ರಾಜಕೀಯ

ರಾಜ್ಹ ಸಚಿವ ಸಂಪುಟ ವಿಸ್ತರಣೆ ಮತ್ತೆ ಮುಂದೂಡಿಕೆ

ಸಮಗ್ರ ನ್ಯೂಸ್: ರಾಜ್ಯ ರಾಜಕೀಯದಲ್ಲಿ ತೀವ್ರ ಕುತೂಹಲ ಮೂಡಿಸಿದ್ದ ಸಚಿವ ಸಂಪುಟ ವಿಸ್ತರಣೆ ಹಾಗೂ ಪುನಾರಚನೆ ಪ್ರಕ್ರಿಯೆ ಮತ್ತೆ ಮುಂದೂಡಲ್ಪಟ್ಟಿದೆ.‌ ಕಾಂಗ್ರೆಸ್ ಅಧಿನಾಯಕ ರಾಹುಲ್ ಗಾಂಧಿ ಅವರಿಂದ ನೂತನ ಸಚಿವರ ಅಂತಿಮ ಪಟ್ಟಿಗೆ ಅನುಮೋದನೆ ದೊರೆಯದ ಹಿನ್ನೆಲೆಯಲ್ಲಿ, ಇಂದು ನಡೆಯಬೇಕಿದ್ದ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮ ತಾತ್ಕಾಲಿಕವಾಗಿ ವಿಳಂಬವಾಗಿದೆ. ರಾಜಭವನದ ‘ಲೋಕಭವನ’ದಲ್ಲಿ ನೂತನ ಸಚಿವರ ಪ್ರಮಾಣವಚನ ಸಮಾರಂಭ ನಡೆಯಲಿದೆ ಎಂಬ ವದಂತಿಗಳು ಬಲವಾಗಿದ್ದವು. ಈ ಕುರಿತು ಸಿಎಂ ಡಿ.ಕೆ. ಶಿವಕುಮಾರ್ ಅವರು ರಾಜ್ಯಪಾಲರ ಅನುಮತಿಗೂ ಮನವಿ ಮಾಡಿದ್ದರು. ಆದರೆ, […]

ರಾಜ್ಹ ಸಚಿವ ಸಂಪುಟ ವಿಸ್ತರಣೆ ಮತ್ತೆ ಮುಂದೂಡಿಕೆ Read More »

ಕೇಂದ್ರ ಸಚಿವ ಸಂಪುಟ ಪುನರ್ ರಚನೆ ಫಿಕ್ಸ್| ಅಮಿತ್ ಶಾ ಗೆ ಉಪಪ್ರಧಾನಿ‌ ಪಟ್ಟ!?

ಸಮಗ್ರ ನ್ಯೂಸ್: ದೇಶದ ಪ್ರಮುಖ ರಾಜ್ಯಗಳಾದ ಉತ್ತರ ಪ್ರದೇಶ ಮತ್ತು ಪಂಜಾಬ್ ವಿಧಾನಸಭಾ ಚುನಾವಣೆಗಳು ಸಮೀಪಿಸುತ್ತಿರುವ ಬೆನ್ನಲ್ಲೇ, ಕೇಂದ್ರ ಸರ್ಕಾರದಲ್ಲಿ ಭಾರಿ ರಾಜಕೀಯ ಬದಲಾವಣೆಗೆ ವೇದಿಕೆ ಸಿದ್ಧವಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಸಚಿವ ಸಂಪುಟವನ್ನು ಪುನಾರಚನೆ ಮಾಡಲು ಮತ್ತು ಪ್ರಮುಖ ಖಾತೆಗಳನ್ನು ಮರುಹಂಚಿಕೆ ಮಾಡಲು ನಿರ್ಧರಿಸಿದ್ದಾರೆ ಎನ್ನಲಾಗಿದ್ದು, ಈ ಕುರಿತು ದೆಹಲಿಯ ರಾಜಕೀಯ ವಲಯದಲ್ಲಿ ಈಗ ತೀವ್ರ ಚರ್ಚೆಗಳು ಹಾಗೂ ಊಹಾಪೋಹಗಳು ಆರಂಭವಾಗಿವೆ. ಮುಂಬರುವ ಸಂಸತ್ತಿನ ಮುಂಗಾರು ಅಧಿವೇಶನ ಆರಂಭವಾಗುವುದಕ್ಕೂ ಮುನ್ನವೇ ಈ ಇಡೀ

