ರಾಜಕೀಯ

108 ಆಂಬುಲೆನ್ಸ್ ಇನ್ಮುಂದೆ ಸರ್ಕಾರದ ಸುಪರ್ದಿಯಲ್ಲಿ 

ಸಮಗ್ರ ನ್ಯೂಸ್ : 108 ಆಂಬುಲೆನ್ಸ್ ಸೇವೆ ಸರ್ಕಾರದ ಸುಪರ್ದಿಯಲ್ಲಿ ಕಾರ್ಯನಿರ್ವಹಿಸಲಿದ್ದು, ದೇಶದಲ್ಲೇ ಪ್ರಥಮ ಬಾರಿಗೆ ಕರ್ನಾಟಕ ಸರ್ಕಾರದ ಆರೋಗ್ಯ ಇಲಾಖೆ ಈ ಕ್ರಮ ಕೈಗೊಂಡಿದೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ (Dinesh Gundurao) ಹೇಳಿದ್ದಾರೆ. 108 ಆರೋಗ್ಯ ಕವಚ ಆಂಬುಲೆನ್ಸ್ ಕಮಾಂಡ್ ಕಂಟ್ರೋಲ್ ಸೆಂಟರ್ ಲೋಕಾರ್ಪಣಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಬೆಂಬಲ, ಪ್ರೋತ್ಸಾಹದೊಂದಿಗೆ ಈ ಯೋಜನೆ ಜಾರಿಗೆ ಬಂದಿದೆ. 2008ರಲ್ಲಿ ಜನರ ಅನುಕೂಲಕ್ಕಾಗಿ 108 ಆಂಬುಲೆನ್ಸ್ ಸೇವೆ ಪ್ರಾರಂಭಿಸಲಾಗಿತ್ತು. ಈವರೆಗೆ ಖಾಸಗಿ […]

108 ಆಂಬುಲೆನ್ಸ್ ಇನ್ಮುಂದೆ ಸರ್ಕಾರದ ಸುಪರ್ದಿಯಲ್ಲಿ  Read More »

ಸಂಸ್ಕಾರಯುತರು ಈ ರೀತಿಯ ಮಾತುಗಳನ್ನಾಡುವುದಿಲ್ಲ, ನನ್ನ ಅಪ್ಪ ಅವರಿಗೇನು ಮಾಡಿದ್ದಾರೆ? – ಶಾಸಕ ಅಶೋಕ್ ರೈ

ಸಮಗ್ರ ನ್ಯೂಸ್: ಹಕ್ಕುಪತ್ರ ವಿಚಾರದಲ್ಲಿ ಬಂಟ್ವಾಳ ತಹಶೀಲ್ದಾರ್ ಕಛೇರಿ ಮುಂಭಾಗ ನಡೆದ ಪ್ರತಿಭಟನೆಯಲ್ಲಿ ತನ್ನ ಬಗ್ಗೆ ವೈಯುಕ್ತಿಕ ಟೀಕೆ ನಡೆಸಲಾಗಿದ್ದು, ನನಗೆ ಅದಕ್ಕಿಂತಲೂ ಕೆಟ್ಟ ಪದಗಳಲ್ಲಿ ಟೀಕೆ ಮಾಡಲು ತಿಳಿದಿದೆ ಎಂದು ಪುತ್ತೂರು ಶಾಸಕ ಅಶೋಕ್ ಕುಮಾರ್ ಎಚ್ಚರಿಸಿದ್ದಾರೆ. ಬಂಟ್ವಾಳ ತಾಲೂಕಿನ ಪುಣಚ ಗ್ರಾಮದ ಐದು ಕುಟುಂಬಗಳಿಗೆ ಹಕ್ಕುಪತ್ರ ನೀಡಲು ವಿಳಂಬ ಮಾಡಲಾಗುತ್ತಿದೆ ಎಂದು ಆರೋಪಿಸಿ ಸಂತ್ರಸ್ತ ಕುಟುಂಬಗಳು ಹಾಗು ಬಿಜೆಪಿ ಪಕ್ಷ ಪುತ್ತೂರು ಶಾಸಕರ ವಿರುದ್ಧ ಪ್ರತಿಭಟನೆ ನಡೆಸಿತ್ತು. ಆ ಪ್ರತಿಭಟನೆಯಲ್ಲಿ ಓರ್ವ ಬಿಜೆಪಿ ಮುಖಂಡ

