ರಾಜಕೀಯ

‘ಹೊಡೆದಾಟಕ್ಕೆ ರೆಡಿ ಅಂದ್ರೆ ಅದರರ್ಥ ಏನು ಈಶ್ವರಪ್ಪನವ್ರೇ?’ – ಬೇಳೂರು ಕಿಡಿ

ಶಿವಮೊಗ್ಗ : ಜನರ ಆಚಾರ -ವಿಚಾರ ಬಗ್ಗೆ ಮಾತನಾಡುವ ಈಶ್ವರಪ್ಪನವರು ನಾವು ಹೊಡೆದಾಟಕ್ಕೆ ರೆಡಿ ಇದ್ದೇವೆ ಅಂದ್ರೆ ನೀವು ಜನರಿಗೆ ಏನು ಸಂದೇಶ ಕೊಡ್ತೀರಾ ? ಎಂದು ಕೆಪಿಸಿಸಿ ವಕ್ತಾರ ಬೇಳೂರು ಗೋಪಾಲಕೃಷ್ಣ ಅವರು ಈಶ್ವರಪ್ಪ ಅವರ ವಿರುದ್ಧ ಕಿಡಿಕಾರಿದ್ದಾರೆ. ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬೇಳೂರು ತತ್ವ, ಸಿದ್ದಾಂತ, ಭಾರತ ಮಾತೆ ಎಂದು ಬಿಜೆಪಿಯ ಬಗ್ಗೆ ಈಶ್ವರಪ್ಪ ಮಾತನಾಡುತ್ತಾರೆ. ಅದರ ಜೊತೆಗೆ ಈ ರೀತಿಯ ಮಾತುಗಳನ್ನು ಆಡುತ್ತಾರೆ. ಗೌರವ ಇರುವ ಹಿರಿಯ ನಾಯಕರು ಹೀಗೆ ಮಾತನಾಡಬಾರದು. ಇದು […]

‘ಹೊಡೆದಾಟಕ್ಕೆ ರೆಡಿ ಅಂದ್ರೆ ಅದರರ್ಥ ಏನು ಈಶ್ವರಪ್ಪನವ್ರೇ?’ – ಬೇಳೂರು ಕಿಡಿ Read More »

ನಾನು ಹೇಳಿದ್ದು ಹೌದು ತಪ್ಪು ಎಂದು ಕ್ಷಮೆಯಾಚಿಸಿದ ಈಶ್ವರಪ್ಪ

ಬೆಳಗಾವಿ: ಕಾಂಗ್ರೆಸ್ ನಾಯಕರ ವಿರುದ್ಧ ಅವಾಚ್ಯ ಬಳಸಿದಕ್ಕೆ ಸಚಿವ ಈಶ್ವರಪ್ಪ “ನಾನು ಆ ಪದ ಬಳಸಬಾರದಿತ್ತು, ಆದರೆ ಬಳಸಿದ್ದೇಕ್ಕೆ ಕ್ಷಮೆಯನ್ನು ಯಾಚಿಸಿದ್ದೇನೆ” ಎಂದು ಕ್ಷಮೆಯಸಿದ್ದಾರೆ. ಕಾಂಗ್ರೆಸ್‍ನವರ ವಿರುದ್ಧ ಅಶ್ಲೀಲ ಶಬ್ದ ಬಳಸಿದ ವಿಚಾರವಾಗಿ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ನಾನು ಹೇಳಿದ್ದು ಹೌದು, ಆ ಒಂದು ಪದ ಬಳಸಿದ್ದು ತಪ್ಪು. ಸಿಟ್ಟಿನ ಭರದಲ್ಲಿ ಹೇಳಿ ಆ ಪದವನ್ನು ಹಿಂಪಡೆದುಕೊಂಡಿದ್ದೇನೆ. ಆದರೆ ಸುಲಭ್ ಶೌಚಾಲಯಕ್ಕೆ ನರೇಂದ್ರ ಮೋದಿ ಅವರ ಹೆಸರಿಡಬೇಕು ಎಂದು ಹೇಳಿದನ್ನು ಕಾಂಗ್ರೆಸ್ ಅವರು ಒಪ್ಪುತ್ತಾರಾ? ಕಾಂಗ್ರೆಸ್ ಅವರು

