ಸಂಸ್ಕೃತಿ

ಬಣ್ಣಗಳೆಷ್ಟೇ ಇದ್ದರೂ ಅಂತಿಮವಾಗಿ ಒಂದೇ ಬಣ್ಣವಲ್ಲವೇ? ಸಂಭ್ರಮದ ಹೊನಲು; ಖುಷಿಯ ಕಡಲು – ಹೋಳಿ

ಸಮಗ್ರ ವಿಶೇಷ: ಜಗತ್ತಿನಲ್ಲೆ ಅತ್ಯಂತ ವರ್ಣಮಯ ಹಬ್ಬ ಎಂದರೆ ಅದು ನಮ್ಮ ದೇಶದಲ್ಲಿ ಆಚರಿಸಲ್ಪಡುವ ಹೋಳಿಹಬ್ಬ. ಪ್ರತಿ ವರ್ಷ ಹೋಳಿಹಬ್ಬದ ಆಚರಣೆಯ ಸಂದರ್ಭದಲ್ಲಿ ದೇಶವ್ಯಾಪಿಯಾಗಿ ಜಾತಿಭೇದ, ಲಿಂಗಭೇದ ಮರೆತು ಜನರು ಪರಸ್ಪರ ಬಣ್ಣಗಳನ್ನು ಎರಚಾಡುತ್ತ ಹಾಡುತ್ತ ಕುಣಿಯುತ್ತ ಸಂಭ್ರಮಿಸುವ ಕಾರಣದಿಂದ ಈ ಹಬ್ಬವು ಬೀದಿ ಬೀದಿಗಳಲ್ಲಿ ಬಣ್ಣದ ಲೋಕವನ್ನೆ ಸೃಷ್ಟಿಸುತ್ತದೆ; ಆಬಾಲವೃದ್ಧರೂ ಸೇರಿದಂತೆ ಎಲ್ಲರಲ್ಲೂ ಸಂಭ್ರಮದ ಹೊನಲನ್ನು ಹರಿಸುತ್ತದೆ. ಸದ್ದು-ಗದ್ದಲದಿಂದ ತುಂಬಿದ ಮೆರವಣಿಗೆಗಳು, ಘೋಷಗಳು, ಡೋಲು-ಡಕ್ಕೆಗಳ ಬಡಿಯುವಿಕೆ, ಬಣ್ಣಗಳಲ್ಲಿ ಮುಚ್ಚಿಹೋದ ಮುಖಗಳು, ಹಾದುಹೋಗುವವರ ಮೇಲೆಲ್ಲ ಚಿಮ್ಮಿಸುವ ಬಣ್ಣಬಣ್ಣದ […]

ಬಣ್ಣಗಳೆಷ್ಟೇ ಇದ್ದರೂ ಅಂತಿಮವಾಗಿ ಒಂದೇ ಬಣ್ಣವಲ್ಲವೇ? ಸಂಭ್ರಮದ ಹೊನಲು; ಖುಷಿಯ ಕಡಲು – ಹೋಳಿ Read More »

