ರಾಜಕೀಯ

ಬೆಳ್ತಂಗಡಿ: ಪ್ರಯಾಣಿಕರ ಕಾರು ಬ್ರೇಕ್ ಫೈಲ್ ಆಗಿ ಧರೆಗೆ ಡಿಕ್ಕಿ

ಸಮಗ್ರನ್ಯೂಸ್: ಇಲ್ಲಿಯ ಚಾರ್ಮಾಡಿಯ ಕೃಷ್ಣನಗರ ಪಾಂಡಿಕಟ್ಟೆಯಲ್ಲಿ ಪ್ರಯಾಣಿಕರ ಕಾರು ಬ್ರೇಕ್ ಫೈಲ್ ಆಗಿ ಧರೆಗೆ ಡಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ ಓರ್ವರು ಗಂಭೀರ ಗಾಯಗೊಂಡ ಘಟನೆ ಮೇ.26 ರಂದು ಮಧ್ಯಾಹ್ನ ನಡೆದಿದೆ.ಸಾಗರ ಕಡೆಯಿಂದ ಕುಟುಂಬವೊಂದು ಕಾರಿನಲ್ಲಿ ಬರುತ್ತಿರುವ ಸಮಯ ಕಾರು ಬ್ರೇಕ್ ಫೈಲ್ ಆಗಿ ಘಾಟಿಯ ಧರೆಗೆ ಡಿಕ್ಕಿ ಹೊಡೆದಿದೆ. ಇದರಿಂದಾಗಿ ಕಾರಿನಲ್ಲಿದ್ದ ವಿನೋದ್ ಸಾಗರ ಎಂಬುವವರು ಗಂಭೀರ ಗಾಯಗೊಂಡಿದ್ದು, ಕಾರಿನಲ್ಲಿದ್ದ ನಾಲ್ಕು ಮಂದಿ ಮಹಿಳೆಯರಿಗೂ ಗಾಯಗಳಾಗಿದೆ. ಕಕ್ಕಿಂಜೆ ಕೃಷ್ಣ ಆಸ್ಪತ್ರೆಗೆ ತಕ್ಷಣ ದಾಖಲಿಸಿದ್ದು, ವಿನೋದ್ ಅವರನ್ನು […]

ಬೆಳ್ತಂಗಡಿ: ಪ್ರಯಾಣಿಕರ ಕಾರು ಬ್ರೇಕ್ ಫೈಲ್ ಆಗಿ ಧರೆಗೆ ಡಿಕ್ಕಿ Read More »

ಜಿ.ಪಂ, ತಾ.ಪಂ ಚುನಾವಣೆಗೆ ಸಿದ್ದತೆ| ಚುನಾವಣಾ ಆಯೋಗದಿಂದ ಮತದಾರರ ಪಟ್ಟಿ ಪರಿಷ್ಕರಣೆಗೆ ಸೂಚನೆ

ಸಮಗ್ರ ನ್ಯೂಸ್: ವಿಧಾನಸಭೆ ಚುನಾವಣೆ ಬಳಿಕ ಹೊಸ ಸರ್ಕಾರ ಅಧಿಕಾರಕ್ಕೆ ಬಂದಿದ್ದು, ಈಗ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿಗಳಿಗೆ ಚುನಾವಣೆ ಘೋಷಣೆಗೆ ಸಿದ್ಧತೆ ಆರಂಭವಾಗಿದೆ. ಮತದಾರರ ಪಟ್ಟಿ ಸಿದ್ಧತೆ, ಮತದಾನ ಕೇಂದ್ರಗಳ ಸ್ಥಾಪನೆ ಸಂಬಂಧ ಕಾರ್ಯಪ್ರವೃತ್ತರಾಗವಂತೆ ರಾಜ್ಯ ಚುನಾವಣಾ ಆಯೋಗದಿಂದ ಉಪವಿಭಾಗಾಧಿಕಾರಿಗಳು ಮತ್ತು ತಹಶೀಲ್ದಾರ್ ಗಳಿಗೆ ಸೂಚನೆ ನೀಡಲಾಗಿದೆ. ಈ ಕುರಿತು ಚುನಾವಣೆ ಆಯೋಗದಿಂದ ಸುತ್ತೋಲೆ ಹೊರಡಿಸಲಾಗಿದ್ದು, ಮೇ 29 ರಿಂದ ಜಿಲ್ಲಾ ಮತ್ತು ತಾಲೂಕು ಪಂಚಾಯತಿ ಕ್ಷೇತ್ರದ ಮತದಾರರನ್ನು ಗುರುತಿಸುವ ಕಾರ್ಯ ಆರಂಭಿಸಲು ತಿಳಿಸಲಾಗಿದೆ. ಜೂನ್

