ರಾಜಕೀಯ

ಪಿಎಫ್ಐ, ಎಸ್ಡಿಪಿಐ ಒಂದೇ ನಾಣ್ಯದ ಎರಡು ಮುಖಗಳು| ಬಿಜೆಪಿ ಒಂದನ್ನು ಮಾತ್ರ ಯಾಕೆ ಬ್ಯಾನ್ ಮಾಡಿದೆ? – ಕಾಂಗ್ರೆಸ್

ಸಮಗ್ರ ನ್ಯೂಸ್: PFI ಹಾಗೂ SDPI ಒಂದೇ ನಾಣ್ಯದ ಎರಡು ಮುಖಗಳಂತಿದ್ದವು, ಚುನಾವಣಾ ರಾಜಕೀಯದಲ್ಲಿ ಹೆಚ್ಚು ಸಕ್ರಿಯವಾಗಿರುವ SDPI ಸಂಘಟನೆಯ ಬಗ್ಗೆ ಚಕಾರ ಎತ್ತದಿರುವುದೇಕೆ ಬಿಜೆಪಿ ಸರ್ಕಾರ ಎಂದು ಕಾಂಗ್ರೆಸ್​ ಪ್ರಶ್ನಿಸಿದೆ. ಈ ಬಗ್ಗೆ ಟ್ವೀಟ್​ ಮಾಡಿರುವ ಕಾಂಗ್ರೆಸ್​, PFI ಹಾಗೂ SDPI ಒಂದೇ ನಾಣ್ಯದ ಎರಡು ಮುಖಗಳಂತಿದ್ದವು, ಚುನಾವಣಾ ರಾಜಕೀಯದಲ್ಲಿ ಹೆಚ್ಚು ಸಕ್ರಿಯವಾಗಿರುವ SDPI ಸಂಘಟನೆಯ ಬಗ್ಗೆ ಚಕಾರ ಎತ್ತದಿರುವುದೇಕೆ? SDPIಗೂ ಬಿಜೆಪಿಗೂ ಇರುವುದು “ಯಾವ ಜನ್ಮದ ಮೈತ್ರಿ”? PFI ಜೊತೆಗೆ ಇದ್ದ ಬಿಜೆಪಿಯ ಹೊಂದಾಣಿಕೆ […]

ಪಿಎಫ್ಐ, ಎಸ್ಡಿಪಿಐ ಒಂದೇ ನಾಣ್ಯದ ಎರಡು ಮುಖಗಳು| ಬಿಜೆಪಿ ಒಂದನ್ನು ಮಾತ್ರ ಯಾಕೆ ಬ್ಯಾನ್ ಮಾಡಿದೆ? – ಕಾಂಗ್ರೆಸ್ Read More »

ಪೋಟೋ ಶೋಕಿಗಾಗಿ ಮಾತ್ರ ಗಿಡ ನೆಟ್ಟರು| ಶಾಸಕ ಮಹೇಶ್ ಕುಮಠಳ್ಳಿ ಕ್ಷೇತ್ರದಲ್ಲೊಂದು ಕೋಟಿವೃಕ್ಷದ ಲೂಟಿ ಅಭಿಯಾನ!!

