ರಾಜಕೀಯ

ಮುಖ್ಯಮಂತ್ರಿ ಆಸನ ಪಕ್ಕ ಬೇರೆ ಕುರ್ಚಿ ಹಾಕಿಕೊಂಡು ಕುಳಿತ ಆತಿಷಿ

ಸಮಗ್ರ ನ್ಯೂಸ್: ರಾಷ್ಟ್ರ ರಾಜಧಾನಿಯಲ್ಲಿ ನಡೆದ ನಾಟಕೀಯ ಬೆಳವಣಿಗೆಗಳಿಂದಾಗಿ ದಿಲ್ಲಿ ಮುಖ್ಯಮಂತ್ರಿಯಾಗಿರುವ ಆತಿಷಿ ಸಿಂಗ್ ಮರ್ಲೆನಾ ಇಂದು ಅಧಿಕಾರ ಸ್ವೀಕಾರ ಮಾಡಿದ್ದಾರೆ. ಮಾಜಿ ಮುಖ್ಯಮಂತ್ರಿ ಅರವಿಂದ ಕೇಬ್ರಿವಾಲ್‌ ಕುಳಿತುಕೊಳ್ಳುತ್ತಿದ್ದ ಕುರ್ಚಿಯಲ್ಲಿ ಕುಳಿತುಕೊಂಡಿಲ್ಲ. ಬದಲಾಗಿ ಮುಖ್ಯಮಂತ್ರಿ ಕುರ್ಚಿ ಪಕ್ಕದಲ್ಲೇ ಬೇರೆ ಕುರ್ಚಿ ಹಾಕಿಕೊಂಡು ಕುಳಿತು ಅಧಿಕಾರ ಚಲಾಯಿಸುತ್ತಿರುವ ಫೋಟೋ ಭಾರಿ ವೈರಲ್ ಆಗಿದೆ.ಮುಖ್ಯಮಂತ್ರಿ ಎಂದಿಗಾದರೂ ಕೇಜ್ರವಾಲ್ ತಾನು ಅವರ ಆದೇಶ ಪಾಲಕಿ ಮಾತ್ರ ಎಂಬುದನ್ನು ಮರ್ಲಿನಾ ಸಾಂಕೇತಿಕವಾಗಿ ಈ ರೀತಿ ತೋರಿಸಿದ್ದಾರೆ. ಅಧಿಕಾರ ಸ್ವೀಕಾರ ಬಳಿಕ ಮಾಧ್ಯಮದವರ ಜೊತೆ […]

ಮುಖ್ಯಮಂತ್ರಿ ಆಸನ ಪಕ್ಕ ಬೇರೆ ಕುರ್ಚಿ ಹಾಕಿಕೊಂಡು ಕುಳಿತ ಆತಿಷಿ Read More »

ಶ್ರೀಲಂಕಾಗೆ ನೂತನ ಅಧ್ಯಕ್ಷರಾಗಿ ಅನುರಾ ಕುಮಾರ ದಿಸ್ಸಾ ನಾಯಕೆ

ಸಮಗ್ರ ನ್ಯೂಸ್: ಶ್ರೀಲಂಕಾದ ಅಧ್ಯಕ್ಷೀಯ ಚುನಾವಣೆಯಲ್ಲಿ ಎಡಪಂಥೀಯ ಒಲವು ಹೊಂದಿರುವ ಅನುರಾ ಕುಮಾರ ದಿಸ್ಸಾನಾಯಕೆ ಅವರು ಹಾಲಿ ಉದಾರವಾದಿ ಅಧ್ಯಕ್ಷ ರನಿಲ್ ವಿಕ್ರಮಸಿಂಘೆ ಅವರನ್ನು ಸೋಲಿಸಿ ಗೆಲುವು ಸಾಧಿಸಿದ್ದಾರೆ ಎಂದು ಚುನಾವಣಾ ಆಯೋಗದ ಅಂಕಿಅಂಶಗಳನ್ನು ಉಲ್ಲೇಖಿಸಿ ರಾಯಿಟರ್ಸ್ ಭಾನುವಾರ ವರದಿ ಮಾಡಿದೆ. ಈ ಮೂಲಕ ಶ್ರೀಲಂಕಾದ ನೂತನ ಅಧ್ಯಕ್ಷರಾಗಿ ಅನುರಾ ಕುಮಾರ ದಿಸ್ಸಾನಾಯಕ ಆಯ್ಕೆಯಾಗಿದ್ದಾರೆ. ಶನಿವಾರ ಮತದಾನ ನಡೆಯಿತು. ದೇಶವು ತನ್ನ ಇತಿಹಾಸದಲ್ಲೇ ಅತ್ಯಂತ ಕೆಟ್ಟ ಆರ್ಥಿಕ ಬಿಕ್ಕಟ್ಟಿನಿಂದ ಮತ್ತು ಅದರ ಪರಿಣಾಮವಾಗಿ ರಾಜಕೀಯ ವಿಪ್ಲವದಿಂದ ಚೇತರಿಸಿಕೊಳ್ಳಲು

