ರಾಜಕೀಯ

ಲೋಕಸಭಾ ಚುನಾವಣೆ/ ಮಾರ್ಚ್ 30 ರಂದು ಬಿಜೆಪಿ ಪ್ರಚಾರಕ್ಕೆ ಚಾಲನೆ ನೀಡಲಿದ್ದಾರೆ ಮೋದಿ

ಸಮಗ್ರ ನ್ಯೂಸ್: ಲೋಕಸಭಾ ಚುನಾವಣೆ ದಿನಗಣನೆ ಆರಂಭವಾಗಿದ್ದು, ಈ ಹಿನ್ನಲೆಯಲ್ಲಿ ಪ್ರಧಾನಿ ಮೋದಿ ಉತ್ತರ ಪ್ರದೇಶದಲ್ಲಿ ಮಾರ್ಚ್ 30 ರಂದು ಮೀರತ್‍ನಲ್ಲಿ ಬಿಜೆಪಿ ಪ್ರಚಾರಕ್ಕೆ ಚಾಲನೆ ನೀಡಲಿದ್ದಾರೆ. 80ರ ದಶಕದಲ್ಲಿ ರಮಾನಂದ್ ಸಾಗರ್ ಅವರ ರಾಮಾಯಣದಲ್ಲಿ ರಾಮನ ಪಾತ್ರವನ್ನು ನಿರ್ವಹಿಸಿದ ನಟ ಅರುಣ್ ಗೋವಿಲ್ ಅವರು ಸ್ಪರ್ಧಿಸುವ ಮೀರತ್ ನಿಂದ ಮೋದಿ ಪ್ರಚಾರ ಶುರು ಮಾಡಲಿದ್ದಾರೆ. ಅತಿ ಹೆಚ್ಚು ಲೋಕಸಭಾ ಸ್ಥಾನಗಳನ್ನು ಹೊಂದಿರುವ ಏಕೈಕ ರಾಜ್ಯವಾದ ಉತ್ತರ ಪ್ರದೇಶವು 370 ಸ್ಥಾನಗಳನ್ನು ಗೆಲ್ಲುವ ಬಿಜೆಪಿಯ ಯೋಜನೆಗಳಿಗೆ ನಿರ್ಣಾಯಕವಾಗಿದೆ.ಉತ್ತರಪ್ರದೇಶದ […]

ಲೋಕಸಭಾ ಚುನಾವಣೆ/ ಮಾರ್ಚ್ 30 ರಂದು ಬಿಜೆಪಿ ಪ್ರಚಾರಕ್ಕೆ ಚಾಲನೆ ನೀಡಲಿದ್ದಾರೆ ಮೋದಿ Read More »

ಕಾಂಗ್ರೆಸ್‍ಗೆ ಮತ್ತೊಂದು ಪೆಟ್ಟು/ ಬಿಜೆಪಿ ಸೇರಿದ ಬಿಟ್ಟೂ

ಸಮಗ್ರ ನ್ಯೂಸ್: ಪಂಜಾಬಿನ ಲುಧಿಯಾನ ಕಾಂಗ್ರೆಸ್ ಸಂಸದ ರವನೀತ್ ಸಿಂಗ್ ಬಿಟ್ಟೂ ಬಿಜೆಪಿ ಸೇರಿದ್ದು, ಕಾಂಗ್ರೆಸ್‍ಗೆ ಮತ್ತೊಂದು ಹೊಡೆತ ಬಿದ್ದಿದೆ. ಬಿಜೆಪಿಗೆ ಸೇರ್ಪಡೆಗೊಂಡ ನಂತರ ಬಿಟ್ಟೂ ಅವರು ಪ್ರಧಾನಿ ಮೋದಿಗೆ ಧನ್ಯವಾದ ಅರ್ಪಿಸಿದ್ದು, ಪ್ರಧಾನಿ ಮೋದಿಯವರು ಪಂಜಾಬ್‍ನ ಮೇಲೆ ಹೆಚ್ಚಿನ ಪ್ರೀತಿಯನ್ನು ತೋರುತ್ತಾರೆ ಎಂಬ ವಿಶ್ವಾಸವಿದೆ ಎಂದು ಹೇಳಿದರು. ನಾನು ಪ್ರಧಾನಿ ನರೇಂದ್ರ ಮೋದಿಯವರಿಗೆ ಕೃತಜ್ಞನಾಗಿದ್ದೇನೆ.ಪ್ರಧಾನಿ ಮೋದಿ ಮತ್ತು ಕೇಂದ್ರ ಗೃಹ ಸಚಿವರು ಪಂಜಾಬ್‍ನ ಬಗ್ಗೆ ಹೆಚ್ಚಿನ ಪ್ರೀತಿಯನ್ನು ಹೊಂದಿದ್ದಾರೆ. ಅವರು ರಾಜ್ಯಕ್ಕಾಗಿ ಬಹಳಷ್ಟು ಮಾಡಲು ಬಯಸುತ್ತಾರೆ

