ರಾಜಕೀಯ

ಚುನಾವಣಾ ಬಾಂಡ್ ಪೂರ್ಣ ಮಾಹಿತಿ/ ಮಾ. 21ರ ಒಳಗೆ ಸಲ್ಲಿಸುವಂತೆ ಸುಪ್ರೀಂ ಸೂಚನೆ

ಸಮಗ್ರ ನ್ಯೂಸ್: ಚುನಾವಣಾ ಬಾಂಡ್‍ಗಳ ಬಗ್ಗೆ ಪೂರ್ಣ ಪ್ರಮಾಣ ಮಾಹಿತಿ ನೀಡದ ಎಸ್‍ಬಿಐ ಅನ್ನು ಸುಪ್ರೀಂಕೋರ್ಟ್ ಇಂದು ಮತ್ತೆ ತರಾಟೆಗೆ ತೆಗೆದುಕೊಂಡಿದ್ದು, ಯುನಿಕ್ ಅಲ್ಫಾನ್ಯೂಮರಿಕ್ ಸಂಖ್ಯೆ ಮತ್ತು ರಿಡೀಮ್ ಮಾಡಿದ ಬಾಂಡ್ ಗಳ ಸೀರಿಯಲ್ ನಂಬರ್ ಸೇರಿದಂತೆ ಚುನಾವಣಾ ಬಾಂಡ್‍ಗಳ ಅಗತ್ಯ ಎಲ್ಲಾ ವಿವರಗಳನ್ನು ಮಾ. 21ರ ಸಂಜೆ 5 ಗಂಟೆಯೊಳಗೆ ಬಹಿರಂಗಪಡಿಸುವಂತೆ ನಿರ್ದೇಶನ ನೀಡಿದೆ. ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್ ನೇತೃತ್ವದ ಸಾಂವಿಧಾನಿಕ ಪೀಠ ವಿಚಾರಣೆ ನಡೆಸಿ, ಎಸ್‍ಬಿಐನಿಂದ ಮಾಹಿತಿ ಪಡೆದ ತಕ್ಷಣ ಚುನಾವಣಾ ಆಯೋಗವು […]

ಚುನಾವಣಾ ಬಾಂಡ್ ಪೂರ್ಣ ಮಾಹಿತಿ/ ಮಾ. 21ರ ಒಳಗೆ ಸಲ್ಲಿಸುವಂತೆ ಸುಪ್ರೀಂ ಸೂಚನೆ Read More »

ಚುನಾವಣಾ ಬಾಂಡ್ ಗಳ ಅಂಕಿಅಂಶ ಬಹಿರಂಗ| ಬಿಜೆಪಿಯದ್ದೇ ಸಿಂಹಪಾಲು!!

ಸಮಗ್ರ ನ್ಯೂಸ್: ಚುನಾವಣಾ ಬಾಂಡ್ ಯೋಜನೆಗೆ ಸಂಬಂಧಿಸಿದ ಹೊಸ ಅಂಕಿಅಂಶಗಳನ್ನು ಚುನಾವಣಾ ಆಯೋಗ ಭಾನುವಾರ ಬಹಿರಂಗಪಡಿಸಿದೆ. ಚುನಾವಣಾ ಆಯೋಗವು ಈ ವಿವರಗಳನ್ನು ಮುಚ್ಚಿದ ಲಕೋಟೆಗಳಲ್ಲಿ ಸುಪ್ರೀಂ ಕೋರ್ಟ್ಗೆ ಸಲ್ಲಿಸಿತ್ತು ಮತ್ತು ನಂತರ ಡೇಟಾವನ್ನು ಸಾರ್ವಜನಿಕಗೊಳಿಸುವಂತೆ ಕೇಳಲಾಯಿತು. ಏಪ್ರಿಲ್ 12, 2019 ರ ಮೊದಲು ಎಂ.ಕೆ.ಸ್ಟಾಲಿನ್ ನೇತೃತ್ವದ ಡಿಎಂಕೆ ಚುನಾವಣಾ ಬಾಂಡ್ಗಳ ಮೂಲಕ 656.5 ಕೋಟಿ ರೂ.ಗಳನ್ನು ಸ್ವೀಕರಿಸಿದೆ. ಚುನಾವಣಾ ಬಾಂಡ್ಗಳ ಬಹಿರಂಗಪಡಿಸುವಿಕೆಯ ಪ್ರಮುಖ ಅಂಶಗಳು ಇಲ್ಲಿವೆ ಮಾಹಿತಿಯ ಪ್ರಕಾರ, 1)ತಮಿಳುನಾಡಿನ ಆಡಳಿತ ಪಕ್ಷವು ಮಾರ್ಟಿನ್ ಕಂಪನಿಯಿಂದ 509

