ರಾಜಕೀಯ

ಜಯ ಸಿಗದಿದ್ದರೂ ಫಲ ಸಿಕ್ಕಿದೆ: ನಿಖಿಲ್ ಕುಮಾರಸ್ವಾಮಿ

ಸಮಗ್ರ ನ್ಯೂಸ್ : ನಮಗೆ ಜಯ ಸಿಕ್ಕದೆ ಹೋದರೂ ಫಲ ಸಿಕ್ಕಿದೆ. ಎಂದು ಜೆಡಿಎಸ್ ಮುಖಂಡ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ.ದೆಹಲಿಯಲ್ಲಿ ಡಿ. 09 ರಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗ ಸೋಲಿಗೆ ಕಾರಣ ಹುಡುಕುವುದಿಲ್ಲ. ರಾಜಕೀಯ ಜೀವನದಲ್ಲಿ ಅನಿರೀಕ್ಷಿತ ನಿರ್ಧಾರ ಮಾಡಿದೆ. ಎರಡು ಪಕ್ಷಗಳ ಕಾರ್ಯಕರ್ತರಿಗಾಗಿ ಸ್ಪರ್ಧೆ ಅನಿರ್ವಾಯವಾಗಿತ್ತು. ಚುನಾವಣೆಯ ಕೊನೆಯ ಹಂತದಲ್ಲಿ ಮೈತ್ರಿಗೆ ಕಪ್ಪುಚುಕ್ಕೆ ಬರದಂತೆ ಕುಮಾರಸ್ವಾಮಿ ನಿರ್ಧಾರ ಮಾಡಿದರು ಎಂದರು.ಉಪಚುನಾವಣೆಯಲ್ಲಿ ಇಂಥ […]

ಜಯ ಸಿಗದಿದ್ದರೂ ಫಲ ಸಿಕ್ಕಿದೆ: ನಿಖಿಲ್ ಕುಮಾರಸ್ವಾಮಿ Read More »

ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಇನ್ನಿಲ್ಲ

ಸಮಗ್ರ ನ್ಯೂಸ್: ಕರ್ನಾಟಕದ ಮಾಜಿ ಮುಖ್ಯಮಂತ್ರಿಗಳು, ಮಾಜಿ ರಾಜ್ಯಪಾಲರು, ಕೇಂದ್ರದ ಮಾಜಿ ಸಚಿವರಾದ ಎಸ್ ಎಂ ಕೃಷ್ಣ ಅವರು ಸದಾಶಿವನಗರದ ಸ್ವಗೃಹದಲ್ಲಿ ಇಂದು (ಡಿಸೆಂಬರ್‌ 10 ) ಬೆಳಗಿನ ಜಾವ 2.30ರ ಸುಮಾರಿಗೆ ನಿಧನರಾದರು. ಅವರಿಗೆ 93 ವರ್ಷ ವಯಸ್ಸಾಗಿತ್ತು. ಕೆಲಕಾಲದಿಂದ ವಯೋಸಹಜ ಅನಾರೋಗ್ಯದಿಂದ ಬಳಲುತಿದ್ದ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಮನೆಗೆ ಮರಳಿದ್ದರು. ಇಂದು ಬೆಳಗಿನ ಜಾವ ಕೊನೆಯುಸಿರು ಎಳೆದಿದ್ದಾರೆ. ಮೃತರ ಪಾರ್ಥಿವ ಶರೀರವನ್ನು ಸಾರ್ವಜನಿಕರ ಅಂತಿಮ ದರ್ಶನಕ್ಕೆ ಸದಾಸಶಿವನಗರದ ನಿವಾಸದಲ್ಲಿ ಇಂದು ಇಡೀ ದಿನ

ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಇನ್ನಿಲ್ಲ Read More »

