ಉದ್ಯೋಗ

ಗ್ರಾಮ್ ಪಂಚಾಯ್ತಿಯಲ್ಲಿ ಉದ್ಯೋಗವಕಾಶ! ಬೇಗ ಅರ್ಜಿ ಸಲ್ಲಿಸಿ

ಸಮಗ್ರ ಉದ್ಯೋಗ: ಹಾಸನ ಜಿಲ್ಲೆಯ ವಿವಿಧ ಗ್ರಾಮ ಪಂಚಾಯತ್​​ಗಳಲ್ಲಿ ಅನೇಕ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಒಟ್ಟು 12 ಲೈಬ್ರರಿ ಸೂಪರ್​ವೈಸರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಮಾರ್ಚ್​ 22, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆನ್​​ಲೈನ್ ಮೂಲಕ ಅಪ್ಲೈ ಮಾಡಬೇಕು. ರಾಜ್ಯ ಸರ್ಕಾರದ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ. ಶೈಕ್ಷಣಿಕ ಅರ್ಹತೆ:ಹಾಸನ ಗ್ರಾಮ ಪಂಚಾಯತ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ […]

ಗ್ರಾಮ್ ಪಂಚಾಯ್ತಿಯಲ್ಲಿ ಉದ್ಯೋಗವಕಾಶ! ಬೇಗ ಅರ್ಜಿ ಸಲ್ಲಿಸಿ Read More »

ಡಿಗ್ರೀ ಪಾಸ್ ಆಗಿದ್ದೀರಾ? ಹಾಗಾದ್ರೆ ಈಗಲೇ IDBI ಬ್ಯಾಂಕ್ ಉದ್ಯೋಗಕ್ಕೆ ಅರ್ಜಿ ಹಾಕಿ

ಸಮಗ್ರ ಉದ್ಯೋಗ: ಭಾರತದ ಕೈಗಾರಿಕಾ ಅಭಿವೃದ್ಧಿ ಬ್ಯಾಂಕ್ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 500 ಜೂನಿಯರ್ ಅಸಿಸ್ಟೆಂಟ್​​ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಫೆಬ್ರವರಿ 26, 2024 ಅಂದರೆ ನಾಳೆ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆನ್​​​​​ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಹುಡುಕುತ್ತಿರುವವರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ. ವಿದ್ಯಾರ್ಹತೆ:ಭಾರತದ ಕೈಗಾರಿಕಾ ಅಭಿವೃದ್ಧಿ ಬ್ಯಾಂಕ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ

ಡಿಗ್ರೀ ಪಾಸ್ ಆಗಿದ್ದೀರಾ? ಹಾಗಾದ್ರೆ ಈಗಲೇ IDBI ಬ್ಯಾಂಕ್ ಉದ್ಯೋಗಕ್ಕೆ ಅರ್ಜಿ ಹಾಕಿ Read More »

ಸರ್ಕಾರಿ ಉದ್ಯೋಗ ಹುಡುಕುತ್ತಾ ಇದ್ದೀರಾ? 2 ಲಕ್ಷಕ್ಕೂ ಅಧಿಕ ಸಂಬಳ ಕೊಡುವ ಜಾಬ್ ನಿಮಗಾಗಿ

ಸಮಗ್ರ ಉದ್ಯೋಗ: ರಾಷ್ಟ್ರೀಯ ಹೆದ್ದಾರಿಗಳು ಮತ್ತು ಮೂಲಸೌಕರ್ಯ ಅಭಿವೃದ್ಧಿ ನಿಗಮ ಲಿಮಿಟೆಡ್ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 136 ಡೆಪ್ಯುಟಿ ಮ್ಯಾನೇಜರ್​​, ಮ್ಯಾನೇಜರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಹುದ್ದೆಯ ಮಾಹಿತಿ:ಜನರಲ್ ಮ್ಯಾನೇಜರ್ (T/P)- 5ಜನರಲ್ ಮ್ಯಾನೇಜರ್ (ಕಾನೂನು)- 1ಉಪ ಪ್ರಧಾನ ವ್ಯವಸ್ಥಾಪಕರು (T/P)- 10ಡೆಪ್ಯುಟಿ ಜನರಲ್ ಮ್ಯಾನೇಜರ್ (ಭೂಸ್ವಾಧೀನ ಮತ್ತು ಸಂಯೋಜಕ)- 12ಮ್ಯಾನೇಜರ್ (T/P)- 20ಮ್ಯಾನೇಜರ್ (ಭೂಸ್ವಾಧೀನ ಮತ್ತು ಸಂಯೋಜಕ)- 18ಮ್ಯಾನೇಜರ್ (ಕಾನೂನು)-1ಮ್ಯಾನೇಜರ್ (HR/ವಿಜಿಲೆನ್ಸ್​)-

