ರಾಜಕೀಯ

ಸಕ್ರಿಯ ರಾಜಕಾರಣಕ್ಕೆ ನಿವೃತ್ತಿ ಘೋಷಿಸಿದ ಮಾಜಿ ಸಚಿವ ರಮಾನಾಥ ರೈ|

ಸಮಗ್ರ ನ್ಯೂಸ್: ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಂಟ್ವಾಳ ಕ್ಷೇತ್ರದಿಂದ 9ನೇ ಬಾರಿ ತನ್ನ ಅದೃಷ್ಟ ಪರೀಕ್ಷೆಗೆ ಇಳಿದು ಬಳಿಕ ಸೋತಿದ್ದ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಸಚಿವ ರಮಾನಾಥ ರೈ ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ. ಈ ಮೂಲಕ ಕರಾವಳಿಯ ಕಾಂಗ್ರೆಸ್ ರಾಜಕಾರಣದ ಹಿರಿತಲೆಯೊಂದು ನೇಪಥ್ಯಕ್ಕೆ ಸರಿದಿದೆ. ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು ವಯಸ್ಸಿನ ಕಾರಣಕ್ಕಾಗಿ ರಾಜಕೀಯ ನಿವೃತ್ತಿ ಘೋಷಿಸುತ್ತೇನೆ. ಆದರೆ ಪಕ್ಷದ ಪರ ಕೆಲಸ ಮಾಡುವುದಾಗಿ ಹೇಳಿಕೆ ನೀಡಿದ್ದಾರೆ. ನನ್ನ ವಯಸ್ಸಿನ ಕಾರಣದಿಂದ ಚುನಾವಣಾ ಸ್ಪರ್ಧೆಗೆ […]

ಸಕ್ರಿಯ ರಾಜಕಾರಣಕ್ಕೆ ನಿವೃತ್ತಿ ಘೋಷಿಸಿದ ಮಾಜಿ ಸಚಿವ ರಮಾನಾಥ ರೈ| Read More »

‘ಪಕ್ಷ ತಾಯಿ ಇದ್ದಂತೆ; ಮಕ್ಕಳಿಗೆ ಏನು ಕೊಡಬೇಕೆಂದು ತಾಯಿಗೆ ಗೊತ್ತಿದೆ’ – ಭಾವುಕರಾದ ಡಿ ಕೆ ಶಿವಕುಮಾರ್

ಸಮಗ್ರ ನ್ಯೂಸ್: ಸಿಎಂ ವಿಚಾರವಾಗಿ ಕಾಂಗ್ರೆಸ್​ ಪಕ್ಷದಲ್ಲಿ ಗೊಂದಲವುಂಟಾಗಿದ್ದು, ಈ ವಿಚಾರವಾಗಿ ಅಂತಿಮ ನಿರ್ಧಾರ ಕೈಗೊಳ್ಳಲು ಎಐಸಿಸಿ ವರಿಷ್ಠರು ಸಿಎಂ ಸಿದ್ದರಾಮಯ್ಯ ಮತ್ತು ಡಿಕೆಶಿ ಅವರಿಗೆ ದೆಹಲಿಗೆ ಬರುವಂತೆ ಆಹ್ವಾನಿಸಿದ್ದರು. ಈ ಹಿನ್ನೆಲೆ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ. ಇಂದು ಬೆಳಗ್ಗೆ 9.50 ಕ್ಕೆ ದೇವನಹಳ್ಳಿ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ವಿಸ್ತಾರ ವಿಮಾನದಲ್ಲಿ ದೆಹಲಿಗೆ ಪ್ರಯಾಣ ಬೆಳೆಸಿದರು. ನಿನ್ನೆಯೇ ದೆಹಲಿಗೆ ತರಳಬೇಕಿದ್ದ ಡಿಕೆಶಿ ಅನಾರೋಗ್ಯದ ಹಿನ್ನೆಲೆ ವಿಶ್ರಾಂತಿ ಪಡೆದು ಇಂದು

