‘ಅವರು ಊರಿಗೆ ಮನುಷ್ಯರಲ್ಲ, ಸ್ಮಶಾನಕ್ಕೆ ಹೆಣವೂ ಅಲ್ಲ’ – ಕಾಂಗ್ರೆಸ್ ವಿರುದ್ದ ಆರ್.ಅಶೋಕ್ ಲೇವಡಿ
ಸಮಗ್ರ ನ್ಯೂಸ್ ಡೆಸ್ಕ್: ‘ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷದ ಪರಿಸ್ಥಿತಿ ಊರಿಗೆ ಮನುಷ್ಯನಲ್ಲ ಸ್ಮಶಾನಕ್ಕೆ ಹೆಣವೂ ಅಲ್ಲ ಎನ್ನುವಂತಾಗಿದೆ’ ಎಂದು ಕಂದಾಯ ಸಚಿವ ಆರ್ ಅಶೋಕ್ ಲೇವಡಿ ಮಾಡಿದ್ದಾರೆ. ಮಂಗಳೂರಿನಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ವಿಧಾನಸಭಾ ಅಧಿವೇಶನದಲ್ಲಿ ಹಿಜಾಬ್ ವಿಚಾರ ಯಾಕೆ ಚರ್ಚೆ ಮಾಡುತ್ತಿಲ್ಲ ಎಂದು ಪ್ರಶ್ನೆ ಮಾಡಿದ್ದಾರೆ. ಹಿಜಾಬ್ ಪರವಾಗಿ ಇದೆ ಎಂದು ಹೇಳಲು ಡಿ.ಕೆ.ಶಿವಕುಮಾರ್ ಬಿಡುತ್ತಿಲ್ಲ. ನಾವು ಹಿಂದೂ ಪರವಾಗಿದ್ದೇವೆ ಎಂದು ಹೇಳಲು ಸಿದ್ದರಾಮಯ್ಯ ಬಿಡುತ್ತಿಲ್ಲ. ಇದು ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ನಡುವಿನ ಫೈಟ್ ಅಷ್ಟೇ. […]
‘ಅವರು ಊರಿಗೆ ಮನುಷ್ಯರಲ್ಲ, ಸ್ಮಶಾನಕ್ಕೆ ಹೆಣವೂ ಅಲ್ಲ’ – ಕಾಂಗ್ರೆಸ್ ವಿರುದ್ದ ಆರ್.ಅಶೋಕ್ ಲೇವಡಿ Read More »










