ರಾಜಕೀಯ

ಪ್ರವೀಣ್ ಹತ್ಯೆ ಹಿನ್ನಲೆ| ಜನೋತ್ಸವ ಸಮಾವೇಶ ರದ್ದುಗೊಳಿಸಿದ ರಾಜ್ಯ ಸರ್ಕಾರ

ಸಮಗ್ರ ನ್ಯೂಸ್: ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿ ಆಗಿ ಒಂದು ವರ್ಷ ಪೂರ್ಣಗೊಂಡಿದ್ದು, ವರ್ಷಾಚರಣೆ ನಿಮಿತ್ತ ಹಮ್ಮಿಕೊಂಡಿದ್ದ ಜನೋತ್ಸವ ಸಮಾವೇಶವನ್ನು ರದ್ದುಗೊಳಿಸಲಾಗಿದೆ. ತಡರಾತ್ರಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ 12.30 ಕ್ಕೆ ತುರ್ತು ಸುದ್ದಿಗೋಷ್ಠಿ ನಡೆಸಿ ಈ ವಿಷಯ ಪ್ರಕಟಿಸಿದ್ದಾರೆ. ಪ್ರವೀಣ್ ಹತ್ಯೆ ನನಗೆ ನೋವು ಹಾಗೂ ಸಂಕಟ ತಂದಿದ್ದು, ಮನಸ್ಸಿಗೆ ತುಂಬಾ ಘಾಸಿಯಾಗಿರುವುದರಿಂದ ದೊಡ್ಡಬಳ್ಳಾಪುರದಲ್ಲಿ ಬಿಜೆಪಿ ಜನೋತ್ಸವ ಕಾರ್ಯಕ್ರಮವನ್ನು ರದ್ದುಪಡಿಸಲಾಗಿದೆ. ಸರ್ಕಾರದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ವರ್ಷಾಚರಣೆಯನ್ನು ರದ್ದುಗೊಳಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ. ದಕ್ಷಿಣ ಕನ್ನಡದಲ್ಲಿ ಬಿಜೆಪಿ ಯುವ ಮುಖಂಡ […]

ಪ್ರವೀಣ್ ಹತ್ಯೆ ಹಿನ್ನಲೆ| ಜನೋತ್ಸವ ಸಮಾವೇಶ ರದ್ದುಗೊಳಿಸಿದ ರಾಜ್ಯ ಸರ್ಕಾರ Read More »

“ಪಕ್ಷಕ್ಕಿಂತ ಹಿಂದುತ್ವ ಮುಖ್ಯ, ಬಿಜೆಪಿ ನಪುಂಸಕ ನಾಯಕರಿಂದ ಕಠಿಣ ಕ್ರಮದ ಮಾತು ಮಾತ್ರ” ಬಿಜೆಪಿ ಯುವಮೋರ್ಚಾ ಸ್ಥಾನಕ್ಕೆ ರಾಜೀನಾಮೆ ನೀಡಿದ ಯುವ ಮುಂದಾಳು ಚಂದ್ರಹಾಸ ಈಶ್ವರಮಂಗಲ

ಸಮಗ್ರ ನ್ಯೂಸ್: “ಪಕ್ಷಕ್ಕಿಂತ ಹಿಂದುತ್ವ ಮುಖ್ಯ, ಬಿಜೆಪಿ ನಾಯಕರು ನಪುಂಸಕರು” ಎಂದು ಹೇಳಿರುವ ಬಿಜೆಪಿ ಯುವಮೋರ್ಚಾ ಮಂಡಲ ಕಾರ್ಯದರ್ಶಿ ಚಂದ್ರಹಾಸ ಈಶ್ವರಮಂಗಲ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. “ಪಕ್ಷಕ್ಕಿಂತ ಹಿಂದುತ್ವ ಮುಖ್ಯ, ಇನ್ನೆಷ್ಟು ಹೆಣಗಳು ಬೇಕು? ಸಾಮಾನ್ಯ ಕಾರ್ಯಕರ್ತರದ್ದು ಇಂದು ಪ್ರವೀಣ್ ನೆಟ್ಟಾರು ನಾಳೆ ನಾವು, ಇಷ್ಟೇ ಜೀವನ ನನಗೆ ಜೀವ ಬೆದರಿಕೆ‌ ಬಂದು ಸುಮಾರು ಆರು ತಿಂಗಳುಗಳೇ ಕಳೆದು ಹೋದರೂ ಕೂಡ ಇಲ್ಲಿಯವರೆಗೆ ಪೋಲೀಸ್ ಇಲಾಖೆಯವರಿಗೆ ಅಇಥಾಾ ನಮ್ಮ ಸರಕಾರಕ್ಕೆ ಕಂಡು ಹಿಡಿಯಲು ಸಾಧ್ಯವಾಗಿಲ್ಲ. ಇಂದು