ನಾನು ಹೇಳಿದ್ದು ಹೌದು ತಪ್ಪು ಎಂದು ಕ್ಷಮೆಯಾಚಿಸಿದ ಈಶ್ವರಪ್ಪ Read More »

ಒಬಿಸಿ ಮಸೂದೆಯನ್ನು ಅಂಗೀಕರಿಸಿದ ಲೋಕಸಭೆ|

ನವದೆಹಲಿ : ರಾಜ್ಯಗಳು ತಮ್ಮ ಒಬಿಸಿ (ಇತರೆ ಹಿಂದುಳಿದ ವರ್ಗಗಳ) ಪಟ್ಟಿಯನ್ನ ಮಾಡುವ ಹಕ್ಕನ್ನು ನೀಡುವ ಸಂವಿಧಾನ ತಿದ್ದುಪಡಿ ಮಸೂದೆಯನ್ನ ಮಂಗಳವಾರ ಲೋಕಸಭೆಯು ಅಂಗೀಕರಿಸಿದೆ. ವಿಶೇಷ ಅಂದ್ರೆ, ಇಡೀ ಸದನವು ಅದರ ಪರವಾಗಿ ಮತ ಚಲಾಯಿಸಿತು. ಲೋಕಸಭೆಯಲ್ಲಿ ಎಲ್ಲ ಸಾಧಕ ಬಾಧಕಗಳನ್ನ ಬೆಂಬಲಿಸಿ ಮತ ಚಲಾಯಿಸಲಾಯ್ತು. ಲೋಕಸಭೆಯಲ್ಲಿ, ಸರ್ಕಾರವು ಸೋಮವಾರ ಇತರ ಹಿಂದುಳಿದ ವರ್ಗಗಳಿಗೆ (OBC) ಸಂಬಂಧಿಸಿದ ‘ಸಂವಿಧಾನ (127 ನೇ ತಿದ್ದುಪಡಿ) ಮಸೂದೆ, 2021’ ಅನ್ನು ಪರಿಚಯಿಸಿತು. ಇದು ರಾಜ್ಯ ಸರ್ಕಾರ ಮತ್ತು ಕೇಂದ್ರಾಡಳಿತ ಪ್ರದೇಶಗಳು

ಒಬಿಸಿ ಮಸೂದೆಯನ್ನು ಅಂಗೀಕರಿಸಿದ ಲೋಕಸಭೆ| Read More »

