ರಾಜಕೀಯ

14ನೇ ವಿಧಾನ ಮಂಡಲ ಅಧಿವೇಶನ| ಬೆಳಗಾವಿಯಿಂದ ನೇರಪ್ರಸಾರ

ಸಮಗ್ರ ನ್ಯೂಸ್: ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಯುತ್ತಿರುವ 14 ನೇ ವಿಧಾನಸಭಾ ಚಳಿಗಾಲದ ಅಧಿವೇಶನ ಆರಂಭವಾಗಿದೆ. ಮಹಾದಾಯಿ ಯೋಜನೆ, ಕೃಷ್ಣಾ ಮೇಲ್ದಂಡೆ ಯೋಜನೆ, ಕಬ್ಬು ಬೆಳೆಗಾರರ ಬಾಕಿ, ಕರ್ನಾಟಕ ಹಾಗೂ ಮಹಾರಾಷ್ಟ್ರ ನಡುವಿನ ಗಡಿ ವಿವಾದ, ವಿವಿಧ ಸಮುದಾಯಗಳ ಮೀಸಲಾತಿ ವಿಚಾರ, ಪಿಎಸ್ಸೈ ನೇಮಕಾತಿಯಲ್ಲಿನ ಅಕ್ರಮ, ಮಂಗಳೂರು ಕುಕ್ಕರ್ ಬ್ಲಾಸ್ಟ್ ಪ್ರಕರಣ, ಸರಕಾರದ ವಿರುದ್ಧದ 40 ಪರ್ಸೆಂಟ್ ಕಮಿಷನ್ ಆರೋಪ ಸೇರಿದಂತೆ ಹಲವಾರು ವಿಷಯಗಳು ಈ ಬಾರಿ ಪ್ರಸ್ತಾಪವಾಗುವ ಸಾಧ್ಯತೆಗಳಿವೆ. ಬೆಳಗಾವಿಯಲ್ಲಿ ಸುವರ್ಣ ವಿಧಾನಸೌಧ ನಿರ್ಮಾಣವಾದ ಬಳಿಕ […]

14ನೇ ವಿಧಾನ ಮಂಡಲ ಅಧಿವೇಶನ| ಬೆಳಗಾವಿಯಿಂದ ನೇರಪ್ರಸಾರ Read More »

ಜ.1ರ ಒಳಗೆ ಕಾಂಗ್ರೆಸ್ ಅಭ್ಯರ್ಥಿಗಳ ಲಿಸ್ಟ್ ಫೈನಲ್- ಡಿಕೆಶಿ

ಸಮಗ್ರ ನ್ಯೂಸ್: ಜನವರಿ 1 ರೊಳಗೆ ಕಾಂಗ್ರೆಸ್ ಅಭ್ಯರ್ಥಿಗಳನ್ನ ಪ್ರಕಟಿಸಲು ಸಿದ್ದಪಡಿಸಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದರು. ಈ ಕುರಿತು ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಪಕ್ಷದ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಮುನ್ನ ಪಕ್ಷದ ಆಧಾರ ಸ್ಥಂಭವಾಗಿರುವ ಬ್ಲಾಕ್ ಕಾಂಗ್ರೆಸ್, ಜಿಲ್ಲಾ ಕಾಂಗ್ರೆಸ್ ಹಾಗೂ ವಿವಿಧ ಘಟಕಗಳ ಮುಖಂಡರ ಜೊತೆ ಚರ್ಚೆ ಮಾಡಿ ಅವರ ಅಭಿಪ್ರಾಯ ಪಡೆಯಲಾಗುವುದು. ಪ್ರತಿ ಕ್ಷೇತ್ರಗಳಲ್ಲಿ 1 ರಿಂದ 3 ಆಕಾಂಕ್ಷಿಗಳ ಹೆಸರನ್ನು ಪರಿಷ್ಕರಿಸಿ ಕೆಪಿಸಿಸಿಗೆ ಕಳುಹಿಸುವಂತೆ ನಾವು ಸೂಚನೆ

