ರಾಜಕೀಯ

ಮೂಡಿಗೆರೆ:ಶಾಸಕ ಕುಮಾರಸ್ವಾಮಿ ಮನೆ ಮುಂದೆ ಧರಣಿನಿರತ ರೈತರ ಬಂಧನ

ಸಮಗ್ರ ನ್ಯೂಸ್: ರಸ್ತೆ ದುರಸ್ಥಿಗೆ ಆಗ್ರಹಿಸಿ ಶಾಸಕರ ಮನೆ ಮುಂದೆ ಧರಣಿ ನಡೆಸುತ್ತಿದ್ದ ಐವತ್ತು ಹೆಚ್ಚು ರೈತರನ್ನು ಬಂಧಿಸಿರುವ ಘಟನೆ ಜಿಲ್ಲೆ ಮೂಡಿಗೆರೆ ತಾಲೂಕಿನ ಕೆಲ್ಲೂರು ಗ್ರಾಮದಲ್ಲಿ ನಡೆದಿದೆ. ಮೂಡಿಗೆರೆ ತಾಲೂಕಿನ ಅರಳಿಮರ, ಗಂಜಲಗೋಡು, ಹಳುವಳ್ಳಿ, ಮತ್ತಿಕೆರೆ ಸೇರಿದಂತೆ ಹತ್ತಾರು ಹಳ್ಳಿಗೆ ಸಂಪರ್ಕ ಕಲ್ಪಿಸುವ ರಸ್ತೆ ದುರಸ್ಥಿಗೆ ಆಗ್ರಹಿಸಿ ರೈತ ಸಂಘ ಕೆಲ್ಲೂರು ಗ್ರಾಮದಲ್ಲಿರುವ ಮೂಡಿಗೆರೆ ಶಾಸಕ ಎಂ.ಪಿ.ಕುಮಾರಸ್ವಾಮಿ ಮನೆ ಎದುರು ಪ್ರತಿಭಟನೆ ನಡೆಸುತ್ತಿದ್ದರು. ಪೊಲೀಸರು ಮನವೊಲಿಸಿದರೂ ರೈತರ ಸಂಘದ ಸದಸ್ಯರು ಮಾತು ಕೇಳದ ಹಿನ್ನೆಲೆ ಪೊಲೀಸರು […]

ಮೂಡಿಗೆರೆ:ಶಾಸಕ ಕುಮಾರಸ್ವಾಮಿ ಮನೆ ಮುಂದೆ ಧರಣಿನಿರತ ರೈತರ ಬಂಧನ Read More »

ಬ್ರಿಟನ್ ಪ್ರಧಾನಿ ಲೀಸ್ ಟ್ರಸ್ ರಾಜೀನಾಮೆ| ಅಧಿಕಾರ ವಹಿಸಿ 45 ದಿನಗಳಲ್ಲಿ ಪ್ರಧಾನಿ ಸ್ಥಾನಕ್ಕೆ ಗುಡ್ ಬೈ

ಸಮಗ್ರ ನ್ಯೂಸ್: ಬ್ರಿಟನ್’ನಲ್ಲಿ ರಾಜಕೀಯ ಅರಾಜಕತೆ ತೀವ್ರಗೊಳ್ಳುತ್ತಿದ್ದಂತೆ ಲಿಜ್ ಟ್ರಸ್ ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ. ಆರ್ಥಿಕ ಬಿಕ್ಕಟ್ಟಿನ ನಂತರ ಅಧಿಕಾರ ವಹಿಸಿಕೊಂಡ ಕೇವಲ 45 ದಿನಗಳ ನಂತರ ಲಿಜ್ ಟ್ರಸ್ ಯುಕೆಯ ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. 50 ದಿನಗಳಿಗಿಂತ ಕಡಿಮೆ ಅವಧಿಗೆ ಅಡಳಿತ ನಡೆಸುವ ಮೂಲಕ ಟ್ರಸ್ ಬ್ರಿಟಿಷ್ ಇತಿಹಾಸದಲ್ಲಿ ಅತ್ಯಂತ ಕಡಿಮೆ ಸೇವೆ ಸಲ್ಲಿಸಿದ ಪ್ರಧಾನಿಯಾಗಿದ್ದಾರೆ. ಇನ್ನು ಮುಂದಿನ ವಾರದೊಳಗೆ ನಾಯಕತ್ವದ ಚುನಾವಣೆ ಪೂರ್ಣಗೊಳ್ಳಲಿದೆ. ‘ಪರಿಸ್ಥಿತಿಯನ್ನು ಗಮನಿಸಿದರೆ, ನನಗೆ ನೀಡಿದ ಜನಾದೇಶವನ್ನು

