ರಾಜಕೀಯ

ನಾಯಿಗೆ ಇರುವ ನಿಷ್ಠೆ ಸಿ.ಎಂ.ಇಬ್ರಾಹಿಂಗೆ ಇಲ್ಲ| ಈತ ಬೆಳಗ್ಗೆ ಸಿದ್ದರಾಮಯ್ಯ ಅಂತಾನೆ, ಮಧ್ಯಾಹ್ನ ಯಡಿಯೂರಪ್ಪ ಅಂತಾನೆ| ವಿ.ಎಸ್ ಉಗ್ರಪ್ಪ ವಾಗ್ದಾಳಿ

ಸಮಗ್ರ ನ್ಯೂಸ್ ಡೆಸ್ಕ್: ಸಿ.ಎಂ.ಇಬ್ರಾಹಿಂ ನನ್ನ ಗಂಡಸುತನದ ಬಗ್ಗೆ ಪ್ರಶ್ನಿಸಿದ್ದಾರೆ. ನನ್ನ ಗಂಡಸುತನ ಏನು ಎಂಬುದು ಯಾರಿಗೆ ಗೊತ್ತಿದೆಯೋ ಅವರಿಗೆ ತಿಳಿದಿದೆ ಎಂದು ಕಾಂಗ್ರೆಸ್ ಮುಖಂಡ ವಿ.ಎಸ್.ಉಗ್ರಪ್ಪ, ಸಿ.ಎಂ.ಇಬ್ರಾಹಿಂ ವಿರುದ್ದ ವಾಗ್ದಾಳಿ ನಡೆಸಿದರು. ಶಿವಮೊಗ್ಗದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿ.ಎಂ.ಇಬ್ರಾಹಿಂ ನನ್ನನ್ನು ನಾಯಿಗೆ ಹೋಲಿಸಿದ್ದಾರೆ. ನಾಯಿಗೆ ಇರುವ ನಿಯತ್ತು, ನಿಷ್ಠೆ ನಿನಗೆ ಇಲ್ಲ. ನಿನಗೆ ಜನ್ಮ ಕೊಟ್ಟಿರುವ ಸಮುದಾಯದ ನಿಷ್ಠೆ ಸಹ ಇಲ್ಲ. ನಿನಗೆ ಪಕ್ಷಕ್ಕಾಗಲಿ, ಧರ್ಮಕ್ಕಾಗಲಿ ನಿಷ್ಠೆ ಇದೆಯಾ ಎಂದು ಉಗ್ರಪ್ಪ ಏಕವಚನದಲ್ಲಿಯೇ ಇಬ್ರಾಹಿಂ ಅವರಿಗೆ […]

ನಾಯಿಗೆ ಇರುವ ನಿಷ್ಠೆ ಸಿ.ಎಂ.ಇಬ್ರಾಹಿಂಗೆ ಇಲ್ಲ| ಈತ ಬೆಳಗ್ಗೆ ಸಿದ್ದರಾಮಯ್ಯ ಅಂತಾನೆ, ಮಧ್ಯಾಹ್ನ ಯಡಿಯೂರಪ್ಪ ಅಂತಾನೆ| ವಿ.ಎಸ್ ಉಗ್ರಪ್ಪ ವಾಗ್ದಾಳಿ Read More »

