ಸಂಸ್ಕೃತಿ

ಮಹಾಕುಂಭ ಮೇಳಕ್ಕೆ “ಅನಾಜ್ ಬಾಬಾ” ಆಗಮನ; ಇವರ ವಿಶೇಷತೆ ಏನು ಗೊತ್ತಾ.?

ಸಮಗ್ರ ನ್ಯೂಸ್ : ಪ್ರಯಾಗರಾಜ್ ನಲ್ಲಿ ಜನವರಿ 13 ರಿಂದ ನಡೆಯಲಿರುವ ಮಹಾ ಕುಂಭ ಮೇಳಕ್ಕೆ ಭಾರತ ಮಾತ್ರವಲ್ಲದೆ ವಿಶ್ವದದ್ಯಂತ ಜನರು ಆಗಮಿಸುತ್ತಿದ್ದು, ಇದೀಗ ಕಾರ್ಯಕ್ರಮಕ್ಕೆ ಪರಿಸರ ಸ್ನೇಹಿ ಅನಾಜ್ ವಾಲೆ ಬಾಬಾ ಈಗಾಗಲೇ ಆಗಮಿಸಿದ್ದು, ವಿಶೇಷ ರೀತಿಯಲ್ಲಿ ಜನರ ಗಮನ ಸೆಳೆಯುತ್ತಿದ್ದಾರೆ. ಉತ್ತರ ಪ್ರದೇಶದ ಸೋನಭದ್ರ ಜಿಲ್ಲೆಯ ಅನಾಜ್ ವಾಲೆ ಬಾಬಾ ಎಂದು ಕರೆಯಲ್ಪಡುವ ಈ ಯೋಗಿ ತನ್ನ ತಲೆಯ ಮೇಲೆ ನಿಜವಾದ ಬೆಳೆಗಳನ್ನು ಬೆಳೆಯುವ ಮೂಲಕ ಪರಿಸರ ಜಾಗೃತಿಯ ಜೀವಂತ ಸಂಕೇತವಾಗಿದ್ದಾರೆ.ಅನಾಜ್ ವಾಲೆ ಬಾಬಾ, […]

ಮಹಾಕುಂಭ ಮೇಳಕ್ಕೆ “ಅನಾಜ್ ಬಾಬಾ” ಆಗಮನ; ಇವರ ವಿಶೇಷತೆ ಏನು ಗೊತ್ತಾ.? Read More »

ದ್ವಾದಶ ರಾಶಿಗಳ ವಾರಭವಿಷ್ಯ

ಸಮಗ್ರ ನ್ಯೂಸ್: ನಿತ್ಯ ಕರ್ಮಗಳನ್ನು ಆರಂಭಿಸುವ ಮುನ್ನ ರಾಶಿ ಭವಿಷ್ಯವನ್ನು ತಿಳಿದುಕೊಳ್ಳುವುದು ಭಾರತೀಯ ಸಂಸ್ಕೃತಿಯಲ್ಲಿ ರೂಢಿ. ದೈನಂದಿನ ಜೀವನದಲ್ಲಿ ರಾಶಿಗಳು ಪ್ರಮುಖ ಪಾತ್ರ ವಹಿಸುತ್ತವೆ. ಪ್ರತಿಯೊಬ್ಬ ಮನುಷ್ಯನ ಜೀವನದಲ್ಲಿ ಇವುಗಳ ಪಾತ್ರ ಮಹತ್ತರವಾದುದು. ಈ ವಾರ‌ ದ್ವಾದಶ ರಾಶಿಗಳ ಗೋಚಾರಫಲ ಏನು? ಯಾವ ರಾಶಿಗೆ ಶುಭ? ಯಾವ ರಾಶಿಗೆ ಅಶುಭ? ನೋಡೋಣ ಬನ್ನಿ. ಡಿ.22ರಿಂದ 28ರವರೆಗಿನ ದ್ವಾದಶ ರಾಶಿಗಳ ಗೋಚಾರಫಲ ಇಲ್ಲಿದೆ… ಮೇಷರಾಶಿ:ವೃತ್ತಿ ಬದುಕು ತುಂಬಾ ಚೆನ್ನಾಗಿರಲಿದೆ, ನಿಮ್ಮ ಕೆಲಸ ಕಾರ್ಯಗಳು ಉತ್ತಮವಾಗಿರಲಿದೆ.ಆರ್ಥಿಕವಾಗಿ ಈ ಅವಧಿ ಉತ್ತಮವಾಗಿರಲಿದೆ,

