ಅನಂತಕುಮಾರ್ ಹೆಗಡೆಗೆ ಟಿಕೆಟ್ ಮಿಸ್/ ಜನರಿಗೊಂದು ಭಾವುಕ ಪತ್ರ
ಸಮಗ್ರ ನ್ಯೂಸ್: ಬಿಜೆಪಿ ಅಭ್ಯರ್ಥಿಗಳ ಐದನೇ ಪಟ್ಟಿ ಬಿಡುಗಡೆಯಾಗಿದ್ದು, ಉತ್ತರ ಕನ್ನಡ ಕ್ಷೇತ್ರದ ಹಾಲಿ ಸಂಸದ ಅನಂತಕುಮಾರ್ ಹೆಗಡೆ ಅವರಿಗೆ ಟಿಕೆಟ್ ಕೈತಪ್ಪಿದ್ದು, ವಿಶ್ವೇಶ್ವರ ಹೆಗಡೆ ಕಾಗೇರಿಗೆ ಟಿಕೆಟ್ ಘೋಷಣೆಯಾಗಿದೆ. ಈ ಹಿನ್ನಲೆಯಲ್ಲಿ ಅನಂತಕುಮಾರ್ ಹೆಗಡೆ ಅವರು ಭಾವುಕ ಪತ್ರ ಬರೆದಿದ್ದು, ಸೇವೆಯ ಸೌಭಾಗ್ಯ ಒದಗಿಸಿಕೊಟ್ಟ ಕ್ಷೇತ್ರದ ಜನಮನಕ್ಕೆ ಧನ್ಯವಾದಗಳನ್ನು ತಿಳಿಸಿದ್ದಾರೆ.ಆತ್ಮೀಯ ಬಂಧುಗಳೇ, ಈ ಭೂಮಿಯಲ್ಲಿ ನನ್ನ ಲೌಕಿಕ ಬದುಕಿನಿಂದಾಚೆಗೂ ಒಂದು ಭವ್ಯವಾದ ಬದುಕಿದೆ ಎಂದೆನಿಸಿತ್ತು. ಅಂತಹ ಬದುಕನ್ನು ನೋಡುವ ತಹತಹ ಇತ್ತು, ತಳಮಳವೂ ಇತ್ತು. ಸೋಲು […]
ಅನಂತಕುಮಾರ್ ಹೆಗಡೆಗೆ ಟಿಕೆಟ್ ಮಿಸ್/ ಜನರಿಗೊಂದು ಭಾವುಕ ಪತ್ರ Read More »