‘ಪಕ್ಷ ತಾಯಿ ಇದ್ದಂತೆ; ಮಕ್ಕಳಿಗೆ ಏನು ಕೊಡಬೇಕೆಂದು ತಾಯಿಗೆ ಗೊತ್ತಿದೆ’ – ಭಾವುಕರಾದ ಡಿ ಕೆ ಶಿವಕುಮಾರ್ Read More »

ಸಿಎಂ ಹೆಸರು ಫೈನಲ್ ಮಾಡಿದ ಕಾಂಗ್ರೆಸ್ ಹೈಕಮಾಂಡ್| ರಾಜ್ಯಕ್ಕೆ ಸದ್ಯ ಇವರೇ ಸಾರಥಿ!

ಸಮಗ್ರ ನ್ಯೂಸ್: ರಾಜ್ಯದಲ್ಲಿ ವಿಧಾನಸಭಾ ಚುನಾವಣಾ ಫಲಿತಾಂಶದ ಬಳಿಕ ಮುಂದಿನ ಸಿಎಂ ಆಯ್ಕೆ ಬಗ್ಗೆ ಕುತೂಹಲ ಜೋರಾಗಿದ್ದು ಇದೀಗ ಈ ಎಲ್ಲಾ ಕುತೂಹಲಗಳಿಗೆ ತೆರೆ ಬಿದ್ದಿದೆ. ರಾಜ್ಯದ ಮುಂದಿನ ಸಿಎಂ ಆಗಿ ಸಿದ್ದರಾಮಯ್ಯ ಆಯ್ಕೆಯಾಗೋದು ಬಹುತೇಕ ಪಕ್ಕಾ ಆಗಿದ್ದು ಈ ಸಂಬಂಧ ಕಾಂಗ್ರೆಸ್​ ಹೈಕಮಾಂಡ್​ ಅಧಿಕೃತ ಘೋಷಣೆ ಹೊರಡಿಸುವುದೊಂದೇ ಬಾಕಿ ಉಳಿದಿದೆ. ಹೈಕಮಾಂಡ್ ಬುಲಾವ್​ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ದೆಹಲಿಗೆ ತೆರಳಿದ್ದರು. ಸಿಎಂ ರೇಸ್​ನಲ್ಲಿದ್ದ ಡಿ.ಕೆ ಶಿವಕುಮಾರ್​ ಕೂಡ ದೆಹಲಿಗೆ ತೆರಳುತ್ತಾರೆ ಎಂದು ಹೇಳಲಾಗಿತ್ತು. ಆದರೆ ಕೊನೆ ಕ್ಷಣದಲ್ಲಿ

ಸಿಎಂ ಹೆಸರು ಫೈನಲ್ ಮಾಡಿದ ಕಾಂಗ್ರೆಸ್ ಹೈಕಮಾಂಡ್| ರಾಜ್ಯಕ್ಕೆ ಸದ್ಯ ಇವರೇ ಸಾರಥಿ! Read More »

ಪುತ್ತೂರು: ಬಿಜೆಪಿ ನಾಯಕರಿಗೆ ಶ್ರದ್ಧಾಂಜಲಿ ಸಲ್ಲಿಸಿ ಬ್ಯಾನರ್| ಇಬ್ಬರು ಬಂಧನ

ಸಮಗ್ರ ನ್ಯೂಸ್: ಪುತ್ತೂರಿನಲ್ಲಿ ಬಿಜೆಪಿ ನಾಯಕರಿಗೆ ಶ್ರದ್ಧಾಂಜಲಿ ಸಲ್ಲಿಸಿ ಬ್ಯಾನರ್ ಅಳವಡಿಸಿದ ಪ್ರಕರಣಕ್ಕೆ ಸಂಬAಧಿಸಿ ಇಬ್ಬರನ್ನು ಪೊಲೀಸರು ಬಂಧಿಸಿರುವುದಾಗಿ ತಿಳಿದುಬಂದಿದೆ. ನರಿಮೊಗರು ಸಮೀಪದ ವಿಶ್ವನಾಥ್ ಮತ್ತು ಮಾಧವ ಬಂಧಿತ ಆರೋಪಿಗಳು ಎಂದು ತಿಳಿದು ಬಂದಿದೆ. ಇವರು ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲ್ ಮತ್ತು ಕೇಂದ್ರ ಮಾಜಿ ಸಚಿವ, ಸಂಸದ ಡಿ.ವಿ ಸದಾನಂದ ಗೌಡ ಅವರಿಗೆ ಶ್ರದ್ಧಾಂಜಲಿ ಕೋರಿ ಚಪ್ಪಲಿ ಹಾರ ಹಾಕಿ ಮೇ.೧೫ ರಂದು ಪುತ್ತೂರು ಬಸ್ ನಿಲ್ದಾಣದ ಬಳಿ ಬ್ಯಾನರ್ ಅಳವಡಿಸಿದ್ದರು. ಈ

