‘ನಿಮಗೇನು ಕಾಮನ್ ಸೆನ್ಸ್ ಇಲ್ವಾ?’ ದ.ಕ ಡಿಸಿ ಗೆ ಸಿಎಂ ಹಿಗ್ಗಾಮುಗ್ಗಾ ತರಾಟೆ
ಮಂಗಳೂರು: ಮಾಸ್ಕ್, ಗ್ಲೌಸ್ ಇಲ್ಲದೇ ಏನ್ ಆಡಳಿತ ಮಾಡ್ತೀರಾ?ಆರೋಗ್ಯ ಸಿಬ್ಬಂದಿಗೆ ಬೇಕಾದ ಸವಲತ್ತು ಕೊಡೋಕೆ ನಿಮ್ಮಿಂದ ಆಗಲ್ವಾ? ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ.ಅವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತರಾಟೆಗೆ ತೆಗೆದುಕೊಂಡ ಘಟನೆ ಗುರುವಾರ ನಡೆಯಿತು. ದ.ಕ. ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಆಶಾ ಕಾರ್ಯಕರ್ತರು ಸೇರಿದಂತೆ ಅರೋಗ್ಯ ಕಾರ್ಯಕರ್ತರಿಗೆ ಪಿಪಿಇ ಕಿಟ್, ಮಾಸ್ಕ್ ಹಾಗೂ ಗ್ಲೌಸ್ ಕೊರತೆ ಇದೆ ಎಂದು ಶಾಸಕ ಯು.ಟಿ. ಖಾದರ್ ಆಕ್ಷೇಪಿಸಿದರು.ಇದಕ್ಕೆ ಪ್ರತಿಕ್ರಿಯೆ ನೀಡಿದ […]
‘ನಿಮಗೇನು ಕಾಮನ್ ಸೆನ್ಸ್ ಇಲ್ವಾ?’ ದ.ಕ ಡಿಸಿ ಗೆ ಸಿಎಂ ಹಿಗ್ಗಾಮುಗ್ಗಾ ತರಾಟೆ Read More »