ಸರ್ಕಾರಿ ಉದ್ಯೋಗ ಹುಡುಕುತ್ತಾ ಇದ್ದೀರಾ? 2 ಲಕ್ಷಕ್ಕೂ ಅಧಿಕ ಸಂಬಳ ಕೊಡುವ ಜಾಬ್ ನಿಮಗಾಗಿ Read More »

ಬೆಂಗಳೂರಿನಲ್ಲಿ ಜಾಬ್ ಹುಡುಕುತ್ತಾ ಇದ್ದೀರಾ? ಹಾಗಾದ್ರೆ ನಿಮ್ಗೆ ಒಂದು ಗುಡ್ ನ್ಯೂಸ್! ಮುಂದೆ ಓದಿ

ಸಮಗ್ರ ಉದ್ಯೋಗ: ಜವಾಹರ್​ ಲಾಲ್ ನೆಹರು ಸೆಂಟರ್ ಫಾರ್ ಅಡ್ವಾನ್ಸ್ಡ್ ಸೈಂಟಿಫಿಕ್ ರಿಸರ್ಚ್ ಖಾಲಿ ಇರುವ 1 ರಿಸರ್ಚ್​​ ಅಸೋಸಿಯೇಟ್-I ಹುದ್ದೆಗೆ ಅರ್ಜಿ ಆಹ್ವಾನಿಸಿದೆ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುವುದು. ಸಿಲಿಕಾನ್ ಸಿಟಿಯಲ್ಲಿ ಉದ್ಯೋಗ ಮಾಡಲು ಬಯಸುವವರು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು. ಆಸಕ್ತರು ಫೆಬ್ರವರಿ 24, 2024 ಅಂದರೆ ಇವತ್ತೇ ಇ-ಮೇಲ್ ಮಾಡುವ ಮೂಲಕ ಅರ್ಜಿ ಹಾಕಿ. ಶೈಕ್ಷಣಿಕ ಅರ್ಹತೆ:ಜವಾಹರ್​ ಲಾಲ್ ನೆಹರು ಸೆಂಟರ್ ಫಾರ್ ಅಡ್ವಾನ್ಸ್ಡ್ ಸೈಂಟಿಫಿಕ್ ರಿಸರ್ಚ್ ನೇಮಕಾತಿ ಅಧಿಸೂಚನೆ ಪ್ರಕಾರ,

ಬೆಂಗಳೂರಿನಲ್ಲಿ ಜಾಬ್ ಹುಡುಕುತ್ತಾ ಇದ್ದೀರಾ? ಹಾಗಾದ್ರೆ ನಿಮ್ಗೆ ಒಂದು ಗುಡ್ ನ್ಯೂಸ್! ಮುಂದೆ ಓದಿ Read More »

ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಸ್ಥೆ ಧಾರವಾಡದಲ್ಲಿ ಜಾಬ್ ಆಫರ್!

ಸಮಗ್ರ ಉದ್ಯೋಗ: ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಸ್ಥೆ ಧಾರವಾಡ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1 ಅಕೌಂಟೆಂಟ್​ & ಅಸಿಸ್ಟೆಂಟ್ ಹುದ್ದೆ ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಫೆಬ್ರವರಿ 28, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಶೈಕ್ಷಣಿಕ ಅರ್ಹತೆ:ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಸ್ಥೆ ಧಾರವಾಡ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಬಿ.ಕಾಂ ಪೂರ್ಣಗೊಳಿಸಿರಬೇಕು. ವಯೋಮಿತಿ:ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಸ್ಥೆ

ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಸ್ಥೆ ಧಾರವಾಡದಲ್ಲಿ ಜಾಬ್ ಆಫರ್! Read More »

ಮಂಗಳೂರಿನಲ್ಲಿ ಸರ್ಕಾರಿ ಉದ್ಯೋಗ ಖಾಲಿ ಇದೆ, ತಿಂಗಳಿಗೆ 1.60 ಲಕ್ಷ ಸಂಬಳ!

