ಜನಪರ ಯೋಜನೆಗಳನ್ನು ನೀಡಿ ಡಬಲ್ ಇಂಜಿನ್ ಸರ್ಕಾರ ಯಶಸ್ವಿಯಾಗಿದೆ | ಮೈಸೂರಿನಲ್ಲಿ ಪ್ರಧಾನಿ ಮೋದಿ ತಿರುಗೇಟು
ಸಮಗ್ರ ನ್ಯೂಸ್: ಕೇಂದ್ರ ಮತ್ತು ರಾಜ್ಯದ ಡಬಲ್ ಇಂಜಿನ್ ಸರ್ಕಾರ ಜನಪರ ಯೋಜನೆಗಳನ್ನು ನೀಡುವುದರಲ್ಲಿ ಯಶಸ್ವಿಯಾಗಿದೆ ಎಂದು ಹೇಳುವ ಮೂಲಕ ಟೀಕಾಕಾರಿಗೆ ಪ್ರಧಾನಿ ನರೇಂದ್ರ ಮೋದಿ ತಿರುಗೇಟು ನೀಡಿದರು. ನಗರದ ಮಹರಾಜ ಕಾಲೇಜು ಮೈದಾನದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಫಲಾನುಭವಿಗಳೊಂದಿಗೆ ಸೋಮವಾರ ಸಂವಾದ ನಡೆಸಿ ನಂತರ ಅಖಿಲ ಭಾತರ ವಾಕ್ ಮತ್ತು ಶ್ರವಣ ಸಂಸ್ಥೆಯ ಉತ್ಕೃಷ್ಟ ಕಟ್ಟಡ ಲೋಕಾರ್ಪಣೆಗೊಳಿಸಿ ನಾಗನಹಳ್ಳಿ ಮೈಸೂರು ನೂತನ ರೈಲ್ವೆ ಕೋಚಿಂಗ್ ಕಾಂಪ್ಲೆಕ್ಸ್ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು. ಕರ್ನಾಟಕ ರಾಜ್ಯ ಮತ್ತು […]