ದ್ವಾದಶ ರಾಶಿಗಳ ವಾರ ಭವಿಷ್ಯ

ಸಮಗ್ರ ನ್ಯೂಸ್: ದಿನನಿತ್ಯದ ಜೀವನದಲ್ಲಿ ಪ್ರಪಂಚದ ಆಗುಹೋಗುಗಳ ಮೇಲೆ ರಾಶಿಗಳ ಪ್ರಭಾವ ಬಹುದೊಡ್ಡದು. ರಾಶಿಗಳು ನಮ್ಮ ನಿತ್ಯ ಜೀವನದ ಘಟನೆಗಳಿಗೆ ಕಾರಣವಾಗುತ್ತದೆ ‌ಎಂದು ಜ್ಯೋತಿಷ್ಯವು ಹೇಳುತ್ತದೆ. ನಕ್ಷತ್ರ ಮತ್ತು ರಾಶಿಗಳ ಪ್ರಭಾವದಿಂದಾಗಿ ನಮ್ಮ ಕೆಲಸ ಕಾರ್ಯಗಳು ನಡೆಯುತ್ತವೆ ಎಂಬುದು ಪಂಚಾಂಗದ ಪ್ರಕಾರ ಹೇಳಲಾಗುತ್ತದೆ. ಈ ವಾರ ಯಾವ ರಾಶಿಯವರಿಗೆ ಶುಭ, ಯಾವ ರಾಶಿಯವರಿಗೆ ಅಶುಭ, ದೋಷ ಪರಿಹಾರಗಳೇನು? ತಿಳಿಯೋಣ… ಮೇಷ ರಾಶಿ: ಬಾಕಿ ಇರುವ ಪಾವತಿ ಅಥವಾ ಕೆಲವು ವಿಶೇಷ ಕೆಲಸಗಳನ್ನು ಪೂರ್ಣಗೊಳಿಸುವುದರಿಂದ ಈ ವಾರ ನೀವು

ದ್ವಾದಶ ರಾಶಿಗಳ ವಾರ ಭವಿಷ್ಯ Read More »

ಫೆ.26ರಿಂದ ಮಾ.4ರವರೆಗಿನ‌ ದ್ವಾದಶ ರಾಶಿಗಳ ವಾರಭವಿಷ್ಯ

ಸಮಗ್ರ ನ್ಯೂಸ್: ಈವಾರದಲ್ಲಿ ನಿಮಗೆ ಅತ್ಯುತ್ತಮವಾಗಿರಲಿ ಎಂದು ಹೇಳುತ್ತಾ ಜ್ಯೋತಿಷ್ಯದ ಪ್ರಕಾರ ಫೆಬ್ರವರಿ 26 ರಿಂದ ಮಾರ್ಚ್ 5ವರೆಗೆ ಪ್ರತಿಯೊಂದು ರಾಶಿಗಳ ರಾಶಿ ಭವಿಷ್ಯ ಹೇಗಿದೆ ಎಂದು ನೋಡೋಣ ಬನ್ನಿ: ಮೇಷರಾಶಿ: ವೃತ್ತಿಯಲ್ಲಿ ಹೊಸ ಸಂಕಷ್ಟಗಳು ಎದುರಾಗಬಹುದು. ಪರರನ್ನು ಟೀಕಿಸುವ ಬದಲು ನಿಮ್ಮ ಏಳಿಗೆ ಬಗ್ಗೆ ಚಿಂತಿಸಿರಿ. ಹಣದ ಒಳಹರಿವು ಕಡಿಮೆ ಇರುತ್ತದೆ. ವ್ಯಾಪಾರಿಗಳು ಗ್ರಾಹಕರನ್ನು ವಿಶ್ವಾಸದಿಂದ ಕಾಣುವುದು ಒಳ್ಳೆಯದು. ಕೆಲವು ವ್ಯಾಪಾರಿಗಳಿಗೆ ವಿದೇಶಿ ವ್ಯಾಪಾರದ ಸಂಬಂಧ ಕುದುರುತ್ತದೆ. ಕೆಲವು ಸಂಶೋಧಕರಿಗೆ ಹೊಸ ರೀತಿಯ ಆವಿಷ್ಕಾರದಿಂದ ಹೆಸರು

ಫೆ.26ರಿಂದ ಮಾ.4ರವರೆಗಿನ‌ ದ್ವಾದಶ ರಾಶಿಗಳ ವಾರಭವಿಷ್ಯ Read More »

