ಉದ್ಯೋಗ

SSLC ಅಥವಾ PUC ಪಾಸಾಗಿದ್ದೀರಾ? KPTCL ನಲ್ಲಿದೆ ಭರ್ಜರಿ ಉದ್ಯೋಗಾವಕಾಶ

ಸಮಗ್ರ ನ್ಯೂಸ್: ಇಂಧನ ಇಲಾಖೆಯ ಪ್ರಮುಖ ನಿಗಮವಾಗಿರುವ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮವು (KPTCL) ಹಲವು ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. 2975 ಕಿರಿಯ ಸ್ಟೇಶನ್ ಅಟೆಂಡಂಟ್, ಕಿರಿಯ ಪವರ್‌ಮ್ಯಾನ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅವಕಾಶವಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕಿರಿಯ ಸ್ಟೇಶನ್ ಅಟೆಂಡಂಟ್, ಕಿರಿಯ ಪವರ್‌ಮ್ಯಾನ್ ಹುದ್ದೆಗಳ ಭರ್ತಿಗಾಗಿ ಅಧಿಕೃತ ಅಧಿಸೂಚನೆಯ ಮೂಲಕ 2024 ಅಕ್ಟೋಬರ್‌ನಲ್ಲಿ ಅರ್ಜಿಗಳನ್ನು ಆಹ್ವಾನಿಸಿದ್ದು, ಅಕ್ಟೋಬರ್21 ರಂದು ಅರ್ಜಿ ಸಲ್ಲಿಸುವ ಚಟುವಟಿಕೆಯು ಶುರುವಾಗಲಿದೆ. ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ, ವಯೋಮಿತಿ […]

SSLC ಅಥವಾ PUC ಪಾಸಾಗಿದ್ದೀರಾ? KPTCL ನಲ್ಲಿದೆ ಭರ್ಜರಿ ಉದ್ಯೋಗಾವಕಾಶ Read More »

ಉದ್ಯೋಗಿಗಳ ಹೃದಯ ಗೆದ್ದ ‘ಮೀಶೋ’|ನೌಕರರಿಗೆ 9 ದಿನ ವೇತನ ಸಹಿತ ರಜೆ

ಸಮಗ್ರ ನ್ಯೂಸ್: ಇ -ಕಾಮರ್ಸ್‌ ಕಂಪನಿ ‘ಮೀಶೋ’ ತನ್ನ ಉದ್ಯೋಗಿಗಳಿಗೆ ಭರ್ಜರಿ ಗುಡ್ ನ್ಯೂಸ್ ನೀಡಿದೆ. ಉದ್ಯೋಗಿಗಳು ಅಕ್ಟೋಬರ್ 26 ರಿಂದ ನವೆಂಬರ್ 3 ರವರೆಗೆ ರಜಾದಿನದ ಮಜ ಅನುಭವಿಸಲಿದ್ದಾರೆ. 9 ದಿನಗಳವರೆಗೆ ಲ್ಯಾಪ್ಟಾಪ್ ಇಲ್ಲ, ಫೋನ್ ಇಲ್ಲ, ಸಂದೇಶಗಳು ಮತ್ತು ಸಭೆಗಳಿಲ್ಲ. ಕೆಲಸಕ್ಕೆ ಸಂಬಂಧಿಸಿದಂತೆ ಯಾವುದೇ ಮಾತುಕತೆ ಇರುವುದಿಲ್ಲ. ಈ ವಿರಾಮವು ಮುಂಬರುವ ವರ್ಷಕ್ಕೆ ಹೊಸ ಮತ್ತು ಶಕ್ತಿಯುತ ಆರಂಭಕ್ಕಾಗಿ ನಮ್ಮ ಮನಸ್ಸು.10 ದಿನಗಳ ‘ಮೀಶೋ ಮೆಗಾ ಬ್ಲಾಕ್ಟಸ್ಟರ್ ಸೇಲ್ 2024’ ನಲ್ಲಿ 145 ಕೋಟಿ

ಉದ್ಯೋಗಿಗಳ ಹೃದಯ ಗೆದ್ದ ‘ಮೀಶೋ’|ನೌಕರರಿಗೆ 9 ದಿನ ವೇತನ ಸಹಿತ ರಜೆ Read More »