ಕೇಂದ್ರ ಸಚಿವ ಸಂಪುಟ ಪುನರ್ ರಚನೆ ಫಿಕ್ಸ್| ಅಮಿತ್ ಶಾ ಗೆ ಉಪಪ್ರಧಾನಿ‌ ಪಟ್ಟ!? Read More »

ಜು.12ರೊಳಗೆ ರಾಜ್ಯ ಸಚಿವ ಸಂಪುಟ ವಿಸ್ತರಣೆ ಸಾಧ್ಯತೆ

ಸಮಗ್ರ ನ್ಯೂಸ್: ರಾಜ್ಯ ರಾಜಕಾರಣದಲ್ಲಿ ಮತ್ತೊಮ್ಮೆ ಸಚಿವ ಸಂಪುಟ ವಿಸ್ತರಣೆಯ ಸಂಚಲನ ಶುರುವಾಗಿದೆ. ಎಲ್ಲವೂ ಅಂದುಕೊಂಡಂತೆ ನಡೆದರೆ ಇದೇ ಜುಲೈ 10 ಅಥವಾ 12ರೊಳಗಾಗಿ ರಾಜ್ಯ ಸಚಿವ ಸಂಪುಟ ವಿಸ್ತರಣೆ ಆಗುವ ಎಲ್ಲಾ ಸಾಧ್ಯತೆಗಳು ಇವೆ ಎಂದು ಬಲ್ಲ ಮೂಲಗಳಿಂದ ತಿಳಿದುಬಂದಿದೆ. ಕಾಂಗ್ರೆಸ್ ಹೈಕಮಾಂಡ್ ನಾಯಕರೊಂದಿಗೆ ಅಂತಿಮ ಸುತ್ತಿನ ಚರ್ಚೆ ನಡೆಸಿ, ಸಚಿವ ಸ್ಥಾನ ವಂಚಿತರಾಗಿರುವ ಅತೃಪ್ತ ನಾಯಕರನ್ನು ಸಮಾಧಾನ ಪಡಿಸಲು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸದ್ಯದಲ್ಲೇ ದೆಹಲಿಯತ್ತ ಪ್ರಯಾಣ ಬೆಳೆಸಲಿದ್ದಾರೆ. ಹೈಕಮಾಂಡ್‌ ನಾಯಕರಾದ ರಾಹುಲ್

ಜು.12ರೊಳಗೆ ರಾಜ್ಯ ಸಚಿವ ಸಂಪುಟ ವಿಸ್ತರಣೆ ಸಾಧ್ಯತೆ Read More »

30 ದಿನ‌ ಜೈಲಿನಲ್ಲಿದ್ದರೆ ಪ್ರಧಾನಿ, ಸಿಎಂ ಸ್ಥಾನಕ್ಕೆ ಕುತ್ತು| ಹೊಸ ಮಸೂದೆ ಮಂಡನೆಗೆ ಸಿದ್ಧತೆ ನಡೆಸಿರುವ ಕೇಂದ್ರ

ಸಮಗ್ರ ನ್ಯೂಸ್: ಭ್ರಷ್ಟಾಚಾರ ಅಥವಾ ಕ್ರಿಮಿನಲ್ ಪ್ರಕರಣಗಳಲ್ಲಿ ಸಿಲುಕಿ ಜೈಲು ಪಾಲಾಗುವ ಉನ್ನತ ಹುದ್ದೆಯಲ್ಲಿರುವವರಿಗೆ ಕೇಂದ್ರ ಸರ್ಕಾರ ಬಿಗ್ ಶಾಕ್ ನೀಡಲು ಮುಂದಾಗಿದೆ. ಯಾವುದೇ ಸಚಿವರು, ಮುಖ್ಯಮಂತ್ರಿ ಅಥವಾ ಪ್ರಧಾನ ಮಂತ್ರಿ ಸತತ 30 ದಿನಗಳ ಕಾಲ ಬಂಧನದಲ್ಲಿದ್ದರೆ, ಅವರು ಸ್ವಯಂಚಾಲಿತವಾಗಿ ತಮ್ಮ ಸ್ಥಾನವನ್ನು ಕಳೆದುಕೊಳ್ಳುವಂತಹ ಮಹತ್ವದ ಮಸೂದೆಯನ್ನು ಸಂಸತ್ತಿನ ಮುಂಬರುವ ಮಳೆಗಾಲದ ಅಧಿವೇಶನದಲ್ಲಿ ಮಂಡಿಸಲು ಕೇಂದ್ರ ಸಿದ್ಧತೆ ನಡೆಸಿದೆ. ಸಂವಿಧಾನದ 130ನೇ ತಿದ್ದುಪಡಿ ಮಸೂದೆಯ ಅಡಿಯಲ್ಲಿ ಈ ಹೊಸ ನಿಯಮವನ್ನು ತರಲಾಗುತ್ತಿದೆ. ಗಂಭೀರ ಕ್ರಿಮಿನಲ್ ಆರೋಪ