ಸಮಗ್ರ ನ್ಯೂಸ್: ಅಥಣಿ ಶಾಸಕ ಮಹೇಶ ಕುಮಠಳ್ಳಿ ಅವರ ಸಮ್ಮುಖದಲ್ಲಿ ಅಥಣಿ ತಾಲೂಕಾಡಳಿತದ ಪ್ರಮುಖ ಅಧಿಕಾರಿಗಳ ಉಪಸ್ಥಿತಿಯಲ್ಲಿ ತೋಟಗಾರಿಕೆ ಇಲಾಖೆ ವತಿಯಿಂದ ಕೋಟಿ ವೃಕ್ಷ ಅಭಿಯಾನ ನಡೆಸಲಾಯಿತು. ಸ್ವಾತಂತ್ರದ ಅಮೃತ ಮಹೋತ್ಸವದ ಸವಿನೆನಪಿಗಾಗಿ ಕಳೆದ ತಿಂಗಳು ನೆಡಲಾಗಿದ್ದ 75 ಗಿಡಗಳಲ್ಲಿ ಇಂದು ಒಂದೂ ಗಿಡವೂ ಜೀವಂತ ಇಲ್ಲದಿರುವುದು ನೋಡಿದರೆ ಕೇವಲ ಪೊಟೊ ಶೋಕಿಗಾಗಿ ತೋಟಗಾರಿಕೆ ಇಲಾಖೆಯವರು ಈ ಅಭಿಯಾನ ಹಮ್ಮಿಕೊಂಡಿದ್ರಾ ? ಎಂದು ಜಿಜ್ಞಾಸೆ ಮೂಡುತ್ತಿದೆ. ಇಡೀ ದೇಶದಾದ್ಯಂತ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸವಿ ನೆನಪಿಗಾಗಿ ವಿವಿಧ

ಪೋಟೋ ಶೋಕಿಗಾಗಿ ಮಾತ್ರ ಗಿಡ ನೆಟ್ಟರು| ಶಾಸಕ ಮಹೇಶ್ ಕುಮಠಳ್ಳಿ ಕ್ಷೇತ್ರದಲ್ಲೊಂದು ಕೋಟಿವೃಕ್ಷದ ಲೂಟಿ ಅಭಿಯಾನ!! Read More »

ಪಿಎಫ್ಐ, ಎಸ್ಡಿಪಿಐ ಬ್ಯಾನ್ ಮಾಡಲು ಶಾಸಕ ಖಾದರ್ ನನ್ನ ಬಳಿ ಕಣ್ಣೀರು ಹಾಕಿದ್ದರು – ನಳಿನ್ ಕುಮಾರ್

ಸಮಗ್ರ ನ್ಯೂಸ್: ಯು.ಟಿ ಖಾದರ್ ಅವರೇ ನಮ್ಮ ಬಳಿ ಬಂದು ಎಸ್‍ಡಿಪಿಐ , ಪಿಎಫ್‍ಐ ಸಂಘಟನೆಯನ್ನು ಬ್ಯಾನ್ ಮಾಡುವಂತೆ ಕಣ್ಣೀರು ಹಾಕಿದ್ದರು. ಇದಕ್ಕೆ ನನ್ನ ಬಳಿ ಸಾಕ್ಷಿ ಆಧಾರಗಳಿವೆ ಎಂದು ಎಲ್ಲಾ ಸಂಘಟನೆಗಳು ಬ್ಯಾನ್ ಅಗಬೇಕು ಎಂಬ ಯು.ಟಿ ಖಾದರ್ ಹೇಳಿಕೆಗೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ತಿರುಗೇಟು ನೀಡಿದ್ದಾರೆ. ಚಿಕ್ಕೋಡಿಯಲ್ಲಿ ಮಾತನಾಡಿದ ಅವರು, ಎಸ್‍ಡಿಪಿಐ ಹಾಗೂ ಪಿಎಫ್‍ಐ ಕಾರ್ಯಕರ್ತರು ಯು.ಟಿ ಖಾದರ್ ಅವರನ್ನೇ ಹತ್ಯೆ ಮಾಡಲು ಮುಂದಾಗಿದ್ದರು. ಧಾರ್ಮಿಕ ಸಂಘಟನೆಯ ಹೆಸರಲ್ಲಿ ನಾವು ಯಾರನ್ನೂ

ಪಿಎಫ್ಐ, ಎಸ್ಡಿಪಿಐ ಬ್ಯಾನ್ ಮಾಡಲು ಶಾಸಕ ಖಾದರ್ ನನ್ನ ಬಳಿ ಕಣ್ಣೀರು ಹಾಕಿದ್ದರು – ನಳಿನ್ ಕುಮಾರ್ Read More »

ಬಿಜೆಪಿ ಕಾರ್ಯಕ್ರಮದಲ್ಲಿ ಕನ್ನಡದ ಕಗ್ಗೊಲೆ| ಬ್ಯಾನರ್ ನಲ್ಲಿನ ಕನ್ನಡ ಅಬ್ಬಾ..!