ನಿರುದ್ಯೋಗಿಗಳಿಗೆ ಸುವರ್ಣಾವಕಾಶ| ಅ. 11 ರಂದು ಮಂಗಳೂರಿನ ಶ್ರೀನಿವಾಸ್ ಸಫ್ರಾನ್ ಹೊಟೇಲಿನಲ್ಲಿ ನೇರಸಂದರ್ಶನ

ಸಮಗ್ರ ನ್ಯೂಸ್: ದುಬೈನಲ್ಲಿ ಪ್ರಸಿದ್ದಿ ಪಡೆದು ಹಲವು ವರ್ಷಗಳಿಂದ ಸೇವೆ ಸಲ್ಲಿಸುತಿರುವ ಲಹೇಜ್ ಅಂಡ್ ಸುಲ್ತಾನ್ ಕಂಪನಿಯು ಇದೆ ಮೊದಲ ಬಾರಿಗೆ ಮಂಗಳೂರಿನಲ್ಲಿ ಉದ್ಯೋಗ ನೇರ ಸಂದರ್ಶನ ನಡೆಸಲಿದ್ದು, ಇದೇ ತಿಂಗಳ ಅ. 11ರ ಶುಕ್ರವಾರ ಮಂಗಳೂರಿನ ಶ್ರೀನಿವಾಸ್ ಸಫ್ರಾನ್ ಹೊಟೇಲಿನಲ್ಲಿ ಮಂಗಳೂರಿನ ಹೆಸರಾಂತ ಕಂಪನಿ ನೂರ್ ಇಂಟರ್ನ್ಯಾಷನಲ್ ನ ಸಹಯೋಗದೊಂಧಿಗೆ ನಡೆಸಲಿದೆ. ಎತ್ತರ 5.7ft, ವಯಸ್ಸು 38ರ ಒಳಗಿನ SSLC ಪಾಸ್ ಆಗಿರುವ ನಿರುದ್ಯೋಗಿ/ಅನುಭವಸ್ತ ಆಸಕ್ತ ಯುವಕರು ಇದರ ಪ್ರಯೋಜನವನ್ನು ಪಡೆಯಬಹುದು. ಹೆಚ್ಚಿನ ವಿವರಗಳಿಗೆ ನೂರ್

ನಿರುದ್ಯೋಗಿಗಳಿಗೆ ಸುವರ್ಣಾವಕಾಶ| ಅ. 11 ರಂದು ಮಂಗಳೂರಿನ ಶ್ರೀನಿವಾಸ್ ಸಫ್ರಾನ್ ಹೊಟೇಲಿನಲ್ಲಿ ನೇರಸಂದರ್ಶನ Read More »

ಪವರ್‌ಮ್ಯಾನ್ ಹುದ್ದೆಭರ್ತಿಗೆ ರಾಜ್ಯದಲ್ಲಿ ಏಕಕಾಲದಲ್ಲಿ ಸಂದರ್ಶನ

ಸಮಗ್ರ ನ್ಯೂಸ್:ಮೆಸ್ಕಾಂ ಇಲಾಖೆಯಲ್ಲಿ ಖಾಲಿ ಇರುವ ಪವರ್‌ಮ್ಯಾನ್ (ಲೈನ್ ಮ್ಯಾನ್) ಹುದ್ದೆಯನ್ನು ಭರ್ತಿಗೊಳಿಸಲು ಸರಕಾರ ಏಕಕಾಲದಲ್ಲಿ ಸಂದರ್ಶನ ನಡೆಸಲಾಯಿತು.ಸ್ಥಳೀಯರಿಗೆ ಆಧ್ಯತೆಯನ್ನು ನೀಡಬೇಕು ಎಂದು ಪುತ್ತೂರು ಶಾಸಕರಾದ ಅಶೋಕ್ ರೈ ಅವರು ಇಂಧನ ಸಚಿವ ಕೆ ಜೆ ಜಾರ್ಜ್ ಅವರಿಗೆ ಮನವಿ ಸಲ್ಲಿಸಿದ್ದಾರೆ. ಶುಕ್ರವಾರ ಬೆಂಗಳೂರಿನಲ್ಲಿ ಸಚಿವರನ್ನು ಭೇಟಿಯಾದ ಶಾಸಕರು ಪವರ್‌ಮ್ಯಾನ್ ನೇಮಕಾತಿ ವಿಚಾರದಲ್ಲಿ ಸಚಿವರ ಜೊತೆ ಸುದೀರ್ಘ ಚರ್ಚೆ ನಡೆಸಿದರು.ಪುತ್ತೂರಿನಲ್ಲಿ ಪವ‌ರ್ ಮ್ಯಾನ್‌ಗಳ ಕೊರತೆ ಇದೆ. ಮಳೆಗಾಲದಲ್ಲಿ ಇದು ಗಂಭೀರ ಸಮಸ್ಯೆಯಾಗಿ ಪರಿಣಮಿಸುತ್ತಿದೆ.ಆಯಾ ಜಿಲ್ಲೆಯ ಆಕಾಂಕ್ಷಿಗಳು ಆಯಾ