30 ದಿನ‌ ಜೈಲಿನಲ್ಲಿದ್ದರೆ ಪ್ರಧಾನಿ, ಸಿಎಂ ಸ್ಥಾನಕ್ಕೆ ಕುತ್ತು| ಹೊಸ ಮಸೂದೆ ಮಂಡನೆಗೆ ಸಿದ್ಧತೆ ನಡೆಸಿರುವ ಕೇಂದ್ರ Read More »

ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯರಿಂದ ಖಾಸಗಿ ಶಿಕ್ಷಣ ಸಂಸ್ಥೆಗೆ ಸರ್ಕಾರದ ಅನುದಾನ ಬಳಕೆ| ಕಡಬ ಕಾಂಗ್ರೆಸ್ ನಿಂದ ಗಂಭೀರ ಆರೋಪ

ಸಮಗ್ರ ನ್ಯೂಸ್: ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ ಅವರಿಗೆ ರಾಜ್ಯ ಸರ್ಕಾರದಿಂದ ಮಂಜೂರಾದ ವಿವಿಧ ಅಭಿವೃದ್ಧಿ ಕಾಮಗಾರಿಗಳ 25 ಕೋಟಿ ರೂಪಾಯಿ ಅನುದಾನದ ಹಂಚಿಕೆಯಲ್ಲಿ ಅಕ್ರಮ ಹಾಗೂ ರಾಜಕೀಯ ಪಕ್ಷಪಾತ ನಡೆದಿದೆ ಎಂದು ಕಡಬ ಬ್ಲಾಕ್ ಕಾಂಗ್ರೆಸ್ ಗಂಭೀರ ಆರೋಪ ಮಾಡಿದೆ. ಈ ಕುರಿತು ಸಮಗ್ರ ತನಿಖೆ ನಡೆಸುವಂತೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿದೆ. ಕಡಬದಲ್ಲಿ ನಡೆದ ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಕಡಬ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಭಿಲಾಷ್ ಪಿ.ಕೆ, ಸುಳ್ಯ ಶಾಸಕರ ವಿವೇಚನಾ ಅನುದಾನವನ್ನು ಕ್ಷೇತ್ರದ

ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯರಿಂದ ಖಾಸಗಿ ಶಿಕ್ಷಣ ಸಂಸ್ಥೆಗೆ ಸರ್ಕಾರದ ಅನುದಾನ ಬಳಕೆ| ಕಡಬ ಕಾಂಗ್ರೆಸ್ ನಿಂದ ಗಂಭೀರ ಆರೋಪ Read More »

ಮೊದಲ ಟಾಸ್ಕ್ ನಲ್ಲೇ ಪಾಸ್ ಆದ ಸಿಎಂ ಡಿಕೆಶಿ| ಪರಿಷತ್ ಚುನಾವಣೆಯಲ್ಲಿ ಐದು ಸ್ಥಾನ ಗೆದ್ದ ಕಾಂಗ್ರೆಸ್| 2 ಸ್ಥಾನಕ್ಕೆ ತೃಪ್ತಿಪಟ್ಟ ಬಿಜೆಪಿ; ಸೊನ್ನೆ ಸುತ್ತಿದ ಜೆಡಿಎಸ್