ಬಿಜೆಪಿ ನಾಯಕನನ್ನು ಕಾರಿನಲ್ಲಿ ಲಾಕ್ ಮಾಡಿ ಸುಟ್ಟ ದುಷ್ಕರ್ಮಿಗಳು| ಬೆಚ್ಚಿಬಿದ್ದ ತೆಲಂಗಾಣ|

ತೆಲಂಗಾಣ: ಬಿಜೆಪಿ ನಾಯಕನೋರ್ವನನ್ನು ಕಾರಿನೊಳಗೆ ಜೀವಂತವಾಗಿ ಸುಟ್ಟು ಹಾಕಿರುವ ಅಮಾನವೀಯ ಘಟನೆ ತೆಲಂಗಾಣದ ಮೇದಕ್​ ಜಿಲ್ಲೆಯಲ್ಲಿ ನಡೆದಿರುವುದಾಗಿ ಪೊಲೀಸರು ಇಂದು ತಿಳಿಸಿದ್ದಾರೆ. ಕಾರಿನ ಡಿಕ್ಕಿಯಲ್ಲಿ ಬಿಜೆಪಿ ನಾಯಕನನ್ನು ಲಾಕ್​ ಮಾಡಿ ಕೆಲ ಅಪರಿಚಿತ ವ್ಯಕ್ತಿಗಳು ಬೆಂಕಿ ಹಚ್ಚಿ ಕೊಲೆ ಮಾಡಿದ್ದಾರೆ. ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ. ಘಟನೆಯ ಬಗ್ಗೆ ಮಾತನಾಡಿರುವ ಮೇದಕ್​ ಜಿಲ್ಲೆಯ ಪೊಲೀಸ್​ ವರಿಷ್ಠಾಧಿಕಾರಿ ಚಂದನಾ ದೀಪ್ತಿ, ಕೆಲವು ಅಪರಿಚಿತ ವ್ಯಕ್ತಿಗಳು ಬಿಜೆಪಿ ನಾಯಕನನ್ನು ಕಾರಿನ ಲಾಕ್​ ಮಾಡಿ

ಬಿಜೆಪಿ ನಾಯಕನನ್ನು ಕಾರಿನಲ್ಲಿ ಲಾಕ್ ಮಾಡಿ ಸುಟ್ಟ ದುಷ್ಕರ್ಮಿಗಳು| ಬೆಚ್ಚಿಬಿದ್ದ ತೆಲಂಗಾಣ| Read More »

ಮಾಜಿ ಶಾಸಕ ಬಿ.ಎಂ. ಇದಿನಬ್ಬರ ಪುತ್ರನ ಮನೆಗೆ ಐಸಿಸ್ ನಂಟು ಆರೋಪ: ಬಜರಂಗದಳದ ಕಾರ್ಯಕರ್ತರಿಂದ ಮನೆಗೆ ಮುತ್ತಿಗೆ- 50 ಕ್ಕೂ ಹೆಚ್ಚು ಕಾರ್ಯಕರ್ತರ ಬಂಧನ

ವಿಡಿಯೋ ವರದಿ ಮಂಗಳೂರು: ಉಳ್ಳಾಲದ ಮಾಜಿ ಶಾಸಕ ಬಿ.ಎಂ. ಇದಿನಬ್ಬ ಅವರ ಪುತ್ರನ ಮನೆಗೆ ಐಸಿಸ್ ನಂಟು ಆರೋಪದ ಹಿನ್ನಲೆ ಇಂದು ಬೆಳಗ್ಗೆ ಬಜರಂಗದಳದ ಕಾರ್ಯಕರ್ತರು ಆರೋಪಿತರ ಮನೆಗೆ ಮುತ್ತಿಗೆ ಹಾಕಿದ್ದು ಪೊಲೀಸರಿಂದ ಬಂಧನಕ್ಕೊಳಗಾಗಿದ್ದಾರೆ. ವಿಶ್ವ ಹಿಂದು ಪರಿಷತ್ ಜಿಲ್ಲಾ ಮುಖಂಡ ಶರಣ್ ಪಂಪ್ವೆಲ್ ನೇತೃತ್ವದಲ್ಲಿ ಇಂದು ಬಿ.ಎಂ. ಇದಿನಬ್ಬ ಅವರ ಪುತ್ರ ಅಬ್ದುರ್ರಹ್ಮಾನ್ ಬಾಷಾ ಅವರ ಮನೆಗೆ ಮುತ್ತಿಗೆ ಹಾಕಲಾಗಿದೆ. ಮನೆಯ ಗೇಟ್ ವರೆಗೆ ತೆರಳಿದ ಬಜರಂಗದಳದ 50 ಕ್ಕೂ ಹೆಚ್ಚು ಕಾರ್ಯಕರ್ತರನ್ನ ಪೊಲೀಸರು ಬಂಧಿಸಿದ್ದಾರೆ.