ಸಂಸ್ಕಾರಯುತರು ಈ ರೀತಿಯ ಮಾತುಗಳನ್ನಾಡುವುದಿಲ್ಲ, ನನ್ನ ಅಪ್ಪ ಅವರಿಗೇನು ಮಾಡಿದ್ದಾರೆ? – ಶಾಸಕ ಅಶೋಕ್ ರೈ Read More »

ನಾಯಕತ್ವ ಬದಲಾವಣೆ, ಸಂಪುಟ ಪುನರ್ ರಚನೆಗೆ ನಾಳೆಯೇ ಮುಹೂರ್ತ ಫಿಕ್ಸ್!?| ಹೈಕಮಾಂಡ್ ನಿಂದ ಸಿಎಂ ಸಿದ್ದುಗೆ ಬುಲಾವ್

ಸಮಗ್ರ ನ್ಯೂಸ್: ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಕೆರಳಿಸಿರುವ ಬೆಳವಣಿಗೆಯೊಂದರಲ್ಲಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕಾಂಗ್ರೆಸ್ ಹೈಕಮಾಂಡ್‌ನಿಂದ ದಿಢೀರ್ ಬುಲಾವ್ ಬಂದಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳು ರಾಷ್ಟ್ರ ರಾಜಧಾನಿ ನವದೆಹಲಿಗೆ ಪ್ರಯಾಣ ಬೆಳೆಸಲಿದ್ದು, ರಾಜ್ಯ ಕಾಂಗ್ರೆಸ್ ವಲಯದಲ್ಲಿ ಸಂಚಲನ ಮೂಡಿಸಿದೆ. ನಾಳೆ ಬೆಳಿಗ್ಗೆ 11 ಗಂಟೆಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸದಲ್ಲಿ ಈ ಮಹತ್ವದ ಸಭೆ ಆಯೋಜನೆಯಾಗಿದೆ. ಸಭೆಯಲ್ಲಿ ಹೈಕಮಾಂಡ್ ನಾಯಕರು ಮತ್ತು ಸಿಎಂ ಸಿದ್ದರಾಮಯ್ಯ ಅವರು ಪ್ರಸಕ್ತ ರಾಜ್ಯ ರಾಜಕೀಯ ವಿದ್ಯಮಾನಗಳ ಕುರಿತು

ನಾಯಕತ್ವ ಬದಲಾವಣೆ, ಸಂಪುಟ ಪುನರ್ ರಚನೆಗೆ ನಾಳೆಯೇ ಮುಹೂರ್ತ ಫಿಕ್ಸ್!?| ಹೈಕಮಾಂಡ್ ನಿಂದ ಸಿಎಂ ಸಿದ್ದುಗೆ ಬುಲಾವ್ Read More »

ಗೃಹಲಕ್ಷ್ಮೀ ಯೋಜನೆಯಲ್ಲಿ ಮೇಜರ್ ಬದಲಾವಣೆ| ಇಲ್ಲಿದೆ ಮಾಹಿತಿ 

ಸಮಗ್ರ ನ್ಯೂಸ್ : ಗೃಹಲಕ್ಷ್ಮೀ ಯೋಜನೆಯಲ್ಲಿ (Gruhalakshmi Scheme) ಮೇಜರ್ ಬದಲಾವಣೆ ತರುವುದಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ. ಹಣ ದುರ್ಬಳಕೆ ಆಗುವುದನ್ನು ತಡೆಗಟ್ಟಲು ಈ ನಿರ್ಧಾರವನ್ನು ನಿರ್ಧಾರ ಕೈಕೊಂಡಿದೆ. ಗೃಹಲಕ್ಷ್ಮೀ ಹಣ ದುರಪಯೋಗ ತಡೆಗಟ್ಟಲು ಬಯೋಮೆಟ್ರಿಕ್ ಬರಲಿದ್ದೂ,  ಇದಕ್ಕೆ ಬೇಕಾದ ಎಲ್ಲಾ ತಯಾರಿ ಮುಕ್ತಾಯ ಆಗಿದೆ. ಶೀಘ್ರದಲ್ಲೇ ಬಯೋಮೆಟ್ರಿಕ್ ಜಾರಿ ಆಗಲಿದೆ. ಅನರ್ಹರಿಗೆ ಗೃಹಲಕ್ಷ್ಮಿ ಹಣ ಪಾವತಿಯಾಗೋದನ್ನ ತಡೆಗಟ್ಟಲು ಈ ಕ್ರಮ ಕೈಗೊಳ್ಳಲಾಗಿದೆ. ಸತ್ತವರ ಅಕೌಂಟ್‌ಗೆ ಹಣ ಪಾವತಿ ಆಗೋದನ್ನ ತಡೆಗಟ್ಟಲು ಸರ್ಕಾರ ಈ ವ್ಯವಸ್ಥೆ ಜಾರಿಗೆ ಮುಂದಾಗಿದೆ. 2

