಘೋಷಣೆಯಾಗಿಲ್ಲ. ಇಲ್ಲಿ ಇನಾಯತ್ ಅಲಿ ಹಾಗೂ ಮೊಯ್ದೀನ್ ಬಾವ ನಡುವೆ ಹಗ್ಗಜಗ್ಗಾಟ ನಡೆಯುತ್ತಿದ್ದು, ಹೈಕಮಾಂಡ್ ಗೆ ಇದು ಕಗ್ಗಂಟಾಗಿದೆ. ನಿರೀಕ್ಷೆಯಂತೆ ಲಕ್ಷ್ಮಣ ಸವದಿ ಅವರಿಗೆ ಅಥಣಿ ಕ್ಷೇತ್ರದಿಂದ ಟಿಕೆಟ್ ನೀಡಲಾಗಿದೆ. ಬೆಳಗಾವಿ ಉತ್ತರದಲ್ಲಿ ಆಸೀಫ್ ಸೇಠ್, ಅರಸೀಕೆರೆ ಕ್ಷೇತ್ರದಿಂದ ಕೆಎಂ ಶಿವಲಿಂಗೇಗೌಡ ಅವರಿಗೆ ಟಿಕೆಟ್ ನೀಡಲಾಗಿದೆ.

ಪುತ್ತೂರು: ಕಾಂಗ್ರೆಸ್ ನಿಂದ ಟಿಕೆಟ್ ಗಿಟ್ಟಿಸಿದ ಅಶೋಕ್ ಕುಮಾರ್ ರೈ| ಮಂಗಳೂರಿನಲ್ಲಿ ಐವನ್ ಲೋಬೋಗೆ ಶಾಕ್ Read More »

ಕಾಂಗ್ರೆಸ್ ನ ಮೂರನೇ ಪಟ್ಟಿ‌ ಪ್ರಕಟ| 43 ಅಭ್ಯರ್ಥಿಗಳಿಗೆ ಟಿಕೆಟ್ ಫೈನಲ್

ಸಮಗ್ರ ನ್ಯೂಸ್: ರಾಜ್ಯ ವಿಧಾನಸಭಾ ಚುನಾವಣೆಗಾಗಿ ಕಾಂಗ್ರೆಸ್ ನಿಂದ ತನ್ನ ಮೂರನೇ ಅಭ್ಯರ್ಥಿಗಳ ಹೆಸರನ್ನು ಪ್ರಕಟ‌ ಮಾಡಿದೆ. ಒಟ್ಟು 43 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗಿದ್ದು, ಕೋಲಾರದಿಂದ ಮಾಜಿ ಸಿಎಂ ಸಿದ್ದರಾಮಯ್ಯ ಸ್ಪರ್ಧೆ ಎಂಬ ಸುದ್ದಿಗೆ ಇತಿಶ್ರೀ ಹಾಡಲಾಗಿದೆ. ಹಾಗಾದ್ರೆ ಮೂರನೇ ಪಟ್ಟಿಯಲ್ಲಿರುವ ಅಭ್ಯರ್ಥಿಗಳು ಯಾರು? ಇಲ್ಲಿದೆ ಡೀಟೈಲ್ಸ್ ಕೋಲಾರ – ಕೊತ್ತೂರು ಮಂಜುನಾಥ್ದಾಸರಹಳ್ಳಿ- ಧನಂಜಯಚಿಕ್ಕಪೇಟೆ – ಆರ್ ವಿ ದೇವರಾಜ್ಅಥಣಿ- ಲಕ್ಷಣ್ ಸವದಿಕೃಷ್ಣರಾಜ – ಎಂ.ಕೆ‌ ಸೋಮಶೇಕರ್ಶಿಖಾರಿಪುರ- ಗೋಣಿ ಮಾಲ್ತೇಶ್ತೇರದಾಳ – ಸಿದ್ದು ಕೊಣ್ಣೂರರಚತರಿಕೆರೆ- ಶ್ರೀನಿವಾಸ್ಚಿಕ್ಕಬಳ್ಳಾಪುರ-

ಕಾಂಗ್ರೆಸ್ ನ ಮೂರನೇ ಪಟ್ಟಿ‌ ಪ್ರಕಟ| 43 ಅಭ್ಯರ್ಥಿಗಳಿಗೆ ಟಿಕೆಟ್ ಫೈನಲ್ Read More »

ಜೆಡಿಎಸ್ ನಲ್ಲೀಗ ಮೂವರು ‘ಕುಮಾರ ಸ್ವಾಮಿ’ಗಳು| ಹೇಗೆ ಗೊತ್ತಾ?