ಜ.1ರ ಒಳಗೆ ಕಾಂಗ್ರೆಸ್ ಅಭ್ಯರ್ಥಿಗಳ ಲಿಸ್ಟ್ ಫೈನಲ್- ಡಿಕೆಶಿ Read More »

ಸರ್ಕಾರ ತೋರುತ್ತಿರುವ ನಿರ್ಲಕ್ಷ್ಯ| ರೈತರಿಂದ ಇಂದು ಮಂಡ್ಯ ಬಂದ್

ಸಮಗ್ರ ನ್ಯೂಸ್: ಕಬ್ಬಿನ ದರ ನಿಗದಿ, ಹಾಲಿನ ದರ ಹೆಚ್ಚಳ ಮಾಡಲು ರಾಜ್ಯ ಸರ್ಕಾರ ತೋರುತ್ತಿರುವ ನಿರ್ಲಕ್ಷ್ಯ ವನ್ನು ಖಂಡಿಸಿ ನ.19 ರಂದು ರಾಜ್ಯ ರೈತ ಸಂಘ ಮಂಡ್ಯ ನಗರ ಬಂದ್‌ಗೆ ಕರೆ ನೀಡಿದೆ. ಮಂಡ್ಯ ಬಂದ್‌ಗೆ ಕೆಲ ದಲಿತ ಸಂಘಟನೆಗಳು, ರೈತ ಪರ ಮತ್ತು ಪ್ರಗತಿಪರ ಸಂಘಟನೆಗಳು, ಕನ್ನಡ ಸಂಘಟನೆಗಳು ಸೇರಿದಂತೆ ಸಂಘ ಸಂಸ್ಥೆಗಳು ಬೆಂಬಲ ಸೂಚಿಸಿವೆ. ಬಂದ್‌ಗೆ ನಗರದ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿ ಬೆಂಬಲ ವ್ಯಕ್ತಪಡಿಸಲು ವರ್ತಕರು ಒಪ್ಪಿದ ಹಿನ್ನೆಲೆಯಲ್ಲಿ ಮಧ್ಯಾಹ್ನ 2 ಗಂಟೆಯವರೆಗೆ

ಸರ್ಕಾರ ತೋರುತ್ತಿರುವ ನಿರ್ಲಕ್ಷ್ಯ| ರೈತರಿಂದ ಇಂದು ಮಂಡ್ಯ ಬಂದ್ Read More »

ಇಂದಿನಿಂದ ರಾಜ್ಯ ವಿಧಾನಮಂಡಲ ಚಳಿಗಾಲದ ಅಧಿವೇಶನ| ಸುವರ್ಣ ಸೌಧದಲ್ಲಿ ನಡೆಯಲಿದೆ ಕಾರ್ಯಕಲಾಪ

ಸಮಗ್ರ ನ್ಯೂಸ್: ವಿಧಾನಮಂಡಲದ ಉಭಯ ಸದನಗಳ ಚಳಿಗಾಲದ ಅಧಿವೇಶನವು ಕುಂದಾನಗರಿ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಸೋಮವಾರ(ಡಿ.19)ದಿಂದ ಆರಂಭಗೊಳ್ಳುತ್ತಿದ್ದು, ಮಹಾರಾಷ್ಟ್ರ ಹಾಗೂ ಕರ್ನಾಟಕದ ಗಡಿ ವಿವಾದದ ಹಿನ್ನೆಲೆಯಲ್ಲಿ ಈ ಬಾರಿ ಕಲಾಪದಲ್ಲಿ ಕಾವೇರಿದ ಚರ್ಚೆಗಳು ನಡೆಯಲಿದೆ. ಮಹಾದಾಯಿ ಯೋಜನೆ, ಕೃಷ್ಣಾ ಮೇಲ್ದಂಡೆ ಯೋಜನೆ, ಕಬ್ಬು ಬೆಳೆಗಾರರ ಬಾಕಿ, ಕರ್ನಾಟಕ ಹಾಗೂ ಮಹಾರಾಷ್ಟ್ರ ನಡುವಿನ ಗಡಿ ವಿವಾದ, ವಿವಿಧ ಸಮುದಾಯಗಳ ಮೀಸಲಾತಿ ವಿಚಾರ, ಪಿಎಸ್ಸೈ ನೇಮಕಾತಿಯಲ್ಲಿನ ಅಕ್ರಮ, ಮಂಗಳೂರು ಕುಕ್ಕರ್ ಬ್ಲಾಸ್ಟ್ ಪ್ರಕರಣ, ಸರಕಾರದ ವಿರುದ್ಧದ 40 ಪರ್ಸೆಂಟ್ ಕಮಿಷನ್