ಜಿ.ಪಂ, ತಾ.ಪಂ ಚುನಾವಣೆಗೆ ಸಿದ್ದತೆ| ಚುನಾವಣಾ ಆಯೋಗದಿಂದ ಮತದಾರರ ಪಟ್ಟಿ ಪರಿಷ್ಕರಣೆಗೆ ಸೂಚನೆ Read More »

ರಾಜ್ಯ ಸಚಿವ ಸಂಪುಟ ವಿಸ್ತರಣೆ| 24 ನೂತನ ಸಚಿವರಿಂದ ಇಂದು ಪ್ರಮಾಣವಚನ| ಅಂತಿಮ ಪಟ್ಟಿ ರಿಲೀಸ್ ಮಾಡಿದ ಕಾಂಗ್ರೆಸ್

ಸಮಗ್ರ ನ್ಯೂಸ್: ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಪುಟಕ್ಕೆ ಸೇರುವ 24 ಸಚಿವರ ಪಟ್ಟಿ ಅಂತಿಮಗೊಂಡಿದೆ. ನೂತನ ಸಚಿವರ ಪಟ್ಟಿ ಮುಖ್ಯಮಂತ್ರಿಗಳ ಕಚೇರಿಯಿಂದ ರಾಜಭವನಕ್ಕೆ ತಲುಪಿದೆ. ಪಟ್ಟಿಯಲ್ಲಿ ಹೆಸರಿದ್ದಂತಹ ಶಾಸಕರು ಇಂದು (ಮೇ.27) ರಂದು ರಾಜಭವನದ ಗಾಜಿನಮನೆಯಲ್ಲಿ ಬೆಳಿಗ್ಗೆ 11:30 ನಿಮಿಷಕ್ಕೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಸಂಪುಟಕ್ಕೆ ಸೇರುವ ಸಚಿವರ ಪಟ್ಟಿ…ಹೆಚ್.ಕೆ.ಪಾಟೀಲ್​​​​ಕೃಷ್ಣಭೈರೇಗೌಡಚಲುವರಾಯಸ್ವಾಮಿಪಿರಿಯಾಪಟ್ಟಣ ವೆಂಕಟೇಶ್​ಡಾ.ಹೆಚ್.ಸಿ.ಮಹದೇವಪ್ಪಈಶ್ವರ ಖಂಡ್ರೆಕೆ.ಎನ್.ರಾಜಣ್ಣದಿನೇಶ್ ಗುಂಡೂರಾವ್​​ಶರಣಬಸಪ್ಪ ದರ್ಶನಾಪುರಶಿವಾನಂದ ಪಾಟೀಲ್ಆರ್.ಬಿ.ತಿಮ್ಮಾಪುರಎಸ್.ಎಸ್.ಮಲ್ಲಿಕಾರ್ಜುನಶಿವರಾಜ ತಂಗಡಗಿಡಾ.ಶರಣ ಪ್ರಕಾಶ್ ಪಾಟೀಲ್​​​ಮಂಕಾಳು ವೈದ್ಯಲಕ್ಷ್ಮೀ ಹೆಬ್ಬಾಳ್ಕರ್​ರಹೀಂ ಖಾನ್​​ಡಿ.ಸುಧಾಕರ್​​ಸಂತೋಷ್ ಲಾಡ್​ಬೋಸರಾಜುಬಿ.ಎಸ್.ಸುರೇಶ್​ಮಧು ಬಂಗಾರಪ್ಪಎಂ.ಸಿ.ಸುಧಾಕರ್​ಬಿ.ನಾಗೇಂದ್ರ ಸಿದ್ದರಾಮಯ್ಯ ಸಂಪುಟದಲ್ಲಿ ಜಾತಿವಾರು ಬಲಾಬಲ ವಿವರ ಹೀಗಿದೆ..ಒಕ್ಕಲಿಗ 4, ಲಿಂಗಾಯತ