ಪವರ್‌ಮ್ಯಾನ್ ಹುದ್ದೆಭರ್ತಿಗೆ ರಾಜ್ಯದಲ್ಲಿ ಏಕಕಾಲದಲ್ಲಿ ಸಂದರ್ಶನ Read More »

ಪೊಲೀಸ್ ಹುದ್ದೆ‌ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್| ವಯೋಮಿತಿ 27ರಿಂದ 33ಕ್ಕೆ ಏರಿಕೆಗೆ ನಿರ್ಧಾರ – ಸಿಎಂ

ಸಮಗ್ರ ನ್ಯೂಸ್: ಪೊಲೀಸ್ ಹುದ್ದೆ ಆಕಾಂಕ್ಷಿಗಳಿಗೆ ಸಿಎಂ ಸಿದ್ದರಾಮಯ್ಯ ಭರ್ಜರಿ ಸಿಹಿಸುದ್ದಿ ನೀಡಿದ್ದು, ಪೊಲೀಸ್ ಕಾನ್‌ಸ್ಟೆಬಲ್ ಹುದ್ದೆಗಳಿಗೆ ವಯೋಮಿತಿಯನ್ನು 27 ರಿಂದ 33 ವರ್ಷಕ್ಕೆ ಏರಿಸಬೇಕೆಂಬ ಬೇಡಿಕೆ ಇದ್ದು, ಒಂದು ಬಾರಿಯ ತೀರ್ಮಾನ ಕೈಗೊಳ್ಳುವಂತೆ ಗೃಹ ಸಚಿವರಿಗೆ ತಿಳಿಸಿದ್ದೇನೆ ಎಂದು ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ,ಪೊಲೀಸ್ ಕಾನ್‌ಸ್ಟೆಬಲ್ ಹುದ್ದೆಗಳಿಗೆ ವಯೋಮಿತಿಯನ್ನು 27 ರಿಂದ 33 ವರ್ಷಕ್ಕೆ ಏರಿಸಬೇಕೆಂಬ ಬೇಡಿಕೆ ಇದ್ದು, ಒಂದು ಬಾರಿಯ ತೀರ್ಮಾನ ಕೈಗೊಳ್ಳುವಂತೆ ಗೃಹ ಸಚಿವರಿಗೆ ತಿಳಿಸಿದ್ದೇನೆ. ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ಮರು

ಪೊಲೀಸ್ ಹುದ್ದೆ‌ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್| ವಯೋಮಿತಿ 27ರಿಂದ 33ಕ್ಕೆ ಏರಿಕೆಗೆ ನಿರ್ಧಾರ – ಸಿಎಂ Read More »