ನಾನು ಹಿಜಬ್ ಬಗ್ಗೆ ಮಾತಾಡುವವನೇ, ನಾನ್ಯಾಕೆ ಕ್ಷಮೆ ಕೇಳಬೇಕು

ಹುಬ್ಬಳ್ಳಿ: ನಾನು ಹಿಜಬ್ ಬಗ್ಗೆ ಮಾತನಾಡುವವನೇ. ನಾನು ಯಾಕೆ ಕ್ಷಮೆ ಕೇಳಬೇಕು ಎಂದು ಹೇಳುವ ಮೂಲಕ ಮಾಜಿ ಸಚಿವ ಜಮೀರ್ ಹೇಳಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿಕೆಗೆ ಜಮೀರ್ ಅಹ್ಮದ್ ಕೌಂಟರ್ ನೀಡಿ ಮಾತನಾಡಿದ್ದು, ನಾನ್ ಹಿಜಬ್ ಬಗ್ಗೆ ಮಾತನಾಡುವವನೇ, ಯಾಕೆ ನಾನು ಕ್ಷಮೆ ಕೇಳಬೇಕು. ಕ್ಷಮೆ ಕೇಳುವಂತಹ ಹೇಳಿಕೆ ನಾನೇನು ನೀಡಿದ್ದೀನಿ ಎಂದು ಕಿಡಿಕಾರಿದರು. ನಾನು ಹಿಜಬ್ ಹಾಕಬೇಕು ಅಂತ ಹೇಳಿದ್ದೆ, ಮಾಧ್ಯಮದವರು ಅದನ್ನು ತಿರುಚಿದ್ದಾರೆ. ಹೆಲ್ಮೇಟ್ ರೀತಿ ಹಿಜಬ್ ಹಾಕೋಬೇಕು, ಹೆಲ್ಮೇಟ್ ಹೇಗೆ

ನಾನು ಹಿಜಬ್ ಬಗ್ಗೆ ಮಾತಾಡುವವನೇ, ನಾನ್ಯಾಕೆ ಕ್ಷಮೆ ಕೇಳಬೇಕು Read More »

ಬೆಂಗಳೂರು : ಹಿಜಬ್ ಧರಿಸಿ ಕಲಾಪಕ್ಕೆ ಆಗಮಿಸಿದ ಕಲಬುರಗಿ ಕಾಂಗ್ರೆಸ್‍ ಶಾಸಕಿ

ಬೆಂಗಳೂರು: ಕಲಬುರಗಿ ಉತ್ತರ ಕ್ಷೇತ್ರದ ಕಾಂಗ್ರೆಸ್ ಶಾಸಕಿ ಖನೀಜಾ ಫಾತಿಮಾ ಹಿಜಬ್ ಧರಿಸಿಯೇ ಇಂದು ಕಲಾಪಕ್ಕೆ ಆಗಮಿಸಿದ್ದಾರೆ. ಈ ಹಿಂದೆ ಹಿಜಬ್ ವಿವಾದಕ್ಕೆ ಸಂಬಂಧಿಸಿ ಮಾತನಾಡಿ, ಹಿಜಬ್ ಧರಿಸುವುದು ಮುಸ್ಲಿಂ ಮಹಿಳೆಯರ ಸಂಪ್ರದಾಯ, ಅದು ಹಕ್ಕಾಗಿದೆ. ನಾನು ಹಿಜಬ್ ಧರಿಸಿಯೇ ವಿಧಾನ ಸಭೆಗೆ ಹೋಗುತ್ತೇನೆ. ಧೈರ್ಯ ಇದ್ದರೇ ತಡೆಯಲಿ ಎಂದು ಶಾಸಕಿ ಸವಾಲೊಡ್ಡಿದ್ದರು. ಅದರಂತೆ ಇಂದು ಹಿಜಬ್ ಧರಿಸಿ ಕಲಾಪದಲ್ಲಿ ಭಾಗಿಯಾಗಿದ್ದಾರೆ. ಈ ಹಿಂದಿನ ಅಧಿವೇಶನಗಳಲ್ಲೂ ಹಿಜಬ್ ಧರಿಸಿಯೇ ಕಲಾಪದಲ್ಲಿ ಪಾಲ್ಗೊಂಡಿದ್ದರು. ಉಡುಪಿ ಕಾಲೇಜಿನಲ್ಲಿ ವಿದ್ಯಾರ್ಥಿನಿಯರು ಹಿಜಬ್

ಬೆಂಗಳೂರು : ಹಿಜಬ್ ಧರಿಸಿ ಕಲಾಪಕ್ಕೆ ಆಗಮಿಸಿದ ಕಲಬುರಗಿ ಕಾಂಗ್ರೆಸ್‍ ಶಾಸಕಿ Read More »