ಬ್ರಿಟನ್ ಪ್ರಧಾನಿ ಲೀಸ್ ಟ್ರಸ್ ರಾಜೀನಾಮೆ| ಅಧಿಕಾರ ವಹಿಸಿ 45 ದಿನಗಳಲ್ಲಿ ಪ್ರಧಾನಿ ಸ್ಥಾನಕ್ಕೆ ಗುಡ್ ಬೈ Read More »

ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ| ಮಲ್ಲಿಕಾರ್ಜು‌ನ ಖರ್ಗೆಗೆ ಭರ್ಜರಿ ಗೆಲುವು

ಸಮಗ್ರ ನ್ಯೂಸ್: ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಅಕ್ಟೋಬರ್ 17ರಂದು ನಡೆದಿದ್ದ ಚುನಾವಣೆಯ ಫಲಿಂತಾಶ ಹೊರ ಬಿದ್ದಿದ್ದು, ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಕಾಂಗ್ರೆಸ್ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಪ್ರತಿಸ್ಪರ್ಧಿ ಶಶಿ ತರೂರ್ ಸೋಲು ಕಂಡಿದ್ದಾರೆ. ಈ ಮೂಲಕ ಕಳೆದ 22 ವರ್ಷದಲ್ಲಿ ಇದೇ ಮೊದಲ ಬಾರಿಗೆ ಗಾಂಧಿ ಮನೆತನದ ಹೊರತಾದ ವ್ಯಕ್ತಿಯೊಬ್ಬರು ಕಾಂಗ್ರೆಸ್ ಅಧ್ಯಕ್ಷರಾಗಿದ್ದಾರೆ. ಹಾಗೆಯೇ, ಈ ಸ್ಥಾನವನ್ನು ವಹಿಸಿಕೊಳ್ಳುತ್ತಿರುವ ಕರ್ನಾಟಕದ ಎರಡನೇ ವ್ಯಕ್ತಿಯಾಗಿದ್ದಾರೆ. ತರೂರ್ ಅವರಿಗೆ 1072 ಮತಗಳು ಲಭಿಸಿಸಿದ್ದರೆ, ಖರ್ಗೆ ಅವರು 7897 ಮತಗಳನ್ನು

ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ| ಮಲ್ಲಿಕಾರ್ಜು‌ನ ಖರ್ಗೆಗೆ ಭರ್ಜರಿ ಗೆಲುವು Read More »

ಆಪ್ತೆ ಶಶಿಕಲಾ ಅವರೇ ಜಯಲಲಿತಾ ಸಾವಿಗೆ ಕಾರಣ| ವರದಿ ಸಲ್ಲಿಸಿದ ತನಿಖಾ ಆಯೋಗ

ಸಮಗ್ರ ನ್ಯೂಸ್: ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಸಾವಿನ ಬಗ್ಗೆ ಹಲವು ಅನುಮಾನಗಳು ಮೂಡಿದ್ದವು. ಈ ಹಿನ್ನೆಲೆಯಲ್ಲಿ ಈ ಬಗ್ಗೆ ತನಿಖೆಗೆ ಆಯೋಗ ಒಂದನ್ನು ತಮಿಳುನಾಡು ಸರ್ಕಾರ ರಚನೆ ಮಾಡಿತ್ತು. ಈಗ ಆಯೋಗ ವರದಿ ಸಿದ್ಧ ಮಾಡಿದ್ದು, ಸರ್ಕಾರಕ್ಕೆ ಸಲ್ಲಿಕೆ ಮಾಡಿದೆ. ಅದರಲ್ಲಿ ಜಯಲಲಿತಾ ಆಪ್ತೆ ಶಶಿಕಲಾ ಅವರೇ ಜಯಲಲಿತಾ ಸಾವಿಗೆ ಕಾರಣ ಎಂದು ನ್ಯಾ. ಆರುಮುಗಸ್ವಾಮಿ ಆಯೋಗ ಉಲ್ಲೇಖ ಮಾಡಿದೆ. ನ್ಯಾ. ಆರುಮುಗಸ್ವಾಮಿ ಆಯೋಗ ಸಲ್ಲಿಸಿದ 608 ಪುಟಗಳ ವರದಿಯನ್ನು ಇಂದು ತಮಿಳುನಾಡಿದ ವಿಧಾನಸಭೆಯಲ್ಲಿ ಮಂಡನೆ