ಸಮಗ್ರ ನ್ಯೂಸ್: ಬಿಜೆಪಿ ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ಕಾಗವಾಡ ಮತಕ್ಷೇತ್ರದ ವ್ಯಾಪ್ತಿಯಲ್ಲಿ ನಡೆದ ಫಲಾನುಭವಿಗಳ ಸಮಾರಂಭದ ಬ್ಯಾನರ್ ನಲ್ಲಿ ಕನ್ನಡ ಅಕ್ಷರಗಳ ಕಗ್ಗೊಲೆ ನಡೆದಿದೆ. ಬಿಜೆಪಿ ಶಾಸಕ ಶ್ರೀಮಂತ ಪಾಟೀಲ್ ಪ್ರತಿನಿಧಿಸುವ ಕಾಗವಾಡ ವಿಧಾನಸಭೆ ವ್ಯಾಪ್ತಿಯಲ್ಲಿ ನಡೆದ ಫಲಾನುಭವಿಗಳ ಸಭೆಯಲ್ಲಿ ಅಳವಡಿಸಿದ್ದ ಬ್ಯಾನರ್ ನಲ್ಲಿ ಕನ್ನಡ ಅಕ್ಷರಗಳನ್ನು ತಪ್ಪಾಗಿ ಬರೆದಿದ್ದರು. ಕರ್ನಾಟಕ ಜನಪ್ರಿಯ ಯೋಜನೆಗಳಲ್ಲಿ ಒಂದಾದ ಅನ್ನ ಭಾಗ್ಯವನ್ನು ,ಅಣ್ಣಭಾಗ್ಯ,ಹಾಗೂ ಜಲ ಜೀವನ ಮಿಷನ್ ಅನ್ನು “ ಜಲ ಜೀವನ ಮಿಷಣ ”

ಬಿಜೆಪಿ ಕಾರ್ಯಕ್ರಮದಲ್ಲಿ ಕನ್ನಡದ ಕಗ್ಗೊಲೆ| ಬ್ಯಾನರ್ ನಲ್ಲಿನ ಕನ್ನಡ ಅಬ್ಬಾ..! Read More »

ಪಿಎಫ್ಐ ಬ್ಯಾನ್‌ ಮಾಡಿರುವುದನ್ನು ಸ್ವಾಗತಿಸಿದ ಕಾಂಗ್ರೆಸ್

ಸಮಗ್ರ ನ್ಯೂಸ್: ದೇಶದಲ್ಲಿ ಪಾಪ್ಯುಲರ್ ಫ್ರಂಟ್‌ ಆಫ್‌ ಇಂಡಿಯಾ ಮತ್ತು ಅದರ ಸಹವರ್ತಿ ಸಂಘಟನೆಗಳನ್ನು ಐದು ವರ್ಷ ಅವಧಿಗೆ ಕೇಂದ್ರ ಸರ್ಕಾರ ನಿಷೇಧಿಸಲಾಗಿದೆ. ಕೇಂದ್ರ ಸರ್ಕಾರದ ನಿರ್ಧಾರವನ್ನು ಕರ್ನಾಟಕ ಕಾಂಗ್ರೆಸ್‌ ಸ್ವಾಗತಿಸಿದೆ. ಕರ್ನಾಟಕ ಕಾಂಗ್ರೆಸ್‌ ತನ್ನ ಅಧಿಕೃತ ಟ್ವಿಟ್ಟರ್‌ ಖಾತೆಯಲ್ಲಿ ಟ್ವೀಟ್‌ ಮಾಡಿ, ಸಂವಿಧಾನದ ಆಶಯಕ್ಕೆ ಹಾಗೂ ಭಾರತದ ಜಾತ್ಯತೀತ ತತ್ವಗಳಿಗೆ ವಿರುದ್ಧವಾಗಿರುವ ಯಾವುದೇ ಸಂಘಟನೆ ಅಥವಾ ರಾಜಕೀಯ ಪಕ್ಷಗಳನ್ನು ಕಾಂಗ್ರೆಸ್ ಪಕ್ಷ ವಿರೋಧಿಸಿಕೊಂಡೇ ಬಂದಿದೆ ಎಂದು ಹೇಳಿದೆ. ಪಿಎಫ್‌ಐ ಸೇರಿದಂತೆ ಸಮಾಜದಲ್ಲಿ ದ್ವೇಷ ಬಿತ್ತುವ, ಶಾಂತಿ,