ಶ್ರೀಲಂಕಾಗೆ ನೂತನ ಅಧ್ಯಕ್ಷರಾಗಿ ಅನುರಾ ಕುಮಾರ ದಿಸ್ಸಾ ನಾಯಕೆ Read More »

ಮಾಜಿ ಸಿಎಂ ಬಿಎಸ್ ವೈಗೆ ಮತ್ತೊಂದು ಸಂಕಷ್ಟ| ಅಕ್ರಮ ಡಿನೋಟಿಫಿಕೇಶನ್ ಪ್ರಕರಣದಲ್ಲಿ ಲೋಕಾಯುಕ್ತದಿಂದ ಸಮನ್ಸ್

ಸಮಗ್ರ ನ್ಯೂಸ್: ಪೋಕ್ಸೋ ಕೇಸಲ್ಲಿ ಸಂಕಷ್ಟ ಎದುರಿಸುತ್ತಿರುವ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪಗೆ ಮತ್ತೊಂದು ಶಾಕ್ ನೀಡಲಾಗಿದೆ. ಅದೇ ಅಕ್ರಮ ಡಿನೋಟಿಫಿಕೇಷನ್ ಕೇಸಲ್ಲಿ ಲೋಕಾಯುಕ್ತದಿಂದ ಸಮನ್ಸ್ ಜಾರಿಗೊಳಿಸಲಾಗಿದೆ. ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಹಾಗೂ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ವಿರುದ್ಧ ಸಚಿವ ಕೃಷ್ಣಭೈರೇಗೌಡ ಸೇರಿದಂತೆ ವಿವಿಧ ಸಚಿವರು ಅಕ್ರಮ ಡಿನೋಟಿಫಿಕೇಷನ್ ಆರೋಪ ಮಾಡಿದ್ದರು. ಈ ಬೆನ್ನಲ್ಲೇ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ವಿರುದ್ಧದ ಡಿನೋಟಿಫಿಕೇಷನ್ ಹಗರಣ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಲೋಕಾಯುಕ್ತದಿಂದ ಸಮನ್ಸ್ ಜಾರಿಗೊಳಿಸಲಾಗಿದೆ.

ಮಾಜಿ ಸಿಎಂ ಬಿಎಸ್ ವೈಗೆ ಮತ್ತೊಂದು ಸಂಕಷ್ಟ| ಅಕ್ರಮ ಡಿನೋಟಿಫಿಕೇಶನ್ ಪ್ರಕರಣದಲ್ಲಿ ಲೋಕಾಯುಕ್ತದಿಂದ ಸಮನ್ಸ್ Read More »

ಮತ್ತೆ ಚುನಾವಣಾ ಕಣಕ್ಕೆ ಇಳಿದ ಕೇಜ್ರಿವಾಲ್‌/ ನಾಳೆ ಹರಿಯಾಣದಲ್ಲಿ ಬೃಹತ್‌ ರೋಡ್‌ ಶೋ

ಸಮಗ್ರ ನ್ಯೂಸ್‌: ಆಮ್ ಆದ್ಮಿ ಪಕ್ಷದ (ಎಎಪಿ) ರಾಷ್ಟ್ರೀಯ ಸಂಚಾಲಕ, ದೆಹಲಿಯ ಮಾಜಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಹರಿಯಾಣ ವಿಧಾನಸಭಾ ಚುನಾವಣೆ ಪ್ರಚಾರದಲ್ಲಿ ಪಾಲ್ಗೊಳ್ಳಲಿದ್ದು, ಸೆಪ್ಟೆಂಬರ್ 20 ರಂದು ಜಗಧ್ರಿ ಕ್ಷೇತ್ರದಲ್ಲಿ ರೋಡ್ ಶೋ ನಡೆಸಲಿದ್ದಾರೆ ಎಂದು ಪಕ್ಷದ ಪ್ರಧಾನ ಕಾರ್ಯದರ್ಶಿ ಸಂದೀಪ್ ಪಾಠಕ್ ಗುರುವಾರ ತಿಳಿಸಿದ್ದಾರೆ. ಕೇಜ್ರಿವಾಲ್ ಅವರು ಹರಿಯಾಣದ 11 ಜಿಲ್ಲೆಗಳ 13 ಕಡೆ ನಡೆಯುವ ಸಮಾವೇಶಗಳಲ್ಲೂ ಭಾಗಿಯಾಗಲಿದ್ದಾರೆ. ಶೀಘ್ರದಲ್ಲೇ ದಿನಾಂಕ ಘೋಷಣೆ ಮಾಡಲಾಗುವುದು ಎಂದು ಪಾಠಕ್ ಹೇಳಿದ್ದಾರೆ. 90 ಸದಸ್ಯ ಬಲದ ಹರಿಯಾಣ