ಮಂಗಳೂರು: ಮೂರುಕಾಸಿನ ಬೆಲೆಯಿಲ್ಲದವರು ಬುದ್ಧಿ ಹೇಳುವ ಅವಶ್ಯಕತೆಯಿಲ್ಲ- ಯು.ಟಿ ಖಾದರ್

ಉಳ್ಳಾಲ: ಮೂರುಕಾಸಿನ ಬೆಲೆಯಿಲ್ಲದವರು ನನಗೆ ಬುದ್ಧಿ ಹೇಳಬೇಡಿ, ಬೇರೆ ಧರ್ಮದವರ ಕಾರ್ಯಕ್ರಮಕ್ಕೆ ಹೋದಾಗ ತಪ್ಪಾದಲ್ಲಿ ಅದನ್ನು ತಿದ್ದಲು ಉಲೇಮಾಗಳು, ಖಾಝಿಗಳು ಇದ್ದಾರೆ, ಅವರು ಕೊಡುವ ಸಲಹೆ ಸೂಚನೆಗಳನ್ನು ಒಪ್ಪಲು ನಾನು ತಯಾರಿದ್ದೇನೆ ಎಂದು ವಿಧಾನಸಭೆ ವಿಪಕ್ಷ ಉಪನಾಯಕ ಯು.ಟಿ ಖಾದರ್ ಕಿಡಿಕಾರಿದ್ದಾರೆ. ಮಂಜನಾಡಿ ಕಾಂಗ್ರೆಸ್ ಗ್ರಾಮ ಸಮಿತಿ ಮತ್ತು ವಿವಿಧ ಕಾಂಗ್ರೆಸ್ ಗ್ರಾಮ ಘಟಕಗಳ ಆಶ್ರಯದಲ್ಲಿ ವಿಧಾನಸಭೆಯ ವಿಪಕ್ಷ ಉಪನಾಯಕರಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ನಡೆದ ಅಭಿನಂದನೆಯನ್ನು ಸ್ವೀಕರಿಸಿ ಮಾತನಾಡಿದ ಅವರು, ಬೇರೆ ಧರ್ಮದ ಕಾರ್ಯಕ್ರಮಕ್ಕೆ ಹೋದಾಗ, ಅದರ

ಮಂಗಳೂರು: ಮೂರುಕಾಸಿನ ಬೆಲೆಯಿಲ್ಲದವರು ಬುದ್ಧಿ ಹೇಳುವ ಅವಶ್ಯಕತೆಯಿಲ್ಲ- ಯು.ಟಿ ಖಾದರ್ Read More »

ವ್ಯವಸ್ಥೆಯು ಸಂವಿಧಾನದ ಪ್ರಕಾರ ನಡೆಯಬೇಕು, ಶರಿಯತ್ ನಂತೆ ಅಲ್ಲ – ಕರ್ನಾಟಕ ಹಿಜಾಬ್ ವಿವಾದದ ಕುರಿತು ಮಾತನಾಡಿದ ಯೋಗಿ ಆದಿತ್ಯನಾಥ್

ಲಕ್ನೋ: ಕರ್ನಾಟಕ ಹಿಜಾಬ್ ವಿವಾದದ ಕುರಿತು ಮಾತನಾಡಿದ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ದೇಶದಲ್ಲಿ ವ್ಯವಸ್ಥೆಯು ಭಾರತದ ಸಂವಿಧಾನದ ಮೇಲೆ ನಡೆಯಬೇಕೇ ಹೊರತು ಶರಿಯತ್ ಅಥವಾ ಇಸ್ಲಾಮಿಕ್ ಕಾನೂನಿನಲ್ಲಲ್ಲ ಎಂದು ಹೇಳಿದರು. “ನಮ್ಮ (ಮುಸ್ಲಿಂ) ಹೆಣ್ಣು ಮಕ್ಕಳನ್ನು ಮುಕ್ತಗೊಳಿಸಲು ಅವರಿಗೆ ಹಕ್ಕುಗಳನ್ನು ಮತ್ತು ಆಕೆಗೆ ಅರ್ಹವಾದ ಗೌರವವನ್ನು ನೀಡಲು ಪ್ರಧಾನ ಮಂತ್ರಿ ತ್ರಿವಳಿ ತಲಾಖ್ ಕಾನೂನನ್ನು ರದ್ದುಗೊಳಿಸಿದರು. ಅವರಿಗೆ ಗೌರವವನ್ನು ಖಚಿತಪಡಿಸಿಕೊಳ್ಳಲು, ವ್ಯವಸ್ಥೆಯನ್ನು ಭಾರತದ ಸಂವಿಧಾನದ ಮೇಲೆ ನಡೆಸಲಾಗುವುದು ಮತ್ತು ಶರಿಯತ್ ಅಲ್ಲ ಎಂದು ನಾವು

