ರಾಜಕೀಯ

“ಟಿಕೆಟ್ ಆಕಾಂಕ್ಷಿಗಳಿಂದ ಕಾಂಗ್ರೆಸ್ ಲಕ್ಷ-ಲಕ್ಷ ಲೂಟಿ ಮಾಡಲು ಹೊರಟಿದೆ”| “ಜೇಬು ಖಾಲಿಯಾಗಲಿದೆಯೇ ಹೊರತು ಖಾಲಿಯಾದ ಜೇಬಿಗೆ ಟಿಕೆಟ್ ಬರುವುದಿಲ್ಲ”

ಬೆಂಗಳೂರು: ಟಿಕೆಟ್ ಆಕಾಂಕ್ಷಿಗಳಿಂದ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಲಕ್ಷ-ಲಕ್ಷ ಲೂಟಿ ಮಾಡ್ತಿದ್ದಾರೆ ಎಂದು ಬಿಜೆಪಿ ಗಂಭೀರ ಆರೋಪ ಮಾಡಿದೆ. ಈ ಕುರಿತು ಟ್ವೀಟ್ ಮಾಡಿರುವ ಬಿಜೆಪಿ, 2018ರಲ್ಲಿ ನಾಮಪತ್ರ ಸಲ್ಲಿಸಲು ಕಾರ್ಯಕರ್ತರಿಂದ ಡಿಕೆ ಶಿವಕುಮಾರ್ 50-100 ಭಿಕ್ಷೆ ಬೇಡಿದರು. ಇದೀಗ ಕೋಟಿ-ಕೋಟಿ ರೂಪಾಯಿ ಆಸ್ತಿ ಇದ್ದರೂ, ಕೆಪಿಸಿಸಿ ಅಧ್ಯಕ್ಷರಾದ ಮೇಲೆ ಟಿಕೆಟ್ ಆಕಾಂಕ್ಷಿಗಳಿಂದ ಕಾಂಗ್ರೆಸ್ ಲಕ್ಷ-ಲಕ್ಷ ಲೂಟಿ ಮಾಡಲು ಹೊರಟಿದೆ. ಇದರಿಂದ ಆಕಾಂಕ್ಷಿಗಳ ಜೇಬು ಖಾಲಿಯಾಗಲಿದೆಯೇ ಹೊರತು ಖಾಲಿಯಾದ ಜೇಬಿಗೆ ಟಿಕೆಟ್ ಬರುವುದಿಲ್ಲ ಎಂದು ಕುಟುಕಿದೆ. […]

“ಟಿಕೆಟ್ ಆಕಾಂಕ್ಷಿಗಳಿಂದ ಕಾಂಗ್ರೆಸ್ ಲಕ್ಷ-ಲಕ್ಷ ಲೂಟಿ ಮಾಡಲು ಹೊರಟಿದೆ”| “ಜೇಬು ಖಾಲಿಯಾಗಲಿದೆಯೇ ಹೊರತು ಖಾಲಿಯಾದ ಜೇಬಿಗೆ ಟಿಕೆಟ್ ಬರುವುದಿಲ್ಲ” Read More »