ಚುನಾವಣಾ ಬಾಂಡ್ ಗಳ ಅಂಕಿಅಂಶ ಬಹಿರಂಗ| ಬಿಜೆಪಿಯದ್ದೇ ಸಿಂಹಪಾಲು!! Read More »

ಲೋಕಸಭಾ ಚುನಾವಣೆ/ ಮಾ. 20ಕ್ಕೆ ಕಾಂಗ್ರೆಸ್‍ನ ಎರಡನೇ ಪಟ್ಟಿ ಬಿಡುಗಡೆ ಸಾಧ್ಯತೆ

ಸಮಗ್ರ ನ್ಯೂಸ್: ಲೋಕಸಭಾ ಚುನಾವಣೆ ದಿನಾಂಕ ಘೋಷಣೆ ಆಗಿದ್ದು, ಈ ಹಿನ್ನಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಎರಡನೇ ಪಟ್ಟಿ ಮಾ.20ರಂದು ಅಂತಿಮವಾಗುವ ಸಾಧ್ಯತೆ ಇದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಇಂದು ಮುಂಬೈನಲ್ಲಿ ನಡೆಯಲಿರುವ ಭಾರತ ಜೋಡೋ ನ್ಯಾಯ ಯಾತ್ರೆ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಲು ನಾವು ತೆರಳುತ್ತಿದ್ದೇವೆ. ಮಾ. 19ರಂದು ಸಿಇಸಿ ಸಭೆ ನಡೆಯಲಿದ್ದು, ಮಾ. 20ರಂದು ಪಟ್ಟಿ ಅಂತಿಮವಾಗಬಹುದು ಎಂದು ಬೆಂಗಳೂರಿನ ಕೆಪಿಸಿಸಿ ಕಚೇರಿ ಮುಂದೆ ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದರು. ರಾಜ್ಯದಲ್ಲಿ ತಾಲೂಕು, ಜಿಲ್ಲಾ

ಲೋಕಸಭಾ ಚುನಾವಣೆ/ ಮಾ. 20ಕ್ಕೆ ಕಾಂಗ್ರೆಸ್‍ನ ಎರಡನೇ ಪಟ್ಟಿ ಬಿಡುಗಡೆ ಸಾಧ್ಯತೆ Read More »

ಲೋಕಸಮರಕ್ಕೆ ಡೇಟ್ ಅನೌನ್ಸ್ ಆಗ್ತಿದಂತೆ ಗಿಫ್ಟ್ ಪಾಲಿಟಿಕ್ಸ್ ಜೋರು…!