ದ್ವಾದಶ ರಾಶಿಗಳ ವಾರಭವಿಷ್ಯ Read More »

ಪುತ್ತೂರು ‌ಮಹಾಲಿಂಗೇಶ್ವರ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಪ್ರಕಟ ಬೆನ್ನಲ್ಲೇ ಕಾಂಗ್ರೆಸ್ ನಲ್ಲಿ ಅಸಮಾಧಾನ ಸ್ಪೋಟ| ವಾರ್ಡ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ಸುದೇಶ್

ಸಮಗ್ರ ನ್ಯೂಸ್: ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನ ನೂತನ ವ್ಯವಸ್ಥಾಪನಾ ಸಮಿತಿ ಪ್ರಕಟ ಬೆನ್ನಲ್ಲೇ ಪುತ್ತೂರು ಕಾಂಗ್ರೇಸ್ ನಲ್ಲಿ ಅಸಮಾಧಾನ ಸ್ಪೋಟಗೊಂಡಿದೆ. ಕಾಂಗ್ರೆಸ್ ಪಕ್ಷದ ಕೊಂಬೆಟ್ಟು ವಾರ್ಡ್ ನ ಬೂತ್‌ ಅಧ್ಯಕ್ಷ ಸ್ಥಾನಕ್ಕೆ ಸುದೇಶ್‌ ಕುಮಾರ್ ರಾಜೀನಾಮೆ ನೀಡಿದ್ದಾರೆ. ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನೂತನ ಸಮಿತಿಗೆ ಅರ್ಜಿ ಸಲ್ಲಿಸಿದ್ದ ಸುದೇಶ್ ಕುಮಾರ್ ಕಾಂಗ್ರೆಸ್ ಪಕ್ಷದ ಕೊಂಬೆಟ್ಟು ವಾರ್ಡ್ ನ ಬೂತ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿ ಬ್ಲಾಕ್ ಅಧ್ಯಕ್ಷ ಕೃಷ್ಣ ಪ್ರಸಾದ್‌ ಆಳ್ವ ರವರಿಗೆ ಪತ್ರ ಬರೆದಿರುವುದಾಗಿ ತಿಳಿದು

ಪುತ್ತೂರು ‌ಮಹಾಲಿಂಗೇಶ್ವರ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಪ್ರಕಟ ಬೆನ್ನಲ್ಲೇ ಕಾಂಗ್ರೆಸ್ ನಲ್ಲಿ ಅಸಮಾಧಾನ ಸ್ಪೋಟ| ವಾರ್ಡ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ಸುದೇಶ್ Read More »

ಪ್ರಾಚೀನ ಹಿಂದೂ ದೇವಾಲಯ ಬಳಿ ತಮ್ಮದೇ ಮನೆ ಕೆಡವಿದ ಮುಸ್ಲಿಮರು!

ಸಮಗ್ರ ನ್ಯೂಸ್ : ಕಳೆದ ವಾರ ಪ್ರಾಚೀನ ಮಂದಿರ ಪತ್ತೆಯಾದ ಸಂಭಲ್ ಪ್ರದೇಶದ ಮುಸ್ಲಿಂ ನಿವಾಸಿಗಳು ದೇವಸ್ಥಾನ ಆಸ್ತಿಯನ್ನು ಒತ್ತುವರಿ ಮಾಡಿಕೊಂಡು ನಿರ್ಮಿಸಿದ್ದು ಎನ್ನಲಾದ ತಮ್ಮ ಮನೆಗಳನ್ನು ಸ್ವಯಂಪ್ರೇರಿತರಾಗಿ ಸ್ವತಃ ತಾವೇ ಕೆಡವಲು ಆರಂಭಿಸಿದ್ದಾರೆ. ಈ ಪ್ರದೇಶದಲ್ಲಿ ಜಿಲ್ಲಾಡಳಿತ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಿದ್ದು, ವ್ಯಾಪಕವಾಗಿ ಒತ್ತುವರಿ ತೆರವು ಕಾರ್ಯಾಚರಣೆಗೆ ಚಾಲನೆ ನೀಡಿದೆ ಎಂದು ವರದಿ ಮಾಡಿದೆ.ಈ ಮೂಲಕ ನಾವು ಕನಿಷ್ಠ ನಮ್ಮ ಅಮೂಲ್ಯ ವಸ್ತುಗಳನ್ನು ರಕ್ಷಿಸಿಕೊಳ್ಳಬಹುದು. ಆಡಳಿತ ಯಂತ್ರಕ್ಕೆ ಧ್ವಂಸಕ್ಕೆ ಅವಕಾಶ ಮಾಡಿಕೊಟ್ಟರೆ, ನಮಗೆ ಏನೂ ಉಳಿಯುವುದಿಲ್ಲ

