ಆಪ್ತೆ ಶಶಿಕಲಾ ಅವರೇ ಜಯಲಲಿತಾ ಸಾವಿಗೆ ಕಾರಣ| ವರದಿ ಸಲ್ಲಿಸಿದ ತನಿಖಾ ಆಯೋಗ
ಸಮಗ್ರ ನ್ಯೂಸ್: ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಸಾವಿನ ಬಗ್ಗೆ ಹಲವು ಅನುಮಾನಗಳು ಮೂಡಿದ್ದವು. ಈ ಹಿನ್ನೆಲೆಯಲ್ಲಿ ಈ ಬಗ್ಗೆ ತನಿಖೆಗೆ ಆಯೋಗ ಒಂದನ್ನು ತಮಿಳುನಾಡು ಸರ್ಕಾರ ರಚನೆ ಮಾಡಿತ್ತು. ಈಗ ಆಯೋಗ ವರದಿ ಸಿದ್ಧ ಮಾಡಿದ್ದು, ಸರ್ಕಾರಕ್ಕೆ ಸಲ್ಲಿಕೆ ಮಾಡಿದೆ. ಅದರಲ್ಲಿ ಜಯಲಲಿತಾ ಆಪ್ತೆ ಶಶಿಕಲಾ ಅವರೇ ಜಯಲಲಿತಾ ಸಾವಿಗೆ ಕಾರಣ ಎಂದು ನ್ಯಾ. ಆರುಮುಗಸ್ವಾಮಿ ಆಯೋಗ ಉಲ್ಲೇಖ ಮಾಡಿದೆ. ನ್ಯಾ. ಆರುಮುಗಸ್ವಾಮಿ ಆಯೋಗ ಸಲ್ಲಿಸಿದ 608 ಪುಟಗಳ ವರದಿಯನ್ನು ಇಂದು ತಮಿಳುನಾಡಿದ ವಿಧಾನಸಭೆಯಲ್ಲಿ ಮಂಡನೆ […]
ಆಪ್ತೆ ಶಶಿಕಲಾ ಅವರೇ ಜಯಲಲಿತಾ ಸಾವಿಗೆ ಕಾರಣ| ವರದಿ ಸಲ್ಲಿಸಿದ ತನಿಖಾ ಆಯೋಗ Read More »