“ಪಕ್ಷಕ್ಕಿಂತ ಹಿಂದುತ್ವ ಮುಖ್ಯ, ಬಿಜೆಪಿ ನಪುಂಸಕ ನಾಯಕರಿಂದ ಕಠಿಣ ಕ್ರಮದ ಮಾತು ಮಾತ್ರ” ಬಿಜೆಪಿ ಯುವಮೋರ್ಚಾ ಸ್ಥಾನಕ್ಕೆ ರಾಜೀನಾಮೆ ನೀಡಿದ ಯುವ ಮುಂದಾಳು ಚಂದ್ರಹಾಸ ಈಶ್ವರಮಂಗಲ Read More »

ಹುಸಿಯಾದ ಕಠಿಣ ಕ್ರಮದ ಭರವಸೆ| ರಾಜ್ಯಾದ್ಯಂತ ‌ಬಿಜೆಪಿ ಕಾರ್ಯಕರ್ತರ ರಾಜಿನಾಮೆ ಶುರು

ಸಮಗ್ರ ನ್ಯೂಸ್: ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿಯಲ್ಲಿ ರಾಜಿನಾಮೆ‌ ಟ್ರೆಂಡ್ ಶುರುವಾಗಿದೆ. ಯುವಮೋರ್ಚಾದ ಹಲವರು ರಾಜೀನಾಮೆ ನೀಡಲು ಶುರು ಮಾಡಿದ್ದಾರೆ. ತಮಗೆ ನೀಡಿದ ಜವಾಬ್ದಾರಿಗೆ ರಾಜೀನಾಮೆ ನೀಡುತ್ತಿದ್ದು, ‘ಜವಾಬ್ದಾರಿಗೆ ರಾಜೀನಾಮೆ’ ಹೆಸರಲ್ಲಿ ರಾಜೀನಾಮೆ ಪರ್ವ ಶುರುವಾಗಿದೆ. ಕಠಿಣ ಕ್ರಮದ ಹೇಳಿಕೆಗಷ್ಟೆ ಬಿಜೆಪಿ ಸರ್ಕಾರ ಇದೆ, ಕಾರ್ಯಕರ್ತರ ಜೀವದ ಜೊತೆ ಚೆಲ್ಲಾಟ ಆಡುತ್ತಿದ್ದಾರೆ. ವಾಜಪೇಯಿ, ಅಡ್ವಾಣಿ ಹೆಸರನ್ನು ಹಾಳು ಮಾಡಲಾಗುತ್ತಿದೆ‌,ಈಗಲಾದರೂ ಕಠಿಣ ಕ್ರಮ ಕೈಗೊಳ್ಳಿ ಎಂದು ಹಲವರ ರಾಜೀನಾಮೆ ನೀಡುತ್ತಿದ್ದಾರೆ.

ಹುಸಿಯಾದ ಕಠಿಣ ಕ್ರಮದ ಭರವಸೆ| ರಾಜ್ಯಾದ್ಯಂತ ‌ಬಿಜೆಪಿ ಕಾರ್ಯಕರ್ತರ ರಾಜಿನಾಮೆ ಶುರು Read More »

