ಮೇಕೆದಾಟು ಪಾದಯಾತ್ರೆ 2.0| ಕಾಂಗ್ರೆಸ್ ನಾಯಕರ ವಿರುದ್ಧ ಎಫ್ಐಆರ್
ಸಮಗ್ರ ನ್ಯೂಸ್: ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಪಾದಯಾತ್ರೆ ನಡೆಸುತ್ತಿರುವ ಕಾಂಗ್ರೆಸ್ ನಾಯಕರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ರಾಮನಗರದ ಐಜೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ. ಕೊರೊನಾ ಕಾರಣದಿಂದ ಕಳೆದ ಬಾರಿ ಅರ್ಧಕ್ಕೆ ಮೊಟಕುಗೊಂಡ ಮೇಕೆದಾಟು ಪಾದಯಾತ್ರೆಯನ್ನು ಈ ಬಾರಿ ಯಶಸ್ವಿಯಾಗಿ ನಡೆಸಲು ಕಾಂಗ್ರೆಸ್ ಮುಂದಾಗಿದೆ. ಆದರೆ ರಾಮನಗರ ಜಿಲ್ಲೆಯಲ್ಲಿ ಫೆಬ್ರವರಿ 28ರವರೆಗೆ ಜಿಲ್ಲೆಯಾದ್ಯಂತ ಕೊರೊನಾ ಮಾರ್ಗಸೂಚಿ ಪಾಲನೆಗೆ ಮಾರ್ಗಸೂಚಿ ನೀಡಲಾಗಿತ್ತು. ಆದರೆ ಕಾಂಗ್ರೆಸ್ ಸಾವಿರಾರು ಜನರನ್ನು ಗುಂಪು ಸೇರಿಸಿ ಪಾದಯಾತ್ರೆ ನಡೆಸುತ್ತಿದೆ. ಎಲ್ಲಾ ಕೊರೊನಾ […]
ಮೇಕೆದಾಟು ಪಾದಯಾತ್ರೆ 2.0| ಕಾಂಗ್ರೆಸ್ ನಾಯಕರ ವಿರುದ್ಧ ಎಫ್ಐಆರ್ Read More »