ರಾಜಕೀಯ

ಸ್ವಂತ ಕಾರ್ಯಕರ್ತರ ರಕ್ಷಿಸದವರು ರಾಜ್ಯವನ್ನು ಹೇಗೆ ರಕ್ಷಿಸುವಿರಿ? | ಸರ್ಕಾರದ ವಿರುದ್ದ ಹೆಚ್.ಡಿ.ಕೆ ಕಿಡಿ

ಸಮಗ್ರ ನ್ಯೂಸ್ ಡೆಸ್ಕ್: ‘ನಿಮ್ಮ ಪಕ್ಷದ ಕಾರ್ಯಕರ್ತರನ್ನೇ ರಕ್ಷಣೆ ಮಾಡಿಲ್ಲವೆಂದ್ರೆ ರಾಜ್ಯವನ್ನು ಹೇಗೆ ರಕ್ಷಣೆ ಮಾಡುತ್ತೀರಾ?’ ಎಂದು ಆಡಳಿತ ಪಕ್ಷ ಬಿಜೆಪಿ‌ ವಿರುದ್ದ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಶಿವಮೊಗ್ಗದಲ್ಲಿ ನಡೆದಿರುವ ಹಿಂದುಪರ ಸಂಘಟನೆ ಕಾರ್ಯಕರ್ತನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸೋಮವಾರ ವಿಧಾನಸೌಧದಲ್ಲಿ ಪ್ರತಿಕ್ರಿಯಿಸಿದ ಎಚ್​ಡಿಕೆ ಬಿಜೆಪಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ ಹತ್ಯೆಯಾದ ಯುವಕನ ಮನೆಗೆ ಎಲ್ಲಾ ರಾಜಕೀಯ ಪಕ್ಷದ ನಾಯಕರು ಭೇಟಿ ಕೊಡುತ್ತಾರೆ. ಮೊಸಳೆ ಕಣ್ಣೀರನ್ನೂ ಹಾಕುತ್ತಾರೆ. ಆ ಮೇಲೆ ಮನೆ ಬಳಿಯೇ ಸುಳಿಯುವುದಿಲ್ಲ. ಪ್ರಕರಣವನ್ನು […]

ಸ್ವಂತ ಕಾರ್ಯಕರ್ತರ ರಕ್ಷಿಸದವರು ರಾಜ್ಯವನ್ನು ಹೇಗೆ ರಕ್ಷಿಸುವಿರಿ? | ಸರ್ಕಾರದ ವಿರುದ್ದ ಹೆಚ್.ಡಿ.ಕೆ ಕಿಡಿ Read More »

‘ಅವರು ಊರಿಗೆ ಮನುಷ್ಯರಲ್ಲ, ಸ್ಮಶಾನಕ್ಕೆ ಹೆಣವೂ ಅಲ್ಲ’ – ಕಾಂಗ್ರೆಸ್ ವಿರುದ್ದ ಆರ್.ಅಶೋಕ್ ಲೇವಡಿ

ಸಮಗ್ರ ನ್ಯೂಸ್ ಡೆಸ್ಕ್: ‘ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷದ ಪರಿಸ್ಥಿತಿ ಊರಿಗೆ ಮನುಷ್ಯನಲ್ಲ ಸ್ಮಶಾನಕ್ಕೆ ಹೆಣವೂ ಅಲ್ಲ ಎನ್ನುವಂತಾಗಿದೆ’ ಎಂದು ಕಂದಾಯ ಸಚಿವ ಆರ್ ಅಶೋಕ್ ಲೇವಡಿ ಮಾಡಿದ್ದಾರೆ. ಮಂಗಳೂರಿನಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ವಿಧಾನಸಭಾ ಅಧಿವೇಶನದಲ್ಲಿ ಹಿಜಾಬ್ ವಿಚಾರ ಯಾಕೆ ಚರ್ಚೆ ಮಾಡುತ್ತಿಲ್ಲ ಎಂದು ಪ್ರಶ್ನೆ ಮಾಡಿದ್ದಾರೆ. ಹಿಜಾಬ್ ಪರವಾಗಿ ಇದೆ ಎಂದು ಹೇಳಲು ಡಿ.ಕೆ.ಶಿವಕುಮಾರ್ ಬಿಡುತ್ತಿಲ್ಲ. ನಾವು ಹಿಂದೂ ಪರವಾಗಿದ್ದೇವೆ ಎಂದು ಹೇಳಲು ಸಿದ್ದರಾಮಯ್ಯ ಬಿಡುತ್ತಿಲ್ಲ. ಇದು ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ನಡುವಿನ ಫೈಟ್ ಅಷ್ಟೇ.

