ಸಂಪುಟ ರಚನೆಗಾಗಿ ಹೈಕಮಾಂಡ್ ಸಂದೇಶಕ್ಕೆ ವೈಟಿಂಗ್- ಸಿಎಂ ಬೊಮ್ಮಾಯಿ
ಬೆಂಗಳೂರು: ಇಂದು ಅಥವಾ ನಾಳೆ ಸಂಪುಟ ರಚನೆ ಮಾಡಲಾಗುತ್ತದೆ. ಹೈಕಮಾಂಡ್ ಸಂದೇಶದ ನಿರೀಕ್ಷೆಯಲ್ಲಿದ್ದೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು. ಮಾಧ್ಯಮಗಳ ಜೊತೆ ಮಾತನಾಡಿದ ಮುಖ್ಯಮಂತ್ರಿಗಳು, ಪ್ರವಾಹ ಸ್ಥಿತಿ, ಪರಿಹಾರ ಕಾರ್ಯಗಳ ಬಗ್ಗೆ ಸಿಎಸ್ ಸೇರಿದಂತೆ ಹಿರಿಯ ಅಧಿಕಾರಿಗಳ ಜೊತೆ ಸಭೆ ಮಾಡುತ್ತೇನೆ. ಎಲ್ಲಾ ಡಿಸಿಗಳಿಂದ ವರದಿ ತರಿಸಿಕೊಳ್ಳುತ್ತಿದ್ದೇನೆ. ಹಣಕಾಸು ಇಲಾಖೆ ಅಧಿಕಾರಿಗಳ ಜೊತೆ ಸಭೆ ಮಾಡಿ ಅಗತ್ಯ ಹಣಕಾಸು ಬಿಡುಗಡೆ ಬಗ್ಗೆಯೂ ಸಭೆಯಲ್ಲಿ ಪ್ರಸ್ತಾಪ ಮಾಡುತ್ತೇನೆ ಎಂದು ತಿಳಿಸಿದರು. ಇತ್ತ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಮತ್ತು […]
ಸಂಪುಟ ರಚನೆಗಾಗಿ ಹೈಕಮಾಂಡ್ ಸಂದೇಶಕ್ಕೆ ವೈಟಿಂಗ್- ಸಿಎಂ ಬೊಮ್ಮಾಯಿ Read More »