ವ್ಯವಸ್ಥೆಯು ಸಂವಿಧಾನದ ಪ್ರಕಾರ ನಡೆಯಬೇಕು, ಶರಿಯತ್ ನಂತೆ ಅಲ್ಲ – ಕರ್ನಾಟಕ ಹಿಜಾಬ್ ವಿವಾದದ ಕುರಿತು ಮಾತನಾಡಿದ ಯೋಗಿ ಆದಿತ್ಯನಾಥ್ Read More »

ಹಿಜಾಬ್ ಧರಿಸದೇ ಇದ್ದರೆ ಅತ್ಯಾಚಾರಗಳು ಹೆಚ್ಚಾಗುತ್ತವೆ: ಜಮೀರ್

ಸಮಗ್ರ ನ್ಯೂಸ್ ಡೆಸ್ಕ್: ದೇಶದಲ್ಲಿ ಅತಿ ಹೆಚ್ಚು ರೇಪ್ ಪ್ರಕರಣಗಳು ನಡೆಯುತ್ತಿದ್ದು, ಮುಖದ ಮೇಲೆ ಹಿಜಾಬ್ ಪರದೆ ಹಾಕಿಕೊಳ್ಳದೆ ಇರೋದೇ ಇದಕ್ಕೆ ಕಾರಣ ಎಂದು ಮಾಜಿ ಸಚಿವ ಜಮೀರ್ ಅಹ್ಮದ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಹಿಜಾಬ್ ಸಮರ್ಥನೆ ಮಾಡಿಕೊಳ್ಳಲು ಹೋಗಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಹಿಜಾಬ್ ಅಂದ್ರೆ ಘೋಶ್ವಾ ಪರದೆ ಅಂತ ಕರಿತೀವಿ. ಹೆಣ್ಣು ಮಕ್ಕಳ ಸೌಂದರ್ಯ ಕಾಣದಿರಲಿ ಎಂದು ಈ ಪರದೆಯನ್ನು ಹಾಕಿಕೊಳ್ಳಲಾಗುತ್ತೆ. ಬಹಳ ವರ್ಷಗಳ ಹಿಂದಿನಿಂದಲೂ ಈ ಪದ್ಧತಿ ಇದೆ.

ಹಿಜಾಬ್ ಧರಿಸದೇ ಇದ್ದರೆ ಅತ್ಯಾಚಾರಗಳು ಹೆಚ್ಚಾಗುತ್ತವೆ: ಜಮೀರ್ Read More »

ದಿನ ಹತ್ರ ಬರುತ್ತಿದಂತೆ ಉಲ್ಟಾ ಹೊಡೆದ ಸಿಎಂ ಇಬ್ರಾಹಿಂ| ಫೆ.14 ಅಲ್ಲ ಬಜೆಟ್ ನಂತರ ಕಾಂಗ್ರೆಸ್ ತೊರೆಯುವ ನಿರ್ಧಾರ

ಸಮಗ್ರ ನ್ಯೂಸ್ ಡೆಸ್ಕ್: ಸದ್ಯಕ್ಕೆ ನಾನು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡುವುದಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಸಿ.ಎಂ ಇಬ್ರಾಹಿಂ ಹೇಳಿದ್ದಾರೆ. ಈ ಹಿಂದೆ ಫೆ.14 ರಂದು ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎಂದು ಹೇಳಿಕೆ ನೀಡಿದ್ದ ಇಬ್ರಾಹಿಂ ಈಗ ಉಲ್ಟಾ ಹೊಡೆಯುತ್ತಿದ್ದಾರೆ. ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸದ್ಯಕ್ಕೆ ವಿಧಾನ ಪರಿಷತ್ ಸ್ಥಾನಕ್ಕೆ ರಾಜೀನಾಮೆ ಕೊಡಲ್ಲ, ಮತಾಂತರ ಮಸೂದೆ ಪರಿಷತ್‍ನಲ್ಲಿ ಮಂಡನೆಯಾಗೋದಿದೆ, ಈ ವೇಳೆ ರಾಜೀನಾಮೆ ಕೊಟ್ಟರೆ ಬಿಜೆಪಿಯಿಂದ ಹಣ ಪಡೆದಿದ್ದಾರೆ ಎಂಬ