‘ಅವರು ಊರಿಗೆ ಮನುಷ್ಯರಲ್ಲ, ಸ್ಮಶಾನಕ್ಕೆ ಹೆಣವೂ ಅಲ್ಲ’ – ಕಾಂಗ್ರೆಸ್ ವಿರುದ್ದ ಆರ್.ಅಶೋಕ್ ಲೇವಡಿ Read More »

ಈಶ್ವರಪ್ಪ ರಾಜೀನಾಮೆಗೆ ಆಗ್ರಹಿಸಿ‌ ಕಾಂಗ್ರೆಸ್ ನಿಂದ ಸದನದಲ್ಲಿ ಅಹೋರಾತ್ರಿ ಧರಣಿ

ಸಮಗ್ರ ನ್ಯೂಸ್ ಡೆಸ್ಕ್: ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿದ ಸಚಿವ ಕೆ.ಎಸ್. ಈಶ್ವರಪ್ಪ ರಾಜೀನಾಮೆ ನೀಡಬೇಕು. ಸಂಪುಟದಿಂದ ಅವರನ್ನು ವಜಾಗೊಳಿಸಬೇಕೆಂದು ಒತ್ತಾಯಿಸಿ ಕಾಂಗ್ರೆಸ್ ಸದಸ್ಯರು ಎರಡೂ ಸದನದಲ್ಲಿ ಅಹೋರಾತ್ರಿ ಹೋರಾಟ ನಡೆಸಿದ್ದಾರೆ. ವಿಧಾನಸಭೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಗೃಹಸಚಿವ ಆರಗ ಜ್ಞಾನೇಂದ್ರ, ಹಿರಿಯ ನಾಯಕರು ಮನವೊಲಿಸಲು ಮುಂದಾದರೂ ಪಟ್ಟು ಸಡಿಲಿಸದ ಕಾಂಗ್ರೆಸ್ ಸದಸ್ಯರು ರಾತ್ರಿ ಧರಣಿ ನಡೆಸಿದ್ದಾರೆ. ರಾಷ್ಟ್ರಧ್ವಜದ ಕುರಿತಾಗಿ ಸಚಿವ ಈಶ್ವರಪ್ಪ ನೀಡಿದ ಹೇಳಿಕೆ ಉಭಯ

ಈಶ್ವರಪ್ಪ ರಾಜೀನಾಮೆಗೆ ಆಗ್ರಹಿಸಿ‌ ಕಾಂಗ್ರೆಸ್ ನಿಂದ ಸದನದಲ್ಲಿ ಅಹೋರಾತ್ರಿ ಧರಣಿ Read More »