ಸಮಗ್ರ ನ್ಯೂಸ್: ಮುಖ್ಯಮಂತ್ರಿಯಾದ ಬಳಿಕ ಮೊದಲ ಟಾಸ್ಕ್ ನಲ್ಲೇ ಡಿ.ಕೆ.ಶಿವಕುಮಾರ್ ಗೆದ್ದು ಬೀಗಿದ್ದಾರೆ. ಮೈತ್ರಿ ಶಾಸಕರಿಂದ ಅಡ್ಡ ಮತದಾನ ಮಾಡಿಸಿ ಚೆಕ್ ಮೇಟ್ ನೀಡಿದ್ದಾರೆ. ಕಾಂಗ್ರೆಸ್ ಶಾಸಕರನ್ನು ಸ್ಥಳೀಯಲು ಯತ್ನಿಸಿದ ದೋಸ್ತಿಗೆ ಕೌಂಟರ್ ಕೊಟ್ಟಿದ್ದಾರೆ. ಬಿಜೆಪಿ ಶಾಸಕರಿಂದ ಕಾಂಗ್ರೆಸ್ ಪರವಾಗಿ ಅಡ್ಡ ಮತದಾನ ನಡೆದಿದೆ. ಕಾಂಗ್ರೆಸ್ ಪರ ಬಿಜೆಪಿ, ಜೆಡಿಎಸ್ ನ 11 ಶಾಸಕರು ಮತ ಹಾಕಿದ್ದಾರೆ. ಮೈತ್ರಿ ಶಾಸಕರಿಂದ ಅಡ್ಡ ಮತದಾನ ಹಾಕಿಸಿ ಸಿಎಂ ಚೆಕ್ ಮೇಟ್ ಇಟ್ಟಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗಳ ಪರ 11 ಶಾಸಕರು

ಮೊದಲ ಟಾಸ್ಕ್ ನಲ್ಲೇ ಪಾಸ್ ಆದ ಸಿಎಂ ಡಿಕೆಶಿ| ಪರಿಷತ್ ಚುನಾವಣೆಯಲ್ಲಿ ಐದು ಸ್ಥಾನ ಗೆದ್ದ ಕಾಂಗ್ರೆಸ್| 2 ಸ್ಥಾನಕ್ಕೆ ತೃಪ್ತಿಪಟ್ಟ ಬಿಜೆಪಿ; ಸೊನ್ನೆ ಸುತ್ತಿದ ಜೆಡಿಎಸ್ Read More »

ಸಂಘದ ಲೆಕ್ಕ ಕೇಳಿದರೆ ಹಿಂದೂ ವಿರೋಧಿಯೇ? ಶ್ರೀರಾಮನೇ ಲೆಕ್ಕ ಕೊಡುವಾಗ ಇವರಿಗೇನು ಕಷ್ಟ? ಪ್ರಿಯಾಂಕ್ ಖರ್ಗೆ ಖಡಕ್ ಪ್ರಶ್ನೆ

ಸಮಗ್ರ ನ್ಯೂಸ್: ರಾಷ್ಟ್ರೀಯ ಸ್ವಯಂಸೇವಕ ಸಂಘದ ಆರ್ಥಿಕ ವ್ಯವಹಾರಗಳ ಬಗ್ಗೆ ಲೆಕ್ಕ ಕೇಳಿರುವ ಸಚಿವ ಪ್ರಿಯಾಂಕ್ ಖರ್ಗೆ ಅವರು ಈಗ ಬಿಜೆಪಿ ನಾಯಕರ ಟೀಕೆಗಳಿಗೆ ತೀಕ್ಷ್ಣವಾಗಿ ತಿರುಗೇಟು ನೀಡಿದ್ದಾರೆ. ನಾನು ಕೇಳುತ್ತಿರುವುದು ಸಂಘದ ಲೆಕ್ಕವೇ ಹೊರತು ಹಿಂದೂ ಧರ್ಮದ ಲೆಕ್ಕವಲ್ಲ ಎಂದು ಸ್ಪಷ್ಟಪಡಿಸಿರುವ ಅವರು, ಜವಾಬ್ದಾರಿಯುತ ಸ್ಥಾನದಲ್ಲಿರುವವರು ಪಾರದರ್ಶಕತೆ ಬಯಸುವುದರಲ್ಲಿ ತಪ್ಪೇನಿದೆ ಎಂದು ಪ್ರಶ್ನಿಸಿದ್ದಾರೆ. ನಮ್ಮ ದೇಶದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆಯಿದೆ. ಇಲ್ಲಿ ಸಫಾಯಿ ಕರ್ಮಚಾರಿಗಳಿಂದ ಹಿಡಿದು ಉನ್ನತ ಅಧಿಕಾರಿಗಳವರೆಗೆ ಪ್ರತಿಯೊಬ್ಬರಿಗೂ ಲೆಕ್ಕವಿದೆ. ಪ್ರತಿದಿನ ನೂರಾರು ಶಾಖೆಗಳನ್ನು ನಡೆಸುವ,