ದಿನ ಹತ್ರ ಬರುತ್ತಿದಂತೆ ಉಲ್ಟಾ ಹೊಡೆದ ಸಿಎಂ ಇಬ್ರಾಹಿಂ| ಫೆ.14 ಅಲ್ಲ ಬಜೆಟ್ ನಂತರ ಕಾಂಗ್ರೆಸ್ ತೊರೆಯುವ ನಿರ್ಧಾರ Read More »

ಹಿಜಾಬ್ ನ ವಿವಾದದ ಉಗಮಸ್ಥಾನ ಎಲ್ಲಿ ಅಂತ ಗೊತ್ತಿದೆ – ಎಚ್.ಡಿ ದೇವೇಗೌಡ

ಸಮಗ್ರ ನ್ಯೂಸ್ ಡೆಸ್ಕ್: ರಾಜ್ಯದಲ್ಲಿ ಒಂದು ರೀತಿಯ ಬೆಳವಣಿಗೆ ಆಗುತ್ತಿದೆ. ರಾಜ್ಯದಲ್ಲಿ ಬಿಜೆಪಿ-ಕಾಂಗ್ರೆಸ್ ಮಧ್ಯೆ ವಿಚಿತ್ರ ಬೆಳವಣಿಗೆ ನಡೆಯುತ್ತಿದೆ ಎಂದು ಮಾಜಿ ಪ್ರಧಾನಿ ದೇವೇಗೌಡ ಹೇಳಿದ್ದಾರೆ. ಮಂಗಳೂರಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್, ಬಿಜೆಪಿ ಜೊತೆಗೆ ಸಣ್ಣ ರಾಜಕೀಯ ಪಕ್ಷ ಇದೆ. ಆದರೆ ನಾನು ಅದನ್ನು ಸಣ್ಣ ರಾಜಕೀಯ ಪಕ್ಷ ಅಂತ ಕರೆಯಲ್ಲ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಆ ಪಕ್ಷಕ್ಕೆ ಒಳ್ಳೆಯ ಮಹತ್ವವಿದೆ. ರಾಜ್ಯದಲ್ಲಿ ಇದೀಗ ಒಂದು ವಿಚಾರದ ಬಗ್ಗೆ ಬಹಳ ಚರ್ಚೆ ನಡೆಯುತ್ತಿದೆ. ಹಿಜಾಬ್ ಹೇಗೆ

ಹಿಜಾಬ್ ನ ವಿವಾದದ ಉಗಮಸ್ಥಾನ ಎಲ್ಲಿ ಅಂತ ಗೊತ್ತಿದೆ – ಎಚ್.ಡಿ ದೇವೇಗೌಡ Read More »

ಪ್ರಚೋದಿತರಾಗಬೇಡಿ, ಓದಿಗೆ ಗಮನವಿರಲಿ – ಕೇರಳ ರಾಜ್ಯಪಾಲ ಮೊಹಮ್ಮದ್ ಖಾನ್

ಸಮಗ್ರ ನ್ಯೂಸ್ ಡೆಸ್ಕ್: ರಾಜ್ಯದಲ್ಲಿ ತಲೆ ಎತ್ತಿದ ಹಿಜಾಬ್ ವಿವಾದ ರಾಷ್ಟ್ರಮಟ್ಟದಲ್ಲಿ ಸದ್ದು ಮಾಡುತ್ತಿದೆ. ಈ ಸಂಬಂಧ ವಿದ್ಯಾರ್ಥಿಗಳಿಗೆ ಕೇರಳ ಗವರ್ನರ್ ಬುದ್ದಿ ಮಾತು ಹೇಳಿದ್ದಾರೆ. ಹೊರಗಿನವರ ಪ್ರಚೋದನೆಗೆ ಒಳಗಾಗಬೇಡಿ. ಓದಿನ ಕಡೆ ಮೊದಲು ಗಮನ ಕೊಡಿ. ಕೆಲವು ಮುಸ್ಲಿಂ ಮಹಿಳೆಯರನ್ನು ರಾಜಕೀಯವಾಗಿ ಬಳಸಿಕೊಳ್ಳಲಾಗುತ್ತಿದೆ. ಮುಸ್ಲಿಂ ಮಹಿಳೆಯರನ್ನು ಅಂಧಕಾರದ ಯುಗಕ್ಕೆ ತಳ್ಳಲು ಬಯಸುತ್ತಿದೆ ಎಂದು ಗವರ್ನರ್ ಮೊಹಮ್ಮದ್ ಖಾನ್ ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದ್ದಾರೆ. ಮುಸ್ಲಿಂ ಸಮುದಾಯಕ್ಕೆ ಹಿಜಾಬ್ ಅನಿವಾರ್ಯವಲ್ಲ. ಕುರಾನ್ ನಲ್ಲಿ ಕೂಡ ಹಿಜಾಬ್ ಕುರಿತು