ಪದವಿ ಕಾಲೇಜುಗಳಲ್ಲೂ ಬೇಕು ಡ್ರೆಸ್ ಕೋಡ್| ಸಚಿವ ಅಶ್ವಥ್ ನಾರಾಯಣ ಸ್ಪಷ್ಟನೆ

ಸಮಗ್ರ ನ್ಯೂಸ್ ಡೆಸ್ಕ್: ಡಿಗ್ರಿ ಕಾಲೇಜು ವಿದ್ಯಾರ್ಥಿಗಳಿಗೆ ಯಾವುದೇ ಡ್ರೆಸ್ ಕೋಡ್ ಇಲ್ಲ, ಯಾವುದೇ ರೀತಿಯ ವಸ್ತ್ರವನ್ನು ಮುಕ್ತವಾಗಿ ಧರಿಸಬಹುದು ಎಂದು ಮಂಗಳವಾರ ಹೇಳಿಕೆ ನೀಡಿದ್ದ ಉನ್ನತ ಶಿಕ್ಷಣ ಸಚಿವ ಸಿ.ಎನ್. ಅಶ್ವತ್ಥ ನಾರಾಯಣ ಇದೀಗ ಉಲ್ಟಾ ಹೊಡೆದಿದ್ದಾರೆ. ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಅಶ್ವತ್ಥ ನಾರಾಯಣ, ಶಿಕ್ಷಣ ಸಂಸ್ಥೆಗಳು ಮತ್ತು ಕಾಲೇಜ್ ಅಭಿವೃದ್ಧಿ ಸಮಿತಿ ಸೂಚಿಸಿರುವ ವಸ್ತ್ರ ಸಂಹಿತೆ ಬಗ್ಗೆ ಹೈಕೋರ್ಟ್ ನೀಡಿರುವ ಆದೇಶ ಸ್ಪಷ್ಟವಾಗಿದೆ. ಇದೇ ಆದೇಶ ಸರ್ಕಾರಿ ಮತ್ತು ಖಾಸಗಿ ಪಿಯುಸಿ,

ಪದವಿ ಕಾಲೇಜುಗಳಲ್ಲೂ ಬೇಕು ಡ್ರೆಸ್ ಕೋಡ್| ಸಚಿವ ಅಶ್ವಥ್ ನಾರಾಯಣ ಸ್ಪಷ್ಟನೆ Read More »

ಮಂಗಳೂರು: ನಿಗದಿತ ವೇಳೆಯಲ್ಲೇ ಅನಿಲ ಟ್ಯಾಂಕರ್ ಗಳ ಸಂಚಾರ: ನಿಗಾ ವಹಿಸಲು ಡಿಸಿ ಸೂಚನೆ

ಸಮಗ್ರ ನ್ಯೂಸ್ ಡೆಸ್ಕ್: ನಿಗದಿ ಪಡಿಸಿರುವ ವೇಳೆಯಲ್ಲಿಯೇ ಅನಿಲ್ ಟ್ಯಾಂಕರ್ ಗಳು ಸಂಚರಿಸುವ ಬಗ್ಗೆ ಅಧಿಕಾರಿಗಳು ನಿಗಾವಹಿಸಬೇಕು ಎಂದು ದ.ಕ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಸಂಬಂಧಿಸಿದ ಇಲಾಖೆಗಳಿಗೆ ಸೂಚಿಸಿದ್ದಾರೆ. ಅವರು ಫೆ.14ರಂದು ಜಿಲ್ಲಾಧಿಕಾರಿಯವರ ಕಚೇರಿಯ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಜಿಲ್ಲಾ ಬಿಕ್ಕಟ್ಟು ಪರಿಹಾರ ಸಮಿತಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯನ್ನು ಹಾದುಹೋಗುವ ಹೆದ್ದಾರಿಗಳಲ್ಲಿ ಗ್ಯಾಸ್ ಟ್ಯಾಂಕರ್ ಗಳ ಅಸುರಕ್ಷಿತ ಚಾಲನೆ ಪ್ರಯಾಣಿಕರಿಗೆ ತೊಂದರೆಯುಂಟು ಮಾಡುತ್ತದೆ. ಅಲ್ಲದೇ ಅದು ಸಾರ್ವಜನಿಕರ ಸುಗಮ ಸಂಚಾರಕ್ಕೂ ಅನಾನುಕೂಲವಾಗುತ್ತದೆ, ಒಂದು

ಮಂಗಳೂರು: ನಿಗದಿತ ವೇಳೆಯಲ್ಲೇ ಅನಿಲ ಟ್ಯಾಂಕರ್ ಗಳ ಸಂಚಾರ: ನಿಗಾ ವಹಿಸಲು ಡಿಸಿ ಸೂಚನೆ Read More »