ರಾಜ್ಯದ ಮಹಿಳೆಯರಿಗೆ ಲಕ್ಷ್ಮೀ ಹೆಬ್ಬಾಳ್ಳ‌ರ್ ಅವರಿಂದ ಮತ್ತೊಂದು ಗುಡ್ ನ್ಯೂಸ್

ಸಮಗ್ರ ನ್ಯೂಸ್ : ಡಿ.09 ರಂದು ರಾಜ್ಯದ ಮಹಿಳೆಯರಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಳ‌ರ್ ಮತ್ತೊಂದು ಗುಡ್ ನ್ಯೂಸ್ ನೀಡಲಿದ್ದಾರೆ. ಗೃಹ ಲಕ್ಷ್ಮಿ ಯೋಜನೆಯ ಮೂಲಕ ಈಗಾಗಲೇ ಪ್ರತಿ ಕುಟುಂಬದ ಮಹಿಳೆಗೆ 2000 ರೂಪಾಯಿ ನೀಡಲಾಗುತ್ತಿದ್ದು, ಇದೀಗ ಮುಂದಿನ ದಿನಗಳಲ್ಲಿ ಗೃಹಲಕ್ಷ್ಮೀ ಸಂಘಗಳನ್ನು ಸ್ಥಾಪಿಸಿ ಮಹಿಳೆಯರ ಸ್ವಾವಲಂಬನೆಗೆ ಮತ್ತೊಂದು ಹೆಜ್ಜೆ ಮುಂದಿಡುವ ಉದ್ದೇಶವನ್ನು ಹೊಂದಿದೆ. ಹಿರೇ ಬಾಗೇವಾಡಿ ಗ್ರಾಮದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಟ್ರಸ್ಟ್ (ರಿ) ವತಿಯಿಂದ ನಡೆದ ತಾಲೂಕು ಮಟ್ಟದ ಮಹಿಳಾ ವಿಚಾರ ಗೋಷ್ಠಿ ಹಾಗೂ

ರಾಜ್ಯದ ಮಹಿಳೆಯರಿಗೆ ಲಕ್ಷ್ಮೀ ಹೆಬ್ಬಾಳ್ಳ‌ರ್ ಅವರಿಂದ ಮತ್ತೊಂದು ಗುಡ್ ನ್ಯೂಸ್ Read More »

ಭಾರತೀಯರೇ ಆದಷ್ಟು ಬೇಗ ನಿಮ್ಮ ಸಾವು ಬರಲಿದೆ; ನಾಲಿಗೆ ಹರಿಬಿಟ್ಟ ಉಗ್ರ

ಸಮಗ್ರ ನ್ಯೂಸ್ : ಆರ್ಥಿಕ ಸಂಕಷ್ಟ, ಉಗ್ರವಾದದಿಂದ ಈಗಾಗಲೇ ಜಾಗತಿಕ ಮಟ್ಟದಲ್ಲಿ ತೀವ್ರ ಅಪಖ್ಯಾತಿಗೆ ಗುರಿಯಾಗಿರುವ ಪಾಕಿಸ್ತಾನ ಶೋಚನೀಯ ಸ್ಥಿತಿಯಲ್ಲಿದ್ದರು ಕೂಡ ಭಾರತದ ವಿರುದ್ಧ ಕೆಂಡಕಾರುವುದನ್ನು ಮಾತ್ರ ಬಿಟ್ಟಿಲ್ಲ. 2001ರ ಸಂಸತ್ ದಾಳಿ ಮಾಸ್ಟರ್‌ಮೈಂಡ್, ಜೈಶ್-ಎ-ಮೊಹಮ್ಮದ್ ಉಗ್ರ ಸಂಘಟನೆಯ ಮುಖ್ಯಸ್ಥ ಮಸೂದ್ ಅಜರ್ ನಾವು ಭಾರತದ ವಿರುದ್ಧ ದಾಳಿ ನಡೆಸುತ್ತಲೇ ಇರುತ್ತೇವೆ ಎಂದು ಹೇಳುವ ಮೂಲಕ ಪಾಕ್‌ನ ನರಿಬುದ್ದಿಯನ್ನು ಮತ್ತೊಮ್ಮೆ ಪ್ರದರ್ಶಿಸಿದ್ದಾನೆ.ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ ಬಹವಾಲ್‌ಪುರದಲ್ಲಿ ನಡೆದ ಸಮಾರಂಭ ಒಂದರಲ್ಲಿ ಈ ಬಗ್ಗೆ ಮಾತನಾಡಿರುವ ಮಸೂದ್ ಅಜ‌ರ್

