ರಾಜಕೀಯ

ಜಮ್ಮು ಕಾಶ್ಮೀರ ವಿಧಾನಸಭಾ ಚುನಾವಣೆ/ ಪ್ರಣಾಳಿಕೆ ಬಿಡುಗಡೆ ಮಾಡಿದ ಬಿಜೆಪಿ

ಸಮಗ್ರ ನ್ಯೂಸ್: ಜಮ್ಮು ಕಾಶ್ಮೀರ ವಿಧಾನಸಭೆ ಚುನಾವಣೆ ಹಿನ್ನಲೆಯಲ್ಲಿ ಬಿಜೆಪಿ ತನ್ನ ಪ್ರಣಾಳಿಕೆಯನ್ನು ಬಿಡುಗೊಳಿಸಿದೆ. ಪ್ರಣಾಳಿಕೆ ಬಿಡುಗಡೆ ಮಾಡಿದ ನಂತರ ಕೇಂದ್ರ ಗೃಹ ಸಚಿವ ಅಮಿತ್ ಷಾ ಮಾತನಾಡಿ, ಜಮ್ಮು ಮತ್ತು ಕಾಶ್ಮೀರವು ನಮ್ಮ ಪಕ್ಷಕ್ಕೆ ಅಗತ್ಯವಾಗಿದೆ. ನಾವು ಯಾವಾಗಲೂ ಈ ಪ್ರದೇಶವನ್ನು ಭಾರತದೊಂದಿಗೆ ಇರಲು ಬಯಸುತ್ತೇವೆ ಎಂದು ಹೇಳಿದರು. ಜಮ್ಮು ಮತ್ತು ಕಾಶ್ಮೀರದಲ್ಲಿ ಅಧಿಕಾರಕ್ಕೆ ಬಂದರೆ ‘ಮಾ ಸಮ್ಮಾನ್ ಯೋಜನೆ’ ಅಡಿಯಲ್ಲಿ ಪ್ರತಿ ಕುಟುಂಬದ ಹಿರಿಯ ಮಹಿಳೆಗೆ ವರ್ಷಕ್ಕೆ ₹ 18,000 ನೀಡುವುದಾಗಿ ಬಿಜೆಪಿ ಭರವಸೆ […]

ಜಮ್ಮು ಕಾಶ್ಮೀರ ವಿಧಾನಸಭಾ ಚುನಾವಣೆ/ ಪ್ರಣಾಳಿಕೆ ಬಿಡುಗಡೆ ಮಾಡಿದ ಬಿಜೆಪಿ Read More »

ರಾಜ್ಯಪಾಲರ ವಿರುದ್ದ ನಾಲಿಗೆ ಹರಿ ಬಿಟ್ಟ ಕಾಂಗ್ರೆಸ್ ಶಾಸಕ ಪಿಎಂ ನರೇಂದ್ರಸ್ವಾಮಿ

ಸಮಗ್ರ ನ್ಯೂಸ್: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ಗೆ ರಾಜ್ಯಪಾಲರು ಅನುಮತಿ ನೀಡಿದ ವಿಚಾರವಾಗಿ ಕಾಂಗ್ರೆಸ್ ನಾಯಕರು ಆಕ್ರೋಶಗೊಂಡಿದ್ದಾರೆ. ಇದೀಗ ಕೈ ಪಾಳಯದಲ್ಲಿ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ ಮಳವಳ್ಳಿಯಲ್ಲಿ ಪ್ರತಿಭಟನೆ ಹಮ್ಮಿಕೊಂಡಿದ್ದು, ಈ ವೇಳೆ ರಾಜ್ಯಪಾಲರ ವಿರುದ್ದ ಕಾಂಗ್ರೆಸ್ ಶಾಸಕ ಪಿಎಂ ನರೇಂದ್ರಸ್ವಾಮಿ ನಾಲಿಗೆ ಹರಿಬಿಟ್ಟಿದ್ದಾರೆ. ವಾಗ್ದಾಳಿ ಬರದಲ್ಲಿ ಅಸಬಂದ್ದ ಪದ ಬಳಸಿದ್ದು, ‘ಸುಪ್ರೀಂ ಕೋರ್ಟ್ನಿಂದ ಛೀಮಾರಿ ಹಾಕಿಸಿಕೊಂಡ ಅಯೋಗ್ಯ, ಮುಟ್ಟಾಳನ ಅರ್ಜಿ ಕೊಡ್ತಾನೆ. ಅವನ ಅರ್ಜಿ ಇಟ್ಕೊಂಡು ನೋಟೀಸ್ ಕೊಡ್ತೀರಲ್ಲಪ್ಪ. ರಾಜ್ಯಪಾಲ ಆಗೋಕೆ