ಸಮಗ್ರ ನ್ಯೂಸ್: ಕಳೆದ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಅದೇ ಮೊದಲ ಸಲ ಚುನಾವಣೆಗೆ ಸ್ಪರ್ಧಿಸಿದ್ದ ನಟಿ ಸುಮಲತಾ ಅಂಬರೀಷ್ ಅವರನ್ನು ಸೋಲಿಸಲಿಕ್ಕೆ ‘ಸುಮಲತಾ’ ಎಂಬ ಹೆಸರಿನ ಏಳು ಮಂದಿಯನ್ನು ಜೆಡಿಎಸ್​ ಕಣಕ್ಕೆ ಇಳಿಸಿತ್ತು. ಹೀಗೆ ಅಂದಿನ ‘ಸಪ್ತ ಸುಮಲತಾ’ರ ಜೆಡಿಎಸ್​ ಈಗ ‘ಕುಮಾರತ್ರಯ’ರ ಪಕ್ಷ ಎಂದು ಹೇಳಲು ಅಡ್ಡಿ ಇಲ್ಲ. ‘ಜೆಡಿಎಸ್​ಗೊಬ್ಬರೇ ಕುಮಾರಣ್ಣ’ ಎಂದು ಅಭಿಮಾನಿಗಳು ಹೆಮ್ಮೆಯಿಂದ ಹೇಳಬಹುದು. ಆದಾಗ್ಯೂ ಜೆಡಿಎಸ್​ನಲ್ಲಿ ಈಗ ಮೂವರು ಕುಮಾರಸ್ವಾಮಿಗಳಿದ್ದಾರೆ. ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಸಕಲೇಶಪುರ ಕ್ಷೇತ್ರದ ಎಚ್​​.ಕೆ. ಕುಮಾರಸ್ವಾಮಿ, ಮೂಡಿಗೆರೆ

ಜೆಡಿಎಸ್ ನಲ್ಲೀಗ ಮೂವರು ‘ಕುಮಾರ ಸ್ವಾಮಿ’ಗಳು| ಹೇಗೆ ಗೊತ್ತಾ? Read More »

ಚುನಾವಣಾ ಅಖಾಡದಲ್ಲಿ ಜೆಡಿಎಸ್ ನಿಂದ ದಿನಕ್ಕೊಂದು ದಾಳ| ವರುಣಾ, ಅರಸೀಕೆರೆ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಬದಲಾವಣೆ

ಸಮಗ್ರ ನ್ಯೂಸ್: ಚುನಾವಣಾ ರಾಜಕೀಯದಲ್ಲಿ ದಿನಕ್ಕೊಂದು ಬೆಳವಣಿಗೆಗಳ ನಡೆಯುತ್ತಿದ್ದು, ಎರಡು ಕ್ಷೇತ್ರಗಳ ಅಭ್ಯರ್ಥಿಗಳನ್ನು ಬದಲಿಸಿದ್ದ ಜೆಡಿಎಸ್ ನಾಯಕರು ಇದೀಗ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸ್ಪರ್ಧಿಸಿರುತ್ತಿರುವ ವರುಣಾ ಕ್ಷೇತ್ರದಲ್ಲೂ ಕೊನೆ ಕ್ಷಣದಲ್ಲಿ ಅಭ್ಯರ್ಥಿಯನ್ನು ಬದಲಾವಣೆ ಮಾಡಿದ್ದಾರೆ. ಚುನಾವಣಾ ದಿನಾಂಕ ಘೋಷಣೆಗೂ ಮುನ್ನವೇ ವರುಣಾ ಕ್ಷೇತ್ರದ ಅಭ್ಯರ್ಥಿಯನ್ನು ಘೋಷಿಸಿದ ಜೆಡಿಎಸ್ ನಾಯಕರು, ಅಭಿಷೇಕ್ ಅವರಿಗೆ ಅವಕಾಶ ನೀಡಿದ್ದರು. ಆದರೆ ಸಿದ್ದರಾಮಯ್ಯನವರ ಸ್ಪರ್ಧೆ ವಿಚಾರ ಘೋಷಣೆಯಾದ ಬಳಿಕ ಅಭಿಷೇಕ್ ಪ್ರಚಾರ ಕಾರ್ಯದಿಂದ ತಟಸ್ಥರಾಗುಳಿದಿದ್ದಾರೆ ಎಂದು ಹೇಳಲಾಗಿತ್ತು. ಈ ಹಿನ್ನೆಲೆಯಲ್ಲಿ ಇದೀಗ ಮಾಜಿ