ಗುಜರಾತ್ ಚುನಾವಣೆಗೆ ಮುಹೂರ್ತ ಫಿಕ್ಸ್| ಡಿಸೆಂಬರ್ ನಲ್ಲಿ ನಡೆಯಲಿದೆ ಎರಡು‌ ಹಂತದ ಮತದಾನ

ಸಮಗ್ರ ನ್ಯೂಸ್: ಬಹು ನಿರೀಕ್ಷಿತ ಗುಜರಾತ್ ವಿಧಾನಸಭಾ ಚುನಾವಣೆಯ ದಿನಾಂಕವನ್ನು ಚುನಾವಣಾ ಆಯೋಗ ಗುರುವಾರ ಮಧ್ಯಾಹ್ನ ಪ್ರಕಟಿಸಿದೆ. ಚುನಾವಣೆಯು ಡಿಸೆಂಬರ್ 1 ಹಾಗೂ 5 ರಂದು ಎರಡು ಹಂತದಲ್ಲಿ ನಡೆಯಲಿದೆ. ಡಿಸೆಂಬರ್ 8ರಂದು ಹಿಮಾಚಲ ಪ್ರದೇಶದ ಜೊತೆಗೆ ಗುಜರಾತ್ ಚುನಾವಣೆಯ ಫಲಿತಾಂಶ ಪ್ರಕಟವಾಗಲಿದೆ. ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಅವರು ಭೀಕರ ಸೇತುವೆ ಕುಸಿತ ದುರಂತದಲ್ಲಿ ಮೃತಪಟ್ಟವರಿಗೆ ಶ್ರದ್ಧಾಂಜಲಿ ಸಲ್ಲಿಸುವ ಮೂಲಕ ಮಾಧ್ಯಮಗಳೊಂದಿಗೆ ತಮ್ಮ ಸಂವಾದವನ್ನು ಆರಂಭಿಸಿದರು. ಗುಜರಾತ್‌ನಲ್ಲಿ 4.9 ಕೋಟಿ ಮತದಾರರು ತಮ್ಮ ಹಕ್ಕು

ಗುಜರಾತ್ ಚುನಾವಣೆಗೆ ಮುಹೂರ್ತ ಫಿಕ್ಸ್| ಡಿಸೆಂಬರ್ ನಲ್ಲಿ ನಡೆಯಲಿದೆ ಎರಡು‌ ಹಂತದ ಮತದಾನ Read More »

ಕಾಂಗ್ರೆಸ್ ಗೆ ಬಿಗ್ ಶಾಕ್| ಮುದ್ದಹನುಮೇಗೌಡ ಸೇರಿ‌ ಹಲವರು ಬಿಜೆಪಿಗೆ ಸೇರ್ಪಡೆ

ಸಮಗ್ರ ನ್ಯೂಸ್: ತುಮಕೂರು ಲೋಕಸಭಾ ಕ್ಷೇತ್ರದ ಮಾಜಿ‌ ಸಂಸದ ಎಸ್​.ಪಿ. ಮುದ್ದಹನುಮೇಗೌಡ ಮತ್ತು ಚಿತ್ರದುರ್ಗ ಕ್ಷೇತ್ರದ ಮಾಜಿ ಸಂಸದರೂ ಆದ ನಟ ಶಶಿಕುಮಾರ್ ಇಂದು(ನ.೩) ಬಿಜೆಪಿ ಸೇರ್ಪಡೆಯಾದರು. ನಗರದ ಬಿಜೆಪಿ ಕಚೇರಿಯಲ್ಲಿ ಇಬ್ಬರಿಗೂ ಬಿಜೆಪಿ ಶಾಲು ಹೊದಿಸಿ, ಬಿಜೆಪಿ ಬಾವುಟ ಕೈಗೆ ಕೊಟ್ಟು ಸಿಎಂ ಬಸವರಾಜ ಬೊಮ್ಮಾಯಿ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್​ಕುಮಾರ್​ ಕಟೀಲ್​ ಅವರು ಸ್ವಾಗತಿಸಿದರು. ಇದೇ ವೇಳೆ ನಿವೃತ್ತ ಐಎಎಸ್ ಅಧಿಕಾರಿ ಅನಿಲ್ ಕುಮಾರ್ ಕೂಡ ಬಿಜೆಪಿಗೆ ಸೇರ್ಪಡೆಯಾದರು. ಸಚಿವರಾದ ಅಶ್ವಥ್ ನಾರಾಯಣ್, ಎಸ್.ಟಿ.