ಸಮಗ್ರ ಉದ್ಯೋಗ: ಮಂಗಳೂರು ರಿಫೈನರಿ ಮತ್ತು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 11 ಅಸಿಸ್ಟೆಂಟ್ ಎಕ್ಸಿಕ್ಯೂಟಿವ್​​ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಫೆಬ್ರವರಿ 26, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆನ್​​ಲೈನ್ ಮೂಲಕ ಅಪ್ಲೈ ಮಾಡಬೇಕು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಶೈಕ್ಷಣಿಕ ಅರ್ಹತೆ:ಮಂಗಳೂರು ರಿಫೈನರಿ ಮತ್ತು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ

ಮಂಗಳೂರಿನಲ್ಲಿ ಸರ್ಕಾರಿ ಉದ್ಯೋಗ ಖಾಲಿ ಇದೆ, ತಿಂಗಳಿಗೆ 1.60 ಲಕ್ಷ ಸಂಬಳ! Read More »

Union Bank ನಲ್ಲಿ ಉದ್ಯೋಗವಕಾಶ, ತಿಂಗಳಿಗೆ 90,000 ಕೊಡ್ತಾರೆ!

ಸಮಗ್ರ ಉದ್ಯೋಗ: Union Bank of India ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 606 ಸ್ಪೆಷಲಿಸ್ಟ್ ಆಫೀಸರ್ (ಮ್ಯಾನೇಜರ್)​ ಹುದ್ದೆಗಳು ಖಾಲಿ ಇದ್ದು, ಅಸಕ್ತರು ಈಗಲೇ ಅರ್ಜಿ ಸಲ್ಲಿಸಿ. ಬ್ಯಾಂಕಿಂಗ್ ಕ್ಷೇತ್ರದಲ್ಲಿ ಕೆಲಸ ಹುಡುಕುತ್ತಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ. ಫೆಬ್ರವರಿ 23, 2024 ಅಂದರೆ ಇವತ್ತೇ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ವಿದ್ಯಾರ್ಹತೆ:ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ

Union Bank ನಲ್ಲಿ ಉದ್ಯೋಗವಕಾಶ, ತಿಂಗಳಿಗೆ 90,000 ಕೊಡ್ತಾರೆ! Read More »

2nd PUC ಆದ್ಮೇಲೆ ಏನು ಮಾಡ್ತೀರ? ಇಲ್ಲಿದೆ ನೋಡಿ ಒಂದಷ್ಟು ಮಾಹಿತಿಗಳು

ಸಮಗ್ರ ಉದ್ಯೋಗ: ಮೊದಲೆಲ್ಲಾ ಹತ್ತನೇ ಮುಗಿಸಿ ಪಿಯುಸಿಗೆ (PUC) ಎಂಟ್ರಿ ಕೊಟ್ಟರೆ ಸಾಕು, ಮನೆಯಲ್ಲಿರುವವರು, ಸಂಬಂಧಿಕರು ಮತ್ತು ಸ್ನೇಹಿತರು ಕೇಳುತ್ತಿದ್ದ ಮೊದಲ ಪ್ರಶ್ನೆ ಎಂದರೆ ಅದು ದ್ವಿತೀಯ ಪಿಯುಸಿಯಲ್ಲಿ (2nd PUC) ಯಾವ ವಿಷಯಗಳನ್ನು ತೆಗೆದುಕೊಳ್ಳುತ್ತೀರಾ ಅಂತ. ಆಗ ಯಾರಿಗೆ ಕೇಳಿದರೂ ದ್ವಿತೀಯ ಪಿಯುಸಿಯಲ್ಲಿ ವಿಜ್ಞಾನ ವಿಷಯವನ್ನು ಆಯ್ಕೆ ಮಾಡಿಕೊಳ್ಳಿ ಅಂತ ಹೇಳುತ್ತಿದ್ದರು. ತುಂಬಾ ಕಡಿಮೆ ಅಂಕಗಳನ್ನು ತೆಗೆದುಕೊಂಡವರು ಮತ್ತು ಪರೀಕ್ಷೆಯಲ್ಲಿ ಫೇಲ್ ಆದವರು ಮಾತ್ರ ಹೆಚ್ಚಾಗಿ ಪರೀಕ್ಷೆಯಲ್ಲಿ ಪಾಸಾದ ನಂತರ ಕಲಾ ಮತ್ತು ವಾಣಿಜ್ಯ ವಿಷಯಗಳನ್ನು