ಆಪ್ತೆ ಶಶಿಕಲಾ ಅವರೇ ಜಯಲಲಿತಾ ಸಾವಿಗೆ ಕಾರಣ| ವರದಿ ಸಲ್ಲಿಸಿದ ತನಿಖಾ ಆಯೋಗ Read More »

ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಕಾರು ತಡೆದ ಪ್ರಕರಣ| ಸರ್ಕಾರದಿಂದ ಸಿಐಡಿ ತನಿಖೆಗೆ ಆದೇಶ

ಸಮಗ್ರ ನ್ಯೂಸ್: ಬೆಳ್ತಂಗಡಿ ಶಾಸಕ ಹರೀಶ್‌ ಪೂಂಜ ಅವರ ಕಾರನ್ನು ಬೆನ್ನತ್ತಿ ಅಡ್ಡಗಟ್ಟಿ ಮಾರಕಾಯುಧ ತೋರಿಸಿ ಬೆದರಿಕೆಯೊಡ್ಡಿರುವ ಪ್ರಕರಣವನ್ನು ಸರಕಾರ ಸಿಐಡಿ ತನಿಖೆಗೆ ಒಪ್ಪಿಸಿದೆ. ಪ್ರಸ್ತುತ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ದಾಖಲಾಗಿರುವ ದೂರನ್ನು ಸಿಐಡಿಗೆ ವರ್ಗಾವಣೆ ಮಾಡಲಾಗಿದೆ. ಪ್ರಸ್ತುತ ತನಿಖಾಧಿಕಾರಿಯಲ್ಲಿರುವ ದಾಖಲೆಗಳನ್ನು ದ.ಕ. ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳು ಸಿಐಡಿ ತನಿಖಾ ಕಚೇರಿಗೆ ಹಸ್ತಾಂತರಿಸಬೇಕು ಎಂದು ರಾಜ್ಯ ಡಿಜಿಪಿಯವರ ಪರವಾಗಿ ಆರ್‌. ಹಿತೇಂದ್ರ ಅವರು ಆದೇಶದಲ್ಲಿ ತಿಳಿಸಿದ್ದಾರೆ. ಹರೀಶ್‌ ಪೂಂಜಾ ಅವರು ಅ. 13ರಂದು ರಾತ್ರಿ ಬೆಂಗಳೂರಿನಿಂದ ಮಂಗಳೂರಿಗೆ

ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಕಾರು ತಡೆದ ಪ್ರಕರಣ| ಸರ್ಕಾರದಿಂದ ಸಿಐಡಿ ತನಿಖೆಗೆ ಆದೇಶ Read More »

ಈ ಬಾರಿ ಹೊಸ ಮುಖಗಳಿಗೆ ಟಿಕೆಟ್- ಡಿ.ಕೆ ಶಿವಕುಮಾರ್

ಸಮಗ್ರ ನ್ಯೂಸ್: ಕ್ಷೇತ್ರದ ಜನರೊಂದಿಗೆ ಇರುವ ಸಂಪರ್ಕ, ಪಕ್ಷದ ನಿಷ್ಠೆ, ಪಾದಯಾತ್ರೆಯಲ್ಲಿ ಅವರು ಕೈಗೊಂಡ ಸೇವೆ ಸೇರಿದಂತೆ ಎಲ್ಲವನ್ನೂ ಪರಿಗಣಿಸಿ ಟಿಕೇಟ್ ನೀಡಲಾಗುವುದು, ಈ ಬಾರಿ ಹೊಸ ಮುಖಗಳಿಗೂ ಟಿಕೇಟ್ ನಿಡಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ಬಳ್ಳಾರಿಯ ಮೋಕಾ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಸರ್ವೆ ಮಾಡಿದ ವರದಿಗಳು ಕೈ ಸೇರಿದ್ದು, 150 ಜನರಿಗೆ ಟಿಕೇಟ್ ಮೊದಲೇ ಘೋಷಣೆ ಮಾಡುವ ಹಂತ ಪೂರ್ಣಗೊಂಡಿದೆ. ಯುವ ನಾಯಕ ರಾಹುಲ್ ಗಾಂಧಿ ಅವರ ನೇತೃತ್ವದ

ಈ ಬಾರಿ ಹೊಸ ಮುಖಗಳಿಗೆ ಟಿಕೆಟ್- ಡಿ.ಕೆ ಶಿವಕುಮಾರ್ Read More »