ಕಾಂಗ್ರೆಸ್ ಗೆ ಬಿಗ್ ಶಾಕ್| ಮುದ್ದಹನುಮೇಗೌಡ ಸೇರಿ‌ ಹಲವರು ಬಿಜೆಪಿಗೆ ಸೇರ್ಪಡೆ Read More »

ಶಾಸಕ ಎಂ.ಪಿ ರೇಣುಕಾಚಾರ್ಯ ಸಹೋದರನ ಪುತ್ರ ನಾಪತ್ತೆ| ಗೌರಿಗದ್ದೆಗೆ ಹೋದಾತ ಮನೆಗೆ ಬಾರದೆ‌ ಕಾಣೆ

ಸಮಗ್ರ ನ್ಯೂಸ್: ಬಿಜೆಪಿ ಶಾಸಕ ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ. ರೇಣುಕಾಚಾರ್ಯ ಸಹೋದರನ ಮಗ ನಾಪತ್ತೆಯಾಗಿದ್ದು, ಕುಟುಂಬಸ್ಥರಲ್ಲಿ ಆತಂಕ ಮನೆ ಮಾಡಿದೆ. ಇದರಿಂದ ಇಡೀ ಕುಟುಂಬಕ್ಕೆ ಆಘಾತವಾಗಿದ್ದು, ಅಣ್ಣನ ಮಗನ ಹುಡುಕಾಟದಲ್ಲಿ ಶಾಸಕ ರೇಣುಕಾಚಾರ್ಯ ಇದ್ದಾರೆ. ಕಳೆದ ಭಾನುವಾರ ಶಿವಮೊಗ್ಗದ ಗೌರಿಗದ್ದೆಗೆ ಕಾರಿನಲ್ಲಿ ತೆರಳಿದ್ದ ಚಂದ್ರಶೇಖರ್ ವಿನಯ್ ಗುರೂಜಿ ಆಶೀರ್ವಾದ ಪಡೆದಿದ್ದರು. ನಂತರ ಚಂದ್ರು, ಶಿವಮೊಗ್ಗದಲ್ಲಿ ಸ್ನೇಹಿತರನ್ನು ಮಾತನಾಡಿಸಿ ಸ್ವಲ್ಪ ಕಾಲ ಅವರ ಜೊತೆ ಕಾಲ ಕಳೆದು ಹೊನ್ನಾಳಿಗೆ ಹಿಂದಿರುಗಿದ್ದರು. ತಮ್ಮ ಸ್ನೇಹಿತ ಕಿರಣ್ ಎಂಬುವರ

ಶಾಸಕ ಎಂ.ಪಿ ರೇಣುಕಾಚಾರ್ಯ ಸಹೋದರನ ಪುತ್ರ ನಾಪತ್ತೆ| ಗೌರಿಗದ್ದೆಗೆ ಹೋದಾತ ಮನೆಗೆ ಬಾರದೆ‌ ಕಾಣೆ Read More »

ಅಧಿಕಾರಿಗಳ ವಿರುದ್ದ ಸಚಿವರಿಂದಲೇ ಧರಣಿ| ಹಾಸಿಗೆ ಜೊತೆ ರಾತ್ರಿಯಿಡೀ ಪ್ರತಿಭಟನೆ ನಡೆಸಿದ ಶ್ರೀರಾಮುಲು

ಸಮಗ್ರ ನ್ಯೂಸ್: ಬಳ್ಳಾರಿ ತಾಲೂಕಿನ ಬೈರದೇವನಹಳ್ಳಿ ಸಮೀಪ ಎಲ್.ಸಿ. ಕಾಲುವೆ ಪಿಲ್ಲರ್ ದುರಸ್ತಿ ಕಾಮಗಾರಿ ವಿಳಂಬ ವಿರೋಧಿಸಿ ಸಾರಿಗೆ ಸಚಿವ ಬಿ. ಶ್ರೀರಾಮುಲು ಸ್ಥಳದಲ್ಲೇ ಹಾಸಿಗೆ ಸಮೇತ ಧರಣಿ ನಡೆಸಿದ್ದಾರೆ. ರಾತ್ರಿ ಇಡೀ ಧರಣಿ ನಡೆಸಿದ ಸಚಿವ ಶ್ರೀರಾಮುಲು ಎಲ್.ಸಿ. ಕಾಲುವೆಯ ಪಿಲ್ಲರ್ ದುರಸ್ತಿ ಪೂರ್ಣಗೊಳಿಸಿ ರೈತರ ಜಮೀನುಗಳಿಗೆ ನೀರು ಹರಿಸುವವರೆಗೆ ಸ್ಥಳದಿಂದ ತೆರಳುವುದಿಲ್ಲ ಎಂದು ಪಟ್ಟು ಹಿಡಿದು ಮಧ್ಯಾಹ್ನ 3 ಗಂಟೆಯಿಂದ ತಡರಾತ್ರಿವರೆಗೂ ಧರಣಿ ನಡೆಸಿದ್ದಾರೆ. ಅ. 13 ರಂದು ವೇದಾವತಿ ನದಿಗೆ ನಿರ್ಮಿಸಿದ ಸೇತುವೆಯ

