ಜಯ ಸಿಗದಿದ್ದರೂ ಫಲ ಸಿಕ್ಕಿದೆ: ನಿಖಿಲ್ ಕುಮಾರಸ್ವಾಮಿ
ಸಮಗ್ರ ನ್ಯೂಸ್ : ನಮಗೆ ಜಯ ಸಿಕ್ಕದೆ ಹೋದರೂ ಫಲ ಸಿಕ್ಕಿದೆ. ಎಂದು ಜೆಡಿಎಸ್ ಮುಖಂಡ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ.ದೆಹಲಿಯಲ್ಲಿ ಡಿ. 09 ರಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗ ಸೋಲಿಗೆ ಕಾರಣ ಹುಡುಕುವುದಿಲ್ಲ. ರಾಜಕೀಯ ಜೀವನದಲ್ಲಿ ಅನಿರೀಕ್ಷಿತ ನಿರ್ಧಾರ ಮಾಡಿದೆ. ಎರಡು ಪಕ್ಷಗಳ ಕಾರ್ಯಕರ್ತರಿಗಾಗಿ ಸ್ಪರ್ಧೆ ಅನಿರ್ವಾಯವಾಗಿತ್ತು. ಚುನಾವಣೆಯ ಕೊನೆಯ ಹಂತದಲ್ಲಿ ಮೈತ್ರಿಗೆ ಕಪ್ಪುಚುಕ್ಕೆ ಬರದಂತೆ ಕುಮಾರಸ್ವಾಮಿ ನಿರ್ಧಾರ ಮಾಡಿದರು ಎಂದರು.ಉಪಚುನಾವಣೆಯಲ್ಲಿ ಇಂಥ […]
ಜಯ ಸಿಗದಿದ್ದರೂ ಫಲ ಸಿಕ್ಕಿದೆ: ನಿಖಿಲ್ ಕುಮಾರಸ್ವಾಮಿ Read More »