ಗೃಹಲಕ್ಷ್ಮೀ ಯೋಜನೆಯಲ್ಲಿ ಮೇಜರ್ ಬದಲಾವಣೆ| ಇಲ್ಲಿದೆ ಮಾಹಿತಿ  Read More »

ವಾಹನ ಸವಾರರಿಗೆ ಮತ್ತೆ ಶಾಕ್| ಪೆಟ್ರೋಲ್ ₹2.61, ಡೀಸೆಲ್ ₹2.71 ಏರಿಕೆ

ಸಮಗ್ರ ನ್ಯೂಸ್: ವಾಹನ ಸವಾರರಿಗೆ ಮತ್ತೆ ಶಾಕ್ ಎದುರಾಗಿದೆ. ಎರಡೇ ವಾರದಲ್ಲಿ ನಾಲ್ಕನೇ ಬಾರಿಗೆ ಪೆಟ್ರೋಲ್, ಡೀಸೆಲ್ ದರ ಏರಿಕೆ ಮಾಡಲಾಗಿದೆ. ಸೋಮವಾರ (ಮೇ 25) ಪೆಟ್ರೋಲ್‌ 2.61 ರೂ. ಮತ್ತು ಡೀಸೆಲ್ 2.71 ರೂ. ಏರಿಕೆಯಾಗಿದೆ.ಮೇ 15ರಿಂದ ದರ ಪರಿಷ್ಕರಣೆ ಪುನರಾರಂಭವಾದ ಬಳಿಕ ಪೆಟ್ರೋಲ್ ಮತ್ತು ಡೀಸೆಲ್ ದರಗಳಲ್ಲಿ ಒಟ್ಟು ಸುಮಾರು 7.5 ರೂ. ಏರಿಕೆಯಾಗಿದೆ. ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಏರಿಕೆ ಹಾಗೂ ರೂಪಾಯಿ ಮೌಲ್ಯ ಕುಸಿತದಿಂದ ತೈಲ ಮಾರುಕಟ್ಟೆ ಕಂಪನಿಗಳ ಆಮದು

ವಾಹನ ಸವಾರರಿಗೆ ಮತ್ತೆ ಶಾಕ್| ಪೆಟ್ರೋಲ್ ₹2.61, ಡೀಸೆಲ್ ₹2.71 ಏರಿಕೆ Read More »

ಜೆಡಿಎಸ್‌ ಪಕ್ಷ ಸೇರ್ಪಡೆಗೊಂಡ BBK ಮಾಜಿ ಸ್ಪರ್ಧಿ ಜಾಹ್ನವಿ

ಸಮಗ್ರ ನ್ಯೂಸ್ :  ಬಿಗ್‌ ಬಾಸ್‌ ಕನ್ನಡ ಮಾಜಿ ಸ್ಪರ್ಧಿ ಜಾಹ್ನವಿ ಅವರು ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ ಅವರ ಉಪಸ್ಥಿತಿಯಲ್ಲಿ ಜೆಡಿಎಸ್‌ ಪಕ್ಷ ಸೇರ್ಪಡೆ ಮೂಲಕ ಅಧಿಕೃತವಾಗಿ ರಾಜಕೀಯ ಪ್ರವೇಶ ಮಾಡಿದ್ದಾರೆ. ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ನಟಿಗೆ ಪಕ್ಷದ ಶಾಲು ಹಾಕಿ, ಬಾವುಟ ನೀಡಿ ಸ್ವಾಗತಿಸಲಾಗಿದೆ.  ಬಿಗ್‌ ಬಾಸ್‌ನಿಂದ ಹೊರಬಂದ ನಂತರ ಸಮಾಜ ಸೇವಾ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದ ಜಾಹ್ನವಿ, ಇದೀಗ ತಮ್ಮ ಜೀವನದ ಹೊಸ ಕಾರ್ಯ ಆರಂಭಿಸಿದ್ದಾರೆ. ಜೆಡಿಎಸ್ ಮಹಿಳಾ ಘಟಕವನ್ನು ಬಲಪಡಿಸುವ ನಿಟ್ಟಿನಲ್ಲಿ ಇವರು ಪಕ್ಷಕ್ಕೆ