ಮಂಗಳೂರು: ಪ್ರವೀಣ್ ಹಂತಕರ ಪತ್ತೆಗೆ ಐದು ವಿಶೇಷ ತಂಡ ರಚನೆ

ಸಮಗ್ರ ನ್ಯೂಸ್: ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಹಂತಕರ ಪತ್ತೆಗೆ ಪೊಲೀಸರು ಐದು ವಿಶೇಷ ತಂಡಗಳನ್ನು ರಚಿಸಿದ್ದಾರೆ. ಆರೋಪಿಗಳ ಬೆನ್ನು ಹತ್ತಿ ಕೇರಳ, ಮಡಿಕೇರಿ, ಹಾಸನಕ್ಕೆ ಪೊಲೀಸರು ಮೂರು ತಂಡಗಳು ತೆರಳಿವೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರುಷಿಕೇಷ್ ಸೋನಾವಣೆ ಮಾಹಿತಿ ನೀಡಿದ್ದಾರೆ. ಕೊಲೆ ಆರೋಪಿಗಳಿಗಾಗಿ ಕೇರಳ ಗಡಿ ಪ್ರದೇಶ ಹಾಗೂ ಪುತ್ತೂರಿನ ಸುತ್ತಮುತ್ತ ನಾಕಾಬಂದಿ ಹಾಕಿ ವಾಹನಗಳನ್ನು ತಲಾಶ್ ಮಾಡಲಾಗುತ್ತಿದೆ. ಪ್ರವೀಣ್ ನೆಟ್ಟಾರು ಹತ್ಯೆಯ ನಂತರ ಸುಳ್ಯ ತಾಲ್ಲೂಕಿನ ಬೆಳ್ಳಾರೆ ಗ್ರಾಮದಲ್ಲಿ ಉದ್ವಿಗ್ನ

ಮಂಗಳೂರು: ಪ್ರವೀಣ್ ಹಂತಕರ ಪತ್ತೆಗೆ ಐದು ವಿಶೇಷ ತಂಡ ರಚನೆ Read More »

ದ.ಕ ಜಿಲ್ಲೆಯಲ್ಲಿ ಹಿಂದೂ ಕಾರ್ಯಕರ್ತನ ಹತ್ಯೆ ಪ್ರಕರಣ| “ಇನ್ನು ಸಹಿಸಲಸಾಧ್ಯ; ಕಠಿಣ ಶಿಕ್ಷೆ ಖಂಡಿತ” – ಸಿಎಂ ಬೊಮ್ಮಾಯಿ ಟ್ವೀಟ್

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆ ಸುಳ್ಯದ ನಮ್ಮ ಪಕ್ಷದ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಅವರ ಬರ್ಬರ ಹತ್ಯೆ ಖಂಡನೀಯ. ಇಂಥ ಹೇಯಕೃತ್ಯ ಎಸಗಿರುವ ದುಷ್ಕರ್ಮಿಗಳನ್ನು ಶೀಘ್ರವಾಗಿ ಬಂಧಿಸಿ ಕಾನೂನಿನ ಅಡಿಯಲ್ಲಿ ಶಿಕ್ಷಿಸಲಾಗುವುದು ಅಂತ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದ್ದಾರೆ. ಈ ಸಂಬಂಧ ಸಿಎಂ ಅವರ ಅಧಿಕೃತ ಟ್ವಿಟ್ಟರ್‌ ಖಾತೆಯಲ್ಲಿ ಬರೆದುಕೊಂಡಿರುವ ಬೊಮ್ಮಾಯಿ, ದಕ್ಷಿಣ ಕನ್ನಡ ಜಿಲ್ಲೆ ಸುಳ್ಯದ ನಮ್ಮ ಪಕ್ಷದ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಅವರ ಬರ್ಬರ ಹತ್ಯೆ ಖಂಡನೀಯ. ಇಂಥ ಹೇಯಕೃತ್ಯ ಎಸಗಿರುವ

ದ.ಕ ಜಿಲ್ಲೆಯಲ್ಲಿ ಹಿಂದೂ ಕಾರ್ಯಕರ್ತನ ಹತ್ಯೆ ಪ್ರಕರಣ| “ಇನ್ನು ಸಹಿಸಲಸಾಧ್ಯ; ಕಠಿಣ ಶಿಕ್ಷೆ ಖಂಡಿತ” – ಸಿಎಂ ಬೊಮ್ಮಾಯಿ ಟ್ವೀಟ್ Read More »

