ಲಾಕ್ ಡೌನ್ ಕರ್ಪ್ಯೂ ವಿರುದ್ದ ಕೆರಳಿದ ಸಿಂಹ| ವ್ಯಾಕ್ಸಿನ್ ಕೊಟ್ಟ ಮೇಲೆ ನಿರ್ಬಂಧ ಏಕೆಂದು ಪ್ರಶ್ನಿಸಿದ ಮೈಸೂರು ಸಂಸದ
ಮೈಸೂರು : ಲಾಕ್ ಡೌನ್, ಕರ್ಫ್ಯೂ ವಿಧಿಸುವುದಾದಾಗಿದ್ದರೆ ವ್ಯಾಕ್ಸಿನ್ ಯಾಕೆ ಬೇಕಿತ್ತು ಎಂದು ಬಿಜೆಪಿ ಸಂಸದ ಪ್ರತಾಪ್ ಸಿಂಹ ಸರಕಾರವನ್ನು ಪ್ರಶ್ನಿಸಿ ಬುಧವಾರ ಅಚ್ಚರಿಯ ಹೇಳಿಕೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಂಚ ರಾಜ್ಯಗಳಲ್ಲಿ ಚುನಾವಣೆ ನಡೆಯುತ್ತಿದೆ, ಅವುಗಳಿಗೆ ನಿರ್ಬಂಧವಿಲ್ಲ, ಹೀಗಿರುವಾಗ ಕರ್ನಾಟಕದಲ್ಲಿ ಯಾಕೆ ಕರ್ಫ್ಯೂ, ಲಾಕ್ ಡೌನ್ ಅಂತಾ ಜನರನ್ನು ಮತ್ತೆ ಕಂಗಾಲು ಮಾಡುತ್ತಿದ್ದೀರಿ? ಜನರನ್ನು ಭೀತಿಯಲ್ಲಿ ಇಡುವುದನ್ನು ಮೊದಲು ಸರಕಾರ ನಿಲ್ಲಿಸಲಿ ಎಂದರು. ಕರ್ಫ್ಯೂ, ಲಾಕ್ ಡೌನ್ ನಿಂದ ಜನರಿಗೆ ಬಹಳ ತೊಂದರೆಯಾಗಿದೆ. ಜನರ […]