ಮುರುಘಾ ಮಠಕ್ಕೆ ಕಾನೂನು ಪ್ರಕಾರ ಪೀಠಾಧಿಪತಿ ನೇಮಕ – ಸಿಎಂ

ಸಮಗ್ರ ನ್ಯೂಸ್: ಮುರುಘಾ ಮಠಕ್ಕೆ ಕಾನೂನು ಪ್ರಕಾರ ನೂತನ ಪೀಠಾಧಿಪತಿ ನೇಮಕವನ್ನು ಮಾಡಲಾಗುವುದು ಅಂತ ಸಿಎಂ ಬಸವರಾಜ ಬೊಮ್ಮಾಯಿಯವರು ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಮಠದ ಭಕ್ತರು, ಮಾಜಿ ಶಾಸಕರ ನಿಯೋಗ ನನ್ನನ್ನು ಭೇಟಿ ಮಾಡಿ ಮಾಡಿ ಆಡಳಿತ ವಿಚಾರದಲ್ಲಿ ಆಗುತ್ತಿರುವ ಸಮಸ್ಯೆಗಳ ಬಗ್ಗೆ ನನಗೆ ತಿಳಿಸಿದ್ದು, ಟ್ರಸ್ಟ್‌ ಅನ್ನು ಹೊಂದಿದ್ದು, ಈ ನಿಟ್ಟಿನಲ್ಲಿ ಕಾನೂನು ಪ್ರಕಾರ ಏನೆಲ್ಲ ಅವಕಾಶ ಇದೆ ಅದನ್ನ ಚರ್ಚೆ ಮಾಡಿದ ಬಳಿಕ, ಎಲ್ಲವನ್ನು ಕಾನೂನಿನ ಚೌಕಟ್ಟಿನ ಅಡಿಯಲ್ಲಿ ನಡೆಯಲಿದೆ ಎಂದು ತಿಳಿಸಿದರು.

ಮುರುಘಾ ಮಠಕ್ಕೆ ಕಾನೂನು ಪ್ರಕಾರ ಪೀಠಾಧಿಪತಿ ನೇಮಕ – ಸಿಎಂ Read More »

ಬಂಟ್ವಾಳ: ಶಾಸಕ ಹರೀಶ್ ಪೂಂಜಾರ ಕಾರಿಗೆ ಅಡ್ಡಗಟ್ಟಿ ಝಳಪಿಸಿದ ಆಯುಧ ಪೊಲೀಸ್ ವಶಕ್ಕೆ

ಬಂಟ್ವಾಳ: ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರ ಕಾರಿಗೆ ಯಾರೋ ಕಿಡಿಗೇಡಿಗಳು ಅಡ್ಡಗಟ್ಟಿ ತಲವಾರು ಝಳಪಿಸಿದ ಘಟನೆ ಮಂಗಳೂರು ನಗರ ಹೊರವಲಯದ ಫರಂಗಿಪೇಟೆ ಎಂಬಲ್ಲಿ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ವಶಕ್ಕೆ ಪಡೆಯಲಾಗಿದ್ದು, ಆರೋಪಿಗಳ ನಿವಾಸದಲ್ಲಿ ಪೊಲೀಸರು ಶೋಧ ಕಾರ್ಯ ನಡೆಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಝಳಪಿಸಿದ ಆಯುಧವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರೋಪಿಗಳಿಂದ ಎರಡು ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ ಮತ್ತು ಸ್ಕಾರ್ಪಿಯೊದಿಂದ ಒಂದು “ಸ್ಪ್ಯಾನರ್ ರಾಡ್ ವ್ರೆಂಚ್” (ಸ್ಪಾನರ್) ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳು ದೂರುದಾರರಿಗೆ ಬೆದರಿಕೆ ಹಾಕಲು

ಬಂಟ್ವಾಳ: ಶಾಸಕ ಹರೀಶ್ ಪೂಂಜಾರ ಕಾರಿಗೆ ಅಡ್ಡಗಟ್ಟಿ ಝಳಪಿಸಿದ ಆಯುಧ ಪೊಲೀಸ್ ವಶಕ್ಕೆ Read More »

“ದೇಶ,‌ ರಾಜ್ಯ ಇಬ್ಭಾಗವಾಗುತ್ತೆ, ಶಿವನಾಣೆ ಇದು ಸತ್ಯ”| ಹಾಸನದಲ್ಲಿ ಮತ್ತೊಮ್ಮೆ ಭವಿಷ್ಯ ನುಡಿದ ಬ್ರಹ್ಮಾಂಡ ಗುರೂಜಿ