ರಾಜ್ಯ ಸಚಿವ ಸಂಪುಟ ವಿಸ್ತರಣೆ| 24 ನೂತನ ಸಚಿವರಿಂದ ಇಂದು ಪ್ರಮಾಣವಚನ| ಅಂತಿಮ ಪಟ್ಟಿ ರಿಲೀಸ್ ಮಾಡಿದ ಕಾಂಗ್ರೆಸ್ Read More »

ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾರ ವಿಜಯೋತ್ಸವದಲ್ಲಿ ಭಾಗವಹಿಸಿದ್ದ ಗ್ರಾ.ಪಂ ಸಿಬ್ಬಂದಿ ಅಮಾನತು

ಸಮಗ್ರ ನ್ಯೂಸ್: ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜಾ ಅವರ ವಿಜಯೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಆರೋಪದ ಮೇಲೆ ಉಜಿರೆ ಗ್ರಾಮ ಪಂಚಾಯತ್ ಸಿಬ್ಬಂದಿಯನ್ನು ಸೇವೆಯಿಂದ ಅಮಾನತುಗೊಳಿಸಿ ಪಿಡಿಓ ಆದೇಶ ಹೊರಡಿಸಿದ್ದಾರೆ. ನಾಗೇಶ್ ಅಮಾನತಾದ ಉಜಿರೆ ಗ್ರಾಮ ಪಂಚಾಯತ್ ಸಿಬ್ಬಂದಿ. ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರ ಚುನಾವಣಾ ಪ್ರಚಾರ ಹಾಗೂ ವಿಜಯೋತ್ಸವದಲ್ಲಿ ಪಂಚಾಯಿತಿ​​ ಸಿಬ್ಬಂದಿ ನಾಗೇಶ್ ಬಿಜೆಪಿ ಬಾವುಟ ಹಿಡಿದು ತಿರುಗುವ ವಿಡಿಯೋ ವೈರಲ್ ಆಗಿತ್ತು. ಈ ಹಿನ್ನೆಲೆ ಸೇವೆಯಿಂದ ಅಮಾನತು ಮಾಡಿ ಪಿಡಿಓ ಪ್ರಕಾಶ್ ಶೆಟ್ಟಿ

ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾರ ವಿಜಯೋತ್ಸವದಲ್ಲಿ ಭಾಗವಹಿಸಿದ್ದ ಗ್ರಾ.ಪಂ ಸಿಬ್ಬಂದಿ ಅಮಾನತು Read More »

‘ಸಿದ್ದರಾಮಯ್ಯ ಕೊಲೆಗೆ ಕರೆ ನೀಡುವುದು ಪ್ರೇಮ ರಾಜಕಾರಣವೇ?’| ಅಶ್ವಥ್ ನಾರಾಯಣ್ ಹೇಳಿಕೆಗೆ ಕಾಂಗ್ರೆಸ್ ತಿರುಗೇಟು

ಸಮಗ್ರ ನ್ಯೂಸ್: ಸಿದ್ದರಾಮಯ್ಯ ಅವರನ್ನು ಹೊಡೆದು ಹಾಕಿ ಎಂದು ಹೇಳಿದ್ದ ಬಿಜೆಪಿ ಮಾಜಿ ಸಚಿವ ಅಶ್ವಥ್ ನಾರಾಯಣ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಇದಕ್ಕೆ ಪ್ರತಿಕ್ರಿಯೆ ನೀಡಿದ್ದ ಅಶ್ವಥ್ ನಾರಾಯಣ್, ಕಾಂಗ್ರೆಸ್ ದ್ವೇಷ ರಾಜಕಾರಣ ಮಾಡುತ್ತಿದೆ ಎಂದು ದೂರಿದ್ದರು. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಕರ್ನಾಟಕ ಕಾಂಗ್ರೆಸ್ ಅಶ್ವಥ್ ನಾರಾಯಣ್ ಆರೋಪಕ್ಕೆ ಉತ್ತರ ನೀಡಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಕರ್ನಾಟಕ ಕಾಂಗ್ರೆಸ್, ಪ್ರಕರಣ ದಾಖಲಿಸಿದ್ದನ್ನೇ ದ್ವೇಷ ರಾಜಕಾರಣ ಎನ್ನುತ್ತಿರುವ ಅಶ್ವಥ್ ನಾರಾಯಣ್ ಅವರೇ, ತಾವು ಸಿದ್ದರಾಮಯ್ಯ ಅವರನ್ನು ಹೊಡೆದು