ಮಾಜಿ ಶಾಸಕ ಬಿ.ಎಂ. ಇದಿನಬ್ಬರ ಪುತ್ರನ ಮನೆಗೆ ಐಸಿಸ್ ನಂಟು ಆರೋಪ: ಬಜರಂಗದಳದ ಕಾರ್ಯಕರ್ತರಿಂದ ಮನೆಗೆ ಮುತ್ತಿಗೆ- 50 ಕ್ಕೂ ಹೆಚ್ಚು ಕಾರ್ಯಕರ್ತರ ಬಂಧನ Read More »

ಭುಗಿಲೇಳುತ್ತಿದೆ ಭಿನ್ನಮತ| ಬೊಮ್ಮಾಯಿ ‘ಆನಂದ’ ಕಸಿದ ಸಿಂಗ್| ಪ್ರಭಾವಿ ಖಾತೆಗಾಗಿ‌ ರಾಜೀನಾಮೆ ‌ನಾಟಕ.

ಬೆಂಗಳೂರು: ಬಿಜೆಪಿಯಲ್ಲಿ ಮತ್ತೆ ಅಸಮಾಧಾನ ಸ್ಪೋಟಗೊಳ್ಳುವ ಲಕ್ಷಣಗಳು ಕಂಡು ಬರುತ್ತಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ನಂತರ ಅಸಮಾಧಾನ ವ್ಯಕ್ತಪಡಿಸಿದ್ದ ಸಚಿವ ಆನಂದ್ ಸಿಂಗ್ ಅವರು ತಮ್ಮ ಕ್ಷೇತ್ರದಲ್ಲಿದ್ದ ಶಾಸಕರ ಕಚೇರಿ ತೆರವುಗೊಳಿಸಿದ್ದಾರೆ. ಪ್ರಭಾವಿ ಖಾತೆ ಪಡೆಯಲು ಒತ್ತಡ ತಂತ್ರ ಅನುಸರಿಸಿದ್ದು, ರಾಜೀನಾಮೆ ಕೊಡುವುದಾಗಿ ಬೆದರಿಕೆ ಒಡ್ಡುತ್ತಿದ್ದಾರೆ. ಸಚಿವಗಿರಿ‌ ಮಾತ್ರವಲ್ಲದೆ ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡುವುದಾಗಿ ಹೇಳಿಕೆ ನೀಡಿರುವ ಆನಂದ್ ಸಿಂಗ್ ಬಿಜೆಪಿ ಬಣಕ್ಕೆ ತಲೆನೋವಾಗಿ ಪರಿಣಮಿಸಿದೆ. ತಮಗೆ ಇಷ್ಟವಾದ ಖಾತೆ ಕೊಡದಿದ್ದರೆ

ಭುಗಿಲೇಳುತ್ತಿದೆ ಭಿನ್ನಮತ| ಬೊಮ್ಮಾಯಿ ‘ಆನಂದ’ ಕಸಿದ ಸಿಂಗ್| ಪ್ರಭಾವಿ ಖಾತೆಗಾಗಿ‌ ರಾಜೀನಾಮೆ ‌ನಾಟಕ. Read More »

ಮೇಕೆದಾಟು ಅಣೆಕಟ್ಟು ನಿರ್ಮಾಣ ಶತಸಿದ್ಧ – ಸಿಎಂ ಬೊಮ್ಮಾಯಿ

ಮೈಸೂರು: ಯಾರು ಏನೇ ಹೇಳಿದರೂ ಮೇಕೆದಾಟು ಅಣೆಕಟ್ಟು ನಿರ್ಮಾಣ ಮಾಡಿಯೇ ಸಿದ್ಧ. ನಮ್ಮ ನೀರು, ನಮ್ಮ ಹಕ್ಕು ಯೋಜನೆ ಬಗ್ಗೆ ಡಿಪಿಆರ್ ಸಿದ್ಧಪಡಿಸಿ ದೆಹಲಿಗೆ ಕಳುಹಿಸಲಾಗಿದ್ದು, ಶೀಘ್ರದಲ್ಲೇ ಅನುಮೋದನೆ ಸಿಗುವ ವಿಶ್ವಾಸವಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದರು. ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ತೆರಳಿದ ಸಿಎಂ ಬೊಮ್ಮಾಯಿ, ನಾಡ ಅಧಿದೇವತೆ ಚಾಮುಂಡೇಶ್ವರಿ ದೇವಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಮಾತನಾಡಿದ ಅವರು, ಸಿಎಂ ಆಗಿ ಅಧಿಕಾರ ಸ್ವೀಕರಿಸಿದ ಬಳಿಕ ಚಾಮುಂಡಿ ತಾಯಿ ಮೊದಲ ದರ್ಶನ