ಭಾರತೀಯರೇ ಆದಷ್ಟು ಬೇಗ ನಿಮ್ಮ ಸಾವು ಬರಲಿದೆ; ನಾಲಿಗೆ ಹರಿಬಿಟ್ಟ ಉಗ್ರ Read More »

ರಾಹುಲ್ ಗಾಂಧಿಯನ್ನು ‘ದೇಶದ್ರೋಹಿ’ ಎಂದ ಬಿಜೆಪಿಗೆ ತಿರುಗೇಟು; ನನ್ನ ಅಣ್ಣನಿಗೆ ದೇಶಕ್ಕಿಂತ ಮಿಗಿಲಾದದ್ದು ಯಾವುದೂ ಇಲ್ಲವೆಂದ ಪ್ರಿಯಾಂಕ ಗಾಂಧಿ

ಸಮಗ್ರ ನ್ಯೂಸ್: ನನ್ನ ಸಹೋದರನಿಗೆ ದೇಶಕ್ಕಿಂತ ಮಿಗಿಲಾದದ್ದು ಯಾವುದೂ ಇಲ್ಲ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿ ಸಂಬಿತ್ ಪಾತ್ರ ಅವರ ಹೇಳಿಕೆ ಖಂಡಿಸಿ ತಿರುಗೇಟು ನೀಡಿದ್ದಾರೆ. ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿಯನ್ನು ದೇಶದ್ರೋಹಿ ಎಂದು ಕರೆದಿದ್ದ ಸಂಬಿತ್ ಪಾತ್ರ ಅವರ ಹೇಳಿಕೆ ಖಂಡಿಸಿ ಮಾತನಾಡಿದ ಪ್ರಿಯಾಂಕಾ ಮಾಜಿ ಪ್ರಧಾನಿಗಳನ್ನು ದೇಶದ್ರೋಹಿಗಳು ಎಂದು ಕರೆದವರಿಂದ ಇಂತಹ ಆರೋಪ ಹೊಸದಲ್ಲ, ತನ್ನ ಸಹೋದರನಿಗೆ ದೇಶಕ್ಕಿಂತ ಮಿಗಿಲಾದದ್ದು ಯಾವುದೂ ಇಲ್ಲ ಎಂದು ಹೇಳಿದರು. ಸ್ವಾತಂತ್ರ್ಯ

ರಾಹುಲ್ ಗಾಂಧಿಯನ್ನು ‘ದೇಶದ್ರೋಹಿ’ ಎಂದ ಬಿಜೆಪಿಗೆ ತಿರುಗೇಟು; ನನ್ನ ಅಣ್ಣನಿಗೆ ದೇಶಕ್ಕಿಂತ ಮಿಗಿಲಾದದ್ದು ಯಾವುದೂ ಇಲ್ಲವೆಂದ ಪ್ರಿಯಾಂಕ ಗಾಂಧಿ Read More »

