ಮೋದಿ ಹುಟ್ಟುಹಬ್ಬ – ರಸ್ತೆ ಬದಿ ಪಕೋಡ ಮಾರಿ ಯೂತ್ ಕಾಂಗ್ರೆಸ್ನಿಂದ ಪ್ರತಿಭಟನೆ
ಮಂಗಳೂರು: ದ.ಕ. ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಲುಕ್ಮಾನ್ ಬಂಟ್ವಾಳರವರ ಅಧ್ಯಕ್ಷತೆಯಲ್ಲಿ ಮೋದಿಯ ಜನ್ಮದಿನಾಚರಣೆ ಅಂಗವಾಗಿ ವಿದ್ಯಾವಂತರೆಲ್ಲ ರಸ್ತೆ ಬದಿಯಲ್ಲಿ ಪಕೋಡ ಮಾರಿ ನಿರುದ್ಯೋಗ ನಿವಾರಣೆ ಆಗಲಿ ಎಂದು ಪ್ರತಿಭಟನೆ ನಡೆಸಿದ್ದಾರೆ.ಈ ವೇಳೆ ಮಾಜಿ ಸಚಿವ ಬಿ.ರಮಾನಾಥ ರೈ, ಎಐಸಿಸಿ ಕಾರ್ಯದರ್ಶಿ ಐವನ್ ಡಿಸೋಜಾ, ಮಾಜಿ ಶಾಸಕ ಮೊಯ್ದೀನ್ ಬಾವಾ, ಶಶಿಧರ್ ಹೆಗ್ಡೆ, ಅಬ್ದುಲ್ ರವೂಫ್, ಗಣೇಶ್ ಪೂಜಾರಿ, ಶಾಹುಲ್ ಹಮೀದ್, ಸುದರ್ಶನ್ ಜೈನ್, ಡಾ.ಶೇಖರ್ ಪೂಜಾರಿ, ಪ್ರಕಾಶ್ ಸಾಲ್ಯಾನ್, ಚಿತ್ತರಂಜನ್ ಶೆಟ್ಟಿ, ಸಂಶುದ್ದೀನ್ ಬಂದರ್, ಆಶೀತ್ […]
ಮೋದಿ ಹುಟ್ಟುಹಬ್ಬ – ರಸ್ತೆ ಬದಿ ಪಕೋಡ ಮಾರಿ ಯೂತ್ ಕಾಂಗ್ರೆಸ್ನಿಂದ ಪ್ರತಿಭಟನೆ Read More »