ಅಧಿಕಾರಿಗಳ ವಿರುದ್ದ ಸಚಿವರಿಂದಲೇ ಧರಣಿ| ಹಾಸಿಗೆ ಜೊತೆ ರಾತ್ರಿಯಿಡೀ ಪ್ರತಿಭಟನೆ ನಡೆಸಿದ ಶ್ರೀರಾಮುಲು Read More »

ನಿವೇಶನ ಖರೀದಿಗೆ ಸಾಲ ಪಡೆದಿದ್ದು ತಪ್ಪಾ? – ಸಿದ್ದರಾಮಯ್ಯ

ಸಮಗ್ರ ನ್ಯೂಸ್: ನಿವೇಶನ ಖರೀದಿಗಾಗಿ ವಿವೇಕ್ ಎನ್ನುವ 40 ವರ್ಷಗಳ ಗೆಳೆಯನಿಂದ ರೂ.1.5 ಕೋಟಿ ಸಾಲ ಪಡೆದಿದ್ದು ನಿಜವೆಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಒಪ್ಪಿಕೊಂಡಿದ್ದಾರೆ. ಆದರೆ, ಸಾಲ ಪಡೆಯುವುದು ಅಪರಾಧನಾ? ಎಂದು ಪ್ರಶ್ನಿಸಿದ್ದಾರೆ. ನಿವೇಶನ ಖರೀದಿಗಾಗಿ ವಿವೇಕ್ ಎನ್ನುವ 40 ವರ್ಷಗಳ ಗೆಳೆಯನಿಂದ ರೂ.1.5 ಕೋಟಿ ಸಾಲ ಪಡೆದಿದ್ದು ನಿಜವೆಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಒಪ್ಪಿಕೊಂಡಿದ್ದಾರೆ. ಆದರೆ, ಸಾಲ ಪಡೆಯುವುದು ಅಪರಾಧನಾ? ಎಂದು ಪ್ರಶ್ನಿಸಿದ್ದಾರೆ. ಈ ಸಂಬಂಧ ಬಿಜೆಪಿ ಆರೋಪ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ವಿವೇಕ್

ನಿವೇಶನ ಖರೀದಿಗೆ ಸಾಲ ಪಡೆದಿದ್ದು ತಪ್ಪಾ? – ಸಿದ್ದರಾಮಯ್ಯ Read More »

ಬಿಜೆಪಿಗೆ ಗುಡ್ ಬೈ ಹೇಳ್ತಾರಾ ಗಾಲಿ‌ ಜನಾರ್ದನ ರೆಡ್ಡಿ| ಬಿಜೆಪಿ ಬಗ್ಗೆ ಅಷ್ಟೊಂದು ಅಸಮಾಧಾನವೇಕೆ?

ಸಮಗ್ರ ನ್ಯೂಸ್: ಬಳ್ಳಾರಿಯ ಗಣಿಧಣಿ ಎಂದೇ ಪ್ರಖ್ಯಾತರಾಗಿರುವ ಗಾಲಿ ಜನಾರ್ಧನ ರೆಡ್ಡಿ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರಾ ಎಂಬ ಅನುಮಾನ ಕಾಡುತ್ತಿದೆ. ನನ್ನ ಮುಂದಿನ ರಾಜಕೀಯ ಜೀವನದ ಬಗ್ಗೆ ನನಗೆ ಗೊತ್ತಿಲ್ಲ, ಕಾಂಗ್ರೆಸ್ ಕೂಡ ನನಗೆ ಕಷ್ಟ ಕೊಟ್ಟಿದೆ. ಆದರೆ ಬಿಜೆಪಿಯವರು ನನಗೆ ಸಾಕಷ್ಟು ಕಷ್ಟ ಕೊಡುತ್ತಿದ್ದಾರೆ ಎಂದು ಗಾಲಿ ಜನಾರ್ಧನ ರೆಡ್ಡಿ ಅಸಮಾಧಾನ ಹೊರ ಹಾಕಿದ್ದಾರೆ. ನಾನು ನವೆಂಬರ್ 6ರ ಬಳಿಕ ಬಳ್ಳಾರಿಯಲ್ಲಿ ಇರುವ ಹಾಗೆ ಇಲ್ಲ. ಸುಪ್ರೀಂಕೋರ್ಟ್ ಆದೇಶದ ಪ್ರಕಾರ ನವೆಂಬರ್ 6ರ ಬಳಿಕ

