ಮುಸ್ಕಾನ್ ಪರ ಬ್ಯಾಟಿಂಗ್ ನಡೆಸಿದ ಅಲ್ ಖೈದಾ ನಾಯಕ ಜವಾಹಿರಿ| “ನಮ್ಮನ್ನು ನೆಮ್ಮದಿಯಿಂದ ಇರಲು ಬಿಡಿ” ಎಂದು ಅಲವತ್ತುಕೊಂಡ ಮುಸ್ಕಾನ್ ಕುಟುಂಬ
ಸಮಗ್ರ ನ್ಯೂಸ್ : ನಮ್ಮನ್ನು ನಮ್ಮಷ್ಟಕ್ಕೇ ಬಿಟ್ಟುಬಿಡಿ, ಹೇಗೋ ನಾವು ಜೀವನ ಮಾಡಿಕೊಂಡು ಹೋಗುತ್ತಿದ್ದೇವೆ. ನಮಗೆ ಯಾರ ಸಹಾಯ ಬೇಡ, ನಮ್ಮನ್ನು ನೆಮ್ಮದಿಯಾಗಿ ಬದುಕಲು ಬಿಟ್ಟುಬಿಡಿ ಎಂದು ಮಂಡ್ಯ ವಿದ್ಯಾರ್ಥಿನಿ ಮುಸ್ಕಾನ್ ತಂದೆ ಮನವಿ ಮಾಡಿದ್ದಾರೆ. ಹಿಜಾಬ್ ಗಲಾಟೆ ವೇಳೆ “ಅಲ್ಲಾಹು ಅಕ್ಬರ್ ” ಎಂದು ಘೋಷಣೆ ಕೂಗಿದ್ದ ಮಂಡ್ಯದ ವಿದ್ಯಾರ್ಥಿನಿ ಮುಸ್ಕಾನ್ ಪರ ಅಲ್ ಖೈದಾ ನಾಯಕ ಜವಾಹಿರಿ ಬ್ಯಾಟಿಂಗ್ ಮಾಡಿದ್ದು, ಭಾರತದ ಶ್ರೇಷ್ಠ ಮಹಿಳೆ! ಎಂದು ಕೊಂಡಾಡಿದ್ದಾನೆ. ಸಧ್ಯ ಈ ಕುರಿತು ಪ್ರತಿಕ್ರಿಯಿಸಿದ ಮುಸ್ಕಾನ್, […]