ಜಮ್ಮು ಕಾಶ್ಮೀರ ವಿಧಾನಸಭಾ ಚುನಾವಣೆ/ ಪ್ರಣಾಳಿಕೆ ಬಿಡುಗಡೆ ಮಾಡಿದ ಬಿಜೆಪಿ
ಸಮಗ್ರ ನ್ಯೂಸ್: ಜಮ್ಮು ಕಾಶ್ಮೀರ ವಿಧಾನಸಭೆ ಚುನಾವಣೆ ಹಿನ್ನಲೆಯಲ್ಲಿ ಬಿಜೆಪಿ ತನ್ನ ಪ್ರಣಾಳಿಕೆಯನ್ನು ಬಿಡುಗೊಳಿಸಿದೆ. ಪ್ರಣಾಳಿಕೆ ಬಿಡುಗಡೆ ಮಾಡಿದ ನಂತರ ಕೇಂದ್ರ ಗೃಹ ಸಚಿವ ಅಮಿತ್ ಷಾ ಮಾತನಾಡಿ, ಜಮ್ಮು ಮತ್ತು ಕಾಶ್ಮೀರವು ನಮ್ಮ ಪಕ್ಷಕ್ಕೆ ಅಗತ್ಯವಾಗಿದೆ. ನಾವು ಯಾವಾಗಲೂ ಈ ಪ್ರದೇಶವನ್ನು ಭಾರತದೊಂದಿಗೆ ಇರಲು ಬಯಸುತ್ತೇವೆ ಎಂದು ಹೇಳಿದರು. ಜಮ್ಮು ಮತ್ತು ಕಾಶ್ಮೀರದಲ್ಲಿ ಅಧಿಕಾರಕ್ಕೆ ಬಂದರೆ ‘ಮಾ ಸಮ್ಮಾನ್ ಯೋಜನೆ’ ಅಡಿಯಲ್ಲಿ ಪ್ರತಿ ಕುಟುಂಬದ ಹಿರಿಯ ಮಹಿಳೆಗೆ ವರ್ಷಕ್ಕೆ ₹ 18,000 ನೀಡುವುದಾಗಿ ಬಿಜೆಪಿ ಭರವಸೆ […]
ಜಮ್ಮು ಕಾಶ್ಮೀರ ವಿಧಾನಸಭಾ ಚುನಾವಣೆ/ ಪ್ರಣಾಳಿಕೆ ಬಿಡುಗಡೆ ಮಾಡಿದ ಬಿಜೆಪಿ Read More »