ಮತ್ತೆ ಚುನಾವಣಾ ಕಣಕ್ಕೆ ಇಳಿದ ಕೇಜ್ರಿವಾಲ್‌/ ನಾಳೆ ಹರಿಯಾಣದಲ್ಲಿ ಬೃಹತ್‌ ರೋಡ್‌ ಶೋ Read More »

ಒಂದು ರಾಷ್ಟ್ರ ಒಂದು ಚುನಾವಣೆ/ ಪ್ರಾಯೋಗಿಕವಲ್ಲ ಎಂದು ಡಿ ಕೆ ಶಿವಕುಮಾರ್‌

ಸಮಗ್ರ ನ್ಯೂಸ್‌: ಒಂದು ರಾಷ್ಟ್ರ, ಒಂದು ಚುನಾವಣೆ ಎಂಬ ಬಿಜೆಪಿಯ ಪ್ರಸ್ತಾಪವನ್ನು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಟೀಕಿಸಿದ್ದು, ಇದು ಪ್ರಾಯೋಗಿಕವಾಗಿ ಸಾಧ್ಯವಿಲ್ಲ ಎಂದು ಹೇಳಿದ್ದಾರೆ. “ಕಾಂಗ್ರೆಸ್ ಪಕ್ಷವು ಒಂದು ರಾಷ್ಟ್ರ ಒಂದು ಚುನಾವಣೆಯನ್ನು ನಂಬುವುದಿಲ್ಲ, ಪ್ರಾಯೋಗಿಕವಾಗಿ ಅದು ಸಾಧ್ಯವಿಲ್ಲ. ಅವರು ಎಲ್ಲಾ ರಾಜ್ಯ ಪಕ್ಷಗಳನ್ನು ಸಡಿಲಿಸಲು ಬಯಸುತ್ತಾರೆ. ಅವರು ರಾಷ್ಟ್ರೀಯ ಪಕ್ಷಗಳು ಮಾತ್ರ ಉಳಿಯಬೇಕು ಎಂದು ಅವರು ಭಾವಿಸುತ್ತಾರೆ. ಫೆಡರಲ್ ರಚನೆಯಲ್ಲಿ ನೀವು ಅದನ್ನು ಮಾಡಲು ಸಾಧ್ಯವಿಲ್ಲ ಅವರು ದೊಡ್ಡ ರಿಸ್ಕ್ ತೆಗೆದುಕೊಳ್ಳುತ್ತಿದ್ದಾರೆ ಎಂದು ಶಿವಕುಮಾ‌ರ್ ತಿಳಿಸಿದ್ದಾರೆ.

ಒಂದು ರಾಷ್ಟ್ರ ಒಂದು ಚುನಾವಣೆ/ ಪ್ರಾಯೋಗಿಕವಲ್ಲ ಎಂದು ಡಿ ಕೆ ಶಿವಕುಮಾರ್‌ Read More »

