ಇಂದು ನಾಡಿನೆಲ್ಲೆಡೆ ವಿಜಯದಶಮಿ ಸಂಭ್ರಮ| ಮೈಸೂರಿನಲ್ಲಿ ಐತಿಹಾಸಿಕ ಜಂಬೂ ಸವಾರಿಗೆ ಕ್ಷಣಗಣನೆ
ಸಮಗ್ರ ನ್ಯೂಸ್: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಾಡಹಬ್ಬ ದಸರಾ ಸಂಭ್ರಮ ಕಳೆಗಟ್ಟಿದೆ. ನವರಾತ್ರಿ ಆಚರಣೆಯ ಅಂತಿಮಘಟ್ಟವಾದ ವಿಜಯದಶಮಿಯ ಇಂದು(ಸೆ.13) ವಿಶ್ವವಿಖ್ಯಾತ ಜಂಬೂ ಸವಾರಿ ನಡೆಯಲಿದೆ. ಜಂಬೂ ಸವಾರಿಯಲ್ಲಿ ಇದೇ ಮೊದಲ ಬಾರಿಗೆ 51 ಸ್ತಬ್ಧಚಿತ್ರಗಳು ಭಾಗವಹಿಸುತ್ತಿವೆ. ಯಾವುದೂ ಪುನರಾವರ್ತನೆಯಾಗಿಲ್ಲ. ಪ್ರತಿಯೊಂದೂ ಆಕರ್ಷಕವಾಗಿವೆ. ಈ ಬಾರಿ ಮೊದಲ ಬಾರಿಗೆ ಭಾರತೀಯ ರೈಲ್ವೆ, ಕೇಂದ್ರೀಯ ಆಹಾರ ತಾಂತ್ರಿಕ ಸಂಶೋಧನಾಲಯದ ಸಾಧನೆಗಳ ಜೊತೆಗೆ ಸ್ವಾತಂತ್ರ್ಯಪೂರ್ವ-ನಂತರದಲ್ಲಿ ಸಾಧಿಸಿರುವ ಪ್ರಗತಿಯ ಕುರಿತ ಸ್ತಬ್ಧಚಿತ್ರಗಳು ಗಮನ ಸೆಳೆಯಲಿವೆ. ಮೈಸೂರು ರೇಷ್ಮೆ ಸೀರೆಗಳನ್ನು ಉತ್ಪಾದನೆ ಮಾಡುವಂತಹ ಕರ್ನಾಟಕ […]
ಇಂದು ನಾಡಿನೆಲ್ಲೆಡೆ ವಿಜಯದಶಮಿ ಸಂಭ್ರಮ| ಮೈಸೂರಿನಲ್ಲಿ ಐತಿಹಾಸಿಕ ಜಂಬೂ ಸವಾರಿಗೆ ಕ್ಷಣಗಣನೆ Read More »