ಬಿಜೆಪಿಗೆ ಗುಡ್ ಬೈ ಹೇಳ್ತಾರಾ ಗಾಲಿ‌ ಜನಾರ್ದನ ರೆಡ್ಡಿ| ಬಿಜೆಪಿ ಬಗ್ಗೆ ಅಷ್ಟೊಂದು ಅಸಮಾಧಾನವೇಕೆ? Read More »

ಕೆಂಪೇಗೌಡರ ಕಾರ್ಯಕ್ರಮದಲ್ಲಿ ‌ಟಿಪ್ಪುವನ್ನು ಎಳೆತಂದ ನಳಿನ್ ಕುಮಾರ್| ಗೌಡರ ಮುಂದೆ ಟಿಪ್ಪು ಏನೂ ಅಲ್ಲವೆಂದ ಬಿಜೆಪಿ ರಾಜ್ಯಾಧ್ಯಕ್ಷ

ಕೆಂಪೇಗೌಡರ ಕಂಚಿನ ಪ್ರತಿಮೆ ನಿರ್ಮಾಣ ಹಾಗೂ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಅವರ ಹೆಸರಿಡಬೇಕೆಂಬ ಸಂದರ್ಭದಲ್ಲಿ ವಿಮಾನ ನಿಲ್ದಾಣಕ್ಕೆ ಟಿಪ್ಪು ಸುಲ್ತಾನ್ ಹೆಸರಿಡಬೇಕೆಂಬ ಚರ್ಚೆಗಳು ಕೇಳಿ ಬಂತು. ಆದರೆ ಕೆಂಪೇಗೌಡರ ಎದುರು ಯಾವ ಟಿಪ್ಪು ಏನೂ ಅಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಹೇಳಿದರು. ಮಂಗಳೂರು ನಗರದ ಲೇಡಿಹಿಲ್ ಬಳಿ‌ ಮನಪಾ ಈಜುಕೊಳದ ಆವರಣದಲ್ಲಿ ಬೆಂಗಳೂರಿನಲ್ಲಿ ಕೆಂಪೇಗೌಡರ ಪ್ರತಿಮೆ ನಿರ್ಮಾಣಕ್ಕೆ ಮಣ್ಣು ಸಂಗ್ರಹ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಟಿಪ್ಪುವಿನ ನಿರಂತರ ದಾಳಿಗಳ ಬಗ್ಗೆ

ಕೆಂಪೇಗೌಡರ ಕಾರ್ಯಕ್ರಮದಲ್ಲಿ ‌ಟಿಪ್ಪುವನ್ನು ಎಳೆತಂದ ನಳಿನ್ ಕುಮಾರ್| ಗೌಡರ ಮುಂದೆ ಟಿಪ್ಪು ಏನೂ ಅಲ್ಲವೆಂದ ಬಿಜೆಪಿ ರಾಜ್ಯಾಧ್ಯಕ್ಷ Read More »

ಕಾಂಗ್ರೆಸ್ ನ ನೂತನ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ ಅಧಿಕಾರ ಸ್ವೀಕಾರ