ಸಂಘದ ಲೆಕ್ಕ ಕೇಳಿದರೆ ಹಿಂದೂ ವಿರೋಧಿಯೇ? ಶ್ರೀರಾಮನೇ ಲೆಕ್ಕ ಕೊಡುವಾಗ ಇವರಿಗೇನು ಕಷ್ಟ? ಪ್ರಿಯಾಂಕ್ ಖರ್ಗೆ ಖಡಕ್ ಪ್ರಶ್ನೆ Read More »

ತಮಿಳುನಾಡು ಸಿಎಂ ವಿಜಯ್ ಜೋಸೆಫ್ ಕೊಲ್ಲೂರು ಭೇಟಿ| ದೇವಿಗೆ ಬೆಳ್ಳಿ ಖಡ್ಗ ಕಾಣಿಕೆ

ಸಮಗ್ರ ನ್ಯೂಸ್: ಕೊಲ್ಲೂರು ಮೂಕಾಂಬಿಕೆ ದೇವಿ ದರ್ಶನ ಪಡೆದ ತಮಿಳುನಾಡು ಮುಖ್ಯಮಂತ್ರಿ ಜೊಸೆಫ್ ವಿಜಯ್ ದೇವಿಗೆ ಬೆಳ್ಳಿ ಖಡ್ಗ ಕಾಣಿಕೆ ನೀಡಿದ್ದಾರೆ. ದೇಗುಲದಲ್ಲಿ ಸರಿಸುಮಾರು 30 ನಿಮಿಷಗಳ ಕಾಲ ಕಳೆದ ಜೊಸೆಫ್ ವಿಜಯ್ ಬಳಿಕ ಹೊರಬಂದು ಅಭಿಮಾನಿಗಳತ್ತ ಕೈಬೀಸಿ ತೆರಳಿದ್ದಾರೆ. ಕೊಲ್ಲೂರು ಮೂಕಾಂಬಿಕೆ ದೇವಿ ದರ್ಶನ ಪಡೆದ ತಮಿಳುನಾಡು ಮುಖ್ಯಮಂತ್ರಿ ಜೊಸೆಫ್ ವಿಜಯ್ ದೇವಿಗೆ ಬೆಳ್ಳಿ ಖಡ್ಗ ಕಾಣಿಕೆ ನೀಡಿದ್ದಾರೆ. ದೇಗುಲದಲ್ಲಿ ಸರಿಸುಮಾರು 30 ನಿಮಿಷಗಳ ಕಾಲ ಕಳೆದ ಜೊಸೆಫ್ ವಿಜಯ್ ಬಳಿಕ ಹೊರಬಂದು ಅಭಿಮಾನಿಗಳತ್ತ ಕೈಬೀಸಿ

ತಮಿಳುನಾಡು ಸಿಎಂ ವಿಜಯ್ ಜೋಸೆಫ್ ಕೊಲ್ಲೂರು ಭೇಟಿ| ದೇವಿಗೆ ಬೆಳ್ಳಿ ಖಡ್ಗ ಕಾಣಿಕೆ Read More »

ಭಾರತದ ಇತಿಹಾಸದಲ್ಲಿ ದೀರ್ಘಾವಧಿ ಪೂರೈಸಿದ ಪ್ರಧಾನಿ ಮೋದಿ| ವಿಶ್ವದೆಲ್ಲೆಡೆಯಿಂದ ಅಭಿನಂದ‌ನೆಯ ಮಹಾಪೂರ

