ಸಚಿವ ಅಂಗಾರರು ಬಿಜೆಪಿಗೆ ಓಟು ನೀಡಿದವರಿಗಷ್ಟೇ ಶಿಫಾರಸು ಮಾಡ್ತಾರಂತೆ!?| ಸರ್ಕಾರಿ ಯೋಜನೆ ಪಡೆದುಕೊಳ್ಳಲು ಆತ ಬಿಜೆಪಿ ಕಾರ್ಯಕರ್ತನಾಗಿರಬೇಕು!!
ಸಮಗ್ರ ನ್ಯೂಸ್: ಕೆಲವೊಂದು ಸರ್ಕಾರಿ ಅನುದಾನಗಳನ್ನು ಪಡೆದುಕೊಳ್ಳಲು ಸ್ಥಳೀಯ ಶಾಸಕರ ಶಿಫಾರಸ್ಸು ಅಗತ್ಯ ಬೇಕಾಗಿರುತ್ತದೆ. ಹಾಗಾಗಿ ಬಡಜನರು ಯೋಜನೆಗಳ ಅನುದಾನಕ್ಕಾಗಿ ಕ್ಷೇತ್ರದ ಶಾಸಕರ ಕಚೇರಿ ಬಾಗಿಲು ತಟ್ಟುವುದು ಸಾಮಾನ್ಯ. ಆದರೆ ಸಂವಿಧಾನಾತ್ಮಕವಾಗಿ ಆಯ್ಕೆಯಾದ ಶಾಸಕರು ತಮ್ಮ ಪಕ್ಷದ ಕಾರ್ಯಕರ್ತರಿಗಷ್ಟೇ ಶಿಫಾರಸ್ಸು ಮಾಡ್ತಾರೆ ಅಂದ್ರೆ ನಂಬ್ತೀರಾ? ನೀವು ನಂಬಲೇಬೇಕು. ನಮ್ಮ ಸುಳ್ಯ ಶಾಸಕರು ಹಾಗೂ ಪ್ರಸ್ತುತ ಬಂದರು ಮತ್ತು ಮೀನುಗಾರಿಕಾ ಸಚಿವರಾಗಿರುವ ಎಸ್.ಅಂಗಾರರು ಮಾತ್ರ ಬಿಜೆಪಿ ಕಾರ್ಯಕರ್ತ ಅಥವಾ ಆ ಪಕ್ಷಕ್ಕೆ ಓಟು ಹಾಕಿದವರಿಗಷ್ಟೇ ಯಾವುದೇ ಅನುದಾನಕ್ಕೆ ಶಿಫಾರಸ್ಸು […]