ಚುನಾವಣಾ ಅಖಾಡದಲ್ಲಿ ಜೆಡಿಎಸ್ ನಿಂದ ದಿನಕ್ಕೊಂದು ದಾಳ| ವರುಣಾ, ಅರಸೀಕೆರೆ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಬದಲಾವಣೆ Read More »

ಅರುಣ್ ಕುಮಾರ್ ಪುತ್ತಿಲ ಪತ್ರಿಕಾಗೋಷ್ಠಿ| ಬಿಜೆಪಿಗೆ ಸೆಡ್ಡು ಹೊಡೆದು ನಾಮಪತ್ರ ಸಲ್ಲಿಸಲಿರುವ ಹಿಂದುತ್ವದ ಬೆಂಕಿ ಚೆಂಡು

ಸಮಗ್ರ ನ್ಯೂಸ್: ಅರುಣ್ ಕುಮಾರ್ ಪುತ್ತಿಲ ಅವರು ಸ್ವತಂತ್ರ ಅಭ್ಯರ್ಥಿಯಾಗಿ ವಿಧಾನಸಭಾ ಚುನಾವಣೆಗೆ ಪುತ್ತೂರು ಕ್ಷೇತ್ರದಿಂದ ಸ್ಪರ್ಧಿಸಲು ಎ.೧೭ರಂದು ನಾಮಪತ್ರ ಸಲ್ಲಿಸಲಿದ್ದಾರೆ. ಏಪ್ರಿಲ್ ೧೫ ರಂದು ಪತ್ರಿಕಾಗೋಷ್ಠಿ ಕರೆದು ಮಾತನಾಡಿದ ಅವರು ಅಭಿಮಾನಿಗಳ ಕೋರಿಕೆಯಂತೆ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಹೇಳಿದ್ದಾರೆ. ಏ. ೧೭ರಂದು ಬೆಳಿಗ್ಗೆ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ದೇವರ ದರ್ಶನ ಬಲಿ ನಡೆದು ಬಟ್ಟಲು ಕಾಣಿಕ ಸೇವೆಯ ಬಳಿಕ ಗಂಧ ಪ್ರಸಾದ ಸ್ವೀಕರಿಸಿ ಬೆಂಬಲಿಗರೊಂದಿಗೆ ಪುತ್ತೂರಿನ ಮುಖ್ಯ ರಸ್ತೆಯಲ್ಲಿ ಮೆರವಣಿಗೆಯ ಮೂಲಕ ಸಾಗಿ ನಾಮಪತ್ರ ಸಲ್ಲಿಸುವುದಾಗಿ ಅವರು

ಅರುಣ್ ಕುಮಾರ್ ಪುತ್ತಿಲ ಪತ್ರಿಕಾಗೋಷ್ಠಿ| ಬಿಜೆಪಿಗೆ ಸೆಡ್ಡು ಹೊಡೆದು ನಾಮಪತ್ರ ಸಲ್ಲಿಸಲಿರುವ ಹಿಂದುತ್ವದ ಬೆಂಕಿ ಚೆಂಡು Read More »

ಒಂದೂವರೆ ವರ್ಷ ಮಂತ್ರಿಯಾಗಿದ್ದರು ಯಾವುದೇ ಅಭಿವೃದ್ಧಿಯಾಗಿಲ್ಲ|ಸವದಿ ಪಕ್ಷ ಬಿಟ್ಟು ಹೋಗಿದ್ದು ಪೀಡೆ ತೊಲಗಿದಂತಾಗಿದೆ: ರಮೇಶ್‌ ಜಾರಕಿಹೊಳಿ