‘ಸಿದ್ದರಾಮಯ್ಯ ಕೊಲೆಗೆ ಕರೆ ನೀಡುವುದು ಪ್ರೇಮ ರಾಜಕಾರಣವೇ?’| ಅಶ್ವಥ್ ನಾರಾಯಣ್ ಹೇಳಿಕೆಗೆ ಕಾಂಗ್ರೆಸ್ ತಿರುಗೇಟು Read More »

ರಾಜ್ಯ ಸರ್ಕಾರದಿಂದ ನಿಗಮ ಮಂಡಳಿಗಳ ನಾಮನಿರ್ದೇಶಿತರ ನೇಮಕ ರದ್ದತಿಗೆ ಆದೇಶ

ಸಮಗ್ರ ನ್ಯೂಸ್: ರಾಜ್ಯ ಸರ್ಕಾರದಿಂದ ವಿವಿಧ ನಿಗಮ, ಮಂಡಳಿಯ ನಾಮ ನಿರ್ದೇಶಿತ ಅಧ್ಯಕ್ಷರು, ಸದಸ್ಯರ ನೇಮಕವನ್ನು ರದ್ದುಗೊಳಿಸಿ ಆದೇಶಿಸಲಾಗಿತ್ತು. ಈಗ ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಯ ವಿವಿಧ ನಿಗಮ, ಮಂಡಳಿಗಳ ನಾಮ ನಿರ್ದೇಶಿತ ಅಧ್ಯಕ್ಷರು, ನಿರ್ದೇಶಕರು, ಸದಸ್ಯರ ನೇಮಕಾತಿಯನ್ನು ರದ್ದುಗೊಳಿಸಿ ಆದೇಶಿಸಿದೆ. ಈ ಸಂಬಂಧ ಕಂದಾಯ ಇಲಾಖೆಯ ಧಾರ್ಮಿಕದತ್ತಿಯ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಿದ್ದಾರೆ. ದಿನಾಂಕ 22-05-2023ರಲ್ಲಿ ರಾಜ್ಯ ಸರ್ಕಾರದ ವಿವಿಧ ನಿಗಮ, ಮಂಡಳಿ, ಸ್ವಾಯತ್ತ ಸಂಸ್ಥೆಗಳು ಮತ್ತು ಇತೆರ ಸರ್ಕಾರಿ, ಅರೆ ಸರ್ಕಾರಿ ಹಾಗೂ

ರಾಜ್ಯ ಸರ್ಕಾರದಿಂದ ನಿಗಮ ಮಂಡಳಿಗಳ ನಾಮನಿರ್ದೇಶಿತರ ನೇಮಕ ರದ್ದತಿಗೆ ಆದೇಶ Read More »

ಕೊಟ್ಟಿಗೆಹಾರ:ಮುಸ್ಲಿಂ ಮಹಿಳೆ ಮನೆಗೆ ಹೋದ ಹಿಂದೂ ಯುವಕನ ಮೇಲೆ ಮಾರಣಾಂತಿಕ ಹಲ್ಲೆ

ಸಮಗ್ರ ನ್ಯೂಸ್: ಮುಸ್ಲಿಂ ಮಹಿಳೆ ಮನೆಗೆ ಹೋಗಿದ್ದ ಎಂಬ ಕಾರಣಕ್ಕೆ ಹಿಂದೂ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಣಕಲ್’ನಲ್ಲಿ ನಡೆದಿದೆ. ಅಜಿತ್ ಎಂಬ ಯುವಕನ ಮೇಲೆ ಐದಕ್ಕೂ ಹೆಚ್ಚು ಜನರ ತಂಡ ಹಲ್ಲೆ ನಡೆಸಿರುವುದಾಗಿ ಗಾಯಾಳು ಅಜಿತ್ ಆರೋಪಿಸಿದ್ದಾರೆ. ಹಮ್ಜಾ, ಉಬೇದ್, ಹಿದ್ದು, ರಶೀದ್, ಸುಹೇಬ್ ಸೇರಿದಂತೆ ಹಲವರು ನನ್ನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಅಜಿತ್ ಆರೋಪಿಸಿದ್ದಾರೆ. ಹಿಂದೂ ಸಂಘಟನೆಯಲ್ಲಿ ಗುರುತಿಸಿಕೊಂಡದ್ದಕ್ಕೆ ನನ್ನ ಮೇಲೆ ಹಲ್ಲೆ ಮಾಡಲಾಗಿದೆ