ಪಿಎಫ್ಐ ಬ್ಯಾನ್‌ ಮಾಡಿರುವುದನ್ನು ಸ್ವಾಗತಿಸಿದ ಕಾಂಗ್ರೆಸ್ Read More »

ಅಭಿಮಾನಿಗಳತ್ತ ಕೈಬೀಸುವ ವೇಳೆ ಕಾಲು ಜಾರಿ ಕುಸಿದ ಮಾಜಿ ಸಿಎಂ ಸಿದ್ದರಾಮಯ್ಯ

ಸಮಗ್ರ ನ್ಯೂಸ್: ಕಾರ್ಯಕ್ರಮವೊಂದರಲ್ಲಿ ಅಭಿಮಾನಿಗಳತ್ತ ಕೈಬೀಸುವ ವೇಳೆ ಮಾಜಿ ಸಿದ್ದರಾಮಯ್ಯ ಕಾಲು ಜಾರಿ ಪಕ್ಕದ ಟೀಪಾಯಿ ಮೇಲೆ ಕುಸಿದ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ. ಬಾಗಲಕೋಟೆ ಜಿಲ್ಲೆಯ ಮುಧೋಳ ನಗರದಲ್ಲಿ ಮಾಜಿ ಸಚಿವ ಆರ್. ಬಿ. ತಿಮ್ಮಾಪುರ ಅವರ 60 ನೇ ಹುಟ್ಟುಹಬ್ಬ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಭಾಗವಹಿಸಿದ್ದರು. ಈ ಸಮಯದಲ್ಲಿ ವೇದಿಕೆ ಏರಿ ಆಗಮಿಸಿದ ಸಿದ್ದರಾಮಯ್ಯ ಅವರತ್ತ ಅಭಿಮಾನಿಗಳು ಕೈಬೀಸಿದರು. ಕೈಬೀಸುತ್ತಲೇ ಜನರೆಡೆಗೆ ನೋಡಿಕೊಂಡು ಬಂದ ಸಿದ್ದರಾಮಯ್ಯ, ವೇದಿಕೆ ಮೇಲೆ ಬಿದ್ದಿದ್ದ ನೀರಿನ ಬಾಟಲ್‌ ಅನ್ನು ಗಮನಿಸಿಲ್ಲ. ಅದರ

ಅಭಿಮಾನಿಗಳತ್ತ ಕೈಬೀಸುವ ವೇಳೆ ಕಾಲು ಜಾರಿ ಕುಸಿದ ಮಾಜಿ ಸಿಎಂ ಸಿದ್ದರಾಮಯ್ಯ Read More »