ರಾಜ್ಯಪಾಲರ ವಿರುದ್ದ ನಾಲಿಗೆ ಹರಿ ಬಿಟ್ಟ ಕಾಂಗ್ರೆಸ್ ಶಾಸಕ ಪಿಎಂ ನರೇಂದ್ರಸ್ವಾಮಿ Read More »

ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ನಡೆಸಲು ಅನುಮತಿ ನೀಡಿರುವುದು ಖಂಡನೀಯ – ಸುಳ್ಯ ಮಹಿಳಾ ಕಾಂಗ್ರೆಸ್

ಸಮಗ್ರ ನ್ಯೂಸ್: ರಾಜ್ಯದ ಅಭಿವೃದ್ದಿಯ ಹರಿಕಾರ, ಗ್ಯಾರೆಂಟಿಗಳ ಸರದಾರ ರಾಜಕೀಯ ಜೀವನದಲ್ಲಿ ಯಾವುದೇ ಕಪ್ಪು ಚುಕ್ಕೆಇಲ್ಲದೆ ಈ ನಾಡಿನ 2 ನೇ ಬಾರಿಯ ಮುಖ್ಯಮಂತ್ರಿಯಾದ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ತನಿಖೆ ನಡೆಸಲು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದು ಮತ್ತು ಕೇಂದ್ರ ಸರಕಾರವು ರಾಜ್ಯಭವನವನ್ನು ದುರ್ಬಳಕೆ ಮಾಡಿಕೊಂಡು ಕಾಂಗ್ರೆಸ್ ಸರಕಾರವನ್ನು ಅಸ್ಥಿರಗೊಳಿಸಲು ಹೊರಟಿರುವುದನ್ನು ಸುಳ್ಯ ತಾಲೂಕು ಮಹಿಳಾ ಕಾಂಗ್ರೆಸ್ ಘಟಕ ಖಂಡಿಸುತ್ತದೆ ಎಂದು ಮಹಿಳಾ ಕಾಂಗ್ರೆಸ್ ಘಟಕದ ಅಧ್ಯಕ್ಷರಾದ ಗೀತಾ ಕೋಲ್ಚಾರ್ ರವರು ಖಂಡಿಸಿದ್ದಾರೆ

ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ನಡೆಸಲು ಅನುಮತಿ ನೀಡಿರುವುದು ಖಂಡನೀಯ – ಸುಳ್ಯ ಮಹಿಳಾ ಕಾಂಗ್ರೆಸ್ Read More »

ಬಳ್ಳಾರಿ ಜಿಲ್ಲೆ ಉಸ್ತುವಾರಿ ಸಚಿವರಾಗಿ‌ ಜಮೀರ್ ಅಹಮದ್ ನೇಮಕ

ಸಮಗ್ರ ನ್ಯೂಸ್: ಬಳ್ಳಾರಿ ಜಿಲ್ಲೆಯ ಉಸ್ತುವಾರಿ ಸಚಿವರಾಗಿ ಜಮೀರ್ ಅಹ್ಮದ್ ಖಾನ್ ಅವರನ್ನು ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಕುರಿತು ಸರ್ಕಾರ ಆದೇಶ ಹೊರಡಿಸಿದ್ದು, ಜಮೀರ್ ಅಹ್ಮದ್ ಖಾನ್, ಮಾನ್ಯ ವಸತಿ, ವಕ್ಸ್ ಮತ್ತು ಅಲ್ಪ ಸಂಖ್ಯಾತರ ಕಲ್ಯಾಣ ಸಚಿವ ಹಾಗೂ ವಿಜಯನಗರ ಜಿಲ್ಲೆಯ ಉಸ್ತುವಾರಿ ಸಚಿವರು ಇವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಬಳ್ಳಾರಿ ಜಿಲ್ಲೆಯ ಉಸ್ತುವಾರಿ ಸಚಿವರನ್ನಾಗಿ ನೇಮಿಸಿ ಆದೇಶಿಸಲಾಗಿದೆ ಎಂದಿದೆ.