ದೇವಸ್ಥಾನವನ್ನು ಉಳಿಸಲು ಹಿಂದೂ ಸಮಾಜ ಉಳಿಯಬೇಕು -ಕಲ್ಲಡ್ಕ ಭಟ್

ಸಮಗ್ರ ನ್ಯೂಸ್ ಡೆಸ್ಕ್: ದೇವಸ್ಥಾನವನ್ನು ಉಳಿಸಬೇಕಿದ್ದರೆ, ಹಿಂದು ಸಮಾಜ ಉಳಿಯಬೇಕು ಎಂದು ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘ ಅಧ್ಯಕ್ಷ ಡಾ.ಪ್ರಭಾಕರ ಭಟ್ ಕಲ್ಲಡ್ಕ ಹೇಳಿದರು. ಬಂಟ್ವಾಳದಲ್ಲಿ ನಡೆದ ಕಾರ್ಯಕ್ರವೊಂದರಲ್ಲಿ ಮಾತನಾಡಿದ ಅವರು, ಹಿಂದುಗಳು ನಾವೆಲ್ಲ ಒಂದು ಎಂದರಷ್ಟೇ ಇದು ಸಾಧ್ಯ. ನಾವು ಅಲ್ಪಸಂಖ್ಯಾತರಾದರೆ, ದೇವಸ್ಥಾನವನ್ನು ರಕ್ಷಿಸುವುದು ಯಾರು ಎಂದು ಪ್ರಶ್ನಿಸಿದರು. ಹಿಂದೂ ಸಮಾಜಕ್ಕೆ ಆಕ್ರಮಣಗಳು ಎಲ್ಲ ಕಡೆಯಿಂದ ನಡೆಯುತ್ತಿದೆ. ಅವುಗಳನ್ನು ಎದುರಿಸಬೇಕು ಎಂದು ಅವರು ಅಭಿಪ್ರಾಯಪಟ್ಟರು

ದೇವಸ್ಥಾನವನ್ನು ಉಳಿಸಲು ಹಿಂದೂ ಸಮಾಜ ಉಳಿಯಬೇಕು -ಕಲ್ಲಡ್ಕ ಭಟ್ Read More »

ಕೇಂದ್ರ ಲೋಕ ಸೇವಾ ಆಯೋಗದಲ್ಲಿ ಪದವೀಧರರಿಗೆ ಉದ್ಯೋಗ ಅವಕಾಶ | ಮಾರ್ಚ್​ 3 ಅರ್ಜಿ ಸಲ್ಲಿಸಲು ಕೊನೆಯ ದಿನ

ಸಮಗ್ರ ನ್ಯೂಸ್ ಡೆಸ್ಕ್: ಕೇಂದ್ರ ಲೋಕ ಸೇವಾ ಆಯೋಗವು ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಹೊರಡಿಸಿದೆ. ಒಟ್ಟು 33 ಅಸಿಸ್ಟೆಂಟ್ ಪ್ರೊಫೆಸರ್, ಸ್ಟೋರ್ ಆಫೀಸರ್, ಅಸಿಸ್ಟೆಂಟ್ ಮಿನರಲ್ ಎಕನಾಮಿಸ್ಟ್​ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ. ಫೆಬ್ರವರಿ 12ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದೆ. ಮಾರ್ಚ್​ 3 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದ್ದು, ಅಭ್ಯರ್ಥಿಗಳು ಆನ್​ಲೈನ್​​ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸುವ ಮುನ್ನ ಹುದ್ದೆ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ

ಕೇಂದ್ರ ಲೋಕ ಸೇವಾ ಆಯೋಗದಲ್ಲಿ ಪದವೀಧರರಿಗೆ ಉದ್ಯೋಗ ಅವಕಾಶ | ಮಾರ್ಚ್​ 3 ಅರ್ಜಿ ಸಲ್ಲಿಸಲು ಕೊನೆಯ ದಿನ Read More »