ಶಾಸಕ ಮುನಿರತ್ನಗೆ ಮತ್ತೊಂದು ಟೆನ್ಷನ್: ಅತ್ಯಾಚಾರ ಆರೋಪದಡಿ ಎಫ್ಐಆರ್ ದಾಖಲು

ಸಮಗ್ರ ನ್ಯೂಸ್: ಜೀವ ಬೆದರಿಕೆ ಮತ್ತು ಜಾತಿನಿಂದನೆ ಕೇಸ್‌ನಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ಬಿಜೆಪಿ ಶಾಸಕ ಮುನಿರತ್ನ ಅವರಿಗೆ ಇದೀಗ ಮತ್ತೊಂದು ಸಂಕಷ್ಟ ಎದುರಾಗಿದೆ.ಕಾಂಗ್ರೆಸ್‌ಗೆ ಈ ಪ್ರಕರಣ ಅಸ್ತ್ರವಾಗಿ ಸಿಕ್ಕಿದೆ. ಅಂದರಂತೆ ಪ್ರತಿಭಟನೆ ನಡೆಸುತ್ತಿದ್ದಾರೆ. ಇದರ ನಡುವೆ ಮುನಿರತ್ನಗೆ ಮತ್ತೊಂದು ಕಂಟಕ ಎದುರಾಗಿದೆ. ರಾಮನಗರ ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ಕಗ್ಗಲಿಪುರ ಪೊಲೀಸ್ ಠಾಣೆಯಲ್ಲಿ ಬೆಂಗಳೂರು ಮೂಲದ ಮಹಿಳೆಯೊಬ್ರು ಮುನಿರತ್ನ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಮಾಡಿ ದೂರು ದಾಖಲಿಸಿದ್ದಾರೆ. ಇದೀಗ ಮುನಿರತ್ನ ವಿರುದ್ಧ ಅತ್ಯಾಚಾರ ಆರೋಪದಡಿ

ಶಾಸಕ ಮುನಿರತ್ನಗೆ ಮತ್ತೊಂದು ಟೆನ್ಷನ್: ಅತ್ಯಾಚಾರ ಆರೋಪದಡಿ ಎಫ್ಐಆರ್ ದಾಖಲು Read More »

ದೆಹಲಿಯ ಮುಂದಿನ ಸಿಎಂ ಆಗಿ ಅತಿಶಿ ಮರ್ಲೆನಾ ಆಯ್ಕೆ

ಸಮಗ್ರ ನ್ಯೂಸ್: ದೆಹಲಿಯ ಮುಂದಿನ ಮುಖ್ಯಮಂತ್ರಿಯಾಗಿ ಎಎಪಿ ಶಾಸಕಿ, ಸಚಿವೆ ಅತಿಶಿ ಮರ್ಲೆನಾ ಅವರನ್ನು ಆಯ್ಕೆ ಮಾಡಲಾಗಿದೆ. ಇಂದು ಮಧ್ಯಾಹ್ನ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ಅವರನ್ನು ಭೇಟಿಯಾಗಿ ಅರವಿಂದ್ ಕೇಜ್ರಿವಾಲ್ ಅವರು ದಿಲ್ಲಿ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ. ಆ ಬಳಿಕ ಅತಿಶಿ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ.

ದೆಹಲಿಯ ಮುಂದಿನ ಸಿಎಂ ಆಗಿ ಅತಿಶಿ ಮರ್ಲೆನಾ ಆಯ್ಕೆ Read More »

ಅನ್ನದಾತರಿಗೆ ಗುಡ್ ನ್ಯೂಸ್| ಅಕ್ರಮ ಕೃಷಿ ಪಂಪ್ ಸೆಟ್ ಗಳ ಸಕ್ರಮ ಯೋಜನೆ ಮರು ಜಾರಿಗೆ ಸಿಎಂ ಸೂಚನೆ

ಅಕ್ರಮ ಕೃಷಿ ಪಂಪ್ ಸೆಟ್ ಗಳ ಸಕ್ರಮ ಯೋಜನೆ ಮರು ಜಾರಿ ಸೇರಿ ರೈತರ ವಿವಿಧ ಸಮಸ್ಯೆಗಳನ್ನು ಆದ್ಯತೆ ಮೇರೆಗೆ ಬಗೆಹರಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ರೈತ ಮುಖಂಡ ಕುರುಬೂರು ಶಾಂತಕುಮಾರ್ ನೇತೃತ್ವದಲ್ಲಿ ತಮ್ಮನ್ನು ಭೇಟಿಯಾದ ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಮತ್ತು ರಾಜ್ಯ ಕಬ್ಬು ಬೆಳೆಗಾರರ ಸಂಘದ ಪದಾಧಿಕಾರಿಗಳ ನಿಯೋಗದೊಂದಿಗೆ ಚರ್ಚೆ ನಡೆಸಿದ ಸಿಎಂ, ರೈತರ ಬೇಡಿಕೆಗಳನ್ನು ಪರಿಶೀಲಿಸಿ ಬಹು ಮುಖ್ಯವಾದ ಸಮಸ್ಯೆಗಳಿಗೆ ಶೀಘ್ರ ಪರಿಹಾರ ದೊರಕಿಸಿಕೊಡುವುದಾಗಿ ಭರವಸೆ ನೀಡಿದ್ದಾರೆ. ಕೃಷಿ ಪಂಪ್ಸೆಟ್