ಮೇಕೆದಾಟು ಅಣೆಕಟ್ಟು ನಿರ್ಮಾಣ ಶತಸಿದ್ಧ – ಸಿಎಂ ಬೊಮ್ಮಾಯಿ Read More »

ನಿಜವಾಗ್ತಿದೆ ಮೋದಿ ನುಡಿದ ಭವಿಷ್ಯ ಅಷ್ಟಕ್ಕೂ 2013ರಲ್ಲಿ ಅವರೇನು ಹೇಳಿದ್ರು?

ನವದೆಹಲಿ: ಒಲಿಂಪಿಕ್ಸ್ ಗೆಲುವು ಸಾಧಿಸಲು ಯುವ ಸೈನಿಕರಿಗೆ ಸೂಕ್ತ ತರಬೇತಿ ನೀಡಿದರೆ ಚಿನ್ನದ ಪದಕಗಳು ಭಾರತಕ್ಕೆ ಲಭಿಸುತ್ತವೆ ಎಂದು ಪ್ರಧಾನಿ ಮೋದಿ ಹೇಳಿದ್ದ ಹಳೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ. ಇದಕ್ಕೆ ಸಂಬಂಧಸಿದಂತೆ ನೀರಜ್ ಚೋಪ್ರಾ ಅವರು ಜಾವೆಲಿನ್ ಎಸೆತದಲ್ಲಿ ಚಿನ್ನದ ಪದಕ ಗೆದ್ದಿರುವುದು ಇದಕ್ಕೆ ಪುಷ್ಟಿ ನೀಡುತ್ತಿದೆ. ಯುವ ಸೈನಿಕರಿಗೆ ಒಲಿಂಪಿಕ್ಸ್‌ಗೆ ತರಬೇತಿ ನೀಡಿದರೆ ಭಾರತಕ್ಕೆ 9ರಿಂದ 10 ಚಿನ್ನದ ಪದಕಗಳು ಬರುತ್ತವೆ ಎಂದು ನರೇಂದ್ರ ಮೋದಿ ಹೇಳಿದ್ದರು. 2013ರಲ್ಲಿ ಮೋದಿಯವರು ಗುಜರಾತ್

ನಿಜವಾಗ್ತಿದೆ ಮೋದಿ ನುಡಿದ ಭವಿಷ್ಯ ಅಷ್ಟಕ್ಕೂ 2013ರಲ್ಲಿ ಅವರೇನು ಹೇಳಿದ್ರು? Read More »

‘ಕಾವೇರಿ’ ಬಿಡಲೊಪ್ಪದ ಯಡಿಯೂರಪ್ಪ| ಮಾಜಿ ಸಿಎಂ ಗೆ ಸಂಪುಟ ದರ್ಜೆ ಸ್ಥಾನಮಾನ…!