ನಾಯಿಗೆ ಇರುವ ನಿಷ್ಠೆ ಸಿ.ಎಂ.ಇಬ್ರಾಹಿಂಗೆ ಇಲ್ಲ| ಈತ ಬೆಳಗ್ಗೆ ಸಿದ್ದರಾಮಯ್ಯ ಅಂತಾನೆ, ಮಧ್ಯಾಹ್ನ ಯಡಿಯೂರಪ್ಪ ಅಂತಾನೆ| ವಿ.ಎಸ್ ಉಗ್ರಪ್ಪ ವಾಗ್ದಾಳಿ

ಸಮಗ್ರ ನ್ಯೂಸ್ ಡೆಸ್ಕ್: ಸಿ.ಎಂ.ಇಬ್ರಾಹಿಂ ನನ್ನ ಗಂಡಸುತನದ ಬಗ್ಗೆ ಪ್ರಶ್ನಿಸಿದ್ದಾರೆ. ನನ್ನ ಗಂಡಸುತನ ಏನು ಎಂಬುದು ಯಾರಿಗೆ ಗೊತ್ತಿದೆಯೋ ಅವರಿಗೆ ತಿಳಿದಿದೆ ಎಂದು ಕಾಂಗ್ರೆಸ್ ಮುಖಂಡ ವಿ.ಎಸ್.ಉಗ್ರಪ್ಪ, ಸಿ.ಎಂ.ಇಬ್ರಾಹಿಂ ವಿರುದ್ದ ವಾಗ್ದಾಳಿ ನಡೆಸಿದರು. ಶಿವಮೊಗ್ಗದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿ.ಎಂ.ಇಬ್ರಾಹಿಂ ನನ್ನನ್ನು ನಾಯಿಗೆ ಹೋಲಿಸಿದ್ದಾರೆ. ನಾಯಿಗೆ ಇರುವ ನಿಯತ್ತು, ನಿಷ್ಠೆ ನಿನಗೆ ಇಲ್ಲ. ನಿನಗೆ ಜನ್ಮ ಕೊಟ್ಟಿರುವ ಸಮುದಾಯದ ನಿಷ್ಠೆ ಸಹ ಇಲ್ಲ. ನಿನಗೆ ಪಕ್ಷಕ್ಕಾಗಲಿ, ಧರ್ಮಕ್ಕಾಗಲಿ ನಿಷ್ಠೆ ಇದೆಯಾ ಎಂದು ಉಗ್ರಪ್ಪ ಏಕವಚನದಲ್ಲಿಯೇ ಇಬ್ರಾಹಿಂ ಅವರಿಗೆ

ನಾಯಿಗೆ ಇರುವ ನಿಷ್ಠೆ ಸಿ.ಎಂ.ಇಬ್ರಾಹಿಂಗೆ ಇಲ್ಲ| ಈತ ಬೆಳಗ್ಗೆ ಸಿದ್ದರಾಮಯ್ಯ ಅಂತಾನೆ, ಮಧ್ಯಾಹ್ನ ಯಡಿಯೂರಪ್ಪ ಅಂತಾನೆ| ವಿ.ಎಸ್ ಉಗ್ರಪ್ಪ ವಾಗ್ದಾಳಿ Read More »