ಸಮಗ್ರ ನ್ಯೂಸ್: ಲೋಕಸಮರಕ್ಕೆ ಡೇಟ್ ಅನೌನ್ಸ್ ಆಗ್ತಿದಂತೆ ಗಿಫ್ಟ್ ಪಾಲಿಟಿಕ್ಸ್ ಜೋರಾಗಿದೆ. ಮತದಾರರನ್ನು ಸೆಳೆಯಲು ಈಗಾಗಲೇ ಕಾಂಗ್ರೆಸ್ ಪ್ಲಾನ್ ಮಾಡಿದೆ. ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಗಿಫ್ಟ್ ಪಾಲಿಟಿಕ್ಸ್ ಶುರುವಾಗಿದ್ದು, ಕುಕ್ಕರ್, ತವಾ, ಊಟದ ಬಾಕ್ಸ್ ಇನ್ನೀತರ ವಸ್ತುಗಳ ಹಂಚಿಕೆ ಮಾಡಲಾಗುತ್ತಿದೆ. ಡಿಸಿಎಂ ಡಿ.ಕೆ ಶಿವಕುಮಾರ್, ಡಿ.ಕೆ ಸುರೇಶ್ ಹೆಸರು ಈ ಗಿಫ್ಟ್ ಬಾಕ್ಸ್ ನಲ್ಲಿ ಇದೆ. ಹೊಸ ವರ್ಷ ಮುಗಿದರು ಅದರ ನೆಪದಲ್ಲಿ ಗಿಫ್ಟ್ ಪಾಲಿಟಿಕ್ಸ್ ನಡೆಯುತ್ತಿದೆ. ಇನ್ನೂ ರಾಮನಗರ ಮಾತ್ರವಲ್ಲದೆ ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನಲ್ಲೂ

ಲೋಕಸಮರಕ್ಕೆ ಡೇಟ್ ಅನೌನ್ಸ್ ಆಗ್ತಿದಂತೆ ಗಿಫ್ಟ್ ಪಾಲಿಟಿಕ್ಸ್ ಜೋರು…! Read More »

ಚುನಾವಣಾ ಬಾಂಡ್ ಗಳ ಸಮಗ್ರ ವರದಿ ನೀಡಲು SBI ಗೆ ಸುಪ್ರೀಂ ಆದೇಶ| ಮಾ.16ರೊಳಗೆ ಎಲ್ಲಾ ಬಾಂಡ್ ಗಳ ಸಂಖ್ಯೆ ಪ್ರಕಟಿಸಲು ಸೂಚನೆ

ಸಮಗ್ರ ನ್ಯೂಸ್: ನಾಳೆ ಮಾರ್ಚ್ 16 ರೊಳಗೆ ಎಲ್ಲಾ ಚುನಾವಣಾ ಬಾಂಡ್‌ಗಳಲ್ಲಿನ ಸಂಖ್ಯೆಗಳನ್ನು ಪ್ರಕಟಿಸಲು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ಗೆ ಸುಪ್ರೀಂ ಕೋರ್ಟ್ ಶುಕ್ರವಾರ ಆದೇಶ ನೀಡಿದೆ. ಈ ಸಂಖ್ಯೆಗಳು ದಾನಿಗಳು ಮತ್ತು ರಾಜಕೀಯ ಪಕ್ಷಗಳ ನಡುವಿನ ಸಂಪರ್ಕವನ್ನು ಬಹಿರಂಗಪಡಿಸುತ್ತವೆ. ಅಂದರೆ ಯಾರು ದೇಣಿಗೆ ನೀಡಿದರು ನಿರ್ದಿಷ್ಟವಾಗಿ ಯಾವ ಪಕ್ಷಕ್ಕೆ ನೀಡಿದರು ಎಂಬ ಮಾಹಿತಿ ಗೊತ್ತಾಗಲಿದೆ. ಮಾರ್ಚ್ 12 ರಂದು, ಎಸ್‌ಬಿಐ ಬಾಂಡ್‌ಗಳ ದಾಖಲೆಗಳನ್ನು ಭಾರತೀಯ ಚುನಾವಣಾ ಆಯೋಗಕ್ಕೆ (ECI) ಸಲ್ಲಿಸಿತ್ತು. ಎಸ್‌ಬಿಐ ಬಾಂಡ್