ಕಾಂಗ್ರೆಸ್‍ಗೆ ಮತ್ತೊಂದು ಪೆಟ್ಟು/ ಬಿಜೆಪಿ ಸೇರಿದ ಬಿಟ್ಟೂ Read More »

ಬಿಜೆಪಿ ಅಭ್ಯರ್ಥಿ ರೇಖಾ ಪಾತ್ರಾರನ್ನು ‘ಶಕ್ತಿ ಸ್ವರೂಪ’ ಎಂದ ಮೋದಿ

ಸಮಗ್ರ ನ್ಯೂಸ್: ಪ್ರಧಾನಿ ನರೇಂದ್ರ ಮೋದಿ ಅವರು ಪಶ್ಚಿಮ ಬಂಗಾಳದ ಬಸಿರ್ಹತ್ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮತ್ತು ಸಂದೇಶಖಾಲಿ ಸಂತ್ರಸ್ತರಲ್ಲಿ ಒಬ್ಬರಾದ ರೇಖಾ ಪಾತ್ರಾ ಅವರಿಗೆ ಫೋನ್ ಕರೆ ಮಾಡಿ ಪ್ರಚಾರದ ಸಿದ್ಧತೆಗಳು ಮತ್ತು ಹೆಚ್ಚಿನವುಗಳ ಬಗ್ಗೆ ಮಾತನಾಡಿದ್ದಾರೆ ಎಂಬ ಮಾಹಿತಿ ಮೂಲಗಳಿಂದ ತಿಳಿದು ಬಂದಿದೆ. ಪ್ರಧಾನಿಯವರು ರೇಖಾ ಪಾತ್ರಾ ರನ್ನು ‘ಶಕ್ತಿ ಸ್ವರೂಪ’ ಎಂದು ಬಣ್ಣಿಸಿದ್ದಾರೆ. ಲೋಕಸಭೆ ಚುನಾವಣೆಗೆ ಪಶ್ಚಿಮ ಬಂಗಾಳದ 19 ಸ್ಥಾನಗಳಿಗೆ ಬಿಜೆಪಿ ತನ್ನ ಅಭ್ಯರ್ಥಿ ಪಟ್ಟಿಯನ್ನು ಭಾನುವಾರ ಬಿಡುಗಡೆ ಮಾಡಿದ್ದು, ಸಂದೇಶಖಾಲಿ

ಬಿಜೆಪಿ ಅಭ್ಯರ್ಥಿ ರೇಖಾ ಪಾತ್ರಾರನ್ನು ‘ಶಕ್ತಿ ಸ್ವರೂಪ’ ಎಂದ ಮೋದಿ Read More »

ಭ್ರಷ್ಟಾಚಾರಿಗಳನ್ನು ಶುದ್ಧಹಸ್ತ ಮಾಡುವ ಮಾಂತ್ರಿಕ ಪೆಟ್ಟಿಗೆ ಮೋದಿಯಲ್ಲಿದೆ: ದಿನೇಶ್ ಗುಂಡೂರಾವ್