ಅಗ್ನಿವೀರ್‌ಗಳಿಗೆ ಉದ್ಯೋಗ/ ಹರಿಯಾಣದಲ್ಲಿ ಬಿಜೆಪಿ ಭರವಸೆ

ಸಮಗ್ರ ನ್ಯೂಸ್‌: ಹರಿಯಾಣ ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಭಾರತೀಯ ಜನತಾ ಪಕ್ಷವು ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ. ಕೇಂದ್ರ ಸಚಿವ ಮತ್ತು ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ, ಹರಿಯಾಣ ಬಿಜೆಪಿ ಅಧ್ಯಕ್ಷ ಮೋಹನ್ ಲಾಲ್ ಬಡೋಲಿ ಮತ್ತು ಮುಖ್ಯಮಂತ್ರಿ ನಯಾಬ್ ಸಿಂಗ್ ಸೈನಿ ಹರಿಯಾಣದ ರೋಹ್ಮಕ್‌ನಲ್ಲಿ ಪ್ರಣಾಳಿಕೆ ಬಿಡುಗಡೆ ಮಾಡಿದರು. ಭಾರತೀಯ ಜನತಾ ಪಕ್ಷವು ಅಗ್ನಿವೀರ್‌ಗಳಿಗೆ ಖಾತ್ರಿಯ ಉದ್ಯೋಗಗಳು ಮತ್ತು ಲಾಡೋ ಲಕ್ಷ್ಮಿ ಯೋಜನೆ’ ಅಡಿಯಲ್ಲಿ ತಿಂಗಳಿಗೆ 2,100 ಆರ್ಥಿಕ ಸಹಾಯವನ್ನು ಭರವಸೆ, ರಾಜ್ಯದಲ್ಲಿ ಉದ್ಯೋಗವನ್ನು ಹೆಚ್ಚಿಸಲು

ಅಗ್ನಿವೀರ್‌ಗಳಿಗೆ ಉದ್ಯೋಗ/ ಹರಿಯಾಣದಲ್ಲಿ ಬಿಜೆಪಿ ಭರವಸೆ Read More »

ವಿವಿಧ ವೃತ್ತಿಪರ ಕೋರ್ಸ್ ಗಳ ಶುಲ್ಕ 10% ಏರಿಕೆ| ರಾಜ್ಯ ಸರ್ಕಾರದಿಂದ ವಿದ್ಯಾರ್ಥಿಗಳಿಗೂ ಶಾಕ್!

ಸಮಗ್ರ ನ್ಯೂಸ್: ಎಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್‌ಗಳ ಶುಲ್ಕವನ್ನು ಶೇ 10 ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಪರಿಷ್ಕೃತ ಶುಲ್ಕ 2024-25ನೇ ಶೈಕ್ಷಣಿಕ ಸಾಲಿನಿಂದಲೇ ಅನ್ವಯವಾಗಲಿದೆ. ಉನ್ನತ ಶಿಕ್ಷಣ ಸಚಿವ ಎಂ.ಸಿ. ಸುಧಾಕರ್, ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ ಪಾಟೀಲ ನೇತೃತ್ವದಲ್ಲಿ ವಿವಿಧ ವೃತ್ತಿಪರ ಶಿಕ್ಷಣ ಸಂಸ್ಥೆಗಳ ಪ್ರತಿನಿಧಿಗಳ ಜತೆ ಜೂನ್‌ 14ರಂದು ನಡೆದಿದ್ದ ಸಭೆಯಲ್ಲಿ ಶೇ 10ರಷ್ಟು ಹೆಚ್ಚಳ ಮಾಡಲು ಒಮ್ಮತದ ನಿರ್ಧಾರ ತೆಗೆದುಕೊಳ್ಳಲಾಗಿತ್ತು. ವಾಸ್ತುಶಿಲ್ಪ ಶಾಸ್ತ್ರ ಕೋರ್ಸ್‌ಗೆ ಪ್ರವೇಶ

ವಿವಿಧ ವೃತ್ತಿಪರ ಕೋರ್ಸ್ ಗಳ ಶುಲ್ಕ 10% ಏರಿಕೆ| ರಾಜ್ಯ ಸರ್ಕಾರದಿಂದ ವಿದ್ಯಾರ್ಥಿಗಳಿಗೂ ಶಾಕ್! Read More »

ಉದ್ಯೋಗ ಸಮಾಚಾರ| ಕರ್ನಾಟಕ ಗ್ರಾಮೀಣ ಬ್ಯಾಂಕ್ ನಲ್ಲಿ ಹಲವು ಹುದ್ದೆಗಳು| ಜೂ.24 ಅರ್ಜಿ ಸಲ್ಲಿಕೆಗೆ ಕೊನೆದಿನ

ಸಮಗ್ರ ನ್ಯೂಸ್: ಕರ್ನಾಟಕ ಗ್ರಾಮೀಣ ಬ್ಯಾಂಕ್ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಕರ್ನಾಟಕ ಗ್ರಾಮೀಣ ಬ್ಯಾಂಕ್​ನಲ್ಲಿ 586 ಆಫೀಸ್ ಅಸಿಸ್ಟೆಂಟ್​, ಆಫೀಸರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ. ಜೂನ್ 27, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆನ್​ಲೈನ್‌ ಮೂಲಕ ಅಪ್ಲೈ ಮಾಡಬೇಕು. ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳು ಈಗಲೇ ಅಪ್ಲೈ ಮಾಡಿ. ಯಾವ್ಯಾವ ಬ್ಯಾಂಕಿನಲ್ಲಿ ಎಷ್ಟೆಷ್ಟು ಹುದ್ದೆಗಳಿಗೆ ಎಂಬ ಮಾಹಿತಿ ಇಲ್ಲಿದೆ. ಕರ್ನಾಟಕ