ಚುನಾವಣಾ ಬಾಂಡ್ ಗಳ ಸಮಗ್ರ ವರದಿ ನೀಡಲು SBI ಗೆ ಸುಪ್ರೀಂ ಆದೇಶ| ಮಾ.16ರೊಳಗೆ ಎಲ್ಲಾ ಬಾಂಡ್ ಗಳ ಸಂಖ್ಯೆ ಪ್ರಕಟಿಸಲು ಸೂಚನೆ Read More »

ಚುನಾವಣಾ ಸ್ಪರ್ಧೆಗೆ ಅವಕಾಶ ಸಿಕ್ಕರೆ ವಿರೋಧ ಇಲ್ಲ|ಚಕ್ರವರ್ತಿ ಸೂಲಿಬೆಲೆ

ಸಮಗ್ರ ನ್ಯೂಸ್: ಒಂದು ವೇಳೆ ಚುನಾವಣಾ ಸ್ಪರ್ಧೆಗೆ ಅವಕಾಶ ಸಿಕ್ಕರೆ ಸ್ಪರ್ಧಿಸಲು ವಿರೋಧ ಇಲ್ಲ ಎಂದು ಚಕ್ರವರ್ತಿ ಸೂಲಿಬೆಲೆ ಹೇಳಿದ್ದಾರೆ. ಅವರು ಉತ್ತರ ಕನ್ನಡ ಬಿಜೆಪಿ ಟಿಕೆಟ್ ಬಗ್ಗೆ ಪುತ್ತೂರಿನಲ್ಲಿ ಮಾತನಾಡಿ, ಚುನಾವಣೆ ಟಿಕೆಟ್ ಕೇಳಿಕೊಂಡು ಹೋಗುವುದಿಲ್ಲ. ಒಂದು ವೇಳೆ ಅಂಥ ಅವಕಾಶ ಬಂದರೆ ಸ್ಪರ್ಧಿಸಲು ವಿರೋಧ ಇಲ್ಲ ಎಂದು ಹೇಳಿದ್ದಾರೆ. ರಾಜಕೀಯ ಆಸಕ್ತಿಯ ಪ್ರಶ್ನೆ ಬೇರೆ. ಅದಕ್ಕೆ ನನ್ನ ವಿರೋಧವಿಲ್ಲ. ಆದರೆ ಸೀಟ್ ಕೇಳಿಕೊಂಡು ಹೋಗುವುದಿಲ್ಲ. ಅಂಥ ಅವಕಾಶ ಬಂದರೆ ಯಾವುದೇ ವಿರೋಧ ಇಲ್ಲ. ಹತ್ತು

ಚುನಾವಣಾ ಸ್ಪರ್ಧೆಗೆ ಅವಕಾಶ ಸಿಕ್ಕರೆ ವಿರೋಧ ಇಲ್ಲ|ಚಕ್ರವರ್ತಿ ಸೂಲಿಬೆಲೆ Read More »

ನಾನು ಮಾಜಿಯಾದರು ಕೆಲಸಕ್ಕಾಗಿ ಕರೆ ಮಾಡಿ/ ಕಾರ್ಯಕರ್ತರಿಗೆ ಪ್ರತಾಪ್ ಸಿಂಹ ಸಂದೇಶ

ಸಮಗ್ರ ನ್ಯೂಸ್: ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹರಿಗೆ ಈ ಬಾರಿ ಟಿಕೆಟ್ ಕೈತಪ್ಪಿ ಹೋಗಿದ್ದು, ಈ ಬಾರಿ ರಾಜ ವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರಿಗೆ ಬಿಜೆಪಿ ಟಿಕೆಟ್ ನೀಡಲಾಗಿದೆ. ಇದಾದ ಬಳಿಕ ಪ್ರತಾಪ್ ಸಿಂಹ ಕಾರ್ಯಕರ್ತರಿಗೆ, ನಾನು ಮಾಜಿಯಾದರು ಕೆಲಸಕ್ಕಾಗಿ ಕರೆ ಮಾಡಿ ಎಂದು ಸಂದೇಶ ರವಾನಿಸಿದ್ದಾರೆ. ಈ ಕುರಿತಾಗಿ ಸೋಶಿಯಲ್ ಮೀಡಿಯಾದಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು, ನನ್ನ ಪ್ರೀತಿಯ ಕಾರ್ಯಕರ್ತರೇ ಮತ್ತು ಕೊಡಗು-ಮೈಸೂರಿನ ಬಂಧುಗಳೇ, ಟಿಕೆಟ್ ಕೈತಪ್ಪಿದೆ, ಇವನ ಬಳಿ ಹೇಗೆ ಕೆಲಸಕ್ಕಾಗಿ ಕರೆ