ಸಮಗ್ರ ನ್ಯೂಸ್ : ಭ್ರಷ್ಟಾಚಾರಿಗಳನೆಲ್ಲಾ ಶುದ್ಧಹಸ್ತ ಮಾಡುವ ಯಾವ ಮಾಂತ್ರಿಕ ಪೆಟ್ಟಿಗೆ ಮೋದಿ ಬಳಿ ಇದೆ. ಇದಕ್ಕೆ ಉತ್ತರ ಕೊಡುತ್ತೀರಾ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ವಾಗ್ದಾಳಿ ನಡೆಸಿದ್ದಾರೆ. ಎಕ್ಸ್ ನಲ್ಲಿ ಸರಣಿ ಪೋಸ್ಟ್ ಹಾಕಿರುವ ಅವರು, ಮೋದಿಯವರೆ, ಅಜಿತ್ ಪವಾರ್, ಮುಕುಲ್ ರಾಯ್, ನವೀನ್ ಜಿಂದಾಲ್, ತಪಸ್ ರಾಯ್, ಪೆಮಾ ಖಂಡ್ ಇವರ ಮೇಲೆಲ್ಲಾ ಭ್ರಷ್ಟಾಚಾರದ ಆರೋಪವಿದೆ. ಇವರೆಲ್ಲಾ ಈಗ ನಿಮ್ಮ ಸಂಬಂಧ ಬೆಳೆಸಿದ್ದಾರೆ. ಇಲ್ಲಿ ಕೆಲವರಿಗೆ ಉನ್ನತ ಹುದ್ದೆ ಸಿಕ್ಕಿದೆ. ನಿಮ್ಮ ಪಕ್ಷದ

ಭ್ರಷ್ಟಾಚಾರಿಗಳನ್ನು ಶುದ್ಧಹಸ್ತ ಮಾಡುವ ಮಾಂತ್ರಿಕ ಪೆಟ್ಟಿಗೆ ಮೋದಿಯಲ್ಲಿದೆ: ದಿನೇಶ್ ಗುಂಡೂರಾವ್ Read More »

ಚಿನ್ನ, ಬೆಳ್ಳಿ ಉಡುಗೊರೆ ಕೊಟ್ಟು ಜನರನ್ನು ಸೆಳೆಯುತ್ತಿರುವ ರಾಜಕೀಯ

ಸಮಗ್ರ ನ್ಯೂಸ್:‌ ಲೋಕಸಭಾ ಚುನಾವಣೆ ಸಮಯದಲ್ಲಿ ಬಳ್ಳಾರಿಯಲ್ಲಿ ಚಿನ್ನ, ಬೆಳ್ಳಿಯ ಉಡುಗೊರೆ ಕೊಟ್ಟು ಜನರನ್ನು ತಮ್ಮತ್ತ ಸೆಳೆಯುವ ಪ್ರಯತ್ನ ನಡೆಯುತ್ತಿದೆ. ಬಳ್ಳಾರಿ ಪಾಲಿಕೆ ಮೇಯರ್‌, ಉಪಮೇಯರ್ ಚುನಾವಣೆ ಕಸರತ್ತು ನಡೆಸುತ್ತಿದ್ದು, ಮೇಯರ್ ಆಕಾಂಕ್ಷಿಗಳು ಭರ್ಜರಿ ಉಡುಗೊರೆ ನೀಡಿದ್ದಾರೆ. ಮಾರ್ಚ್ 28ರಂದು ಬಳ್ಳಾರಿ ಮಹಾನಗರ ಪಾಲಿಕೆಯ ಮೇಯರ್, ಉಪಮೇಯರ್ ಚುನಾವಣೆ ನಡೆಯಲಿದೆ. ಬಹುಮತ ಇದ್ದರೂ ಕಾಂಗ್ರೆಸ್‌ನಲ್ಲಿ ಅಧಿಕಾರಕ್ಕಾಗಿ ಹಗ್ಗ ಜಗ್ಗಾಟ ನಡೆಯುತ್ತಿದ್ದು, ಇದೀಗ ಗಿಫ್ಟ್ ಕೊಟ್ಟು ಜನರನ್ನು ಸೆಳೆಯುತ್ತಿದ್ದಾರೆ. ಮುಲ್ಲಂಗಿ ನಂದೀಶ್, ಗಾದೆಪ್ಪ, ಪೇರಂ ವಿವೇಕ್ ಮತ್ತು ಪಕ್ಷೇತರ

