ಮಹಾರಾಷ್ಟ್ರದ ರಾಜಕೀಯ ಬಿಕ್ಕಟ್ಟು| ಫೀಲ್ಡಿಗಿಳಿದ ಠಾಕ್ರೆ ಪತ್ನಿ| ಜಡೆಗಳಿಂದ ಜಗಳ ಮುಗಿಯುವುದೇ?
ಸಮಗ್ರ ನ್ಯೂಸ್: ಮಹಾರಾಷ್ಟ್ರದಲ್ಲಿ ನಡೆಯುತ್ತಿರುವ ರಾಜಕೀಯ ಬಿಕ್ಕಟ್ಟಿನ ನಡುವೆಯೇ ಹೊಸ ಟ್ವಿಸ್ಟ್ ಒಂದು ಹೊರಬಿದ್ದಿದೆ. ಮೂಲಗಳ ಪ್ರಕಾರ ಬಂಡಾಯ ಶಾಸಕರ ಮನವೊಲಿಸಲು ಶಿವಸೇನೆ ಶತಪ್ರಯತ್ನ ನಡೆಸುತ್ತಿದೆ. ಇದರ ನಡುವೆ ಶಿವಸೇನೆಯ ಹಿರಿಯ ನಾಯಕರ ನಂತರ ಇದೀಗ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರ ಪತ್ನಿ ಶಾಸಕರ ಮನವೊಲಿಸಲು ಹರಸಾಹಸ ಪಡುತ್ತಿದ್ದಾರೆ ಎಂದು ತಿಳಿದುಬಂದಿದೆ. ಉದ್ಧವ್ ಠಾಕ್ರೆ ಪತ್ನಿ ರಶ್ಮಿ ಠಾಕ್ರೆ ಶಾಸಕರನ್ನು ವಾಪಸ್ ಪಕ್ಷಕ್ಕೆ ಕರೆತರಲು ವಿಶೇಷ ಯೋಜನೆ ರೂಪಿಸಿದ್ದಾರೆ. ಮಾಹಿತಿ ಪ್ರಕಾರ, ಸಿಎಂ ಉದ್ಧವ್ ಠಾಕ್ರೆ ಅವರ […]
ಮಹಾರಾಷ್ಟ್ರದ ರಾಜಕೀಯ ಬಿಕ್ಕಟ್ಟು| ಫೀಲ್ಡಿಗಿಳಿದ ಠಾಕ್ರೆ ಪತ್ನಿ| ಜಡೆಗಳಿಂದ ಜಗಳ ಮುಗಿಯುವುದೇ? Read More »