ಜೆಡಿಎಸ್‌ ಪಕ್ಷ ಸೇರ್ಪಡೆಗೊಂಡ BBK ಮಾಜಿ ಸ್ಪರ್ಧಿ ಜಾಹ್ನವಿ Read More »

ಕಪ್ಪೆಚಿಪ್ಪು ತೆಗೆಯಲು ಹೋಗಿ ಒಂದೇ ಕುಟುಂಬದ ಎಂಟು ಮಂದಿ ದುರ್ಮರಣ

ಸಮಗ್ರ ನ್ಯೂಸ್: ಕಪ್ಪೆಚಿಪ್ಪು ತೆಗೆಯಲು ಹೋಗಿ ಒಂದೇ ಕುಟುಂಬದ ಎಂಟು ಮಂದಿ ದುರ್ಮರಣಕ್ಕೀಡಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ, ತಟ್ಟೆಹಕ್ಕಲು ಕಡಲ ತೀರದಲ್ಲಿ ಸಂಭವಿಸಿದೆ. ಮೃತದೇಹಗಳು ಅಳ್ವೆಕೋಡಿ ಸಮೀಪ ಪತ್ತೆಯಾಗಿದ್ದು, 1. ಲಕ್ಷ್ಮಿ ಮಹಾದೇವ ನಾಯ್ಕ (42),2. ಉಮೇಶ ನಾಯ್ಕ (30).3. ಲಕ್ಷ್ಮಿ ನಾಯ್ಕ (30).4. ಲಕ್ಷ್ಮಿ ಅಣ್ಣಪ್ಪ ನಾಯ್ಕ (60).5. ಲಕ್ಷ್ಮಿ ಶಿವರಾಮ ನಾಯ್ಕ (49)6. ಜ್ಯೋತಿ ನಾಗಪ್ಪ ನಾಯ್ಕ (34).7. ಮಾಲತಿ ನಾಯ್ಕ (38).8. ಮಾಸ್ತಮ್ಮ ನಾಯ್ಕ ಎಂದು ಗುರುತಿಸಲಾಗಿದೆ. ಸ್ಥಳೀಯ ಪೊಲೀಸರ

ಕಪ್ಪೆಚಿಪ್ಪು ತೆಗೆಯಲು ಹೋಗಿ ಒಂದೇ ಕುಟುಂಬದ ಎಂಟು ಮಂದಿ ದುರ್ಮರಣ Read More »

ಮಂಗಳೂರು ಏರ್‌ಪೋರ್ಟ್ ಬಳಿ ಹೊಸ ರೈಲು ನಿಲ್ದಾಣ : ಸಚಿವ ವಿ. ಸೋಮಣ್ಣ

ಸಮಗ್ರ ನ್ಯೂಸ್ : ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಸಮೀಪದಲ್ಲೇ ಪ್ರಯಾಣಿಕರ ಅನುಕೂಲಕ್ಕಾಗಿ ಮತ್ತೊಂದು ಹೊಸ ರೈಲು ನಿಲ್ದಾಣವನ್ನು ನಿರ್ಮಿಸುವ ಕುರಿತು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ತಿಳಿಸಿದ್ದಾರೆ. ಶನಿವಾರ ಮಂಗಳೂರು ಜಂಕ್ಷನ್ ರೈಲ್ವೆ ನಿಲ್ದಾಣಕ್ಕೆ ಭೇಟಿ ನೀಡಿ, ‘ಅಮೃತ್ ಭಾರತ್ ಸ್ಟೇಷನ್’ ಯೋಜನೆಯಡಿ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿಗಳನ್ನು ಪರಿಶೀಲಿಸಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಮಂಗಳೂರು ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರ ವಿಶೇಷ ಪ್ರಸ್ತಾವನೆಯ ಮೇರೆಗೆ ಈ ಹೊಸ ನಿಲ್ದಾಣದ

ಮಂಗಳೂರು ಏರ್‌ಪೋರ್ಟ್ ಬಳಿ ಹೊಸ ರೈಲು ನಿಲ್ದಾಣ : ಸಚಿವ ವಿ. ಸೋಮಣ್ಣ Read More »