ಉದ್ಯೋಗ ಸಮಾಚಾರ| ಕರ್ನಾಟಕ ಗ್ರಾಮೀಣ ಬ್ಯಾಂಕ್ ನಲ್ಲಿ ಹಲವು ಹುದ್ದೆಗಳು| ಜೂ.24 ಅರ್ಜಿ ಸಲ್ಲಿಕೆಗೆ ಕೊನೆದಿನ Read More »

ಸಾರಿಗೆ ಇಲಾಖೆಗೆ ಮೇಜರ್ ಸರ್ಜರಿಗೆ ಸಿದ್ದತೆ| 9 ಸಾವಿರ ಹುದ್ದೆಗಳ ಭರ್ತಿಗೆ ನಿರ್ಧಾರ

ಸಮಗ್ರ ನ್ಯೂಸ್: ಸಾರಿಗೆ ಇಲಾಖೆಯಲ್ಲಿ 9 ಸಾವಿರ ಹುದ್ದೆಗಳನ್ನು ಭರ್ತಿ ಮಾಡಲು ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. ಚಾಲಕರು, ನಿರ್ವಾಹಕರು, ತಾಂತ್ರಿಕ ಸಿಬ್ಬಂದಿ ಸೇರಿ ನಾಲ್ಕು ನಿಗಮಗಳಲ್ಲಿ 9 ಸಾವಿರ ಹುದ್ದೆಗಳನ್ನು ಭರ್ತಿ ಮಾಡಲು ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ. 2 ಸಾವಿರ ಹುದ್ದೆಗಳಿಗೆ ಈಗಾಗಲೇ ನೇಮಕಾತಿ ಮಾಡಿಕೊಳ್ಳಲಾಗಿದೆ. ಉಳಿದವು ನೇಮಕಾತಿ ಪ್ರಕ್ರಿಯೆಯಲ್ಲಿವೆ. 5800 ಹೊಸ ಬಸ್ ಗಳನ್ನು ಖರೀದಿ ಮಾಡಲಾಗುತ್ತಿದ್ದು, ಈಗಾಗಲೇ 2400 ಬಸ್ ಗಳ ಖರೀದಿ ಆಗಿದೆ ಎಂದು ಸಚಿವರು ಮಾಹಿತಿ

ಸಾರಿಗೆ ಇಲಾಖೆಗೆ ಮೇಜರ್ ಸರ್ಜರಿಗೆ ಸಿದ್ದತೆ| 9 ಸಾವಿರ ಹುದ್ದೆಗಳ ಭರ್ತಿಗೆ ನಿರ್ಧಾರ Read More »

ಕರ್ನಾಟಕ ಸರ್ಕಾರದಿಂದ ಜಾಬ್ ಆಫರ್, ಹೀಗೆ ಅಪ್ಲೈ ಮಾಡಿ

ಸಮಗ್ರ ಉದ್ಯೋಗ: ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1 ಅಡೋಲ್ಸೆಂಟ್​ ಲರ್ನಿಂಗ್ ಆಫೀಸರ್ ಹುದ್ದೆ ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ರಾಜ್ಯ ಸರ್ಕಾರದ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳು ಈಗಲೇ ಅರ್ಜಿ ಹಾಕಿ. ಆನ್​​ಲೈನ್​ ಮೂಲಕ ಅಭ್ಯರ್ಥಿಗಳು ಅಪ್ಲಿಕೇಶನ್ ಹಾಕಬೇಕು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಕೊಪ್ಪಳದಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಮೇ 17, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ವಿದ್ಯಾರ್ಹತೆ:ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್

ಕರ್ನಾಟಕ ಸರ್ಕಾರದಿಂದ ಜಾಬ್ ಆಫರ್, ಹೀಗೆ ಅಪ್ಲೈ ಮಾಡಿ Read More »