ಇಂದಿನಿಂದ ರಾಜ್ಯ ವಿಧಾನಮಂಡಲ ಚಳಿಗಾಲದ ಅಧಿವೇಶನ| ಸುವರ್ಣ ಸೌಧದಲ್ಲಿ ನಡೆಯಲಿದೆ ಕಾರ್ಯಕಲಾಪ Read More »

ಗ್ರಾಮ ಪಂಚಾಯತ್ ನ ಜನಪ್ರತಿನಿಧಿಗಳಿಗೆ ಗುಡ್ ನ್ಯೂಸ್| ಮಾಸಿಕ ಗೌರವಧನ ಡಬ್ಬಲ್ ಗೊಳಿಸಿ ಸರ್ಕಾರ ಆದೇಶ

ಸಮಗ್ರ ನ್ಯೂಸ್: ರಾಜ್ಯ ಸರ್ಕಾರದಿಂದಎಲ್ಲಾ ಗ್ರಾಮ ಪಂಚಾಯತ್ ಗಳ ಚುನಾಯಿತ ಪ್ರತಿನಿಧಿಗಳ ಗೌರವಧನವನ್ನು ಹೆಚ್ಚಳ ಮಾಡಲಾಗಿದೆ. ಈ ಮೂಲಕ ಗ್ರಾಮ ಪಂಚಾಯ್ತಿ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರ ಗೌರವಧನ ಹೆಚ್ಚಳ ಮಾಡಲಾಗಿದೆ. ಈ ಕುರಿತಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸರ್ಕಾರದ ಜಂಟಿ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದಾರೆ. ರಾಜ್ಯದ ಎಲ್ಲಾ ಗ್ರಾಮ ಪಂಚಾಯ್ತಿಗಳ ಅಧ್ಯಕ್ಷರುಗಳಿಗೆ ರೂ.3,000, ಉಪಾಧ್ಯಕ್ಷರಿಗೆ ರೂ.2,000 ಹಾಗೂ ಸದಸ್ಯರಿಗೆ ರೂ.1000 ಮಾಸಿಕ ಗೌರವಧನ ನೀಡಲಾಗುತ್ತಿತ್ತು. ಪ್ರಸ್ತುತ ಗೌರವ ಧನವನ್ನು ಪರಿಷ್ಕರಿಸಿ, ಗ್ರಾಮ ಪಂಚಾಯಿತಿಗಳ

ಗ್ರಾಮ ಪಂಚಾಯತ್ ನ ಜನಪ್ರತಿನಿಧಿಗಳಿಗೆ ಗುಡ್ ನ್ಯೂಸ್| ಮಾಸಿಕ ಗೌರವಧನ ಡಬ್ಬಲ್ ಗೊಳಿಸಿ ಸರ್ಕಾರ ಆದೇಶ Read More »

ಗ್ರಾಮ ಪಂಚಾಯತ್ ನ ಜನಪ್ರತಿನಿಧಿಗಳಿಗೆ ಗುಡ್ ನ್ಯೂಸ್| ಮಾಸಿಕ ಗೌರವಧನ ಡಬ್ಬಲ್ ಗೊಳಿಸಿ ಸರ್ಕಾರ ಆದೇಶ

