ಇಂದಿನಿಂದ ರಾಜ್ಯ ವಿಧಾನಮಂಡಲ ಅಧಿವೇಶನ| ಸಿಎಂ ಗೆ ಬೆಲೆಏರಿಕೆ ಬಿಸಿ ಮುಟ್ಟಿಸಲು ಪ್ರತಿಪಕ್ಷಗಳು ಸಜ್ಜು
ಬೆಂಗಳೂರು: ಇಂದಿನಿಂದ 10 ದಿನಗಳ ಕಾಲ ವಿಧಾನಮಂಡಲ ಅಧಿವೇಶನ ಪ್ರಾರಂಭವಾಗಲಿದೆ. ಸಿಎಂ ಆಗಿ ಅಧಿಕಾರ ಸ್ವೀಕರಿಸಿದ ಬಳಿಕ ಬೊಮ್ಮಾಯಿ ಅವರಿಗೆ ಇದು ಮೊದಲ ಅಧಿವೇಶನವಾಗಿದೆ. 6 ತಿಂಗಳ ಬಳಿಕ ಅಧಿವೇಶನ ನಡೆ ಯುತ್ತಿದ್ದು, ಕೊರೊನಾದಿಂದಾಗಿ ಸಾಕಷ್ಟು ಮುನ್ನೆಚ್ಚರಿಕೆ ಕೈಗೊಳ್ಳಲಾಗಿದೆ.ಅಧಿವೇಶನದಲ್ಲಿ ಕೊಳಚೆ ಪ್ರದೇಶಗಳ ಭೂಕಬಳಿಕೆ ವಿರುದ್ಧ ಕ್ರಮಕ್ಕೆ ತಿದ್ದುಪಡಿ ಮಸೂದೆ, ಬಿಡಬ್ಲ್ಯುಎಸ್ಎಸ್ಬಿ ತಿದ್ದುಪಡಿ, ಪೌರಸಭೆ, ಶಿಕ್ಷಕರ ವರ್ಗಾವಣೆ ನಿಯಮ ಮಸೂದೆ ಮತ್ತು 4 ಅಧ್ಯಾದೇಶ ಸಹಿತ 18 ಮಸೂದೆಗಳ ಮಂಡನೆಗೆ ಸರಕಾರ ಸಿದ್ಧವಾಗಿದೆ. ಅಧಿವೇಶನದಲ್ಲಿ ಅಗತ್ಯ ವಸ್ತುಗಳ ಬೆಲೆ […]
ಇಂದಿನಿಂದ ರಾಜ್ಯ ವಿಧಾನಮಂಡಲ ಅಧಿವೇಶನ| ಸಿಎಂ ಗೆ ಬೆಲೆಏರಿಕೆ ಬಿಸಿ ಮುಟ್ಟಿಸಲು ಪ್ರತಿಪಕ್ಷಗಳು ಸಜ್ಜು Read More »