ಪ್ರಾಚೀನ ಹಿಂದೂ ದೇವಾಲಯ ಬಳಿ ತಮ್ಮದೇ ಮನೆ ಕೆಡವಿದ ಮುಸ್ಲಿಮರು! Read More »

ತೆಂಕುತಿಟ್ಟು ಯಕ್ಷಗಾನದ ಮೊದಲ ಮಹಿಳಾ ಭಾಗವತೆ ಲೀಲಾವತಿ ಬೈಪಡಿತ್ತಾಯ ಇನ್ನಿಲ್ಲ

ಸಮಗ್ರ ನ್ಯೂಸ್: ತೆಂಕು ತಿಟ್ಟು ಯಕ್ಷಗಾನದ ಯಕ್ಷಗಾನದ ಮೊದಲ ವೃತ್ತಿಪರ ಮಹಿಳಾ ಭಾಗವತರಾದ ಲೀಲಾವತಿ ಬೈಪಾಡಿತ್ತಾಯರು ಶನಿವಾರ(ಡಿ.14) ಸಂಜೆ ನಿಧನರಾದರು. ಅವರು ಪತಿ, ಖ್ಯಾತ ಹಿಮ್ಮೇಳ ವಾದಕ ಹರಿನಾರಾಯಣ ಬೈಪಾಡಿತ್ತಾಯ ಹಾಗೂ ಪುತ್ರ ಪತ್ರಕರ್ತ, ಹವ್ಯಾಸಿ ಕಲಾವಿದ ಅವಿನಾಶ ಬೈಪಾಡಿತ್ತಾಯ ಸೇರಿದಂತೆ ಇಬ್ಬರು ಪುತ್ರರನ್ನು ಅಗಲಿದ್ದಾರೆ. ಲೀಲಾವತಿ ಬೈಪಾಡಿತ್ತಾಯರು ಸರಿ ಸುಮಾರು ನಾಲ್ಕು ದಶಕಗಳ ಕಾಲ ತಮ್ಮ ಕಂಠಸಿರಿಯಿಂದ ಮನೆಮಾತಾದವರು. ಸಾಮಾಜಿಕ ಪ್ರೋತ್ಸಾಹವಾಗಲೀ, ಮಾಧ್ಯಮಗಳ ಪ್ರಚಾರವಾಗಲೀ ಇಲ್ಲದ ಕಾಲದಲ್ಲೇ ಅವರು ಬೆಳೆದ ಬಗೆ ಅದ್ಭುತ. ಲೀಲಾವತಿ ಬೈಪಾಡಿತ್ತಾಯರ

ತೆಂಕುತಿಟ್ಟು ಯಕ್ಷಗಾನದ ಮೊದಲ ಮಹಿಳಾ ಭಾಗವತೆ ಲೀಲಾವತಿ ಬೈಪಡಿತ್ತಾಯ ಇನ್ನಿಲ್ಲ Read More »

ಕುಕ್ಕೆ ಸುಬ್ರಹ್ಮಣ್ಯ: ಲಕ್ಷದೀಪೋತ್ಸವ, ಚಂಪಾಷಷ್ಟಿ ಹಿನ್ನಲೆ| ನ.26 ರಿಂದ ಡಿ.12ರವರೆಗೆ ಪ್ರಮುಖ ಸೇವೆಗಳು ಅಲಭ್ಯ