ಸಮಗ್ರ ನ್ಯೂಸ್: ರಾಜ್ಯ ಸರ್ಕಾರದಿಂದಎಲ್ಲಾ ಗ್ರಾಮ ಪಂಚಾಯತ್ ಗಳ ಚುನಾಯಿತ ಪ್ರತಿನಿಧಿಗಳ ಗೌರವಧನವನ್ನು ಹೆಚ್ಚಳ ಮಾಡಲಾಗಿದೆ. ಈ ಮೂಲಕ ಗ್ರಾಮ ಪಂಚಾಯ್ತಿ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರ ಗೌರವಧನ ಹೆಚ್ಚಳ ಮಾಡಲಾಗಿದೆ. ಈ ಕುರಿತಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸರ್ಕಾರದ ಜಂಟಿ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದಾರೆ. ರಾಜ್ಯದ ಎಲ್ಲಾ ಗ್ರಾಮ ಪಂಚಾಯ್ತಿಗಳ ಅಧ್ಯಕ್ಷರುಗಳಿಗೆ ರೂ.3,000, ಉಪಾಧ್ಯಕ್ಷರಿಗೆ ರೂ.2,000 ಹಾಗೂ ಸದಸ್ಯರಿಗೆ ರೂ.1000 ಮಾಸಿಕ ಗೌರವಧನ ನೀಡಲಾಗುತ್ತಿತ್ತು. ಪ್ರಸ್ತುತ ಗೌರವ ಧನವನ್ನು ಪರಿಷ್ಕರಿಸಿ, ಗ್ರಾಮ ಪಂಚಾಯಿತಿಗಳ

ಗ್ರಾಮ ಪಂಚಾಯತ್ ನ ಜನಪ್ರತಿನಿಧಿಗಳಿಗೆ ಗುಡ್ ನ್ಯೂಸ್| ಮಾಸಿಕ ಗೌರವಧನ ಡಬ್ಬಲ್ ಗೊಳಿಸಿ ಸರ್ಕಾರ ಆದೇಶ Read More »

ಜಾರಕಿಹೋಳಿ ಸನ್ನಿಲಿಯೋನಿ ಮಗನಾ? ನಾಲಿಗೆ ಹರಿಬಿಟ್ಟ ಬಿಜೆಪಿ ಮುಖಂಡ!!

ಸಮಗ್ರ ನ್ಯೂಸ್ : ಹಿಂದೂ ಪದ ಅಶ್ಲೀಲ ಎಂಬ ಹೇಳಿಕೆ ನೀಡಿದ್ದ ಕೆಪಿಸಿಸಿ ಕಾರ್ಯದರ್ಶಿ ಸತೀಶ್ ಜಾರಕಿಹೊಳಿ ವಿರುದ್ಧ ಹಿಂದೂ ರಾಷ್ಟ್ರ ಸೇನಾ ಅಧ್ಯಕ್ಷ ಧನಂಜಯ ಭಾಯ್ ದೇಸಾಯಿ ನಾಲಿಗೆ ಹರಿಬಿಟ್ಟಿದ್ದು, ಸತೀಶ್ ಜಾರಕಿಹೊಳಿ ಸನ್ನಿಲಿಯೋನಿ ಮಗನಿದ್ದಾನಾ ಅಥವಾ ಬೇರೆಯವರ ಮಗನಿದ್ದಾನಾ ಎಂದು ಹೇಳಿದ್ದಾರೆ. ಬೆಳಗಾವಿ ತಾಲೂಕಿನ ಕಡೋಲಿ ಗ್ರಾಮದಲ್ಲಿ ಬಿಜೆಪಿ ವತಿಯಿಂದ ಜಾಗೋ ಹಿಂದೂ ಸಮಾವೇಶ ಕಾರ್ಯಕ್ರಮದಲ್ಲಿ ಭಾಷಣ ಮಾಡಿದ ಧನಂಜಯ ಭಾಯ್ ದೇಸಾಯಿ, ಕರ್ನಾಟಕದಲ್ಲಿ ಓರ್ವನ ತಾಯಿಯ ಪತಿ ಅಶ್ಲೀಲ ಇದ್ದಾನೆ, ಹೀಗಾಗಿ ಆತನ