Samagra news: ಲಕ್ಷ್ಮಣ ಸವದಿ (Laxman Savadi) ಪಕ್ಷ ಬಿಟ್ಟು ಹೋಗಿದ್ದು ಪೀಡೆ ತೊಲಗಿದಂತಾಗಿದೆ ಎಂದು ಸವದಿ ವಿರುದ್ಧ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಕಿಡಿಕಾರಿದರು. ಬೆಳಗಾವಿ ಜಿಲ್ಲೆಯ ಅಥಣಿಯಲ್ಲಿ ಬಿಜೆಪಿ ಕಾರ್ಯಕರ್ತರ ಸಭೆ ಉದ್ದೇಶಿಸಿ ಮಾತಾನಾಡಿದ ಅವರು, ಸೋತವರನ್ನು ಪಕ್ಷ ಡಿಸಿಎಂ ಮಾಡಿತ್ತು. ಆದರೆ ಅವನು ಪಕ್ಷ ನಿಷ್ಠೆ ತೋರಿಸಿಲ್ಲ. ಬದಲಾಗಿ ಇಂದು ನಮ್ಮನ್ನು ಬಿಟ್ಟು ಹೋಗಿದ್ದಾನೆ, ನಮಗೆ ಒಳ್ಳೆದಾಗಿದೆ. ರಮೇಶ್‌ ಜಾರಕಿಹೊಳಿ ಮತ್ತೆ ಕಾಂಗ್ರೆಸ್‌ ಹೋಗುತ್ತಾನೆ ಎಂಬ ಯೋಚನೆ ಸವದಿ ತಲೆಯಲ್ಲಿ ಇತ್ತು. ಆದರೆ

ಒಂದೂವರೆ ವರ್ಷ ಮಂತ್ರಿಯಾಗಿದ್ದರು ಯಾವುದೇ ಅಭಿವೃದ್ಧಿಯಾಗಿಲ್ಲ|ಸವದಿ ಪಕ್ಷ ಬಿಟ್ಟು ಹೋಗಿದ್ದು ಪೀಡೆ ತೊಲಗಿದಂತಾಗಿದೆ: ರಮೇಶ್‌ ಜಾರಕಿಹೊಳಿ Read More »

ಸುಳ್ಯ: ಬಿ ಫಾರಂ ಹಂಚಿಕೆ ಪೆಂಡಿಂಗ್| ಮತ್ತೊಂದು ಸರ್ವೆ ರೆಡಿ ಮಾಡಲು ಡಿಕೆಶಿ ಸೂಚನೆ

ಸಮಗ್ರ ನ್ಯೂಸ್: ರಾಜ್ಯ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಬಿ ಫಾರಂ ಹಂಚಿಕೆ ಮಾಡುತ್ತಿದ್ದು, ಸುಳ್ಯ ವಿಧಾನಸಭಾ ಕ್ಷೇತ್ರದ ಬಿ ಫಾರಂ ಅನ್ನು ಪಕ್ಷದ ಅಭ್ಯರ್ಥಿ ಕೃಷ್ಣಪ್ಪ ಜಿ ಇವರಿಗೆ ನೀಡದೇ‌ ಪೆಂಡಿಂಗ್ ಇರಿಸಲಾಗಿದೆ. ಕ್ಷೇತ್ರದಲ್ಲಿ ಮತ್ತೊಂದು ಸರ್ವೆ ನಡೆಸಿ ವರದಿ ಬಳಿಕ ಬಿ ಫಾರಂ ನೀಡಲು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ತೀರ್ಮಾನಿಸಿದ್ದಾರೆ. ಇಂದು ಬೆಂಗಳೂರಿನಲ್ಲಿ ನಡೆದ ಸಭೆಯ ಬಳಿಕ ಟಿಕೆಟ್ ಆಕಾಂಕ್ಷಿ ನಂದಕುಮಾರ್ ಹಾಗೂ ಅಧಿಕೃತ ಅಭ್ಯರ್ಥಿ ‌ಜಿ. ಕೃಷ್ಣಪ್ಪ ಜೊತೆ ಅವರು ಮಾತುಕತೆ ನಡೆಸಿದರು.

ಸುಳ್ಯ: ಬಿ ಫಾರಂ ಹಂಚಿಕೆ ಪೆಂಡಿಂಗ್| ಮತ್ತೊಂದು ಸರ್ವೆ ರೆಡಿ ಮಾಡಲು ಡಿಕೆಶಿ ಸೂಚನೆ Read More »

ಯಾವ ರಾಜ್ಯದ ಮುಖ್ಯಮಂತ್ರಿ ಅತೀ ಸಿರಿವಂತರು ಗೊತ್ತ?