ಸಿಎಂ‌ ಬೊಮ್ಮಾಯಿ ಮೇಲೆ ಬಿ ಎಸ್ ವೈ ಒತ್ತಡ‌ ಹೇರಬೇಕು: ಜಯಮೃತ್ಯುಂಜಯ ಸ್ವಾಮೀಜಿ

ಸಮಗ್ರ ನ್ಯೂಸ್: ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ಬಗ್ಗೆ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರ ಮಾನಸ ಪುತ್ರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮೇಲೆ ಒತ್ತಡ ಹಾಕಿ ಪಂಚಮಸಾಲಿ ಸಮಾಜಕ್ಕೆ ನ್ಯಾಯ ಒದಗಿಸಬೇಕೆಂದು ಕೂಡಲಸಂಗಮ ಪೀಠದ ಶ್ರೀ ಬಸವ ಜಯಮೃತ್ಯುಂಜಯ ಸ್ವಾಮೀಜಿ ಆಗ್ರಹಿಸಿದ್ದಾರೆ. ಅವರು ಅಥಣಿಯಲ್ಲಿ ಖಾಸಗಿ ಕಾರ್ಯಕ್ರಮ ಒಂದರಲ್ಲಿ ಮಾತನಾಡುತ್ತಾ, ಪಂಚಮಸಾಲಿ ಸಮಾಜಕ್ಕೆ ಶೈಕ್ಷಣಿಕವಾಗಿ ಆರ್ಥಿಕವಾಗಿ, ಹಿಂದುಳಿದ ಸಮಾಜಕ್ಕೆ ಮೀಸಲಾತಿ ಕೇಳುತ್ತಿದ್ದೇವೆ. ದಶಕಗಳ ಹೋರಾಟವಾಗಿದ್ದರೂ ಸರ್ಕಾರ ಹಾಗೂ ಮುಖ್ಯಮಂತ್ರಿಗಳು ನಂಬಿಕೆಗೆ ಚ್ಯುತಿ ತರುವಂತ ಕಾರ್ಯಗಳು ನಡೆಯುತ್ತಿವೆ. ಕಳೆದ

ಸಿಎಂ‌ ಬೊಮ್ಮಾಯಿ ಮೇಲೆ ಬಿ ಎಸ್ ವೈ ಒತ್ತಡ‌ ಹೇರಬೇಕು: ಜಯಮೃತ್ಯುಂಜಯ ಸ್ವಾಮೀಜಿ Read More »

ಕರಾವಳಿಯಲ್ಲಿ ಕಾಂಗ್ರೆಸ್ 13 ಸ್ಥಾನಗಳನ್ನು ಗೆಲ್ಲಲಿದೆ – ಎಂ.ಬಿ ಪಾಟೀಲ್

ಸಮಗ್ರ ನ್ಯೂಸ್: ಮುಂಬರುವ ಚುನಾವಣೆಯಲ್ಲಿ ರಾಜ್ಯದಲ್ಲಿ 150ಕ್ಕೂ ಅಧಿಕ ಸ್ಥಾನಗಳಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗಳು ಗೆಲ್ಲಲಿದ್ದಾರೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಎಲ್ಲ 13 ಸ್ಥಾನಗಳಲ್ಲೂ ಕಾಂಗ್ರೆಸ್‌ ಗೆಲ್ಲಲಿದೆ. ನಾಯಕರು ಹಾಗೂ ಕಾರ್ಯಕರ್ತರು ಶ್ರಮ ವಹಿಸಿದರೆ ಇದು ಕಷ್ಟವೇನಲ್ಲ’ ಎಂದರು. ‘ಜಾತಿ, ಧರ್ಮದ ಹೆಸರಿನಲ್ಲಿ ದೇಶದ ಜನರನ್ನು ವಿಭಜಿಸಿ, ಪುಲ್ವಾಮ ಮತ್ತು ಬಾಲಾಕೋಟ್‌ ದಾಳಿಗಳನ್ನು ಮುಂದಿಟ್ಟುಕೊಂಡು ಜನರ ಭಾವನೆ ಕೆರಳಿಸಿ ಅಧಿಕಾರಕ್ಕೆ ಬಂದ ಬಿಜೆಪಿ ಜನರ ಬದುಕನ್ನು ಕಟ್ಟುವ ಕಾರ್ಯವನ್ನು ಯಾವತ್ತೂ ಮಾಡಿಲ್ಲ. ಸರ್ವ ಜನಾಂಗದ ಶಾಂತಿಯ

ಕರಾವಳಿಯಲ್ಲಿ ಕಾಂಗ್ರೆಸ್ 13 ಸ್ಥಾನಗಳನ್ನು ಗೆಲ್ಲಲಿದೆ – ಎಂ.ಬಿ ಪಾಟೀಲ್ Read More »