ಚಿನ್ನ, ಬೆಳ್ಳಿ ಉಡುಗೊರೆ ಕೊಟ್ಟು ಜನರನ್ನು ಸೆಳೆಯುತ್ತಿರುವ ರಾಜಕೀಯ Read More »

ಬಿಜೆಪಿಯ 400ರ ಟಾರ್ಗೆಟ್/ 100 ಹಾಲಿ ಸಂಸದರಿಗೆ ಟಿಕೆಟ್ ಮಿಸ್

ಸಮಗ್ರ ನ್ಯೂಸ್: ಲೋಕಸಭಾ ಚುನಾವಣೆಯಲ್ಲಿ ಕನಿಷ್ಠ 400 ಸ್ಥಾನ ಗೆಲ್ಲುವ ಗುರಿ ಹಾಕಿಕೊಂಡಿರುವ ಬಿಜೆಪಿ, ಈ ಬೃಹತ್ ಗುರಿ ದಾಟಲು ಸಾಕಷ್ಟು ರಣತಂತ್ರ ರೂಪಿಸಿದ್ದು, ಇದರ ನಡುವೆಯೇ 100 ಹಾಲಿ ಸಂಸರಿಗೆ ಟಿಕೆಟ್ ನಿರಾಕರಣೆ ಕೂಡ ಒಂದೆಂಬುದು ಗಮನಾರ್ಹ ಸಂಗತಿಯಾಗಿದೆ. ಅಂದರೆ ಹಾಲಿ ಸಂಸದರ ಪೈಕಿ ಶೇ.24ರಷ್ಟು ಜನರಿಗೆ ಟಿಕೆಟ್ ನಿರಾಕರಣೆ ಮಾಡಿದಂತಾಗಿದೆ. ಈಗಾಗಲೇ ಸುಮಾರು 402 ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿದ್ದು, ಇದರಲ್ಲಿ 100 ಹಾಲಿ ಸಂಸದರಿಗೆ ಟಿಕೆಟ್ ನಿರಾಕರಿಸಿದೆ. ಮೈತ್ರಿಕೂಟಗಳಿಗೆ ಇನ್ನೊಂದಿಷ್ಟು ಸೀಟು

ಬಿಜೆಪಿಯ 400ರ ಟಾರ್ಗೆಟ್/ 100 ಹಾಲಿ ಸಂಸದರಿಗೆ ಟಿಕೆಟ್ ಮಿಸ್ Read More »

ಜೆಎನ್‌ಯು ಚುನಾವಣೆ: ಎಡ ಸಂಘಟನೆ ಮತ್ತು ಎಬಿವಿಪಿ ನಡುವೆ ತೀವ್ರ ಪೈಪೋಟಿ

ಸಮಗ್ರ ನ್ಯೂಸ್: ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯದ ವಿದ್ಯಾರ್ಥಿ ಒಕ್ಕೂಟದ ಚುನಾವಣೆಯ ಮತ ಎಣಿಕೆ ಕಾರ್ಯ ಪ್ರಗತಿಯಲ್ಲಿದ್ದು, ಎಡ ಸಂಘಟನೆಗಳ ಒಕ್ಕೂಟ ಮತ್ತು ಆರ್ಎಸ್ಎಸ್ ಅಂಗಸಂಸ್ಥೆ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನಡುವೆ ತೀವ್ರ ಪೈಪೋಟಿ ನಡೆದಿದೆ. ಆರಂಭಿಕ ಸುತ್ತುಗಳ ಎಣಿಕೆ ಪ್ರಕಾರ, ಅಧ್ಯಕ್ಷೀಯ ಸ್ಥಾನಕ್ಕೆ ಎಡ ಸಂಘಟನೆಗಳ ಒಕ್ಕೂಟದ ಅಭ್ಯರ್ಥಿ ಧನಂಜಯ್ 1,361 ಮತಗಳೊಂದಿಗೆ ಮುನ್ನಡೆ ಸಾಧಿಸಿದ್ದಾರೆ. ಅವರ ಪ್ರತಿಸ್ಪರ್ಧಿ ಎಬಿವಿಪಿಯ ಉಮೇಶ್ ಸಿ. ಅಜ್ಮೀರಾ ಅವರು 1,162 ಮತಗಳನ್ನು ಪಡೆದಿದ್ದು, ತೀವ್ರ ಸ್ಪರ್ಧೆ ನೀಡಿದ್ದಾರೆ. ಉಪಾಧ್ಯಕ್ಷ