ಅನ್ನದಾತರಿಗೆ ಗುಡ್ ನ್ಯೂಸ್| ಅಕ್ರಮ ಕೃಷಿ ಪಂಪ್ ಸೆಟ್ ಗಳ ಸಕ್ರಮ ಯೋಜನೆ ಮರು ಜಾರಿಗೆ ಸಿಎಂ ಸೂಚನೆ Read More »

ಕೇಜ್ರಿವಾಲ್‌ಗೆ ಸಿಗದ ಬಿಡುಗಡೆ ಭಾಗ್ಯ/ ಸೆಪ್ಟೆಂಬರ್ 25 ರವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ

ಸಮಗ್ರ ನ್ಯೂಸ್‌: ಮದ್ಯದ ಹಗರಣಕ್ಕೆ ಸಂಬಂಧಿಸಿದಂತೆ ದೆಹಲಿ ನ್ಯಾಯಾಲಯವು ಸೆಪ್ಟೆಂಬರ್ 11 ರಂದು ಮುಖ್ಯಮಂತ್ರಿ ಅರವಿಂದ್ ಕೇಜಿವಾಲ್ ಅವರ ಬಂಧನವನ್ನು ಸೆಪ್ಟೆಂಬರ್ 25 ರವರೆಗೆ ವಿಸ್ತರಿಸಿದೆ. ಈ ಹಿಂದೆ ಅವರಿಗೆ ನೀಡಲಾಗಿದ್ದ ಕಸ್ಟಡಿ ಅವಧಿ ಮುಗಿದ ನಂತರ, ಶಾ ತಿಹಾರ್ ಜೈಲಿನಿಂದ ವಿಡಿಯೋ ಕಾನ್ಸರೆನ್ಸಿಂಗ್ ಮೂಲಕ ರೊಸ್ ಅವೆನ್ಯೂ ಕೋರ್ಟ್‌ ಗೆ ಹಾಜರಾದರು.

ಕೇಜ್ರಿವಾಲ್‌ಗೆ ಸಿಗದ ಬಿಡುಗಡೆ ಭಾಗ್ಯ/ ಸೆಪ್ಟೆಂಬರ್ 25 ರವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ Read More »

ಹರಿಯಾಣ ವಿಧಾನಸಭಾ ಚುನಾವಣೆ/ ನಾಮಪತ್ರ ಸಲ್ಲಿಸಿದ ಕುಸ್ತಿಪಟು ವಿನೇಶ್ ಫೋಗೇಟ್

ಸಮಗ್ರ ನ್ಯೂಸ್‌: ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಜುಲಾನಾ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಕುಸ್ತಿಪಟು ವಿನೇಶ್ ಫೋಗೇಟ್ ಬುಧವಾರ ನಾಮಪತ್ರ ಸಲ್ಲಿಸಿದರು. ವಿನೇಶ್ ಅವರೊಂದಿಗೆ ಕಾಂಗ್ರೆಸ್ ನಾಯಕ ಮತ್ತು ರೋಹ್ಮಕ್ ಸಂಸದ ದೀಪೇಂದರ್ ಸಿಂಗ್ ಹೂಡಾ ಮತ್ತು ಸೋನಿಪತ್ ಸಂಸದ ಸತ್ಪಾಲ್ ಬ್ರಹ್ಮಚಾರಿ ಇದ್ದರು. ನಾನು ರಾಜಕೀಯಕ್ಕೆ ಬರುತ್ತಿರುವುದು ನನ್ನ ಅದೃಷ್ಟ. ನಾವು ಪ್ರತಿಯೊಂದು ವರ್ಗದ ಕಲ್ಯಾಣಕ್ಕಾಗಿ ಶ್ರಮಿಸುತ್ತಿದ್ದೇವೆ. ಜುಲಾನಾ ಜನರು ನನಗೆ ನೀಡುತ್ತಿರುವ ಪ್ರೀತಿಗೆ ನಾನು ಆಭಾರಿಯಾಗಿದ್ದೇನೆ. ಗೆಲುವು ಖಚಿತ ಎಂದು ನಾಮಪತ್ರ ಸಲ್ಲಿಸಿದ ಬಳಿಕ

ಹರಿಯಾಣ ವಿಧಾನಸಭಾ ಚುನಾವಣೆ/ ನಾಮಪತ್ರ ಸಲ್ಲಿಸಿದ ಕುಸ್ತಿಪಟು ವಿನೇಶ್ ಫೋಗೇಟ್ Read More »