ಬಿಜೆಪಿ ರಾಷ್ಟ್ರಾಧ್ಯಕ್ಷರಾಗಿ‌ ಜೆಪಿ ನಡ್ಡಾ ಎರಡನೇ ಅವಧಿಗೆ ಮುಂದುವರಿಕೆ

ಸಮಗ್ರ ನ್ಯೂಸ್: ರಾಷ್ಟ್ರೀಯ ಅಧ್ಯಕ್ಷರಾದ ಜೆಪಿ ನಡ್ಡಾ ಅವರನ್ನು ಬದಲಾವಣೆ ಮಾಡಲಾಗುತ್ತದೆ ಎನ್ನಲಾಗಿತ್ತು. ಆದರೆ ಇದಕ್ಕೆ ತೆರೆ ಎಳೆದಿರುವ ಭಾರತೀಯ ಜನತಾ ಪಾರ್ಟಿ, ಜೆಪಿ ನಡ್ಡಾ ಅವರನ್ನು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರನ್ನಾಗಿ ಎರಡನೇ ಅವಧಿಗೆ ಮುಂದುವರೆಸಿ ಆದೇಶಿಸಿದೆ. ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಅಧ್ಯಕ್ಷರಾಗಿರುವ ಜೆ.ಪಿ ನಡ್ಡಾ ಅವರ ಅಧಿಕಾರಾವಧಿ ಮುಕ್ತಾಯಗೊಳ್ಳುವ ಹಂತಕ್ಕೆ ಬಂದಿತ್ತು. ಅವರ ಬದಲಾವಣೆ ನಡೆಯಲಿದೆ ಎಂಬ ಮಾತುಗಳು ಕೇಳಿಬಂದಿತ್ತು. ಆದರೆ ಬಿಜೆಪಿಯು ಈ ಊಹಾಪೋಹಕ್ಕೆ ತೆರೆ ಎಳೆದಿದ್ದು, ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷರಾಗಿ ಜೆ.ಪಿ

ಬಿಜೆಪಿ ರಾಷ್ಟ್ರಾಧ್ಯಕ್ಷರಾಗಿ‌ ಜೆಪಿ ನಡ್ಡಾ ಎರಡನೇ ಅವಧಿಗೆ ಮುಂದುವರಿಕೆ Read More »

ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಗೆ ದಾಖಲು

ಸಮಗ್ರ ನ್ಯೂಸ್: ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಎಸ್.ಎಂ.ಕೃಷ್ಣ ಅವರು ತೀವ್ರ ಜ್ವರ, ಶ್ವಾಸಕೋಶ ಇನ್​ಫೆಕ್ಷನ್​ನಿಂದ ಬಳಲುತ್ತಿದ್ದಾರೆ. ಮೊದಲು ವೈದೇಹಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಶನಿವಾರ ರಾತ್ರಿ ಮಣಿಪಾಲ್​ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದ್ದು, ಡಾ.ಸತ್ಯನಾರಾಯಣ್​, ಡಾ.ಸುನೀಲ್​ ಕಾರಂತ್​ ತಂಡ ಚಿಕಿತ್ಸೆ ನೀಡುತ್ತಿದೆ. ಶನಿವಾರ ರಾತ್ರಿಯೇ ಮಣಿಪಾಲ್​ ಆಸ್ಪತ್ರೆಗೆ ಎಸ್​.ಎಂ.ಕೃಷ್ಣ ಅವರನ್ನು ಸ್ಥಳಾಂತರಿಸಲಾಗಿದ್ದು, ರಾತ್ರಿಯಿಡೀ ವೈದ್ಯಕೀಯ ಸಚಿವ ಡಾ.ಕೆ.ಸುಧಾಕರ್​ ಅವರೂ ಎಸ್​ಎಂಕೆ ಆರೋಗ್ಯದ ಬಗ್ಗೆ ನಿಗಾವಹಿಸಿದರು. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​, ಶಾಸಕ ಡಾ.ಎಚ್​.ಡಿ.ರಂಗನಾಥ್​

ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಗೆ ದಾಖಲು Read More »