ಪುತ್ತೂರು: ಬಿಜೆಪಿ ನಾಯಕರಿಗೆ ಶ್ರದ್ಧಾಂಜಲಿ ಸಲ್ಲಿಸಿ ಬ್ಯಾನರ್| ಇಬ್ಬರು ಬಂಧನ Read More »

ಪುತ್ತೂರು: ಬಿಜೆಪಿ ನಾಯಕರಿಗೆ ಶ್ರದ್ಧಾಂಜಲಿ ಸಲ್ಲಿಸಿ ಬ್ಯಾನರ್| ಇಬ್ಬರು ಬಂಧನ

ಸಮಗ್ರ ನ್ಯೂಸ್: ಪುತ್ತೂರಿನಲ್ಲಿ ಬಿಜೆಪಿ ನಾಯಕರಿಗೆ ಶ್ರದ್ಧಾಂಜಲಿ ಸಲ್ಲಿಸಿ ಬ್ಯಾನರ್ ಅಳವಡಿಸಿದ ಪ್ರಕರಣಕ್ಕೆ ಸಂಬAಧಿಸಿ ಇಬ್ಬರನ್ನು ಪೊಲೀಸರು ಬಂಧಿಸಿರುವುದಾಗಿ ತಿಳಿದುಬಂದಿದೆ. ನರಿಮೊಗರು ಸಮೀಪದ ವಿಶ್ವನಾಥ್ ಮತ್ತು ಮಾಧವ ಬಂಧಿತ ಆರೋಪಿಗಳು ಎಂದು ತಿಳಿದು ಬಂದಿದೆ. ಇವರು ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲ್ ಮತ್ತು ಕೇಂದ್ರ ಮಾಜಿ ಸಚಿವ, ಸಂಸದ ಡಿ.ವಿ ಸದಾನಂದ ಗೌಡ ಅವರಿಗೆ ಶ್ರದ್ಧಾಂಜಲಿ ಕೋರಿ ಚಪ್ಪಲಿ ಹಾರ ಹಾಕಿ ಮೇ.೧೫ ರಂದು ಪುತ್ತೂರು ಬಸ್ ನಿಲ್ದಾಣದ ಬಳಿ ಬ್ಯಾನರ್ ಅಳವಡಿಸಿದ್ದರು. ಈ

ಪುತ್ತೂರು: ಬಿಜೆಪಿ ನಾಯಕರಿಗೆ ಶ್ರದ್ಧಾಂಜಲಿ ಸಲ್ಲಿಸಿ ಬ್ಯಾನರ್| ಇಬ್ಬರು ಬಂಧನ Read More »

“ನಾವ್ ಕರೆಂಟ್ ಬಿಲ್ ಕಟ್ಟಲ್ಲ” ಬೆಸ್ಕಾಂ ಸಿಬ್ಬಂದಿ ಗ್ರಾಮಸ್ಥರ ಅವಾಜ್….