ಜಿಲ್ಲಾ-ತಾಲೂಕು ಪಂಚಾಯಿತಿ ಚುನಾವಣೆಯಲ್ಲೂ ಜೆಡಿಎಸ್-ಬಿಜೆಪಿ ದೋಸ್ತಿ: ನಿಖಿಲ್

ಸಮಗ್ರ ನ್ಯೂಸ್ : ಮುಂಬರುವ ಜಿಲ್ಲಾ ಹಾಗೂ ತಾಲೂಕು ಪಂಚಾಯಿತಿ ಚುನಾವಣೆಗಳಲ್ಲಿ ರಾಜ್ಯದಲ್ಲಿ ಜೆಡಿಎಸ್‌-ಬಿಜೆಪಿ ಪರಸ್ಪರ ಸಮನ್ವಯತೆಯಿಂದ ಕೆಲಸ ಮಾಡುವ ನಿಟ್ಟಿನಲ್ಲಿ ಯುವ ಜನತಾದಳ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ಅವರು ರಾಜ್ಯ ಬಿಜೆಪಿ ಉಸ್ತುವಾರಿ ರಾಧಾಮೋಹನ್ ದಾಸ್ ಅಗರ್ವಾಲ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದರು. ಸ್ಥಳೀಯ ಸಂಸ್ಥೆಗಳ ಚುನಾವಣೆ ಹಾಗೂ ಮುಂದಿನ ದಿನಗಳಲ್ಲಿ ಕರ್ನಾಟಕದಲ್ಲಿ ಎನ್‌ಡಿಎ ಮೈತ್ರಿಕೂಟವನ್ನು ಮತ್ತಷ್ಟು ಬಲವರ್ಧನೆಗೊಳಿಸುವ ನಿಟ್ಟಿನಲ್ಲಿ ಅಗತ್ಯ ಸಲಹೆ-ಸೂಚನೆ ಪಡೆದುಕೊಳ್ಳಲು ನಿಖಿಲ್ ಅವರು ಸೋಮವಾರ ಗೃಹ ಸಚಿವ ಅಮಿತ್ ಶಾ ಅವರನ್ನು

ಜಿಲ್ಲಾ-ತಾಲೂಕು ಪಂಚಾಯಿತಿ ಚುನಾವಣೆಯಲ್ಲೂ ಜೆಡಿಎಸ್-ಬಿಜೆಪಿ ದೋಸ್ತಿ: ನಿಖಿಲ್ Read More »

ತಗ್ಗಿ ಬಗ್ಗಿ ನಡೀತೀವಿ ಬಿಡಿ ಎಂದಿದ್ದಕ್ಕೆ ಜಯನಗರಕ್ಕೆ ಕೊನೆಗೂ ಸಿಕ್ತು ಅನುದಾನ

ಸಮಗ್ರ ನ್ಯೂಸ್ : ತಮ್ಮ ವಿರುದ್ಧ ಆರೋಪ ಮಾಡಿದ್ದಕ್ಕೆ ಪ್ರತೀಕಾರವಾಗಿ ಡಿಸಿಎಂ ಡಿಕೆ ಶಿವಕುಮಾ‌ರ್ ಜಯನಗರ ಕ್ಷೇತ್ರಕ್ಕೆ ಅನುದಾನ ತಡೆಹಿಡಿದಿದ್ದರು. ಇದೀಗ ಕೊನೆಗೂ ಅನುದಾನ ಬಿಡುಗಡೆಯಾಗಿದೆ. ಬೆಂಗಳೂರಿನಲ್ಲಿ ಒಟ್ಟು 28 ವಿಧಾನಸಭಾ ಕ್ಷೇತ್ರಗಳಿವೆ. ಈ ಪೈಕಿ 27 ಕ್ಷೇತ್ರಗಳಿಗೂ ಡಿಸಿಎಂ ಡಿಕೆ ಶಿವಕುಮಾರ್ 10 ಕೋಟಿ ರೂ.ಅನುದಾನ ಬಿಡುಗಡೆ ಮಾಡಿದ್ದರು. ಆದರೆ ಜಯನಗರ ಕ್ಷೇತ್ರಕ್ಕೆ ಮಾತ್ರ ಅನುದಾನ ತಡೆಹಿಡಿದಿದ್ದರು. ಇದು ಭಾರೀ ವಿವಾದಕ್ಕೆ ಗುರಿಯಾಗಿತ್ತು.ಇದಕ್ಕೆ ಮೊದಲು ಜಯನಗರದ ಬಿಜೆಪಿ ಶಾಸಕ ರಾಮಮೂರ್ತಿ ಬೆಂಗಳೂರಿನ ಅಭಿವೃದ್ಧಿ ಡಿಕೆ ಶಿವಕುಮಾ‌ರ್