ನಾನು ಹಿಜಬ್ ಬಗ್ಗೆ ಮಾತಾಡುವವನೇ, ನಾನ್ಯಾಕೆ ಕ್ಷಮೆ ಕೇಳಬೇಕು

ಹುಬ್ಬಳ್ಳಿ: ನಾನು ಹಿಜಬ್ ಬಗ್ಗೆ ಮಾತನಾಡುವವನೇ. ನಾನು ಯಾಕೆ ಕ್ಷಮೆ ಕೇಳಬೇಕು ಎಂದು ಹೇಳುವ ಮೂಲಕ ಮಾಜಿ ಸಚಿವ ಜಮೀರ್ ಹೇಳಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿಕೆಗೆ ಜಮೀರ್ ಅಹ್ಮದ್ ಕೌಂಟರ್ ನೀಡಿ ಮಾತನಾಡಿದ್ದು, ನಾನ್ ಹಿಜಬ್ ಬಗ್ಗೆ ಮಾತನಾಡುವವನೇ, ಯಾಕೆ ನಾನು ಕ್ಷಮೆ ಕೇಳಬೇಕು. ಕ್ಷಮೆ ಕೇಳುವಂತಹ ಹೇಳಿಕೆ ನಾನೇನು ನೀಡಿದ್ದೀನಿ ಎಂದು ಕಿಡಿಕಾರಿದರು. ನಾನು ಹಿಜಬ್ ಹಾಕಬೇಕು ಅಂತ ಹೇಳಿದ್ದೆ, ಮಾಧ್ಯಮದವರು ಅದನ್ನು ತಿರುಚಿದ್ದಾರೆ. ಹೆಲ್ಮೇಟ್ ರೀತಿ ಹಿಜಬ್ ಹಾಕೋಬೇಕು, ಹೆಲ್ಮೇಟ್ ಹೇಗೆ

ನಾನು ಹಿಜಬ್ ಬಗ್ಗೆ ಮಾತಾಡುವವನೇ, ನಾನ್ಯಾಕೆ ಕ್ಷಮೆ ಕೇಳಬೇಕು Read More »

ಬೆಂಗಳೂರು : ಹಿಜಬ್ ಧರಿಸಿ ಕಲಾಪಕ್ಕೆ ಆಗಮಿಸಿದ ಕಲಬುರಗಿ ಕಾಂಗ್ರೆಸ್‍ ಶಾಸಕಿ

ಬೆಂಗಳೂರು: ಕಲಬುರಗಿ ಉತ್ತರ ಕ್ಷೇತ್ರದ ಕಾಂಗ್ರೆಸ್ ಶಾಸಕಿ ಖನೀಜಾ ಫಾತಿಮಾ ಹಿಜಬ್ ಧರಿಸಿಯೇ ಇಂದು ಕಲಾಪಕ್ಕೆ ಆಗಮಿಸಿದ್ದಾರೆ. ಈ ಹಿಂದೆ ಹಿಜಬ್ ವಿವಾದಕ್ಕೆ ಸಂಬಂಧಿಸಿ ಮಾತನಾಡಿ, ಹಿಜಬ್ ಧರಿಸುವುದು ಮುಸ್ಲಿಂ ಮಹಿಳೆಯರ ಸಂಪ್ರದಾಯ, ಅದು ಹಕ್ಕಾಗಿದೆ. ನಾನು ಹಿಜಬ್ ಧರಿಸಿಯೇ ವಿಧಾನ ಸಭೆಗೆ ಹೋಗುತ್ತೇನೆ. ಧೈರ್ಯ ಇದ್ದರೇ ತಡೆಯಲಿ ಎಂದು ಶಾಸಕಿ ಸವಾಲೊಡ್ಡಿದ್ದರು. ಅದರಂತೆ ಇಂದು ಹಿಜಬ್ ಧರಿಸಿ ಕಲಾಪದಲ್ಲಿ ಭಾಗಿಯಾಗಿದ್ದಾರೆ. ಈ ಹಿಂದಿನ ಅಧಿವೇಶನಗಳಲ್ಲೂ ಹಿಜಬ್ ಧರಿಸಿಯೇ ಕಲಾಪದಲ್ಲಿ ಪಾಲ್ಗೊಂಡಿದ್ದರು. ಉಡುಪಿ ಕಾಲೇಜಿನಲ್ಲಿ ವಿದ್ಯಾರ್ಥಿನಿಯರು ಹಿಜಬ್

ಬೆಂಗಳೂರು : ಹಿಜಬ್ ಧರಿಸಿ ಕಲಾಪಕ್ಕೆ ಆಗಮಿಸಿದ ಕಲಬುರಗಿ ಕಾಂಗ್ರೆಸ್‍ ಶಾಸಕಿ Read More »