ಸಮಗ್ರ ನ್ಯೂಸ್: ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು ಯಾರಾರು ಎಷ್ಟೆಷ್ಟು ಸಿರಿವಂತರು ಎಂಬ ವರದಿಯನ್ನು ಅಸೊಶಿಯೇಷನ್ ಫಾರ್ ಡೆಮಾಕ್ರಟಿಕ್ ರಿಪಾರ್ಮ್ಸ್‌ ಸಂಸ್ಥೆ ದೇಶದ ಬಿಡುಗಡೆ ಮಾಡಿದೆ. ಆಂಧ್ರಪ್ರದೇಶ ಮುಖ್ಯಮಂತ್ರಿ ಜಗನ್‌ಮೋಹನ್ ರೆಡ್ಡಿ ಅವರು ಒಟ್ಟು ₹512 ಕೋಟಿ ಆಸ್ತಿಯೊಂದಿಗೆ ದೇಶದಲ್ಲಿಯೇ ನಂಬರ್ 1 ಶ್ರೀಮಂತ ಸಿಎಂ ಎನಿಸಿಕೊಂಡಿದ್ದಾರೆ. ₹15 ಲಕ್ಷ ಆಸ್ತಿಯೊಂದಿಗೆ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಅವರು ‍ಪಟ್ಟಿಯಲ್ಲಿ ಕೊನೆಯ ಸ್ಥಾನ (30ನೇ ಸ್ಥಾನ) ಪಡೆದಿದ್ದಾರೆ. ಮಮತಾ ಬ್ಯಾನರ್ಜಿ ಅವರನ್ನು ಹೊರತುಪಡಿಸಿದರೆ 30 ಮುಖ್ಯಮಂತ್ರಿಗಳಲ್ಲಿ 29

ಯಾವ ರಾಜ್ಯದ ಮುಖ್ಯಮಂತ್ರಿ ಅತೀ ಸಿರಿವಂತರು ಗೊತ್ತ? Read More »

ಕರ್ನಾಟಕ ವಿಧಾನಸಭಾ ಚುನಾವಣೆ| ಜನ್ ಕಿ ಬಾತ್ ಸಮೀಕ್ಷೆಯಲ್ಲಿ ಬಿಜೆಪಿಯೇ ಮೇಲುಗೈ| ಅಧಿಕಾರ ಹಿಡಿಯುವಲ್ಲಿ ಮೂರೂ ಪಕ್ಷಗಳೂ ವಿಫಲ ಸಾಧ್ಯತೆ

ಸಮಗ್ರ ನ್ಯೂಸ್: ಮುಂಬರುವ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಲಿದ್ದು, ಅತಂತ್ರ ವಿಧಾನಸಭೆ ಪರಿಸ್ಥಿತಿ ನಿರ್ಮಾಣವಾಗಲಿದೆ ಎಂದು ಜನ್‌ ಕಿ ಬಾತ್‌ ಸಮೀಕ್ಷೆಯಲ್ಲಿ ತಿಳಿದುಬಂದಿದೆ. 224 ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ 98 ರಿಂದ 109 ಸ್ಥಾನ ಗೆಲ್ಲಬಹುದು ಎಂದಿದ್ದರೆ, ಕಾಂಗ್ರೆಸ್‌ 89 ರಿಂದ 97 ಸ್ಥಾನಗಳನ್ನು ಗೆಲ್ಲಬಹುದು. ಜೆಡಿಎಸ್‌ 25-29 ಸ್ಥಾನಗಳನ್ನು ಗೆಲ್ಲಲಿದ್ದರೆ, ಇತರೆ 0 ಯಿಂದ 1 ಸ್ಥಾನ ಗೆಲ್ಲಬಹುದು ಎಂದು ತಿಳಿಸಲಾಗಿದೆ. 2018ರ ಚುನಾವಣೆಯಲ್ಲಿ ಜನ್‌ ಕಿ ಬಾತ್‌ ಬಿಜೆಪಿ 102

ಕರ್ನಾಟಕ ವಿಧಾನಸಭಾ ಚುನಾವಣೆ| ಜನ್ ಕಿ ಬಾತ್ ಸಮೀಕ್ಷೆಯಲ್ಲಿ ಬಿಜೆಪಿಯೇ ಮೇಲುಗೈ| ಅಧಿಕಾರ ಹಿಡಿಯುವಲ್ಲಿ ಮೂರೂ ಪಕ್ಷಗಳೂ ವಿಫಲ ಸಾಧ್ಯತೆ Read More »