ಕೊಟ್ಟಿಗೆಹಾರ:ಮುಸ್ಲಿಂ ಮಹಿಳೆ ಮನೆಗೆ ಹೋದ ಹಿಂದೂ ಯುವಕನ ಮೇಲೆ ಮಾರಣಾಂತಿಕ ಹಲ್ಲೆ Read More »

ತನ್ನದೇ ಗ್ಯಾರಂಟಿ ಚಕ್ರವ್ಯೂಹದೊಳಗೆ ಬಿದ್ದ ಕಾಂಗ್ರೆಸ್| ಕರೆಂಟ್ ಬಿಲ್ ಕಟ್ಟದಂತೆ, ಬಸ್ ಟಿಕೆಟ್ ಪಡೆಯದಂತೆ ವಿಪಕ್ಷಗಳಿಂದ ಕರೆ

ಸಮಗ್ರ ನ್ಯೂಸ್: ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ನಲ್ಲಿ ಐದು ಗ್ಯಾರಂಟಿ ನೀಡಿದೆ, ಆ ಪೈಕಿ 200 ಯೂನಿಟ್ ವಿದ್ಯುತ್ ಹಾಗೂ ಮಹಿಳೆಯರಿಗೆ ಸರ್ಕಾರಿ ಬಸ್ ಪ್ರಯಾಣ ಉಚಿತ ಎಂದು ಹೇಳಿ ಈವರೆಗೆ ಜಾರಿ ಮಾಡದೆ ಇರುವುದಕ್ಕೆ ವಿಪಕ್ಷಗಳಾದ ಬಿಜೆಪಿ ಹಾಗೂ ಜೆಡಿಎಸ್ ಕೆಂಡ ಕಾರಿ ಜನರಿಗೆ ವಿದ್ಯುತ್ ಬಿಲ್ ಕಟ್ಟಬೇಡಿ ಹಾಗೂ ಮಹಿಳೆಯರು ಟಿಕೆಟ್ ಪಡೆಯುವುದಕ್ಕೆ ಹಣ ನೀಡಬೇಡಿ ಎಂದು ಕರೆ ಕೊಟ್ಟಿವೆ. ಬಿಜೆಪಿ ಹಾಗೂ ಜೆಡಿಎಸ್ ಅವರವರ ಪಕ್ಷ ಕಚೇರಿಯಲ್ಲಿ ಸುದ್ದಿ ಗೋಷ್ಟಿ ನಡೆಸಿ ಜನರಿಗೆ

ತನ್ನದೇ ಗ್ಯಾರಂಟಿ ಚಕ್ರವ್ಯೂಹದೊಳಗೆ ಬಿದ್ದ ಕಾಂಗ್ರೆಸ್| ಕರೆಂಟ್ ಬಿಲ್ ಕಟ್ಟದಂತೆ, ಬಸ್ ಟಿಕೆಟ್ ಪಡೆಯದಂತೆ ವಿಪಕ್ಷಗಳಿಂದ ಕರೆ Read More »

“ನಿಮ್ಮ ಮನವಿಯನ್ನು ಆಲಿಸಲಾಗದು”| ಸಂಸತ್ ಉದ್ಘಾಟನೆ ಕುರಿತ ಪಿಐಎಲ್ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್