ಜೆಎನ್‌ಯು ಚುನಾವಣೆ: ಎಡ ಸಂಘಟನೆ ಮತ್ತು ಎಬಿವಿಪಿ ನಡುವೆ ತೀವ್ರ ಪೈಪೋಟಿ Read More »

ರಾಹುಲ್ ವಿರುದ್ಧ ಕೇರಳ ಬಿಜೆಪಿ ಮುಖ್ಯಸ್ಥ ಕೆ.ಸುರೇಂದ್ರನ್ ಸ್ಪರ್ಧೆ

ಸಮಗ್ರ ನ್ಯೂಸ್‌: ಲೋಕಸಭಾ ಚುನಾವಣೆಗೆ ಈಗಾಗಲೇ ದಿನಾಂಕ ನಿಗದಿಯಾಗಿದ್ದು, ಈ ಬಾರಿಯೂ ಕಾಂಗ್ರೆಸ್‌ನ ಹಾಲಿ ಸಂಸದ ರಾಹುಲ್‌ ಗಾಂಧಿ ವಯನಾಡಿನಿಂದಲೇ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ. ರಾಹುಲ್‌ ಗಾಂಧಿ ಅವರಿಗೆ ಪ್ರತಿಸ್ಪರ್ಧಿಯಾಗಿ ಕೇರಳದ ಬಿಜೆಪಿ ಮುಖ್ಯಸ್ಥ ಕೆ. ಸುರೇಂದ್ರನ್‌ ವಯಾನಾಡು ಕ್ಷೇತ್ರದಿಂದ ಕಣಕ್ಕಿಳಿದಿದ್ದಾರೆ. ರಾಗಾ ಕೇರಳದ ವಯನಾಡು ಹಾಗೂ ಉತ್ತರ ಪ್ರದೇಶದ ಅಮೇಥಿಯಿಂದ 2019ರ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡಿದ್ದರು. ಅಮೇಥಿಯಲ್ಲಿ ಸ್ಮೃತಿ ಇರಾನಿ ಅವರ ವಿರುದ್ಧ 55,120 ಮತಗಳ ಅಂತರದಿಂದ ರಾಗಾ ಸೋಲು ಕಂಡರು, ವಯನಾಡಿನಲ್ಲಿ ಜಯ

ರಾಹುಲ್ ವಿರುದ್ಧ ಕೇರಳ ಬಿಜೆಪಿ ಮುಖ್ಯಸ್ಥ ಕೆ.ಸುರೇಂದ್ರನ್ ಸ್ಪರ್ಧೆ Read More »