ಬೆಂಗಳೂರು: ಬಿಎಸ್ ಯಡಿಯೂರಪ್ಪ ಅವರು ಸಿಎಂ ಸ್ಥಾನಕ್ಕೆ ರಾಜೀನಾಮೆ 13 ದಿನಗಳು ಕಳೆದಿದೆ. ಆದರೆ ಯಡಿಯೂರಪ್ಪ ತಮ್ಮ ಸಿಎಂ ಅಧಿಕೃತ ನಿವಾಸ ಕಾವೇರಿಯನ್ನು ಈವರೆಗೂ ತೊರೆದಿಲ್ಲ. ಅದೃಷ್ಟದ ನಿವಾಸ ಎಂದೇ ರಾಜಕೀಯ ವಲಯದಲ್ಲಿ ಪರಿಗಣಿಸಲ್ಪಟ್ಟಿರುವ ಕಾವೇರಿಯನ್ನು ತೊರೆಯಲು ಯಡಿಯೂರಪ್ಪ ಮನಸ್ಸು ಮಾಡಿರದೆ ಇರುವುದು ಕುತೂಹಲ ಕೆರಳಿಸಿದೆ. ಕಾವೇರಿ ಮುಖ್ಯಮಂತ್ರಿಗಳ ಅಧಿಕೃತ ನಿವಾಸ. ಅದರ ಪಕ್ಕದಲ್ಲೇ ಸಿಎಂ ಗೃಹ ಕಚೇರಿ ಕೃಷ್ಣಾ ಇದೆ. ಸಹಜವಾಗಿ ಮುಖ್ಯಮಂತ್ರಿಗಳಾಗಿ ಅಧಿಕಾರ ಸ್ವೀಕಾರ ಮಾಡಿದವರು ಈ ನಿವಾಸದಲ್ಲಿ ವಾಸ್ತವ್ಯ ಹೂಡುತ್ತಾರೆ. ಸಿದ್ದರಾಮಯ್ಯ ಅವರು

‘ಕಾವೇರಿ’ ಬಿಡಲೊಪ್ಪದ ಯಡಿಯೂರಪ್ಪ| ಮಾಜಿ ಸಿಎಂ ಗೆ ಸಂಪುಟ ದರ್ಜೆ ಸ್ಥಾನಮಾನ…! Read More »

ನೂತನ ಸಚಿವರಿಗೆ ಖಾತೆ ಹಂಚಿದ ಸಿಎಂ| ಅಧಿಕೃತ ಆದೇಶ ಪ್ರಕಟ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಳೆದು ತೂಗಿ ಕೊನೆಗೂ ನೂತನ ಸಚಿವರಿಗೆ ಖಾತೆಗಳನ್ನು ಹಂಚಿಕೆ ಮಾಡಿದ್ದಾರೆ. ಹಣಕಾಸು ಖಾತೆ ಸೇರಿದಂತೆ ಪ್ರಮುಖ ಖಾತೆಯನ್ನೂ ತಮ್ಮ ಬಳಿಯೇ ಇಟ್ಟುಕೊಂಡಿರುವ ಮುಖ್ಯಮಂತ್ರಿ ಯಡಿಯೂರಪ್ಪ ಸಂಪುಟದಲ್ಲಿದ್ದ ಸಚಿವರಿಗೆ ಬಹುತೇಕ ಅದೇ ಖಾತೆಗಳನ್ನು ಹಂಚಿಕೆ ಮಾಡಿದ್ದಾರೆ.ಗೃಹ ಖಾತೆಯನ್ನು ಅರಗ ಜ್ಞಾನೇಂದ್ರ, ಗೋವಿಂದ ಕಾರಜೋಳ ಅವರಿಗೆ ಸಣ್ಣ ಮತ್ತು ಬೃಹತ್ ನೀರಾವರಿ, ಈಶ್ವರಪ್ಪ ಅವರಿಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್, ಅಶೋಕ್ ಅವರಿಗೆ ಕಂದಾಯ, ಶ್ರೀರಾಮುಲು ಸಾರಿಗೆ ಖಾತೆ ನೀಡಲಾಗಿದೆ.ವಿ. ಸೋಮಣ್ಣ ಅವರಿಗೆ ವಸತಿ ಮತ್ತು

ನೂತನ ಸಚಿವರಿಗೆ ಖಾತೆ ಹಂಚಿದ ಸಿಎಂ| ಅಧಿಕೃತ ಆದೇಶ ಪ್ರಕಟ Read More »