“ಎಂಕ್ ಗೊತ್ತುಜ್ಜಿ, ರಾಜ್ಯಾಧ್ಯಕ್ಷೆರೆನ್ ಕೇನ್ಲೆ” | ಮೀನುಗಾರಿಕೆ ನಿಗಮಕ್ಕೆ ಅಧ್ಯಕ್ಷರನ್ನು ನೇಮಿಸಿದ್ದು ಸಚಿವ ಅಂಗಾರರಿಗೆ ಗೊತ್ತೇ ಇಲ್ವಂತೆ! – ಆಡಿಯೋ ವೈರಲ್

ಸಮಗ್ರ ನ್ಯೂಸ್: ಕಳೆದ ಎರಡು ವಾರಗಳ ಹಿಂದೆ, 47 ನಿಗಮ ಮಂಡಳಿಗಳ ಅಧ್ಯಕ್ಷರ ನೇಮಕಾತಿಯನ್ನು ರಾಜ್ಯ ಸರ್ಕಾರ ವಾಪಸ್ ಮಾಡಿದ್ದು, ಇದೀಗ 20 ವಿವಿಧ ನಿಗಮ ಮಂಡಳಿಗಳಿಗೆ ಅಧ್ಯಕ್ಷರ ನೇಮಕಾತಿ ಮಾಡಿ ಆದೇಶವನ್ನು ಹೊರಡಿಸಿದೆ. ಇದರಲ್ಲಿ ಈಗ ಮೀನುಗಾರಿಕೆ ಅಭಿವೃದ್ದಿ ನಿಗಮದ ಅಧ್ಯಕ್ಷರ ಆಯ್ಕೆ ಸ್ವತಃ ಬಂದರು ಮತ್ತು ಮೀನುಗಾರಿಕಾ ಸಚಿವರಿಗೆ ಗೊತ್ತೇ ಇಲ್ವಂತೆ. ಹೀಗೆಂದು ಸ್ವತಃ ಸಚಿವ ಅಂಗಾರರು‌ ಹೇಳಿದ್ದಾರೆನ್ನಲಾದ ಆಡಿಯೋ ವೈರಲ್ ಆಗ್ತಿದೆ. ಮೀನುಗಾರಿಕಾ ಸಚಿವ ಅಂಗಾರರ ಬಳಿ ಮೊಗವೀರ ಮುಖಂಡ , ಬಿಜೆಪಿ

“ಎಂಕ್ ಗೊತ್ತುಜ್ಜಿ, ರಾಜ್ಯಾಧ್ಯಕ್ಷೆರೆನ್ ಕೇನ್ಲೆ” | ಮೀನುಗಾರಿಕೆ ನಿಗಮಕ್ಕೆ ಅಧ್ಯಕ್ಷರನ್ನು ನೇಮಿಸಿದ್ದು ಸಚಿವ ಅಂಗಾರರಿಗೆ ಗೊತ್ತೇ ಇಲ್ವಂತೆ! – ಆಡಿಯೋ ವೈರಲ್ Read More »

20 ನಿಗಮ ಮಂಡಳಿಗಳಿಗೆ ರಾಜ್ಯ ಸರ್ಕಾರದಿಂದ ಅಧ್ಯಕ್ಷರ ನೇಮಕ

ಸಮಗ್ರ ನ್ಯೂಸ್: ಕಳೆದ ಎರಡು ವಾರಗಳ ಹಿಂದೆ, 47 ನಿಗಮ ಮಂಡಳಿಗಳ ಅಧ್ಯಕ್ಷರ ನೇಮಕಾತಿಯನ್ನು ರಾಜ್ಯ ಸರ್ಕಾರ ವಾಪಸ್ ಮಾಡಿತ್ತು, ಆ ವೇಳೆಯಲ್ಲಿ, ಶಾಸಕರು, ಮಾಜಿ ಶಾಸಕರು ಅಧ್ಯಕ್ಷರಿರುವ ನಿಗಮ ಮಂಡಳಿ ಬಿಟ್ಟು ಉಳಿದ 22 ನಿಗಮ ಮಂಡಳಿಗಳ ಅಧ್ಯಕ್ಷರ ನೇಮಕಾತಿಯನ್ನು ವಾಪಸ್ ಮಾಡಲಾಗಿತ್ತು. ಇದೀಗ 20 ವಿವಿಧ ನಿಗಮ ಮಂಡಳಿಗಳಿಗೆ ಅಧ್ಯಕ್ಷರ ನೇಮಕಾತಿ ಮಾಡಿ ಆದೇಶವನ್ನು ಹೊರಡಿಸಿದೆ. ಯಾರಿಗೆ ಯಾವ ನಿಗಮದ ಅಧ್ಯಕ್ಷರ ನೇಮಕಾತಿಯನ್ನು ನೀಡಲಾಗಿದೆ ಎನ್ನುವ ಸಂಪೂರ್ಣ ವಿವರ ಇಲ್ಲಿದೆ. *ಗುತ್ತಿಗನೂರು ವಿ, ಗೌಡ-ಕರ್ನಾಟಕ