ಅಪರೂಪದ ಖಗೋಳ ವಿಸ್ಮಯ| ಒಂದೇ ರೇಖೆಯಲ್ಲಿ ಗುರು, ಶುಕ್ರ ಮತ್ತು ಚಂದ್ರ

ಸಮಗ್ರ ನ್ಯೂಸ್: ಅಪರೂಪದ ಖಗೋಳ ವಿಸ್ಮಯಕ್ಕೆ ಅಂತರಿಕ್ಷ ಸಾಕ್ಷಿಯಾಗುತ್ತಿದೆ. ಚಂದ್ರ, (Moon) ಶುಕ್ರ (Venus) ಮತ್ತು ಗುರು (Jupiter) ಗ್ರಹಗಳು ಏಕಕಾಲದಲ್ಲಿ ಒಂದೇ ರೇಖೆಯಲ್ಲಿ ಕಾಣಿಸಿಕೊಳ್ಳುವ ಮೂಲಕ ಖಗೊಳಾಸಕ್ತರನ್ನು ಪುಳಕಗೊಳಿಸಿದೆ. ಗುರುವಾರ(ಫೆ.23) ಮೂರೂ ಆಕಾಶಕಾಯಗಳು ಪರಸ್ಪರ ಒಟ್ಟಿಗೆ ಬರುತ್ತಿದ್ದಂತೆ ಆಕಾಶದಲ್ಲಿ ತ್ರಿಕೋನದಂತಹ ಆಕಾರ ಸೃಷ್ಟಿಯಾಯಿತು. ಸೌರಮಂಡಲದಲ್ಲಿ ಪ್ರಕಾಶಮಾನವಾದ ಗ್ರಹಗಳು ಎಂದೇ ಕರೆಸಿಕೊಳ್ಳುವ ಶುಕ್ರ ಹಾಗೂ ಗುರುಗ್ರಹಗಳು, ಭೂಮಿಯ ಏಕೈಕ ಉಪಗ್ರಹವಾದ ಚಂದ್ರನ ಸಮೀಪದಲ್ಲಿ ಒಂದೇ ರೇಖೆಯಲ್ಲಿ ಕಾಣಿಸಿಕೊಂಡಿವೆ. ಸುಮಾರು 29 ಡಿಗ್ರಿಗಳ ಅಂತರವನ್ನು ಹೊಂದಿರುವ ಗ್ರಹಗಳು ಇತ್ತೀಚಿಗೆ

ಅಪರೂಪದ ಖಗೋಳ ವಿಸ್ಮಯ| ಒಂದೇ ರೇಖೆಯಲ್ಲಿ ಗುರು, ಶುಕ್ರ ಮತ್ತು ಚಂದ್ರ Read More »

‘ಅಲ್ಲಾ’ ಪದವು ಸಂಸ್ಕೃತದ ಉತ್ಪತ್ತಿ; ದುರ್ಗೆಯ ಆರಾಧನೆಯಲ್ಲಿ ಬಳಸಲಾಗುತ್ತೆ – ನಿಶ್ಚಲಾನಂದ ಸರಸ್ವತಿ

ಸಮಗ್ರ ನ್ಯೂಸ್: ‘ಅಲ್ಲಾ’ ಪದವು ಪ್ರಾಚೀನ ಸಂಸ್ಕೃತ ಭಾಷೆಯಿಂದ ಬಂದಿದೆ ಎಂದು ವಾರಾಣಸಿಯ ದೇವಮಾನವ ಶಂಕರಾಚಾರ್ಯ ನಿಶ್ಚಲಾನಂದ ಸರಸ್ವತಿ ಸ್ವಾಮೀಜಿ ಹೇಳಿದ್ದಾರೆ. ವಾರಾಣಸಿಯ ಗೋವರ್ಧನಪುರಿ ಮಠದ ಮುಖ್ಯಸ್ಥರಾಗಿರುವ ಸ್ವಾಮೀಜಿ, ಅಲ್ಲಾ ಪದವು ಹೆಣ್ತನದ ಶಕ್ತಿಯನ್ನು ಸೂಚಿಸುತ್ತದೆ ಮತ್ತು ಇದನ್ನು ದುರ್ಗಾ ದೇವಿಗೆ ಪ್ರಾರ್ಥಿಸಲು ಬಳಸಲಾಗುತ್ತದೆ ಎಂದು ಅವರು ಹೇಳಿದ್ದಾರೆ. ಜಗತ್ತಿನಲ್ಲೇ ಇರುವುದು ಒಂದೇ ಧರ್ಮ ಅದು ಹಿಂದೂ ಸನಾತನ ಧರ್ಮ. ಉಳಿದೆಲ್ಲ ಧರ್ಮಗಳು ಪಂಥಗಳಷ್ಟೇ. ಯಾರು ಧರ್ಮದ ಬಗ್ಗೆ ಅನುಮಾಗಳನ್ನು ಹೊಂದಿದ್ದಾರೋ, ಪ್ರಶ್ನೆಗಳನ್ನು ಕೇಳುತ್ತೀರೋ ಅವರು ಮೊದಲಿಗೆ