ನಾನು ಮಾಜಿಯಾದರು ಕೆಲಸಕ್ಕಾಗಿ ಕರೆ ಮಾಡಿ/ ಕಾರ್ಯಕರ್ತರಿಗೆ ಪ್ರತಾಪ್ ಸಿಂಹ ಸಂದೇಶ Read More »

ಕಾಂಗ್ರೆಸ್‍ಗೆ ಮತ್ತೊಂದು ಶಾಕ್/ ಬಿಜೆಪಿ ಸೇರಿದ ಕ್ಯಾಪ್ಟನ್ ಅಮರಿಂದರ್ ಸಿಂಗ್ ಪತ್ನಿ

ಸಮಗ್ರ ನ್ಯೂಸ್: ಲೋಕಸಭೆ ಚುನಾವಣೆ ಹೊಸ್ತಿಲಲ್ಲಿ ಕಾಂಗ್ರೆಸ್ ಮತ್ತೊಂದು ಹಿನ್ನಡೆ ಅನುಭವಿಸಿದ್ದು, ಪಂಜಾಬ್‍ನ ಮಾಜಿ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಪತ್ನಿ ಪ್ರಣೀತ್ ಕೌರ್ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಸೇರ್ಪಡೆಗೂ ಮುನ್ನ ಪಟಿಯಾಲಾ ಸಂಸದೆ ಪ್ರಣೀತ್ ಕೌರ್ ಅವರು ಕಾಂಗ್ರೆಸ್‍ನ ಮುಖ್ಯ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದು, ಅಂದಿನಿಂದ ಅವರು ಶೀಘ್ರದಲ್ಲೇ ಬಿಜೆಪಿ ಸೇರಲಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿದ್ದವು. ಪಂಜಾಬ್‍ನ ಪಟಿಯಾಲ ಕ್ಷೇತ್ರದಿಂದ ಪ್ರಣೀತ್ ಕೌರ್ ನಾಲ್ಕು ಬಾರಿ ಕಾಂಗ್ರೆಸ್ ಸಂಸದರಾಗಿದ್ದು, ಕಳೆದ 25 ವರ್ಷಗಳಿಂದ ಪಟಿಯಾಲಾ ಲೋಕಸಭಾ

ಕಾಂಗ್ರೆಸ್‍ಗೆ ಮತ್ತೊಂದು ಶಾಕ್/ ಬಿಜೆಪಿ ಸೇರಿದ ಕ್ಯಾಪ್ಟನ್ ಅಮರಿಂದರ್ ಸಿಂಗ್ ಪತ್ನಿ Read More »