20 ನಿಗಮ ಮಂಡಳಿಗಳಿಗೆ ರಾಜ್ಯ ಸರ್ಕಾರದಿಂದ ಅಧ್ಯಕ್ಷರ ನೇಮಕ Read More »

ನಿರ್ಗಮಿತ ರಾಷ್ಟ್ರಪತಿಗೆ ಮೋದಿ ಅವಮಾನ ಮಾಡಿದ್ರಾ!? ಎಎಪಿ ರಿಲೀಸ್ ಮಾಡಿದ ವಿಡಿಯೋದ ಸತ್ಯಾಂಶವೇನು?

ಸಮಗ್ರ‌ ನ್ಯೂಸ್: ನಿರ್ಗಮಿತ ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌ ಅವರ ಬೀಳ್ಕೊಡುಗೆ ಸಂದರ್ಭದಲ್ಲಿ ಮೋದಿಯವರ ಕ್ರಾಪ್‌ ವಿಡಿಯೋವೊಂದನ್ನು ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಸಂಜಯ್ ಸಿಂಗ್ ಮತ್ತು ಕಾಂಗ್ರೆಸ್ ವಕ್ತಾರ ರೋಹನ್ ಗುಪ್ತಾ ಟ್ವೀಟರ್‌ ನಲ್ಲಿ ಶೇರ್‌ ಮಾಡಿದ ಬೆನ್ನಲ್ಲೇ ಟ್ವೀಟರ್‌ ಆ ವೀಡಿಯೋಗೆ ದಾರಿತಪ್ಪಿಸುವ ವಿಡಿಯೋ ಎಂದು ಹೆಸರಿಸಿದೆ. ನಿರ್ಗಮಿತ ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌ ಅವರು ನಿರ್ಗಮಿಸುವಾಗ ಎಲ್ಲರೂ ಅವರಿಗೆ ಶುಭಾಶಯ ಕೋರುವ ವೇಳೆಯಲ್ಲಿ ಪ್ರಧಾನಿ ಮೋದಿ ಕ್ಯಾಮೆರಾಗಳನ್ನು ನೋಡುತ್ತಿರುವ ವೀಡಿಯೊವನ್ನು ಪೋಸ್ಟ್‌ ಮಾಡಲಾಗಿದೆ. ಆದರೆ

ನಿರ್ಗಮಿತ ರಾಷ್ಟ್ರಪತಿಗೆ ಮೋದಿ ಅವಮಾನ ಮಾಡಿದ್ರಾ!? ಎಎಪಿ ರಿಲೀಸ್ ಮಾಡಿದ ವಿಡಿಯೋದ ಸತ್ಯಾಂಶವೇನು? Read More »