ಬಳ್ಳಾರಿ ಜಿಲ್ಲೆ ಉಸ್ತುವಾರಿ ಸಚಿವರಾಗಿ‌ ಜಮೀರ್ ಅಹಮದ್ ನೇಮಕ Read More »

ನೆಹರು ಬಳಿಕ ಮೂರನೇ ಬಾರಿ ಪ್ರಧಾನಿಯಾದ ನಮೋ| ಇಂದಿನಿಂದ ಮೋದಿ 3.0 ಶಕೆ ಆರಂಭ

ಸಮಗ್ರ ನ್ಯೂಸ್: ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ನರೇಂದ್ರ ಮೋದಿ ಸತತ ಮೂರನೇ ಬಾರಿಗೆ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರತಿಜ್ಞಾವಿಧಿ ಬೋಧಿಸಿದ್ದಾರೆ. ನೆಹರು ಮೊದಲ ಬಾರಿಗೆ ನೇಮಕವಾಗಿದ್ದು, ನಂತರ ಎರಡು ಬಾರಿ ಚುನಾಯಿತರಾಗಿದ್ದರು. ಮೋದಿ ಸತತ ಮೂರು ಬಾರಿಗೆ ಚುನಾಯಿತರಾಗಿ ಪ್ರಧಾನಿ ಹುದ್ದೆಗೇರಿದ್ದಾರೆ. ಈಶ್ವರನ ಹೆಸರಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಮೋದಿ ಅವರೊಂದಿಗೆ 72 ಸಚಿವರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ದೇಶ ವಿದೇಶಗಳ ಗಣ್ಯರು ಪ್ರಮಾಣವಚನ ಸಮಾರಂಭದಲ್ಲಿ ಭಾಗವಹಿಸಿದ್ದು ವಿಶೇಷವಾಗಿತ್ತು.

ನೆಹರು ಬಳಿಕ ಮೂರನೇ ಬಾರಿ ಪ್ರಧಾನಿಯಾದ ನಮೋ| ಇಂದಿನಿಂದ ಮೋದಿ 3.0 ಶಕೆ ಆರಂಭ Read More »

ಮೋದಿ 3.0/ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಕುಮಾರಸ್ವಾಮಿ

ಸಮಗ್ರ ನ್ಯೂಸ್: ನರೇಂದ್ರ ಮೋದಿ ಅವರು ಸತತ ಮೂರನೇ ಬಾರಿಗೆ ಪ್ರಧಾನ ಮಂತ್ರಿಯಾಗಿ ಇಂದು ರಾಷ್ಟ್ರಪತಿ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ರಾಷ್ಟ್ರಪತಿ ದೌಪದಿ ಮುರ್ಮು ಅವರು ಮೋದಿ ಅವರಿಗೆ ಪ್ರಮಾಣ ವಚನ ಬೋಧಿಸಿದರು. ಇದೇ ಸಂದರ್ಭದಲ್ಲಿ ಕೇಂದ್ರ ಸಚಿವರಾಗಿ ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಗೆಲುವು ಸಾಧಿಸಿ ಸಂಸತ್ ಪ್ರವೇಶಿಸಿರುವ ಎಚ್.ಡಿ.ಕುಮಾರಸ್ವಾಮಿ ಅವರು ಪ್ರಮಾಣವಚನ ಸ್ವೀಕರಿಸಿದರು.

ಮೋದಿ 3.0/ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಕುಮಾರಸ್ವಾಮಿ Read More »