ಸಮಗ್ರ ನ್ಯೂಸ್: ನಾವು ಕರೆಂಟ್ ಬಿಲ್ ಕಟ್ಟಲ್ಲ ಎಂದು ಬೆಸ್ಕಾಂ ಸಿಬ್ಬಂದಿ ಗ್ರಾಮಸ್ಥರ ಅವಾಜ್ ಹಾಕಿದ ಘಟನೆ ಚಿತ್ರದುರ್ಗ ಜಿಲ್ಲೆಯ ಜಾಲಿಕಟ್ಟೆ ಎಂಬಲ್ಲಿ ನಡೆದಿದೆ. ರಾಜ್ಯದ ಜನತೆಗೆ ೫ ಗ್ಯಾರಂಟಿಗಳನ್ನು ಕೊಟ್ಟ ಅಧಿಕಾರಕ್ಕೆ ಕಾಂಗ್ರೇಸ್ ಸರಕಾರ ಬಂದಿದ್ದು, ಇದೀಗ ಕಾಂಗ್ರೇಸ್ ನ ೫ ಗ್ಯಾರಂಟಿಯಲ್ಲಿ ೨೦೦ ಯೂನಿಟ್ ವಿದ್ಯುತ್ ಉಚಿತವೂ ಸೇರಿದೆ ಹಿನ್ನಲೆ ಇದೀಗ ಜನರು ಕರೆಂಟ್ ಬಿಲ್ ಕಟ್ಟುವುದಿಲ್ಲ ಎಂದು ಕುಳಿತಿದ್ದಾರೆ. ಈ ಬಗ್ಗೆ ವಿಡೀಯೊಂದು ವೈರಲ್ ಆಗಿದ್ದು ಗ್ರಾಮಸ್ಥರು ಕರೆಂಟ್ ಬಿಲ್ ಕೊಡಲು ಬಂದಿದ್ದಾಗ

“ನಾವ್ ಕರೆಂಟ್ ಬಿಲ್ ಕಟ್ಟಲ್ಲ” ಬೆಸ್ಕಾಂ ಸಿಬ್ಬಂದಿ ಗ್ರಾಮಸ್ಥರ ಅವಾಜ್…. Read More »

ಪುತ್ತೂರು: ಬಿಜೆಪಿಯಿಂದ ಹಿಂದುತ್ವಕ್ಕೆ ಸೋಲು| ಯುವ ಮೋರ್ಚಾ ಕಾರ್ಯದರ್ಶಿ ಸ್ಥಾನಕ್ಕೆ ಚಂದ್ರಹಾಸ ಈಶ್ವರಮಂಗಲ ರಾಜೀನಾಮೆ

ಸಮಗ್ರ ನ್ಯೂಸ್: ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಹಿಂದುತ್ವಕ್ಕೆ ಸೋಲು ಬಂದ ಕಾರಣ ಪುತ್ತೂರು ಯುವ ಮೋರ್ಚಾ ಕಾರ್ಯದರ್ಶಿ ಸ್ಥಾನಕ್ಕೆ ಚಂದ್ರಹಾಸ ಈಶ್ವರಮಂಗಲ ರಾಜೀನಾಮೆ ನೀಡಿರುವ ಬಗ್ಗೆ ತಿಳಿದುಬಂದಿದೆ. ಈ ಬಗ್ಗೆ ‘ಸಮಗ್ರ ಸಮಾಚಾರ’ಕ್ಕೆ ಮಾಹಿತಿ ನೀಡಿದ ಚಂದ್ರಹಾಸ ಈಶ್ವರಮಂಗಲ ಅವರು ಪುತ್ತೂರಿನಲ್ಲಿ ಹಾಗೂ ರಾಜ್ಯದಲ್ಲಿ ಕಾರ್ಯಕರ್ತರ ಕಡೆಗಣಿಸಿದ್ದರಿಂದ ಮನನೊಂದು ರಾಜೀನಾಮೆ ನೀಡುತ್ತಿದ್ದೇನೆ, ಪುತ್ತೂರಿನ ಎಲ್ಲಾ ವ್ಯವಸ್ಥೆ ಸರಿಯಾಗುವವರೆಗೆ ಸಂಘಟನೆಯವರನ್ನು ದೂರ ಮಾಡಿದ್ದನ್ನು ಸರಿ ಮಾಡುವವರೆಗೆ ನಾನು ಪಕ್ಷದ ಜವಾಬ್ದಾರಿಯಲ್ಲಿರಲು ಬಯಸುವುದಿಲ್ಲ. ಅದೇ ರೀತಿ ಆದಷ್ಟು ಬೇಗ