ಪೆಟ್ರೋಲ್‌, ಡೀಸೆಲ್‌ ಬೆಲೆ ಭಾರತದಲ್ಲೇ ಅತ್ಯಂತ ಕಡಿಮೆ ಏರಿಕೆ

ಸಮಗ್ರ ನ್ಯೂಸ್ : 10 ದಿನಗಳಲ್ಲಿ 3ನೇ ಬಾರಿ ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆಯಾಗಿದ್ದರೂ (Fuel Price) ಜಾಗತಿಕ ಇಂಧನ ಬಿಕ್ಕಟ್ಟಿನ ಸಂಪೂರ್ಣ ಪರಿಣಾಮದಿಂದ ಭಾರತ ತನ್ನ ಗ್ರಾಹಕರನ್ನ ರಕ್ಷಣೆ ಮಾಡಿದೆ ಎಂದು ಕೇಂದ್ರ ಸರ್ಕಾರದ ಮೂಲಗಳು ತಿಳಿಸಿವೆ. ಕಚ್ಚಾ ತೈಲದ ವೆಚ್ಚಗಳು ಮತ್ತು ಜಾಗತಿಕ ಪೂರೈಕೆ ಸರಪಳಿಯಲ್ಲಿ ಉಂಟಾದ ಅಡಚಣೆಗಳ ಹೊರತಾಗಿಯೂ ಚಿಲ್ಲರೆ ಇಂಧನ ಬೆಲೆ ಏರಿಕೆ ಮಾಡದೇ 76 ದಿನಗಳ ಕಾಲ ಒತ್ತಡ ತಡೆದುಕೊಂಡಿದೆ ಎಂದು ಹೇಳಿದೆ. ಸರ್ಕಾರದ (Government) ಅಂಕಿ-ಅಂಶಗಳ ಪ್ರಕಾರ, ಮೇ

ಪೆಟ್ರೋಲ್‌, ಡೀಸೆಲ್‌ ಬೆಲೆ ಭಾರತದಲ್ಲೇ ಅತ್ಯಂತ ಕಡಿಮೆ ಏರಿಕೆ Read More »

ಬಿಜೆಪಿಯನ್ನು ಬೀಟ್ ಮಾಡಿದ ‘ಕಾಕ್ರೋಚ್’| ಜಿರಳೆಗಳ ಭಯಕ್ಕೆ ಎಕ್ಸ್ ಅಕೌಂಟ್ ಭಾರತದಲ್ಲಿ ಬ್ಯಾನ್

ಸಮಗ್ರ ನ್ಯೂಸ್: ಭಾರತದ ಮುಖ್ಯ ನ್ಯಾಯಮೂರ್ತಿಗಳು ಯುವಕರ ಬಗ್ಗೆ ನೀಡಿದ ಹೇಳಿಕೆಗಳಿಗೆ ಪ್ರತಿಕ್ರಿಯೆಯಾಗಿ ಆಕ್ರೋಶ, ವ್ಯಂಗ್ಯ ಮತ್ತು ಆನ್‌ಲೈನ್ ಅಭಿಯಾನವಾಗಿ ಪ್ರಾರಂಭವಾದ ಮೀಮ್-ಉತ್ತೇಜಿತ ವಿಡಂಬನಾತ್ಮಕ ರಾಜಕೀಯ ಚಳವಳಿಯಾದ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ), ಕೇವಲ ಐದು ದಿನಗಳಲ್ಲಿ ಇನ್‌ಸ್ಟಾಗ್ರಾಮ್‌ನಲ್ಲಿ 10 ಮಿಲಿಯನ್ ಅನುಯಾಯಿಗಳನ್ನು ದಾಟಿದ್ದು, ಆನ್‌ಲೈನ್ ಯುದ್ಧಗಳಲ್ಲಿ ಭಾರತದ ಅತ್ಯಂತ ಶಕ್ತಿಶಾಲಿ ಪಕ್ಷ ಬಿಜೆಪಿಯನ್ನು ಹಿಂದಿಕ್ಕಿದೆ. ದಶಕಗಳಿಂದ ರಾಜಕೀಯ ಪ್ರಾಬಲ್ಯವನ್ನು ಎಚ್ಚರಿಕೆಯಿಂದ ಬೆಳೆಸಿಕೊಂಡು ಬಂದಿರುವ ದೇಶದಲ್ಲಿ, ಆನ್‌ಲೈನ್ ವೈರಲ್ ಪಕ್ಷವು ವ್ಯಂಗ್ಯ, ರೀಲ್‌ಗಳು ಮತ್ತು ವೈರಲ್ ಆಕ್ರೋಶದಿಂದ

ಬಿಜೆಪಿಯನ್ನು ಬೀಟ್ ಮಾಡಿದ ‘ಕಾಕ್ರೋಚ್’| ಜಿರಳೆಗಳ ಭಯಕ್ಕೆ ಎಕ್ಸ್ ಅಕೌಂಟ್ ಭಾರತದಲ್ಲಿ ಬ್ಯಾನ್ Read More »