ರಾಜ್ಹ ಸಚಿವ ಸಂಪುಟ ವಿಸ್ತರಣೆ ಮತ್ತೆ ಮುಂದೂಡಿಕೆ
ಸಮಗ್ರ ನ್ಯೂಸ್: ರಾಜ್ಯ ರಾಜಕೀಯದಲ್ಲಿ ತೀವ್ರ ಕುತೂಹಲ ಮೂಡಿಸಿದ್ದ ಸಚಿವ ಸಂಪುಟ ವಿಸ್ತರಣೆ ಹಾಗೂ ಪುನಾರಚನೆ ಪ್ರಕ್ರಿಯೆ ಮತ್ತೆ ಮುಂದೂಡಲ್ಪಟ್ಟಿದೆ. ಕಾಂಗ್ರೆಸ್ ಅಧಿನಾಯಕ ರಾಹುಲ್ ಗಾಂಧಿ ಅವರಿಂದ ನೂತನ ಸಚಿವರ ಅಂತಿಮ ಪಟ್ಟಿಗೆ ಅನುಮೋದನೆ ದೊರೆಯದ ಹಿನ್ನೆಲೆಯಲ್ಲಿ, ಇಂದು ನಡೆಯಬೇಕಿದ್ದ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮ ತಾತ್ಕಾಲಿಕವಾಗಿ ವಿಳಂಬವಾಗಿದೆ. ರಾಜಭವನದ ‘ಲೋಕಭವನ’ದಲ್ಲಿ ನೂತನ ಸಚಿವರ ಪ್ರಮಾಣವಚನ ಸಮಾರಂಭ ನಡೆಯಲಿದೆ ಎಂಬ ವದಂತಿಗಳು ಬಲವಾಗಿದ್ದವು. ಈ ಕುರಿತು ಸಿಎಂ ಡಿ.ಕೆ. ಶಿವಕುಮಾರ್ ಅವರು ರಾಜ್ಯಪಾಲರ ಅನುಮತಿಗೂ ಮನವಿ ಮಾಡಿದ್ದರು. ಆದರೆ, […]
ರಾಜ್ಹ ಸಚಿವ ಸಂಪುಟ ವಿಸ್ತರಣೆ ಮತ್ತೆ ಮುಂದೂಡಿಕೆ Read More »