2nd PUC ಆದ್ಮೇಲೆ ಏನು ಮಾಡ್ತೀರ? ಇಲ್ಲಿದೆ ನೋಡಿ ಒಂದಷ್ಟು ಮಾಹಿತಿಗಳು Read More »

ಶೀಘ್ರವೇ ಗ್ರಾಮ ಲೆಕ್ಕಿಗರ ನೇಮಕಾತಿ ಆರಂಭ! ಹುದ್ದೆಗಳ ವಿವರ ಇಲ್ಲಿದೆ

ಸಮಗ್ರ ಉದ್ಯೋಗ: ಗ್ರಾಮ ಲೆಕ್ಕಿಗರ ಹುದ್ದೆಗೆ ಆಯ್ಕೆ ಪ್ರಕ್ರಿಯೆಯು ಲಿಖಿತ ಪರೀಕ್ಷೆ ಮತ್ತು ಸಂದರ್ಶನ ಎಂಬ ಎರಡು ಹಂತಗಳನ್ನು ಒಳಗೊಂಡಿರುತ್ತದೆ. ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳನ್ನು ಎರಡನೇ ಹಂತಕ್ಕೆ ಕರೆಯಲಾಗುವುದು ಮತ್ತು ನಂತರ ಆಕಾಂಕ್ಷಿಗಳ ಒಟ್ಟಾರೆ ಕಾರ್ಯಕ್ಷಮತೆಯ ಆಧಾರದ ಮೇಲೆ ಅಂತಿಮ ಆಯ್ಕೆ ಪಟ್ಟಿಯನ್ನು ಸಿದ್ಧಪಡಿಸಲಾಗುತ್ತದೆ. ಕರ್ನಾಟಕ ಸರ್ಕಾರದ ಕಂದಾಯ ಇಲಾಖೆಯಲ್ಲಿ ಗ್ರಾಮ ಲೆಕ್ಕಿಗರಾಗಿ ನೇಮಕಗೊಳ್ಳುವ ಅಭ್ಯರ್ಥಿಗಳು ಮಾಸಿಕ ವೇತನ ಶ್ರೇಣಿ 21,400 ರಿಂದ 42,000 ವರೆಗೆ ಪಡೆಯುತ್ತಾರೆ. ಉದ್ಯೋಗಾಕಾಂಕ್ಷಿಗಳಿಗೆ ಕರ್ನಾಟಕ ಸರ್ಕಾರ ಶೀಘ್ರದಲ್ಲೇ ಸಿಹಿಸುದ್ದಿಯನ್ನ ನೀಡಲಿದೆ. ವಿವಿಧ

ಶೀಘ್ರವೇ ಗ್ರಾಮ ಲೆಕ್ಕಿಗರ ನೇಮಕಾತಿ ಆರಂಭ! ಹುದ್ದೆಗಳ ವಿವರ ಇಲ್ಲಿದೆ Read More »

ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರದಲ್ಲಿದೆ ಜಾಬ್ ಆಫರ್, ಉತ್ತಮ ಸಂಬಳ ಕೂಡ!

ಸಮಗ್ರ ಉದ್ಯೋಗ: ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 13 ಕನ್ಸಲ್ಟೆಂಟ್ ಹುದ್ದೆಗಳು ಖಾಲಿ ಇದ್ದು, ಭರ್ತಿ ಮಾಡಲು ನೇಮಕಾತಿ ನಡೆಸಲಾಗುತ್ತದೆ. ಆಸಕ್ತ ಅಭ್ಯರ್ಥಿಗಳು ಈ ಕೂಡಲೇ ಅರ್ಜಿ ಸಲ್ಲಿಸಿ. ಬೆಂಗಳೂರಿನಲ್ಲಿ ಉದ್ಯೋಗ ಹುಡುಕುತ್ತಿರುವವರು ಈ ಹುದ್ದೆಗೆ ಅರ್ಜಿ ಹಾಕಬಹುದು. ಫೆಬ್ರವರಿ 24, 2024 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಆಸಕ್ತರು ಆಫ್​ಲೈನ್ ಮೂಲಕ ಅರ್ಜಿ ಹಾಕಿ. ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ

ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರದಲ್ಲಿದೆ ಜಾಬ್ ಆಫರ್, ಉತ್ತಮ ಸಂಬಳ ಕೂಡ! Read More »