ಪುತ್ತೂರು: ಬಿಜೆಪಿಯಿಂದ ಹಿಂದುತ್ವಕ್ಕೆ ಸೋಲು| ಯುವ ಮೋರ್ಚಾ ಕಾರ್ಯದರ್ಶಿ ಸ್ಥಾನಕ್ಕೆ ಚಂದ್ರಹಾಸ ಈಶ್ವರಮಂಗಲ ರಾಜೀನಾಮೆ Read More »

ಭಟ್ಕಳದಲ್ಲಿ ಬಿಜೆಪಿ ಮುಖಂಡನ ಮನೆಗೆ ನುಗ್ಗಿ‌ ಕಾಂಗ್ರೆಸ್ ಕಾರ್ಯಕರ್ತರಿಂದ ಹಲ್ಲೆ

ಸಮಗ್ರ ನ್ಯೂಸ್: ಭಟ್ಕಳ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು ಸಾಧಿಸುತ್ತಿದ್ದಂತೆ, ಕೇಸರಿ ಧ್ವಜದ ಪಕ್ಕ ಮುಸ್ಲಿಂ ಧ್ವಜ ಹಾರಾಟ ನಡೆಸಲಾಯಿತು. ಇದೀಗ ಬಿಜೆಪಿ ಮುಖಂಡನ ಮೇಲೆ ಹಲ್ಲೆ ನಡೆಸಲಾಗಿದೆ. ಉತ್ತರಕನ್ನಡ‌ ಜಿಲ್ಲೆಯ ಭಟ್ಕಳ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಜಯಭೇರಿ ಭಾರಿಸುತ್ತಿದ್ದಂತೇ ಬಿಜೆಪಿ ಮುಖಂಡನ ಮನೆಗೆ ನುಗ್ಗಿದ ಕಾಂಗ್ರೆಸ್ ಕಾರ್ಯಕರ್ತರು ದಾಂಧಲೆ ನಡೆಸಿದ್ದಾರೆ. ಬಿಜೆಪಿ ಮುಖಂಡನ ಮನೆಗೆ ನುಗ್ಗಿದ ಸುಮಾರು 15 ಮಂದಿ ಕಾಂಗ್ರೆಸ್ ಕಾರ್ಯಕರ್ತರು ಹಲ್ಲೆ ನಡೆಸಿದ್ದು, ಈ ಘಟನೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಭಟ್ಕಳ ಮೂಡಶಿರಾಲಿಯ

ಭಟ್ಕಳದಲ್ಲಿ ಬಿಜೆಪಿ ಮುಖಂಡನ ಮನೆಗೆ ನುಗ್ಗಿ‌ ಕಾಂಗ್ರೆಸ್ ಕಾರ್ಯಕರ್ತರಿಂದ ಹಲ್ಲೆ Read More »

ಪುತ್ತೂರು: ಡಿ.ವಿ ಸದಾನಂದ ಗೌಡ ಮತ್ತು ಸಂಸದ ನಳಿನ್ ಕುಮಾರ್ ಭಾವಚಿತ್ರಕ್ಕೆ ಚಪ್ಪಲಿ ಹಾರ ಹಾಕಿ ಶ್ರದ್ಧಾಂಜಲಿ!! ಬಿಜೆಪಿ ಸೋಲಿಗೆ ಕಾರಣ ಆರೋಪ