ಪ್ರಚೋದಿತರಾಗಬೇಡಿ, ಓದಿಗೆ ಗಮನವಿರಲಿ – ಕೇರಳ ರಾಜ್ಯಪಾಲ ಮೊಹಮ್ಮದ್ ಖಾನ್ Read More »

‘ಹಿಜಾಬ್ ಧರ್ಮಾಚರಣೆಯ ಹಕ್ಕಲ್ಲ, ಅದು ಮಹಿಳೆಯನ್ನು ಭೋಗದ ವಸ್ತುವಾಗಿ ಭಾವಿಸಿರುವ ಸಂಕೇತ, ಈ ಸಂಕೋಲೆಯಿಂದ ಆಕೆ ಹೊರಬರಬೇಕು’ – ತಸ್ಲೀಮಾ ನಸ್ರೀನ್

ಸಮಗ್ರ ನ್ಯೂಸ್ ಡೆಸ್ನ್: ಹಿಜಾಬ್‌ ವಿವಾದಕ್ಕೆ ಖ್ಯಾತ ಲೇಖಕಿ ತಸ್ಲೀಮಾ ನಸ್ರೀನ್ ಪ್ರತಿಕ್ರಿಯೆ ನೀಡಿದ್ದು, ಯಾವುದೇ ಶಿಕ್ಷಣ ಸಂಸ್ಥೆ ಸಮವಸ್ತ್ರ ಕಡ್ಡಾಯಗೊಳಿಸುವುದು ತಪ್ಪಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ. ಎಲ್ಲೆಡೆ ಸುದ್ದಿಯಾಗುತ್ತಿರುವ ಈ ಹಿಜಾಬ್‌ ವಿವಾದದ ಕುರಿತು ಸಿಡಿದೆದ್ದ ಲೇಖಕಿ ತಸ್ಲೀಮಾ, “ಜಾತ್ಯತೀತ ದೇಶದಲ್ಲಿ ಧಾರ್ಮಿಕತೆಗೆ ಅನುಗುಣವಾದ ಬಟ್ಟೆಗಳನ್ನು ಮನೆಗಳಲ್ಲಿ ಧರಿಸಬೇಕೇ ಹೊರತು ಶಾಲೆಗಳಿಗಲ್ಲ. ಶಿಕ್ಷಣ ಸಂಸ್ಥೆಗಳು ಕಡ್ಡಾಯ ಸಮವಸ್ತ್ರ ಮಾಡಿರುವುದು ಸರಿಯಾಗಿದೆ. ಶಿಕ್ಷಣ ಸಂಸ್ಥೆಗಳು ಇರುವುದು ಜ್ಞಾನಾರ್ಜನೆಗಾಗಿಯೇ ಹೊರತು, ತಮ್ಮ ಧರ್ಮದ ನಿಲುವನ್ನು ಪ್ರತಿಪಾದಿಸಲು ಅಲ್ಲ” ಎಂದಿದ್ದಾರೆ. “ಶಿಕ್ಷಣದಿಂದ

‘ಹಿಜಾಬ್ ಧರ್ಮಾಚರಣೆಯ ಹಕ್ಕಲ್ಲ, ಅದು ಮಹಿಳೆಯನ್ನು ಭೋಗದ ವಸ್ತುವಾಗಿ ಭಾವಿಸಿರುವ ಸಂಕೇತ, ಈ ಸಂಕೋಲೆಯಿಂದ ಆಕೆ ಹೊರಬರಬೇಕು’ – ತಸ್ಲೀಮಾ ನಸ್ರೀನ್ Read More »