ಸಮಗ್ರ ನ್ಯೂಸ್: ಕನ್ನಡಿಗ ʻಮಲ್ಲಿಕಾರ್ಜುನ ಖರ್ಗೆʼ ಅವರು ಇಂದು ಕಾಂಗ್ರೆಸ್ ಅಧ್ಯಕ್ಷರಾಗಿ ಅಧಿಕೃತವಾಗಿ ಅಧಿಕಾರ ಸ್ವೀಕರಿಸಿದರು. ದೆಹಲಿಯ ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಕೇಂದ್ರ ಕಚೇರಿಯಲ್ಲಿ ನೂತನವಾಗಿ ಆಯ್ಕೆಯಾದ ಮಲ್ಲಿಕಾರ್ಜುನ ಖರ್ಗೆ ಇಂದು ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದರು. ಈ ವೇಳೆ ಸಮಾರಂಭದಲ್ಲಿ ಸೋನಿಯಾ ಗಾಂಧಿ ಅವರು ಚುನಾವಣಾ ಪ್ರಮಾಣಪತ್ರವನ್ನು ಹಸ್ತಾಂತರಿಸಿದ್ದಾರೆ. 24 ವರ್ಷಗಳ ನಂತರ ಮೊದಲ ಬಾರಿಗೆ ಗಾಂಧಿಯೇತರರು ಕಾಂಗ್ರೆಸ್ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ್ದಾರೆ. ಈ ಬಾರಿ ಗಾಂಧಿ ಕುಟುಂಬದವರು ಅಧ್ಯಕ್ಷ ಸ್ಥಾನಕ್ಕೆ

ಕಾಂಗ್ರೆಸ್ ನ ನೂತನ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ ಅಧಿಕಾರ ಸ್ವೀಕಾರ Read More »

ಮಹಿಳೆಗೆ ಕಪಾಳಮೋಕ್ಷ ಪ್ರಕರಣ| ಸಚಿವ ವಿ.ಸೋಮಣ್ಣ ತಲೆದಂಡ!?

ಸಮಗ್ರ ನ್ಯೂಸ್: ತನ್ನ ಕಷ್ಟವನ್ನು ಹೇಳಿಕೊಳ್ಳಲು ಆಗಮಿಸಿದಂತ ಮಹಿಳೆಯೊಬ್ಬರಿಗೆ, ವಸತಿ ಸಚಿವ ವಿ.ಸೋಮಣ್ಣ ಕಪಾಳ ಮೋಕ್ಷ ಮಾಡಿದ ವೀಡಿಯೋ ಸಖತ್ ವೈರಲ್ ಆಗಿತ್ತು. ಈ ಬಳಿಕ ಮಹಿಳೆಯ ಕ್ಷಮೆ ಕೇಳಿದ್ದು, ಈ ಪ್ರಕರಣದಲ್ಲಿ ಸಚಿವ ವಿ.ಸೋಮಣ್ಣ ಅವರಿಗೆ ರಾಜೀನಾಮೆ ನೀಡುವಂತೆ ಬಿಜೆಪಿ ಹೈಕಮಾಂಡ್ ಸೂಚಿಸಿದೆ ಎನ್ನಲಾಗುತ್ತಿದೆ. ವಸತಿ ಸಚಿವ ವಿ.ಸೋಮಣ್ಣ ನಿನ್ನೆ ಚಾಮರಾಜನಗರದಲ್ಲಿ ವಿವಿಧ ಕಾರ್ಯಕ್ರಮದ ನಿಮಿತ್ತ ತೆರಳಿದ್ದ ಸಂದರ್ಭದಲ್ಲಿ, ಪರಿಶಿಷ್ಟ ಮಹಿಳೆಯೊಬ್ಬರು ತಮಗೆ ನಿವೇಶನ ಹಂಚಿಕೆ ಆಗಿಲ್ಲ. ದಯವಿಟ್ಟು ಕೊಡಿಸುವಂತೆ ಮನವಿ ಮಾಡಿಕೊಳ್ಳಲು ಮುಂದಾಗಿದ್ದರು. ಅಲ್ಲದೇ

ಮಹಿಳೆಗೆ ಕಪಾಳಮೋಕ್ಷ ಪ್ರಕರಣ| ಸಚಿವ ವಿ.ಸೋಮಣ್ಣ ತಲೆದಂಡ!? Read More »