ತಗ್ಗಿ ಬಗ್ಗಿ ನಡೀತೀವಿ ಬಿಡಿ ಎಂದಿದ್ದಕ್ಕೆ ಜಯನಗರಕ್ಕೆ ಕೊನೆಗೂ ಸಿಕ್ತು ಅನುದಾನ Read More »

ಪುತ್ತೂರು: ಶಾಸಕ ಅಶೋಕ್ ಕುಮಾರ್ ರೈ ಬಳಿ ಸಹಾಯಹಸ್ತ‌ ಚಾಚಿದ ಬಿಜೆಪಿ ‌ಕಟ್ಟಾಳು| ಅಷ್ಟಕ್ಕೂ ಆ‌ ವೃದ್ಧೆಗೆ ಆಗಿದ್ದೇನು? ಸಂಘಪರಿವಾರದಲ್ಲಿ ‘ಸಕ್ಕರೆ ಇದ್ದಾಗ ಮಾತ್ರ ಇರುವೆ ಸೇರುವುದೇ?’

ಸಮಗ್ರ ನ್ಯೂಸ್: ಜನಸಂಘದಲ್ಲಿ ಕೆಲಸ ಮಾಡಿ, ಆ ಬಳಿಕ ಹಿಂದೂ ಸಂಘಟನೆ ಹಾಗೂ ಬಿಜೆಪಿ ಪಕ್ಷಕ್ಕಾಗಿ ಕೆಲಸ ಮಾಡಿದ ವೃದ್ದ ಮಹಿಳೆಯೋರ್ವರು ತಾನು ಬೀದಿಗೆ ಬಿದ್ದಿದ್ದೇನೆ ನನಗೆ ಯಾರೂ ಇಲ್ಲ, ಆಶ್ರಮದಲ್ಲಿ ಪಿಜಿಯಲ್ಲಿದ್ದೇನೆ, ನನಗೆ ಏನಾದರೂ ಸಹಾಯ ಮಾಡಿ, ಎಂದು ಪುತ್ತೂರು ನಿವಾಸಿ ಭಾರತಿ ಪಿ ಎಸ್ ಕಾಮತ್‌ರವರು ಪುತ್ತೂರು ಶಾಸಕ ಅಶೋಕ್ ರೈ ಅವರಿಗೆ ಮನವಿ ಮಾಡಿದ್ದಾರೆ. ಭಾರತಿ ಪಿ ಎಸ್ ರವರು ತನ್ನ ಸಹೋದರ ಪ್ರತಾಪ್ ಎಂಬವರ ಜೊತೆ ಸೇರಿ ಹಿಂದೂ ಸಂಘಟನೆಗಳಲ್ಲಿ ಕೆಲಸ

ಪುತ್ತೂರು: ಶಾಸಕ ಅಶೋಕ್ ಕುಮಾರ್ ರೈ ಬಳಿ ಸಹಾಯಹಸ್ತ‌ ಚಾಚಿದ ಬಿಜೆಪಿ ‌ಕಟ್ಟಾಳು| ಅಷ್ಟಕ್ಕೂ ಆ‌ ವೃದ್ಧೆಗೆ ಆಗಿದ್ದೇನು? ಸಂಘಪರಿವಾರದಲ್ಲಿ ‘ಸಕ್ಕರೆ ಇದ್ದಾಗ ಮಾತ್ರ ಇರುವೆ ಸೇರುವುದೇ?’ Read More »