ಅಬಕಾರಿ ನೀತಿ ಹಗರಣದ ವೇಳೆ ಬಳಸುತ್ತಿದ್ದ ಕೇಜ್ರಿವಾಲ್‌ ಮೊಬೈಲ್ ನಾಪತ್ತೆ

ಸಮಗ್ರ ನ್ಯೂಸ್: ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಅವರು, ಉದ್ದೇಶಿತ ಅಬಕಾರಿ ನೀತಿ ಹಗರಣದ ವೇಳೆ ಬಳಕೆ ಮಾಡುತ್ತಿದ್ದ ಮೊಬೈಲ್‌ ನಾಪತ್ತೆಯಾಗಿದೆ ಎಂದು ಜಾರಿ ನಿರ್ದೇಶನಾಲಯದ ಮೂಲಗಳು ತಿಳಿಸಿರುವುದಾಗಿ ಮಾಹಿತಿ ತಿಳಿದು ಬಂದಿದೆ. ಕೇಜ್ರಿವಾಲ್‌ ಅವರನ್ನು ಪ್ರಶ್ನಿಸಿದರೆ, ಮೊಬೈಲ್‌ ಎಲ್ಲಿದೆ ಎಂಬುದು ಗೊತ್ತಿಲ್ಲ ಎಂಬುದಾಗಿ ತಿಳಿಸಿದ್ದಾರೆ ಎಂದು ಮಾಹಿತಿ ತಿಳಿದು ಬಂದಿದೆ. ಇ.ಡಿ ಮೂಲಗಳ ಪ್ರಕಾರ, ನಾಪತ್ತೆಯಾಗಿರುವ ಮೊಬೈಲ್‌ನಲ್ಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಪ್ರಮುಖ ಮಾಹಿತಿ ಇರಬಹುದು. ಇದು ಈವರೆಗೆ ಕಾಣೆಯಾದ 171ನೇ ಸಾಧನವಾಗಿದೆ. ಪತ್ತೆಯಾಗಿರುವ

ಅಬಕಾರಿ ನೀತಿ ಹಗರಣದ ವೇಳೆ ಬಳಸುತ್ತಿದ್ದ ಕೇಜ್ರಿವಾಲ್‌ ಮೊಬೈಲ್ ನಾಪತ್ತೆ Read More »

ವಿದೇಶದಲ್ಲೂ ಅವರಿಸಿದೆ ಲೋಕಸಭಾ ಚುನಾವಣೆಯ ಗಾಳಿ/ ಸಾಗರದಾಚೆಗೂ ವಿಸ್ತರಿಸಿದೆ ಮೋದಿ ಹವಾ

ಸಮಗ್ರ ನ್ಯೂಸ್: ಭಾರತದ ಲೋಕಸಭಾ ಚುನಾವಣೆಯ ಗಾಳಿ ವಿದೇಶದಲ್ಲೂ ಪಸರಿಸಿದ್ದು. ಅಲ್ಲಿ ಕೂಡ ವಿವಿಧ ಪಕ್ಷಗಳು ಭರ್ಜರಿ ಪ್ರಚಾರ ನಡೆಸುತ್ತಿವೆ. ಮೋದಿಗೆ ವಿದೇಶಗಳಲ್ಲಿರುವ ಭಾರತೀಯ ಸಮುದಾಯಗಳ ಜನರು ಸತತವಾಗಿ ಬೆಂಬಲ ಕೊಡುತ್ತಾ ಬಂದಿದ್ದು, ಈ ಬಾರಿ ವಿದೇಶಗಳಲ್ಲೂ ಮೋದಿ ಪರ ಕಲರವ ಕೇಳಿಬರತೊಡಗಿದೆ. ಆಸ್ಟ್ರೇಲಿಯಾದ ‘ಓವರ್‍ಸೀಸ್ ಫ್ರೆಂಡ್ಸ್ ಆಫ್ ಬಿಜೆಪಿ’ ಎನ್ನುವ ಸಂಘಟನೆಯು ಮೋದಿ ಫಾರ್ 2024 ಎನ್ನುವ ಅಭಿಯಾನ ನಡೆಸುತ್ತಿದೆ. ಏಳು ಪ್ರಮುಖ ನಗರಗಳಲ್ಲಿ ಈ ಆಂದೋಲನ ನಡೆಯಲಿದ್ದು, ಪಿಎಂ ಮೋದಿ ನೇತೃತ್ವದ ಬಿಜೆಪಿ ಮತ್ತು

ವಿದೇಶದಲ್ಲೂ ಅವರಿಸಿದೆ ಲೋಕಸಭಾ ಚುನಾವಣೆಯ ಗಾಳಿ/ ಸಾಗರದಾಚೆಗೂ ವಿಸ್ತರಿಸಿದೆ ಮೋದಿ ಹವಾ Read More »