ಜ್ಞಾನೇಶ್ ಕುಮಾರ್ ಮತ್ತು ಸುಖಬೀರ್ ಸಂಧು ನೂತನ ಚುನಾವಣಾ ಆಯುಕ್ತರಾಗಿ ನೇಮಕ

ಸಮಗ್ರ ನ್ಯೂಸ್: ಚುನಾವಣಾ ಆಯೋಗವು ಜ್ಞಾನೇಶ್ ಕುಮಾರ್ ಮತ್ತು ಸುಖಬೀರ್ ಸಂಧು ಅವರನ್ನು ಚುನಾವಣಾ ಆಯೋಗದ ನೂತನ ಚುನಾವಣಾ ಆಯುಕ್ತರನ್ನಾಗಿ ನೇಮಿಸಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಉನ್ನತಾಧಿಕಾರ ಸಮಿತಿ ಸಭೆ ನಡೆಸಿದ ಬಳಿಕ ಈ ನಿರ್ಧಾರ ಕೈಗೊಳ್ಳಲಾಗಿದೆ. 212 ಅಧಿಕಾರಿಗಳ ಹೆಸರನ್ನು ಈ ಸಮಿತಿ ತಿಳಿಸಿತ್ತು. ಅದರಲ್ಲಿ ಇಬ್ಬರನ್ನು ಆಯ್ಕೆ ಮಾಡಲಾಗಿದೆ, ಒಬ್ಬರು ಕೇರಳದ ನಿವೃತ್ತ ಐಎಎಸ್ ಅಧಿಕಾರಿಗಳಾದ ಜ್ಞಾನೇಶ್ ಕುಮಾರ್, ಇನ್ನೊಬ್ಬರು ಪಂಜಾಬ್​​ ಸುಖಬೀರ್ ಸಿಂಗ್ ಸಂಧು ಎಂದು ಅಧೀರ್ ರಂಜನ್ ಚೌಧರಿ ಹೇಳಿದ್ದಾರೆ.

ಜ್ಞಾನೇಶ್ ಕುಮಾರ್ ಮತ್ತು ಸುಖಬೀರ್ ಸಂಧು ನೂತನ ಚುನಾವಣಾ ಆಯುಕ್ತರಾಗಿ ನೇಮಕ Read More »

ದ.ಕನ್ನಡದಲ್ಲಿ ಚೌಟರಿಗೆ ಅವಕಾಶ| ಕೈ ಹಿಡಿದ ಜಾತಿ ಸಮೀಕರಣ| ನಳಿನ್ ವಿರೋಧಿ ಸಂಘ ನಾಯಕರ ಏಕತೆ

ಸಮಗ್ರ ಸಮಾಚಾರ: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಬಿಜೆಪಿ ಲೋಕಸಬಾ ಸ್ಪರ್ಧೆ ಅವಕಾಶ ಈ ಬಾರಿ ಬ್ರಿಜೇಶ್ ಚೌಟರಿಗೆ ಒಲಿದು ಬಂದಿದೆ. ಈ ಕ್ಷೇತ್ರದಲ್ಲಿ ಜೈನ್ ಸಮುದಾಯದಿಂದ ಧನಂಜಯ ಕುಮಾರ್ ಬಿಜೆಪಿಯಿಂದ ಒಕ್ಕಲಿಗ ಸದಾನಂದ ಗೌಡ ಒಂದು ಬಾರಿ, ಬಂಟ್ಸ್ ನಳಿನ್ 3 ಬಾರಿ ಅದ ಬಳಿಕ ಮತ್ತೇ ಬಿಜೆಪಿ ಬಂಟ ಸಮುದಾಯಕ್ಕೆ ಮಣೆ ಹಾಕಿದೆ‌. 1990 ಅಯೋಧ್ಯೆ ರಾಮ ಮಂದಿರ,ಹಿಂದುತ್ವ ಈ ಕ್ಷೇತ್ರದಲ್ಲಿ ಬಿಜೆಪಿ ಬಲವರ್ಧನೆ ಪೂರಕವಾಗಿತ್ತು. ನಾಲ್ಕನೇ ಬಾರಿ ಕಟೀಲ್ ಟಿಕೆಟ್ ಖಂಡಿತ ಅವರ ಆಪ್ತ ವಲಯದಲ್ಲಿ

ದ.ಕನ್ನಡದಲ್ಲಿ ಚೌಟರಿಗೆ ಅವಕಾಶ| ಕೈ ಹಿಡಿದ ಜಾತಿ ಸಮೀಕರಣ| ನಳಿನ್ ವಿರೋಧಿ ಸಂಘ ನಾಯಕರ ಏಕತೆ Read More »