ಸಮಗ್ರ ನ್ಯೂಸ್: ಭಾರತದ ರಾಜಕೀಯ ಇತಿಹಾಸದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಹೊಸದೊಂದು ಐತಿಹಾಸಿಕ ಮೈಲಿಗಲ್ಲು ಸ್ಥಾಪಿಸಿದ್ದಾರೆ. ದೇಶದಲ್ಲಿ ಅತಿ ಹೆಚ್ಚು ದಿನಗಳ ಕಾಲ ಸತತವಾಗಿ ಅಧಿಕಾರ ನಡೆಸಿದ ಪ್ರಜಾಸತ್ತಾತ್ಮಕ ಚುನಾಯಿತ ಪ್ರಧಾನಿ ಎಂಬ ಹೆಗ್ಗಳಿಕೆಗೆ ಅವರು ಪಾತ್ರರಾಗಿದ್ದಾರೆ. ಇದರೊಂದಿಗೆ ಭಾರತದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು (Jawaharlal Nehru) ಅವರ ಹೆಸರಿನಲ್ಲಿದ್ದ ಸುದೀರ್ಘ ಅವಧಿಯ ದಾಖಲೆಯನ್ನು ಮೋದಿ ಅವರು ಹಿಂದಿಕ್ಕಿದ್ದಾರೆ. ಈ ಐತಿಹಾಸಿಕ ಸಾಧನೆಗೆ ವಿಶ್ವದ ಹಲವು ದೇಶಗಳ ನಾಯಕರು ಪ್ರಧಾನಿ ಮೋದಿಯವರ ನಾಯಕತ್ವವನ್ನು ಮುಕ್ತಕಂಠದಿಂದ

ಭಾರತದ ಇತಿಹಾಸದಲ್ಲಿ ದೀರ್ಘಾವಧಿ ಪೂರೈಸಿದ ಪ್ರಧಾನಿ ಮೋದಿ| ವಿಶ್ವದೆಲ್ಲೆಡೆಯಿಂದ ಅಭಿನಂದ‌ನೆಯ ಮಹಾಪೂರ Read More »

ಸಚಿವ ಸ್ಥಾನಕ್ಕೆ ರಾಮಲಿಂಗಾರೆಡ್ಡಿ ರಾಜೀನಾಮೆ

ಸಮಗ್ರ ನ್ಯೂಸ್: ನೂತನ ಸಿಎಂ ಡಿ.ಕೆ ಶಿವಕುಮಾರ್ ಸಂಪುಟದ ಸಚಿವರಿಗೆ ಖಾತೆಗಳ ಹಂಚಿಕೆಯಾದ ಬೆನ್ನಲ್ಲೇ ಸಚಿವರಲ್ಲಿ ಅಸಮಾಧಾನ ಸ್ಫೋಟಗೊಂಡಿದೆ. ಬೆಂಗಳೂರು ನಗರಾಭಿವೃದ್ಧಿ ಖಾತೆ ಸಿಗದ ಕಾರಣ, ರಾಮಲಿಂಗಾ ರೆಡ್ಡಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಡಿ.ಕೆ.ಶಿವಕುಮಾರ್ ನೂತನ ಮುಖ್ಯಮಂತ್ರಿಯಾಗಿ ಸರ್ಕಾರ ರಚನೆಯಾದ ಕೇವಲ 48 ಗಂಟೆಗಳಲ್ಲಿಯೇ ಸಚಿವರೊಬ್ಬರು ಪದತ್ಯಾಗ ಮಾಡಿದ್ದು, ನಗರಾಭಿವೃದ್ಧಿ ಖಾತೆ ಸಗದಿದ್ದಕ್ಕೆ ಅಸಮಾಧಾನಗೊಂಡು ಸಚಿವ ಸ್ಥಾನಕ್ಕೆ ರಾಮಲಿಂಗಾರೆಡ್ದಿ ರಾಜೀನಾಮೆ ನೀಡಿದ್ದಾರೆ. ಬೆಂಗಳೂರಿನ ಕೋರಮಂಗಲದ ಕಚೇರಿಯಲ್ಲಿ ರಾಮಲಿಂಗಾರೆಡ್ಡಿ ರಾಜೀನಾಮೆ ಪತ್ರಕ್ಕೆ ಸಹಿ

ಸಚಿವ ಸ್ಥಾನಕ್ಕೆ ರಾಮಲಿಂಗಾರೆಡ್ಡಿ ರಾಜೀನಾಮೆ Read More »