ಸಮಗ್ರ ನ್ಯೂಸ್: ಭಾರತದ ಪ್ರಥಮ ಪ್ರಜೆ ಆಗಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನೂತನ ಸಂಸತ್ ಭವನದ ಉದ್ಘಾಟನೆಗೆ ಲೋಕಸಭೆಯ ಸೆಕ್ರೆಟರಿಯೇಟ್‌ಗೆ ನಿರ್ದೇಶನ ನೀಡುವಂತೆ ಕೋರಿ ಸಲ್ಲಿಸಲಾದ ಮನವಿಯನ್ನು ಆಲಿಸಲು ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ. “ನೀವು ಅಂತಹ ಅರ್ಜಿಗಳನ್ನು ಏಕೆ ಸಲ್ಲಿಸುತ್ತೀರಿ ಎಂಬುದು ನಮಗೆ ತಿಳಿದಿದೆ, ಇದನ್ನು ಪರಿಗಣಿಸಲು ನಾವು ಒಲವು ತೋರುತ್ತಿಲ್ಲ” ಎಂದು ಸುಪ್ರೀಂ ಕೋರ್ಟ್ ಪೀಠವು ಹೇಳಿದೆ. “ನಾವು ನಿಮ್ಮ ಮೇಲೆ ವೆಚ್ಚವನ್ನು ಹೇರುತ್ತಿಲ್ಲ ಎಂಬುದಕ್ಕೆ ಕೃತಜ್ಞರಾಗಿರಿ” ಎಂದು ಪೀಠವು ಹೇಳಿದೆ. ನ್ಯಾಯವಾದಿ

“ನಿಮ್ಮ ಮನವಿಯನ್ನು ಆಲಿಸಲಾಗದು”| ಸಂಸತ್ ಉದ್ಘಾಟನೆ ಕುರಿತ ಪಿಐಎಲ್ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್ Read More »

₹700 ಕ್ಕೆ ಅನ್ಲಿಮಿಟೆಡ್ ಕರೆ ಇರುವಾಗ 20 ಸಾವಿರ ದೂರವಾಣಿ ಭತ್ಯೆ ಯಾಕೆ? ದುಂದುವೆಚ್ಚಕ್ಕೆ ಕಡಿವಾಣ ಹಾಕಿ ಸಿಎಂ ಸಾಹೇಬ್ರೇ..!

ಸಮಗ್ರ ನ್ಯೂಸ್: ಕರ್ನಾಟಕದ ಶಾಸಕರಿಗೆ ಪ್ರತಿ ತಿಂಗಳು ದೂರವಾಣಿ ಭತ್ಯೆ ಎಂದು 20 ಸಾವಿರ ರುಪಾಯಿ ಕೊಡುತ್ತಿರುವುದಕ್ಕೆ ಸಾರ್ವಜನಿಕರು ಆಕ್ಷೇಪ ವ್ಯಕ್ತಪಡಿಸಿದ್ದು, ದುಂದು ವೆಚ್ಚಕ್ಕೆ ಕಡಿವಾಣ ಹಾಕಬೇಕು ಎಂದು ಒತ್ತಾಯಿಸಿದ್ದಾರೆ. ಅಶೋಕ್ ಕೆ ಎನ್ನುವರು ಟ್ವೀಟ್ ಮಾಡಿದ್ದು, “ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರೇ, 700 ರೂಪಾಯಿ ರಿಚಾರ್ಜ್ ಮಾಡಿಸಿದರೆ ಎರಡು ತಿಂಗಳು ಪ್ರತಿದಿನ 3 ಜಿಬಿ ಡಾಟಾ ದೊಂದಿಗೆ ಹಗಲು ರಾತ್ರಿ ಮಾತನಾಡಿದರು ಖಾಲಿಯಾಗದ ಔಟ್ ಗೋಯಿಂಗ್ ಇರುವಾಗ ಈ ಶಾಸಕರಿಗ್ಯಾಕೆ ದೂರವಾಣಿ ವೆಚ್ಚ ತಿಂಗಳಿಗೆ 20000? ಅಂಚೆ ವೆಚ್ಚ

₹700 ಕ್ಕೆ ಅನ್ಲಿಮಿಟೆಡ್ ಕರೆ ಇರುವಾಗ 20 ಸಾವಿರ ದೂರವಾಣಿ ಭತ್ಯೆ ಯಾಕೆ? ದುಂದುವೆಚ್ಚಕ್ಕೆ ಕಡಿವಾಣ ಹಾಕಿ ಸಿಎಂ ಸಾಹೇಬ್ರೇ..! Read More »