ಸಮಗ್ರ ನ್ಯೂಸ್: ಬಿಜೆಪಿ ನಾಯಕರ ಫೋಟೋಗಳನ್ನು ಹಾಕಿ ಭಾವಪೂರ್ಣ ಶ್ರದ್ಧಾಂಜಲಿ ಎಂದು ಬರೆದು, ಚಪ್ಪಲಿ ಹಾರ ಹಾಕಿರುವ ಬ್ಯಾನರ್ ಅನ್ನು ಅಳವಡಿಸಿರುವ ಘಟನೆ ಪುತ್ತೂರು ಸರ್ಕಾರಿ ಬಸ್ ನಿಲ್ದಾಣದ ಮುಂಭಾಗದಲ್ಲಿ ನಡೆದಿದೆ. ‘ಭಾರತೀಯ ಜನತಾ ಪಾರ್ಟಿಯ ಪುತ್ತೂರು ಮೂಲದ ನಾಯಕರಾಗಿರುವ ಮಾಜಿ ಸಿಎಂ ಸದಾನಂದ ಗೌಡ ಹಾಗೂ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ರವರ ಭಾವಚಿತ್ರವಿರುವ ಬ್ಯಾನರ್ ನಲ್ಲಿ ‘ಭಾವಪೂರ್ಣ ಶ್ರದ್ಧಾಂಜಲಿ’ ಬಿಜೆಪಿ ಹೀನಾಯವಾಗಿ ಸೋಲಲು ಕಾರಣಕರ್ತರಾದ ನಿಮಗೆ ಭಾವಪೂರ್ಣ ಶ್ರದ್ಧಾಂಜಲಿ., ನೊಂದ ಹಿಂದೂ ಕಾರ್ಯಕರ್ತರು’ ಎಂದು

ಪುತ್ತೂರು: ಡಿ.ವಿ ಸದಾನಂದ ಗೌಡ ಮತ್ತು ಸಂಸದ ನಳಿನ್ ಕುಮಾರ್ ಭಾವಚಿತ್ರಕ್ಕೆ ಚಪ್ಪಲಿ ಹಾರ ಹಾಕಿ ಶ್ರದ್ಧಾಂಜಲಿ!! ಬಿಜೆಪಿ ಸೋಲಿಗೆ ಕಾರಣ ಆರೋಪ Read More »

‘ನೀನು ಯಾರಿಗೆ ಓಟು ಹಾಕಿದ್ದೀ’ ಎಂದು ರಿಕ್ಷಾ ಚಾಲಕನಿಗೆ ಜೀವಬೆದರಿಕೆ ಹಾಕಿದ ಬಿಜೆಪಿ ಕಾರ್ಯಕರ್ತ

ಸಮಗ್ರ ನ್ಯೂಸ್: ‘ನೀನು ಯಾರಿಗೆ ಓಟು ಹಾಕಿದ್ದೀ’ ಎಂದು ರಿಕ್ಷಾ ಚಾಲಕನಿಗೆ ಜೀವ ಬೆದರಿಕೆ ಹಾಕಿದ ಬಗ್ಗೆ ಬಿಜೆಪಿ ಕಾರ್ಯಕರ್ತನ ವಿರುದ್ಧ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಯನ್ನು ಪಳ್ಳಿ ಗ್ರಾಮದ ವಾಸಿ ಚರಣ್ ಎಂದು ಗುರುತಿಸಲಾಗಿದೆ.ರಿತೇಶ್ ಪಳ್ಳಿಯಲ್ಲಿ ಅಟೋರಿಕ್ಷಾ ಚಾಲಕನಾಗಿ ಕೆಲಸ ಮಾಡಿಕೊಂಡಿದ್ದು, ಮೇ.13 ರಂದು ನಿಂಜೂರಿಗೆ ಬಾಡಿಗೆ ಬಿಟ್ಟು ರಿಕ್ಷಾದಲ್ಲಿ ಹಿಂತಿರುಗುತ್ತಿದ್ದರು. ಈ ವೇಳೆ ಪಳ್ಳಿ ಗ್ರಾಮದ ವಾಸಿ ಚರಣ್ ಎಂಬಾತನು ತನ್ನ KA19 MH 3171 ನೋಂದಣಿಯ ಕಾರಿನಲ್ಲಿ ಬಂದು

‘ನೀನು ಯಾರಿಗೆ ಓಟು ಹಾಕಿದ್ದೀ’ ಎಂದು ರಿಕ್ಷಾ ಚಾಲಕನಿಗೆ ಜೀವಬೆದರಿಕೆ ಹಾಕಿದ ಬಿಜೆಪಿ ಕಾರ್ಯಕರ್ತ Read More »