ಸಮಗ್ರ ನ್ಯೂಸ್: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಚಂಪಾಷಷ್ಠಿ ಜಾತ್ರಾ ಮಹೋತ್ಸವವು ನ.27ರಿಂದ ಡಿ.12ರವರೆಗೆ ನೆರವೇರಲಿದೆ. ಈ ಹಿನ್ನೆಲೆಯಲ್ಲಿ ದೇಗುಲದಲ್ಲಿ ಪ್ರಮುಖ ಸೇವೆಗಳು ವ್ಯತ್ಯಯವಾಗಲಿವೆ. ನ.25ರಿಂದ ಡಿ.12ರವರೆಗೆ ಸರ್ಪ ಸಂಸ್ಕಾರ ಸೇವೆ ನಡೆಯುವುದಿಲ್ಲ. ಡಿ.13ರಿಂದ ಸರ್ಪಸಂಸ್ಕಾರ ಸೇವೆ ಆರಂಭವಾಗಲಿದೆ. ಇತರ ಸೇವೆಗಳು ಎಂದಿನಂತೆ ನಡೆಯಲಿವೆ. ಲಕ್ಷದೀಪೋತ್ಸವ, ಚೌತಿ, ಪಂಚಮಿ ಮತ್ತು ಷಷ್ಠಿ ದಿನ ಕೆಲವು ಸೇವೆಗಳು ನೆರವೇರುವುದಿಲ್ಲ ಎಂದು ದೇವಳದ ಪ್ರಕಟಣೆ ತಿಳಿಸಿದೆ. ಲಕ್ಷದೀಪೋತ್ಸವ (ನ.30), ಚೌತಿ (ಡಿ.5), ಪಂಚಮಿ (ಡಿ.6) ದಿನ ರಾತ್ರಿ ಹೊತ್ತಿನಲ್ಲಿ ಪ್ರಾರ್ಥನೆ ಸೇವೆ

ಕುಕ್ಕೆ ಸುಬ್ರಹ್ಮಣ್ಯ: ಲಕ್ಷದೀಪೋತ್ಸವ, ಚಂಪಾಷಷ್ಟಿ ಹಿನ್ನಲೆ| ನ.26 ರಿಂದ ಡಿ.12ರವರೆಗೆ ಪ್ರಮುಖ ಸೇವೆಗಳು ಅಲಭ್ಯ Read More »

ದ್ವಾದಶ ರಾಶಿಗಳ ವಾರಭವಿಷ್ಯ

ಸಮಗ್ರ ನ್ಯೂಸ್: ನಿಮ್ಮ ಜನ್ಮರಾಶಿಗೆ ಅನುಗುಣವಾಗಿ ಇಲ್ಲಿ ವಾರಭವಿಷ್ಯವನ್ನು ನೀಡಲಾಗಿದೆ. ಜನ್ಮರಾಶಿಯ ಆಧಾರದಲ್ಲಿ ನವೆಂಬರ್ 24ರಿಂದ 30ರ ತನಕ ವಾರಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಮೇಷ ರಾಶಿ:ಮೇಷ ರಾಶಿಯ ಅಧಿಪತಿ ಕುಜನು ಚಂದ್ರನ ರಾಶಿಯಾದ ಕಟಕ ರಾಶಿಯಲ್ಲಿದ್ದು, ಸುಬ್ರಹ್ಮಣ್ಯ ದೇವರ ಪ್ರಾರ್ಥನೆ ಅತ್ಯಗತ್ಯವಾಗಿರುತ್ತದೆ. ನಾಗದೇವರನ್ನು ಪೂಜಿಸಿದರೆ ಸಕಲ ಸೌಖ್ಯವನ್ನೂ ಕೊಡುತ್ತಾನೆ. ರಾಶ್ಯಾಧಿಪತಿ ಒಲಿದರೆ ಭಾಗ್ಯೋದಯವಾಗುತ್ತದೆ. ವಕ್ರಗತಿಯ ಶನಿಯು ನೇರವಾಗಿರುವುದರಿಂದ ಏಕಾದಶಿ ಶನಿಯು ಭಾಗ್ಯವನ್ನು ನೀಡುತ್ತಾನೆ. ವೃಷಭ ರಾಶಿ:ವೃಷಭ ರಾಶಿಯವರಿಗೆ ಲಗ್ನದಲ್ಲಿ ಗುರು 11ನೇ ಮನೆಯ ಏಕಾದಶ