‘ಅಲ್ಲಾ’ ಪದವು ಸಂಸ್ಕೃತದ ಉತ್ಪತ್ತಿ; ದುರ್ಗೆಯ ಆರಾಧನೆಯಲ್ಲಿ ಬಳಸಲಾಗುತ್ತೆ – ನಿಶ್ಚಲಾನಂದ ಸರಸ್ವತಿ Read More »

ದ್ವಾದಶ ರಾಶಿಗಳ ವಾರಭವಿಷ್ಯ

ಸಮಗ್ರ ನ್ಯೂಸ್: ಈ ವಾರದಲ್ಲಿ ನಿಮಗೆ ಅತ್ಯುತ್ತಮವಾಗಿರಲಿ ಎಂದು ಹೇಳುತ್ತಾ ಜ್ಯೋತಿಷ್ಯದ ಪ್ರಕಾರ ಫೆಬ್ರವರಿ 19 ರಿಂದ ಫೆಬ್ರವರಿ 25 ವರೆಗೆ ಪ್ರತಿಯೊಂದು ರಾಶಿಗಳ ರಾಶಿ ಭವಿಷ್ಯ ಹೇಗಿದೆ ಎಂದು ನೋಡೋಣ ಬನ್ನಿ… ಮೇಷ ರಾಶಿ:ಮೇಷ ರಾಶಿಯವರಿಗೆ ಈ ವಾರ ಮಧ್ಯಮ. ಮೇಷ ರಾಶಿಯವರು ಈ ವಾರ ಹೆಚ್ಚಿನ ಒತ್ತಡಕ್ಕೆ ಒಳಗಾಗುತ್ತಾರೆ. ಕೆಲಸ ಮತ್ತು ಮಾತಿನ ವಿಷಯಗಳಲ್ಲಿ ಕಿರಿಕಿರಿ ಇರುತ್ತದೆ. ಮೇಷ ರಾಶಿಯ ಸ್ಥಳೀಯರು ಜನ್ಮ ರಾಹುವಿನ ಎರಡನೇ ಮನೆಯಲ್ಲಿ ಕುಜನ ಪ್ರಭಾವದಿಂದಾಗಿ ಗೋಡೆಗಳಿಂದ ದೂರವಿರಬೇಕು. ಆತುರದ

ದ್ವಾದಶ ರಾಶಿಗಳ ವಾರಭವಿಷ್ಯ Read More »

ಶಿವ ಶಿವ ಎಂದರೆ ಭಯವಿಲ್ಲ| ಮಹಾ ಶಿವರಾತ್ರಿ ವಿಶೇಷ ಲೇಖನ| ಆಚರಣೆ ಯಾಕೆ? ಹೇಗೆ?