ಜಾರಕಿಹೋಳಿ ಸನ್ನಿಲಿಯೋನಿ ಮಗನಾ? ನಾಲಿಗೆ ಹರಿಬಿಟ್ಟ ಬಿಜೆಪಿ ಮುಖಂಡ!! Read More »

15 ಕೋಟಿ ಕೊಟ್ಟು ವಿಶ್ವನಾಥ್ ರನ್ನು ಖರೀದಿಸಿದ್ದೇವೆ!! ಮಾತಿನ ಭರದಲ್ಲಿ ಸತ್ಯ ಒಪ್ಪಿಕೊಂಡ ಬಿಜೆಪಿ ಸಂಸದ| ಕಾಂಗ್ರೆಸ್ ನಿಂದ‌ ಲೋಕಾಯುಕ್ತಕ್ಕೆ ದೂರು

ಸಮಗ್ರ ನ್ಯೂಸ್: ಬಿಜೆಪಿ ಸಂಸದ ಶ್ರೀನಿವಾಸ್‌ ಪ್ರಸಾದ್‌ ಅವರು ಅಲೆಮಾರಿಗಳ ರಾಜ ಎಂದು ಬಿಜೆಪಿ ಎಂಎಲ್‌ಸಿ ಎಚ್‌.ವಿಶ್ವನಾಥ್‌ ಆರೋಪಿಸಿರುವ ಬೆನ್ನಲ್ಲೇ ತಿರುಗೇಟು ನೀಡಿರುವ ಹಿರಿಯ ಸಂಸದ ಶ್ರೀನಿವಾಸ್‌ ಪ್ರಸಾದ್‌, ನನ್ನ ವಿರುದ್ಧ ಆರೋಪಿಸುವ ನೈತಿಕತೆ ಎಚ್‌.ವಿಶ್ವನಾಥ್‌ ಅವರಿಗೆ ಇಲ್ಲ ಎಂದಿದ್ದಾರೆ. ಹುಣಸೂರು ಬೈ ಎಲೆಕ್ಷನ್‌ ಅಲ್ಲಿ ಬಿಜೆಪಿ ನೀಡಿದ್ದ 15 ಕೋಟಿ ರೂಪಾಯಿ ಹಣದಲ್ಲಿ 10 ಕೋಟಿ ರೂಪಾಯಿಯನ್ನು ತಮ್ಮ ಜೇಬಿಗೆ ವಿಶ್ವನಾಥ್‌ ಇಳಿಸಿಕೊಂಡಿದ್ದರು ಎಂದು ಶ್ರೀನಿವಾಸ್‌ ಪ್ರಸಾದ್‌ ಆರೋಪಿಸಿದ್ದಾರೆ. ಮೈಸೂರಿನ ಮಾತನಾಡಿದ ಅವರು, ವಿಶ್ವನಾಥ್‌ ವಿರುದ್ಧ

15 ಕೋಟಿ ಕೊಟ್ಟು ವಿಶ್ವನಾಥ್ ರನ್ನು ಖರೀದಿಸಿದ್ದೇವೆ!! ಮಾತಿನ ಭರದಲ್ಲಿ ಸತ್ಯ ಒಪ್ಪಿಕೊಂಡ ಬಿಜೆಪಿ ಸಂಸದ| ಕಾಂಗ್ರೆಸ್ ನಿಂದ‌ ಲೋಕಾಯುಕ್ತಕ್ಕೆ ದೂರು Read More »

ವಿಧಾನಸಭಾ ಚುನಾವಣೆ; ರಾಮನಗರದಲ್ಲಿ ನಿಖಿಲ್ ಕುಮಾರಸ್ವಾಮಿ ಕಣಕ್ಕೆ| ಶಾಸಕಿ ಅನಿತಾ ಕುಮಾರಸ್ವಾಮಿ ಹೇಳಿಕೆ