ದ್ವಾದಶ ರಾಶಿಗಳ ವಾರಭವಿಷ್ಯ Read More »

ನ.26ರಿಂದ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ ಸಂಭ್ರಮ| ವಿವಿಧ ಧಾರ್ಮಿಕ, ಸಾಂಸ್ಕೃತಿಕ, ವೈದಿಕ ಕಾರ್ಯಕ್ರಮಗಳಿಗೆ ಸಾಕ್ಷಿಯಾಗಲಿದೆ ಕುಡುಮಪುರ

ಸಮಗ್ರ ನ್ಯೂಸ್: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ| ಡಿ.ವೀರೇಂದ್ರ ಹೆಗ್ಗಡೆಯವರ ನೇತೃತ್ವದಲ್ಲಿ ಭಗವಾನ್ ಶ್ರೀ ಮಂಜುನಾಥ ಸ್ವಾಮಿಯ ಲಕ್ಷದೀಪೋತ್ಸವ ಸಂಭ್ರಮವು ನ.26ರಿಂದ ನ.30 ರ ವರೆಗೆ ನಡೆಯಲಿದೆ. ನ.26ರಂದು 3 ಗಂಟೆಗೆ ಉಜಿರೆಯಿಂದ ಧರ್ಮಸ್ಥಳಕ್ಕೆ ಶಾಸಕ ಹರೀಶ್ ಪೂಂಜ ಮತ್ತು ವಿಧಾನ ಪರಿಷತ್‌ ಸದಸ್ಯ ಕೆ.ಪ್ರತಾಪಸಿಂಹ ನಾಯಕ್, ಮಾಜಿ ವಿ.ಪ.ಸದಸ್ಯ ಹರೀಶ್ ಕುಮಾರ್ ನೇತೃತ್ವದಲ್ಲಿ 25,000ಕ್ಕೂ ಮಿಕ್ಕಿ ಭಕ್ತರು, ಅಭಿಮಾನಿಗಳು ಧರ್ಮಸ್ಥಳಕ್ಕೆ ಪಾದಯಾತ್ರೆಯಲ್ಲಿ ಪ್ರಾರ್ಥನೆ ಭಜನೆ ಹಾಗೂ ಶಿವಪಂಚಾಕ್ಷರಿ ಪಠಣದೊಂದಿಗೆ ಬಂದು ಸಾಮೂಹಿಕ ಪ್ರಾರ್ಥನೆ ಸಲ್ಲಿಸಲಿರುವರು.

ನ.26ರಿಂದ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ ಸಂಭ್ರಮ| ವಿವಿಧ ಧಾರ್ಮಿಕ, ಸಾಂಸ್ಕೃತಿಕ, ವೈದಿಕ ಕಾರ್ಯಕ್ರಮಗಳಿಗೆ ಸಾಕ್ಷಿಯಾಗಲಿದೆ ಕುಡುಮಪುರ Read More »