ಸಮಗ್ರ ನ್ಯೂಸ್: ಹಿಂದೂ ಆಚರಣೆಗಳಲ್ಲಿ ಶಿವರಾತ್ರಿ ಹಬ್ಬಕ್ಕೆ ವಿಶೇಷ ಸ್ಥಾನವಿದೆ. ಮಹಾಶಿವರಾತ್ರಿಯಂದು ಶಿವನನ್ನು ಶ್ರದ್ಧಾಭಕ್ತಿಯಿಂದ ಪೂಜಿಸುವುದರಿಂದ ದುಃಖಗಳು ದೂರವಾಗಿ ಸುಖವು ಪ್ರಾಪ್ತಿಯಾಗುತ್ತದೆ ಮತ್ತು ಶಿವನ ಪ್ರೀತಿಗೆ ಪಾತ್ರರಾಗುತ್ತಾರೆ ಎಂಬ ನಂಬಿಕೆಯಿದೆ. ಆದ್ದರಿಂದ ಮಹಾ ಶಿವರಾತ್ರಿಯಂದು ಶುದ್ಧ ಮನಸ್ಸಿನಿಂದ ಉಪವಾಸ ಮತ್ತು ಜಾಗರಣೆಯಿಂದ ಭಕ್ತಿಯಿಂದ ಶಿವನನ್ನು ಪ್ರಾರ್ಥಿಸಬೇಕು. ಒಂದು ಮಹಾ ಶಿವರಾತ್ರಿ ವ್ರತವನ್ನು ಆಚರಿಸಿದರೆ ಸಾವಿರ ಏಕಾದಶಿ ವ್ರತಗಳಿಗೆ ಸಮಾನವಾದ ಫಲಗಳು ಮತ್ತು ಕಾಶಿಯಲ್ಲಿ ಮುಕ್ತಿ ಪುಣ್ಯವು ದೊರೆಯುತ್ತದೆ ಎಂದು ಶಿವಪುರಾಣದಲ್ಲಿ ಹೇಳಲಾಗಿದೆ. ಮಹಾಶಿವರಾತ್ರಿಯ ಆಚರಣೆ ನಮ್ಮ ನಾಡಿನಲ್ಲಿ

ಶಿವ ಶಿವ ಎಂದರೆ ಭಯವಿಲ್ಲ| ಮಹಾ ಶಿವರಾತ್ರಿ ವಿಶೇಷ ಲೇಖನ| ಆಚರಣೆ ಯಾಕೆ? ಹೇಗೆ? Read More »

ದ್ವಾದಶ ರಾಶಿಗಳ ವಾರಭವಿಷ್ಯ

ಸಮಗ್ರ ನ್ಯೂಸ್: ದ್ವಾದಶ ರಾಶಿಗಳ ಚಲನೆಯು ಮನುಷ್ಯನ ನಿತ್ಯಕರ್ಮಗಳನ್ನು ನಿರ್ಧರಿಸುತ್ತದೆ. ರಾಶಿಗಳ ಮೇಲೆ ಗ್ರಹಗಳ ಪ್ರಭಾವದಿಂದ ಒಳಿತು‌-ಕೆಡುಕುಗಳು ಸಂಭವಿಸುತ್ತವೆ ಎಂಬ ನಂಬಿಕೆಯಿದೆ. ಈ ವಾರ ದ್ವಾದಶ ರಾಶಿಗಳ ಮೇಲಿನ ಪ್ರಭಾವವೇನು? ಯಾವ ರಾಶಿಯವರಿಗೆ ಏನು ಫಲ? ಎಂಬುದನ್ನು ತಿಳಿಯೋಣ… ಮೇಷ: ಈ ವಾರ ಎಲ್ಲಾ ಸಂಬಂಧಗಳಿಗೆ ಸಾಮಾನ್ಯ ವಾರವಾಗಿರಬಹುದು. ನಿಮ್ಮ ಪ್ರೇಮಿಯೊಂದಿಗೆ ಗುಣಮಟ್ಟದ ಸಮಯವನ್ನು ಕಳೆಯಲು ಮತ್ತು ನಿಮ್ಮ ಭಾವನೆಗಳನ್ನು ಸಂಪೂರ್ಣವಾಗಿ ವ್ಯಕ್ತಪಡಿಸಲು ನೀವು ಅವಕಾಶ ಪಡೆಯಬಹುದು. ಸಹಯೋಗವು ಪ್ರಣಯಕ್ಕೆ ಕಾರಣವಾಗಬಹುದು. ಒತ್ತಡ, ಅತಿಯಾದ ಚಿಂತನೆ ಮತ್ತು

ದ್ವಾದಶ ರಾಶಿಗಳ ವಾರಭವಿಷ್ಯ Read More »