ಸಮಗ್ರ ನ್ಯೂಸ್: ರಾಮನಗರದಲ್ಲಿ ನಡೆಯುತ್ತಿರುವ ಶ್ರೀನಿವಾಸ ಕಲ್ಯಾಣದ ಬಳಿಕ, ಜೆಡಿಎಸ್ ಅಭ್ಯರ್ಥಿಗಳ ಪಟ್ಟಿಯನ್ನು ಘೋಷಿಸುವುದಾಗಿ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ತಿಳಿಸಿದ್ದರು. ಈ ಬೆನ್ನಲ್ಲೇ ರಾಮನಗರದ ಜೆಡಿಎಸ್ ಪಕ್ಷದ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಅವರ ಹೆಸರನ್ನು ಘೋಷಿಸಲಾಗಿದೆ. ಈ ಬಗ್ಗೆ ಮಾಹಿತಿ ಬಿಡುಗಡೆ ಮಾಡಿರುವ ಶಾಸಕಿ ಅನಿತಾ ಕುಮಾರಸ್ವಾಮಿ, ರಾಮನಗರದ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಕಣಕ್ಕೆ ಇಳಿಯಲಿದ್ದಾರೆ. ನಮ್ಮ ಮಾವನವರಿಗೆ, ನನ್ನ ಪತಿ ಅವರಿಗೆ, ನನಗೆ ಕೊಟ್ಟ ಬೆಂಬಲವನ್ನು ನನ್ನ ಮಗನಿಗೂ ಕೊಡುವಂತೆ ಮನವಿ ಮಾಡಿದರು.

ವಿಧಾನಸಭಾ ಚುನಾವಣೆ; ರಾಮನಗರದಲ್ಲಿ ನಿಖಿಲ್ ಕುಮಾರಸ್ವಾಮಿ ಕಣಕ್ಕೆ| ಶಾಸಕಿ ಅನಿತಾ ಕುಮಾರಸ್ವಾಮಿ ಹೇಳಿಕೆ Read More »

ಜೆಡಿಎಸ್ ಗೆ ಬಿಗ್ ಶಾಕ್; ಕಾಂಗ್ರೆಸ್ ನತ್ತ ವೈಎಸ್ ವಿ ದತ್ತ

ಸಮಗ್ರ ನ್ಯೂಸ್: ಚುನಾವಣೆ ಹೊಸ್ತಿಲಲ್ಲಿ‌ ಜೆಡಿಎಸ್ ಗೆ ಬಿಗ್ ಶಾಕ್ ಸಿಕ್ಕಿದೆ. ಜೆಡಿಎಸ್‌ ಪಕ್ಷ ತೊರೆದು ಹಿರಿಯ ನಾಯಕ ಕಾಂಗ್ರೆಸ್‌ ಗೆ ವೈಎಸ್‌ವಿ ದತ್ತ ಸೇರ್ಪಡೆಯಾಗುತ್ತಿದ್ದಾರೆ. ಈ ಕುರಿತು ಮಾತನಾಡಿದ ಅವರು, ನನ್ನ ನಂಬಿ ಬಂದವರು ಅತಂತ್ರ ಆಗಬಾರದು. ಅವರಿಗೆ ನೆಲೆಕೊಡಿಸಲು ಕಾಂಗ್ರೆಸ್ ಸೇರ್ಪಡೆಯಾಗುತ್ತಿದ್ದೇನೆ ಎಂದು ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ನನ್ನ ಮತ್ತು ದೇವೇಗೌಡರ ರಾಜಕೀಯ 50 ವರ್ಷ ಸುದೀರ್ಘವಾದದ್ದು. ದೇವೇಗೌಡರ ಜೊತೆ ನಾನು 20 ವರ್ಷಗಳಿಂದ ಇದ್ದೇನೆ. ನನಗೂ ಅವರಿಗೆ ತಂದೆ ಮಗನ ಸಂಬಂಧ.

ಜೆಡಿಎಸ್ ಗೆ ಬಿಗ್ ಶಾಕ್; ಕಾಂಗ್ರೆಸ್ ನತ್ತ ವೈಎಸ್ ವಿ ದತ್ತ Read More »