ಮೈತ್ರಿಗೆ ಟಾಟಾ ಹೇಳಿದ ಆಮ್ ಆದ್ಮಿ/ 2025ರ ವಿಧಾನ ಸಭೆ ಚುನಾವಣೆಗೆ ಏಕಾಂಗಿಯಾಗಿ ಸ್ಪರ್ಧೆ

ಸಮಗ್ರ ನ್ಯೂಸ್: ಲೋಕಸಭಾ ಚುನಾವಣೆ ಮುಗಿದು ಬಿಜೆಪಿ ಮಿತ್ರ ಪಕ್ಷಗಳ ನೆರವಿನಿಂದ ರಚಿಸುವ ತಯಾರಿಯಲ್ಲಿದ್ದರೆ ಇನ್ನೊಂದೆಡೆ ಇಂಡಿಯಾ ಮೈತ್ರಿ ಕೂಟದಿಂದ ಆಮ್ ಆದ್ಮಿ ಪಕ್ಷ ಹೊರಬಂದಿದೆ. 2025ರ ವಿಧಾನಸಭಾ ಚುನಾವಣೆಗೆ ಆಪ್ ಏಕಾಂಗಿಯಾಗಿ ಸ್ಪರ್ಧಿಸಲಿದೆ. ಯಾವುದೇ ಪಕ್ಷದ ಜೊತೆ ಮೈತ್ರಿ ಇಲ್ಲ ಎಂದು ಆಪ್ ಸಚಿವ ಗೋಪಾಲ್ ರೈ ಘೋಷಣೆ ಮಾಡಿದ್ದಾರೆ. ಲೋಕಸಭಾ ಚುನಾವಣೆಗಾಗಿ ವಿಪಕ್ಷಗಳು ಒಗ್ಗಟ್ಟಾಗಿ ಹೋರಾಟ ಮಾಡುವ ನಿರ್ಧಾರ ಕೈಗೊಳ್ಳಲಾಗಿತ್ತು. ಆಮ್ ಆದ್ಮಿ ಪಾರ್ಟಿ ಲೋಕಸಭಾ ಚುನಾವಣೆಗಾಗಿ ಮಾಡಿದ ಮೈತ್ರಿಗೆ ಸಂಪೂರ್ಣ ಬೆಂಬಲ ನೀಡಿ

ಮೈತ್ರಿಗೆ ಟಾಟಾ ಹೇಳಿದ ಆಮ್ ಆದ್ಮಿ/ 2025ರ ವಿಧಾನ ಸಭೆ ಚುನಾವಣೆಗೆ ಏಕಾಂಗಿಯಾಗಿ ಸ್ಪರ್ಧೆ Read More »

ವಿಧಾನ ಪರಿಷತ್ ಚುನಾವಣೆ| 11 ಮಂದಿ ಅವಿರೋಧ ಆಯ್ಕೆ

ಸಮಗ್ರ ನ್ಯೂಸ್: ವಿಧಾನಪರಿಷತ್ತಿಗೆ ಕಾಂಗ್ರೆಸ್ ಪಕ್ಷದ 7, ಬಿಜೆಪಿಯ 3 ಹಾಗೂ ಜೆಡಿಎಸ್ ಪಕ್ಷದ ಓರ್ವ ಸದಸ್ಯ ಅವಿರೋಧವಾಗಿ ಆಯ್ಕೆಯಾಗಿರುವುದಾಗಿ ಚುನಾವಣಾಧಿಕಾರಿಯಾಗಿರುವ ರಾಜ್ಯ ವಿಧಾನಸಭೆಯ ಕಾರ್ಯದರ್ಶಿ ಎಂ.ಕೆ.ವಿಶಾಲಾಕ್ಷಿ ತಿಳಿಸಿದ್ದಾರೆ. ಕಾಂಗ್ರೆಸ್ ಪಕ್ಷದಿಂದ ಐವಾನ್ ಡಿ’ಸೋಜ, ಕೆ.ಗೋವಿಂದರಾಜ್, ಜಗದೇವ್ ಗುತ್ತೇದಾರ್, ಬಲ್ಕೀಸ್ ಬಾನು, ಎನ್.ಎಸ್.ಭೋಸರಾಜು, ಡಾ.ಯತೀಂದ್ರ, ಎ.ವಸಂತಕುಮಾರ್, ಬಿಜೆಪಿ ಪಕ್ಷದಿಂದ ಸಿ.ಟಿ.ರವಿ, ಎನ್.ರವಿಕುಮಾರ್, ಮುಳೆ ಮಾರುತಿರಾವ್ ಹಾಗೂ ಜೆಡಿಎಸ್ ಪಕ್ಷದಿಂದ ಟಿ.ಎನ್.ಜವರಾಯಿ ಗೌಡ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ವಿಧಾನ ಪರಿಷತ್ ಚುನಾವಣೆ| 11 ಮಂದಿ ಅವಿರೋಧ ಆಯ್ಕೆ Read More »