ದ್ವಾದಶ ರಾಶಿಗಳ ವಾರಭವಿಷ್ಯ

ಸಮಗ್ರ ನ್ಯೂಸ್: ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಈ ವಾರ ಸಾಕಷ್ಟು ಗ್ರಹಗಳ ಬದಲಾವಣೆಗಳು ಉಂಟಾಗುವುದು ಅವುಗಳ ಪ್ರಭಾವ ರಾಶಿಚಕ್ರಗಳ ಮೇಲೆ ಗಣನೀಯವಾಗಿರುತ್ತವೆ. ಆ ಬದಲಾವಣೆಗಳು ನಿಮ್ಮ ಜೀವನದಲ್ಲಿ ಹೇಗಿರುತ್ತದೆ ಎನ್ನುವುದನ್ನು ತಿಳಿಯಲು ಮುಂದಿರುವ ವಿವರಣೆಯನ್ನು ಪರಿಶೀಲಿಸಿ. ಫೆ.5 ರಿಂದ ಫೆ.11 ತನಕ ವಾರ ಭವಿಷ್ಯ ಹೇಗಿದೆ ನೋಡಿ. ಮೇಷ ರಾಶಿ: ವಿದ್ಯಾರ್ಥಿಗಳಿಗೆ ಹೆಚ್ಚಿನ ಶ್ರೇಯಸ್ಸು ಇರುತ್ತದೆ ಹಾಗೂ ಮೇಧಾಶಕ್ತಿ ಹೆಚ್ಚುತ್ತದೆ. ಮಕ್ಕಳ ಆಟಿಕೆಗಳನ್ನು ತಯಾರಿಸಿ ಮಾರುವವರಿಗೆ ವ್ಯಾಪಾರ ವಿಸ್ತರಣೆ ಇದೆ. ಕ್ರೀಡಾ ವಸ್ತುಗಳನ್ನು ಮಾರಾಟ ಮಾಡುವವರಿಗೆ ಹೆಚ್ಚು

ದ್ವಾದಶ ರಾಶಿಗಳ ವಾರಭವಿಷ್ಯ Read More »

ದ್ವಾದಶ ರಾಶಿಗಳ ವಾರಭವಿಷ್ಯ

ಮೇಷ: ಈ ವಾರ ನಿಮಗೆ ಉತ್ತಮ ಫಲ ದೊರೆಯಲಿದೆ. ಆದರೆ ನೀವು ಹೆಚ್ಚು ಹಣ ಖರ್ಚು ಮಾಡಲಿದ್ದೀರಿ. ಕೆಲವು ಹೊಸ ಬಟ್ಟೆಗಳು ಅಥವಾ ಯಂತ್ರೋಪಕರಣಗಳನ್ನು ಖರೀದಿಸಲು ಸೂಕ್ತ ಸಮಯವಾಗಿದ್ದು, ನಿಮ್ಮ ಮಾತು ಜನರನ್ನು ಮೆಚ್ಚಿಸಲಿದೆ. ಕುಟುಂಬದಲ್ಲಿ ಸಾಮರಸ್ಯ ಇರಲಿದೆ. ಸಮಾಜದಲ್ಲಿ ನಿಮ್ಮ ಗೌರವ ಮತ್ತು ಘನತೆ ವೃದ್ಧಿಸಲಿದೆ. ನಿಮ್ಮ ಬಾಸ್‌ ನಿಮ್ಮನ್ನು ಹೊಗಳಲಿದ್ದಾರೆ. ನಿಮ್ಮ ಪ್ರೇಮ ಸಂಗಾತಿಯ ಜೊತೆಗೆ ನಿಮ್ಮ ಬಂಧವು ಸುಧಾರಿಸಲಿದೆ. ನಿಮ್ಮ ಮಗ ಅಥವಾ ಮಗಳು ಬದುಕಿನಲ್ಲಿ ಪ್ರಗತಿ ಸಾಧಿಸಲಿದ್ದಾರೆ. ನೀವು ಉತ್ತಮ ಆರೋಗ್ಯವನ್ನು

ದ್ವಾದಶ ರಾಶಿಗಳ ವಾರಭವಿಷ್ಯ Read More »