ಇಂದಿನಿಂದ ಮಹಾಭಾರತದಲ್ಲಿ ದ್ರೌಪದಿ ಯುಗ| ಪ್ರಮಾಣವಚನ ಸ್ವೀಕರಿಸಲಿದ್ದಾರೆ ಮುರ್ಮು

ಸಮಗ್ರ ನ್ಯೂಸ್: ರಾಮಾನಾಥ ಕೋವಿಂದ್ ಅವರ ಅಧಿಕಾರಾವಧಿ ಜು.24ಕ್ಕೆ ಅಂತ್ಯಗೊಂಡ ಕಾರಣ, ದೇಶದ 15ನೇ ರಾಷ್ಟ್ರಪತಿಯಾಗಿ, ಇಂದು ದ್ರೌಪದಿ ಮುರ್ಮು ಅವರು ಪ್ರಮಾಣವಚನ ಸ್ವೀಕರಿಸಿ, ಅಧಿಕಾರ ವಹಿಸಿಕೊಳ್ಳಲಿದ್ದಾರೆ. ರಾಷ್ಟ್ರಪತಿ ಚುನಾವಣೆಯಲ್ಲಿ ಭಾರೀ ಬಹುತದೊಂದಿಗೆ ಎನ್ ಡಿಎ ಬೆಂಬಲಿತ ಅಭ್ಯರ್ಥಿಯಾಗಿ ದ್ರೌಪದಿ ಮುರ್ಮು ಗೆಲುವು ಸಾಧಿಸಿದ್ದರು. ಇಂತಹ ಅವರು ಇಂದು 15ನೇ ರಾಷ್ಟ್ರಪತಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ. ಇಂದು ಬೆಳಿಗ್ಗೆ 10.15ಕ್ಕೆ ಅವರಿಗೆ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್.ವಿ ರಮಣ ಅವರು ಪ್ರಮಾಣವಚನ ಬೋಧಿಸಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ

ಇಂದಿನಿಂದ ಮಹಾಭಾರತದಲ್ಲಿ ದ್ರೌಪದಿ ಯುಗ| ಪ್ರಮಾಣವಚನ ಸ್ವೀಕರಿಸಲಿದ್ದಾರೆ ಮುರ್ಮು Read More »

ಫೋನ್‌ ಮೂಲಕವೇ ಅಂಗಾರ ಕ್ಯಾಬಿನೆಟ್ ಕಂಟ್ರೋಲ್ ಮಾಡ್ತಾರೆ – ಎಸ್.ಟಿ ಸೋಮಶೇಖರ್

ಸಮಗ್ರ ನ್ಯೂಸ್: ಕಸ್ತೂರಿ ರಂಗನ್ ವರದಿಯನ್ನು ಏಕಪಕ್ಷಿಯವಾಗಿ ತಿರಸ್ಕಾರ ಮಾಡಬೇಕು ಎಂದು ಸುಳ್ಯದಲ್ಲಿ ಕುಳಿತು ಫೋನ್ ಮೂಲಕ ಎಲ್ಲಾ ಸಚಿವರನ್ನು ರಿಮೋಟ್ ಕಂಟ್ರೋಲ್ ಮಾಡುವ ತಾಕತ್ತು ಇದ್ದರೆ ಅದು ಸಚಿವ ಅಂಗಾರ ಅವರಿಗೆ ಮಾತ್ರ ಎಂದು ಸಚಿವ ಎಸ್.ಟಿ ಸೋಮಶೇಖರ್ ಹೇಳಿದರು. ಅವರು ಸುಳ್ಯ ತಾಲೂಕಿನ ಗುತ್ತಿಗಾರಿನಲ್ಲಿ ಸಹಕಾರಿ ಸಂಘದ ದೀನ್‌ದಯಾಳ್ ರೈತ ಸಭಾಭವನ ಲೋಕಾರ್ಪಣೆಗೊಳಿಸಿ ಮಾತನಾಡಿದರು. ಕ್ಯಾಬಿನೆಟ್​ನಲ್ಲಿ ಕಸ್ತೂರಿ ರಂಗನ್ ವರದಿ ಬಗ್ಗೆ ಪ್ರಸ್ತಾಪನೆ ಬಂತು. ಸಚಿವರಾದ ಅಂಗಾರ ಅವರು ಸುಳ್ಯದಿಂದಲೇ ಎಲ್ಲಾ ಮಂತ್ರಿಗಳಿಗೂ ಫೋನ್

ಫೋನ್‌ ಮೂಲಕವೇ ಅಂಗಾರ ಕ್ಯಾಬಿನೆಟ್ ಕಂಟ್ರೋಲ್ ಮಾಡ್ತಾರೆ – ಎಸ್.ಟಿ ಸೋಮಶೇಖರ್ Read More »