ಸಮಗ್ರ ನ್ಯೂಸ್: ಮೂರು ಮುಖ್ಯಮಂತ್ರಿ, ಮೂವರು ವಿಶೇಷವಾಗಿ ರಾಜ್ಯಪಾಲರಾಗುತ್ತಾರೆ, ಶಿವನ ಆಣೆ ಮೇಲೆ ಸತ್ಯ. ಹಾಸನಾಂಬೆ ಸನ್ನಿಧಿಯಲ್ಲಿ ಹೇಳುತ್ತೇನೆ. ಭಾರತ ದೇಶ ಎರಡು ಆಗುತ್ತೆ, ಎರಡು ರಾಷ್ಟ್ರಪತಿ ಆಗೋದು ಸತ್ಯ. 31 ವರ್ಷದಲ್ಲಿ ಹೀಗೆ ಆಗಬೇಕು ಅಂತ ನಾನು ಹೇಳಿದ್ದಲ್ಲ. ವೀರ ಬ್ರಮ್ಮಯ್ಯ, ಕೈವಾರ ತಾತಯ್ಯ, ಮಂಟೆ ಸ್ವಾಮಿಗಳು ಶಾಸನ ಬರೆದು ಇಟ್ಟಿದ್ಧಾರೆ. ಇದು ನಡೆಯೋದು ನಿಜ, ಸತ್ಯ ಎಂದು ಬ್ರಹ್ಮಾಂಡ ಗುರೂಜಿ ಹೇಳಿದ್ದಾರೆ. ರಾಜ್ಯದಲ್ಲಿ ಸಣ್ಣ ವಯಸ್ಸಿನವರು ಸಿಎಂ ಆಗ್ತಾರೆ ಎಂಬ ಕಾರ್ಣಿಕ ಭವಿಷ್ಯದ ಬಗ್ಗೆ

“ದೇಶ,‌ ರಾಜ್ಯ ಇಬ್ಭಾಗವಾಗುತ್ತೆ, ಶಿವನಾಣೆ ಇದು ಸತ್ಯ”| ಹಾಸನದಲ್ಲಿ ಮತ್ತೊಮ್ಮೆ ಭವಿಷ್ಯ ನುಡಿದ ಬ್ರಹ್ಮಾಂಡ ಗುರೂಜಿ Read More »

ಮತ್ತೆ ರಿಷಿ ಸುನಕ್ ಎದುರು ಪ್ರಧಾನಿ ಪಟ್ಟ| ಬಂಡಾಯಕ್ಕೆ ಲೀಜ್ ಟ್ರಸ್ ತಲೆದಂಡ?

ಸಮಗ್ರ ನ್ಯೂಸ್: ಬ್ರಿಟನ್‌ ಪ್ರಧಾನಿ ಸ್ಥಾನ ಮತ್ತು ಪಕ್ಷದ ನಾಯಕತ್ವ ಸ್ಥಾನದಿಂದ ಲಿಜ್‌ ಟ್ರಸ್‌ ಅವರನ್ನು ಕೆಳಗಿಳಿಸಿ, ಅವರ ಸ್ಥಾನಕ್ಕೆ ಪರಾಜಿತ ಅಭ್ಯರ್ಥಿ ರಿಷಿ ಸುನಕ್‌ರನ್ನು ಕೂರಿಸಲು ಕನ್ಸರ್ವೇಟಿವ್‌ ಪಕ್ಷದ ಅನೇಕ ಬಂಡಾಯ ಸದಸ್ಯರು ಯೋಜಿಸಿದ್ದಾರೆ ಎನ್ನಲಾಗಿದೆ. “ದಿ ಟೈಮ್ಸ್‌’ ನಡೆಸಿದ ಸಮೀಕ್ಷೆಯ ಪ್ರಕಾರ, ಟ್ರಸ್‌ ಮತ್ತು ಸುನಕ್‌ ನಡುವಿನ ಪಕ್ಷದ ನಾಯಕತ್ವದ ಆಯ್ಕೆ ರೇಸ್‌ನಲ್ಲಿ ಪಕ್ಷದ ಸದಸ್ಯರು ತಪ್ಪು ಆಯ್ಕೆ ಮಾಡಿದ್ದಾರೆ ಎಂದು ಕನ್ಸರ್ವೇ ಟಿವ್‌ ಪಕ್ಷದ ಶೇ.62ರಷ್ಟು ಬೆಂಬಲಿಗರು ಅಭಿ ಪ್ರಾಯಪಟ್ಟಿದ್ದಾರೆ. ಶೇ.15ರಷ್ಟು ಮಂದಿ

ಮತ್ತೆ ರಿಷಿ ಸುನಕ್ ಎದುರು ಪ್ರಧಾನಿ ಪಟ್ಟ| ಬಂಡಾಯಕ್ಕೆ ಲೀಜ್ ಟ್ರಸ್ ತಲೆದಂಡ? Read More »