ಬಜೆಟ್ ಮಂಡನೆಯ ವೇಳೆ ಶಾಸಕರ ಸೀಟ್ನಲ್ಲಿ ಕುಳಿತಿದ್ದ ಕರಿಯಪ್ಪ ಬಂಧನ.!
ಸಮಗ್ರ ನ್ಯೂಸ್: ಮುಖ್ಯಮಂತ್ರಿ ಬಜೆಟ್ ಮಂಡನೆಯ ವೇಳೆ ಸದನದ ಒಳಗಡೆ ಕುಳಿತಿದ್ದ ವ್ಯಕ್ತಿಯನ್ನು ಕರಿಯಪ್ಪ ಯಾನೇ ತಿಪ್ಪೇರುದ್ರ ಎಂದು ಗುರುತಿಸಲಾಗಿದ್ದು, ಪೊಲೀಸರು ಆತನನ್ನು ವಶಕ್ಕೆ ಪಡೆದಿದ್ದಾರೆ. ಸಿಸಿಬಿ ಜಂಟಿ ಪೊಲೀಸ್ ಆಯುಕ್ತ ಶರಣಪ್ಪ ಅವರು ಕರಿಯಪ್ಪ ಅವರನ್ನು ವಿಚಾರಣೆ ನಡೆಸುತ್ತಿದ್ದಾರೆ. 70 ವರ್ಷದ ಈ ವ್ಯಕ್ತಿಯನ್ನು ಪೊಲೀಸ್ ಕಮಿಷನರ್ ಗಂಭೀರವಾಗಿ ಪರಿಗಣಿಸಿದ್ದಾರೆ. ಯಾವ ಶಾಸಕರ ಹೆಸರನ್ನು ಬಳಸಿ ಒಳಹೋಗಿದ್ದ?, ಆಸನದಲ್ಲಿ ಕುಳಿತುಕೊಂಡಿದ್ದು ಯಾಕೆ? ಹಾಗೂ ಯಾವ ದಾಖಲೆಗಳು ತನ್ನ ಬಳಿಯಿದ್ದವು ಅನ್ನೋದರ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಸದನದೊಳಗೆ […]
ಬಜೆಟ್ ಮಂಡನೆಯ ವೇಳೆ ಶಾಸಕರ ಸೀಟ್ನಲ್ಲಿ ಕುಳಿತಿದ್ದ ಕರಿಯಪ್ಪ ಬಂಧನ.! Read More »