ಲೋಕಸಭೆ ಚುನಾವಣೆ/ ತಮಿಳುನಾಡಿನಲ್ಲಿ ಮತ ಪ್ರಮಾಣ ಹೆಚ್ಚಿಸಿಕೊಂಡ ಬಿಜೆಪಿ

ಸಮಗ್ರ ನ್ಯೂಸ್: ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್‍ಡಿಎ 292 ಸ್ಥಾನಗಳನ್ನು ಗಳಿಸಿದ್ದು, ಇಂಡಿಯ ಬಣ 233 ಸ್ಥಾನಗಳನ್ನು ಗಳಿಸಿದೆ. ಇದರ ಜೊತೆಗೆ ದಕ್ಷಿಣ ಭಾರತದ ಕೇರಳದಲ್ಲಿ ಕೊನೆಗೂ ಖಾತೆ ತೆರೆಯಲು ಯಶಸ್ವಿಯಾಗಿರುವ ಬಿಜೆಪಿ 1 ಸೀಟು ಗೆದ್ದುಕೊಂಡಿದೆ. ಆದ್ರೆ ತಮಿಳುನಾಡಿನ ಮತದಾರರು ಕೈಹಿಡಿಯಲಿಲ್ಲವಾದರೂ ರಾಜ್ಯದಲ್ಲಿ ಬಿಜೆಪಿಗೆ ದೊರೆತ ಮತಗಳ ಪ್ರಮಾಣದಲ್ಲಿ ಭಾರೀ ಏರಿಕೆಯಾಗಿದೆ. ತಮಿಳುನಾಡಿನಲ್ಲಿ ಬಿಜೆಪಿಗೆ ಇದೇ ಮೊದಲ ಬಾರಿಗೆ ಅಭೂತಪೂರ್ವ ಸ್ಪಂದನೆ ವ್ಯಕ್ತವಾಗಿದ್ದು ಮತದಾನ ಹಂಚಿಕೆಯಲ್ಲಿ ಸುಮಾರು 4 ಪಟ್ಟು ಹೆಚ್ಚಳ ದಾಖಲಿಸಿದೆ. ಕಳೆದ

ಲೋಕಸಭೆ ಚುನಾವಣೆ/ ತಮಿಳುನಾಡಿನಲ್ಲಿ ಮತ ಪ್ರಮಾಣ ಹೆಚ್ಚಿಸಿಕೊಂಡ ಬಿಜೆಪಿ Read More »

ಪ್ರಧಾನಿ ಹುದ್ದೆಗೆ ನರೇಂದ್ರ ಮೋದಿ ರಾಜೀನಾಮೆ|ಜೂ.08 ರಂದು ಮತ್ತೆ ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕಾರ

ಸಮಗ್ರ ನ್ಯೂಸ್: ಪ್ರಧಾನಿ ಸ್ಥಾನಕ್ಕೆ ಮೋದಿ ರಾಜೀನಾಮೆ ನೀಡಿದ್ದಾರೆ. ಮೋದಿ ಜೊತೆಗೆ ಸಚಿವರು ರಾಜೀನಾಮೆ ಸಲ್ಲಿಸಿದ್ದು, ರಾಜೀನಾಮೆಯನ್ನು ರಾಷ್ಟ್ರಪತಿ ಮುರ್ಮು ಅಂಗೀಕರಿಸಿದ್ದಾರೆ ಎಂದು ತಿಳಿದು ಬಂದಿದೆ ಜೂ.8 ರಂದು 3ನೇ ಬಾರಿಗೆ ದೇಶದ ಪ್ರಧಾನಿಯಾಗಿ ‘ನರೇಂದ್ರ ಮೋದಿ’ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ ಎಂದು ದೆಹಲಿ ಮೂಲಗಳು ಮಾಹಿತಿ ನೀಡಿದೆ. ಇದರ ನಡುವೆ ಇಂದು ಸಂಜೆ 4:30 ಕ್ಕೆ ಎನ್ ಡಿ ಎ ಮೈತ್ರಿಕೂಟದ ಸಭೆ ನಿಗದಿಯಾಗಿದ್ದು, ಪ್ರಧಾನಿ ಮೋದಿ ಸಮ್ಮುಖದಲ್ಲಿ ಮಹತ್ವದ ಚರ್ಚೆ ನಡೆಯಲಿದೆ. ಲೋಕಸಭೆ

ಪ್ರಧಾನಿ ಹುದ್ದೆಗೆ ನರೇಂದ್ರ ಮೋದಿ ರಾಜೀನಾಮೆ|ಜೂ.08 ರಂದು ಮತ್ತೆ ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕಾರ Read More »