ಆಂಜನೇಯಸ್ವಾಮಿ ದೇವಸ್ಥಾನದ ಪುನ‌ರ್ ನಿರ್ಮಾಣದ ಹನುಮ ಮಾಲೆ ಪ್ರಚಾರಕ್ಕೆ ಚಾಲನೆ

ಸಮಗ್ರ ನ್ಯೂಸ್:ಮಂಡ್ಯದ ಶ್ರೀರಂಗಪಟ್ಟಣದಲ್ಲಿ ಹಿಂದು ಜಾಗರಣ ವೇದಿಕೆಯು ಶ್ರೀ ಮೂಡಲ ಬಾಗಿಲು ಆಂಜನೇಯಸ್ವಾಮಿ ದೇವಸ್ಥಾನದ ಪುನರ್‌ ನಿರ್ಮಾಣದ ಹನುಮ ಮಾಲೆ ಯ ಪ್ರಚಾರಕ್ಕಾಗಿ ವಿಶೇಷ ಕಾರ್ಯಕ್ರಮವು ನ 17.ರಂದು ನಡೆಯಿತು. ಪ್ರಚಾರದ ಪೋಸ್ಟರ್ ಬಿಡುಗಡೆ ಕಾರ್ಯಕ್ರಮವು ಬೆಳಗ್ಗೆ 10:30ಕ್ಕೆ ಜರುಗಿತು. ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡರು. ಮಾಲೆ ಧಾರಣೆ ಡಿಸೆಂಬ‌ರ್ 6, ರಿಂದ ತಾಲ್ಲೂಕು ಕೇಂದ್ರಗಳಲ್ಲಿ ಪ್ರಾರಂಭವಾಗಿ, ಡಿಸೆಂಬರ್ 15, ರಂದು ಬೆಳಗ್ಗೆ 10:00ಕ್ಕೆ ಗಂಜಾಂ ನಿಮಿಷಾಂಭ ದೇವಸ್ಥಾನದಲ್ಲಿ ಬೃಹತ್ ಸಮಾವೇಶ ನಂತರ 11:30ಕ್ಕೆ ಶ್ರೀ ರಂಗನಾಥಸ್ವಾಮಿ

ಆಂಜನೇಯಸ್ವಾಮಿ ದೇವಸ್ಥಾನದ ಪುನ‌ರ್ ನಿರ್ಮಾಣದ ಹನುಮ ಮಾಲೆ ಪ್ರಚಾರಕ್ಕೆ ಚಾಲನೆ Read More »

ಸ್ಯಾಂಡಲ್ ವುಡ್ ನಿರ್ದೇಶಕ ಗುರುಪ್ರಸಾದ್ ಇನ್ನಿಲ್ಲ| ಆತ್ಮಹತ್ಯೆ ಮಾಡಿಕೊಂಡರಾ ‘ಮಠ’ ಡೈರೆಕ್ಟರ್

ಸಮಗ್ರ ನ್ಯೂಸ್: ಜಗ್ಗೇಶ್ ನಟನೆಯ ‘ಮಠ’, ‘ಎದ್ದೇಳು ಮಂಜುನಾಥ’ ಇನ್ನೂ ಕೆಲವು ಜನಪ್ರಿಯ ಸಿನಿಮಾಗಳನ್ನು ನಿರ್ದೇಶಿಸಿದ್ದ, ಕೆಲವು ಸಿನಿಮಾಗಳಲ್ಲಿ ನಟನೆ ಸಹ ಮಾಡಿದ್ದ ಗುರುಪ್ರಸಾದ್ ನಿಧನ ಹೊಂದಿದ್ದಾರೆ. ಅವರಿಗೆ 50 ವರ್ಷ ವಯಸ್ಸಾಗಿತ್ತು. ಗುರುಪ್ರಸಾದ್ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ. ಜಗ್ಗೇಶ್ ನಟನೆಯ ‘ಮಠ’, ‘ಎದ್ದೇಳು ಮಂಜುನಾಥ’ ಇನ್ನೂ ಕೆಲವು ಜನಪ್ರಿಯ ಸಿನಿಮಾಗಳನ್ನು ನಿರ್ದೇಶಿಸಿದ್ದ, ಕೆಲವು ಸಿನಿಮಾಗಳಲ್ಲಿ ನಟನೆ ಸಹ ಮಾಡಿದ್ದ ಗುರುಪ್ರಸಾದ್ ನಿಧನ ಹೊಂದಿದ್ದಾರೆ. ಅವರಿಗೆ 50 ವರ್ಷ ವಯಸ್ಸಾಗಿತ್ತು. ಗುರುಪ್ರಸಾದ್ ಅವರು ಆತ್ಮಹತ್ಯೆ

ಸ್ಯಾಂಡಲ್ ವುಡ್ ನಿರ್ದೇಶಕ ಗುರುಪ್ರಸಾದ್ ಇನ್ನಿಲ್ಲ| ಆತ್ಮಹತ್ಯೆ ಮಾಡಿಕೊಂಡರಾ ‘ಮಠ’ ಡೈರೆಕ್ಟರ್ Read More »