ಮಹಾರಾಷ್ಟ್ರ ಸಿಎಂ ಆಗಿ ಫಡ್ನವೀಸ್ ಪ್ರಮಾಣ | ಗಣ್ಯರ ದಂಡು; ಮಿಂಚಿದ ಪತ್ನಿ ಅಮೃತಾ

ಸಮಗ್ರ ನ್ಯೂಸ್: ಮೂರನೇ ಬಾರಿಗೆ ಮಹಾರಾಷ್ಟ್ರ ಮುಖ್ಯಮಂತ್ರಿ ಬಿಜೆಪಿ ಯ ದೇವೇಂದ್ರ ಫಡ್ನವೀಸ್ ಅವರು ಡಿ.5 ರಂದು ಮುಂಬೈನ ಆಜಾದ್ ಮೈದಾನದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಅಮಿತ್ ಶಾ, ನಿತಿನ್ ಗಡ್ಕರಿ, ರಾಜನಾಥ್ ಸಿಂಗ್ ಹಾಗೂ ಎನ್‌ ಡಿ ಎ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳು ಹಾಜರಿದ್ದರು. ಉದ್ಯಮಿ ಮುಖೇಶ್ ಅಂಬಾನಿ, ಅಂಬಾನಿ ಸೊಸೆ ರಾಧಿಕಾ ಮತ್ತು ಪುತ್ರ ಅನಂತ್ ಅಂಬಾನಿ, ಕುಮಾರಮಂಗಲಂ ಬಿರ್ಲಾ ಹಾಜರಿದ್ದರು. ಬಾಲಿವುಡ್ ತಾರೆಯರಾದ ಶಾರುಕ್ ಖಾನ್,

ಮಹಾರಾಷ್ಟ್ರ ಸಿಎಂ ಆಗಿ ಫಡ್ನವೀಸ್ ಪ್ರಮಾಣ | ಗಣ್ಯರ ದಂಡು; ಮಿಂಚಿದ ಪತ್ನಿ ಅಮೃತಾ Read More »

ಜೆಡಿಎಸ್ ಭದ್ರಕೋಟೆಯಲ್ಲಿ ಕಾಂಗ್ರೆಸ್ ನ ‘ಜನಕಲ್ಯಾಣ ಸ್ವಾಭಿಮಾನಿ ಸಮಾವೇಶ’| ಕೈ ಪಕ್ಷದ ಅತಿರಥ,‌ ಮಹಾರಥರು ಹಾಸನದತ್ತ

ಸಮಗ್ರ ನ್ಯೂಸ್: ಹಲವು ಹಗ್ಗ-ಜಗ್ಗಾಟಗಳ ನಡುವೆಯೇ ಹಾಸನ ನಗರದ ಹೊರವಲಯದ ಕೃಷ್ಣ ನಗರದಲ್ಲಿ ಗುರುವಾರ ಕಾಂಗ್ರೆಸ್‌ನ ಬೃಹತ್ ‘ಜನಕಲ್ಯಾಣ ಸ್ವಾಭಿಮಾನಿ ಸಮಾವೇಶ’ ನಡೆಯಲಿದ್ದು, ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ. ಕೆ.ಶಿವಕುಮಾರ್, ಸಚಿವರು, ಕಾಂಗ್ರೆಸ್ ನಾಯಕರು ಪಾಲ್ಗೊಳ್ಳಲಿದ್ದಾರೆ. ಜೆಡಿಎಸ್‌ನ ಭದ್ರಕೋಟೆಯಲ್ಲಿ ಕಾಂಗ್ರೆಸ್ ಶಕ್ತಿ ಪ್ರದರ್ಶನಕ್ಕೆ ನಾಯಕರು ಸಜ್ಜಾಗಿದ್ದು, ಸಮಾವೇಶಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್.ರಾಜಣ್ಣ ಅವರು ಹಾಸನದಲ್ಲೇ ವಾಸ್ತವ್ಯ ಹೂಡಿ, ಖುದ್ದಾಗಿ ನಿಂತು ಸಮಾವೇಶದ ಸಿದ್ಧತೆಗಳ ಮೇಲ್ವಿಚಾರಣೆ ನಡೆಸಿದ್ದಾರೆ. ಅರಸೀಕೆರೆ ರಸ್ತೆಯ

ಜೆಡಿಎಸ್ ಭದ್ರಕೋಟೆಯಲ್ಲಿ ಕಾಂಗ್ರೆಸ್ ನ ‘ಜನಕಲ್ಯಾಣ ಸ್ವಾಭಿಮಾನಿ ಸಮಾವೇಶ’| ಕೈ ಪಕ್ಷದ ಅತಿರಥ,‌ ಮಹಾರಥರು ಹಾಸನದತ್ತ Read More »