ರಾಜಕೀಯ

ಸಿಎಂ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಬಸವರಾಜ ಬೊಮ್ಮಾಯಿ

ಸಮಗ್ರ ನ್ಯೂಸ್: ಕಾಂಗ್ರೆಸ್ ಪಕ್ಷವು ಸ್ಪಷ್ಟ ಬಹುಮತದೊಂದಿಗೆ ವಿಧಾನಸಭಾ ಚುನಾವಣೆಯಲ್ಲಿ ಸರ್ಕಾರ ರಚಿಸುವತ್ತ ದಾಪುಗಾಲಿಟ್ಟಿದೆ. ಈ ಬೆನ್ನಲ್ಲೇ ಮುಖ್ಯಮಂತ್ರಿ ಸ್ಥಾನಕ್ಕೆ ಬಸವರಾಜ ಬೊಮ್ಮಾಯಿ ರಾಜೀನಾಮೆಯನ್ನು ಸಲ್ಲಿಸಿದ್ದಾರೆ. ಹಾವೇರಿಯ ಶಿಗ್ಗಾಂವಿಯಿಂದ ಬೆಂಗಳೂರಿಗೆ ಆಗಮಿಸಿದಂತ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ನೇರವಾಗಿ ರಾಜಭವನಕ್ಕೆ ತೆರಳಿ, ರಾಜ್ಯಪಾಲರಿಗೆ ತನ್ನ ರಾಜೀನಾಮೆ ಪತ್ರವನ್ನು ಸಲ್ಲಿಸಿದರು. ಕರ್ನಾಟಕ ವಿಧಾನಸಭೆಯ 224 ಕ್ಷೇತ್ರಗಳಿಗೆ ನಡೆದಂತ ಮತದಾನ ಮತಎಣಿಕೆ ಕಾರ್ಯ ಇಂದು ನಡೆಯಿತು. ಕಾಂಗ್ರೆಸ್ ಸ್ಪಷ್ಟ ಬಹುಮತದ ಮೂಲಕ ಸರ್ಕಾರ ರಚನೆಯತ್ತ ದಾಪುಗಾಲು ಇಟ್ಟಿದೆ. 224 ಕ್ಷೇತ್ರಗಳಲ್ಲಿ […]

ಸಿಎಂ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಬಸವರಾಜ ಬೊಮ್ಮಾಯಿ Read More »

ಕಾಂಗ್ರೆಸ್ ಎಂದಿಗೂ ಬಿಜೆಪಿಗೆ ಸಮಾನವಲ್ಲ; ಉಚಿತಗಳಿಗೆ ಮನಸೋಲದೇ ಇದು ಕರುನಾಡ ಜನತೆ ನೀಡಿದ ಭಿಕ್ಷೆಯಿದು ನೆನಪಿರಲಿ

ಸಮಗ್ರ ನ್ಯೂಸ್: ಕರ್ನಾಟಕದಲ್ಲಿ ಬಿಜೆಪಿ ಆಡಳಿತವನ್ನು ಕೊನೆಗಾಣಿಸಿ ಕಾಂಗ್ರೆಸ್ ಗೆ 136 ಸ್ಥಾನವನ್ನು ಕೊಟ್ಟು ಜನತೆ ಗೆಲ್ಲಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಹವ್ಯಾಸಿ ಪತ್ರಕರ್ತ ಎಲ್.ಕೆ ಮಂಜುನಾಥ್ ಬರೆದುಕೊಂಡ ಪೇಸ್ ಬುಕ್ ಬರಹವನ್ನು ಯಥಾವತ್ ಪ್ರಕಟಿಸಲಾಗಿದೆ. ಸದ್ಯದ ಕಾಲಘಟ್ಟದಲ್ಲಿ ಇದು ಅರ್ಥಪೂರ್ಣವಾಗಿದೆ – ಸಂ ಕಾಂಗ್ರೆಸ್‌ ಪಕ್ಷದ ನಾಯಕರು ಹಣಬಲದಿಂದ, ಕಾರ್ಯಕರ್ತರ ಶ್ರಮದಿಂದ, ನೇಮಿಸಿಕೊಂಡ ಏಜೆನ್ಸಿಗಳಿಂದ, ಐದು ಗ್ಯಾರಂಟಿಗಳುಳ್ಳ ಪ್ರಣಾಳಿಕೆಯಿಂದ ಚುನಾವಣೆ ಗೆದ್ದಿದ್ದೇವೆ ಎಂದು ಭಾವಿಸಿಕೊಂಡರೆ, ಮೆರೆದಾಡಿದರೆ ಮುಠ್ಠಾಳತನವಾಗುತ್ತದೆ. ಈ ಯಾವ ಬಲಾಬಲಗಳಲ್ಲೂ ಬಿಜೆಪಿ ಪಕ್ಷಕ್ಕೆ ಕಾಂಗ್ರೆಸ್‌ ಸರಿಸಮವಾಗಲಾರದು.

ಕಾಂಗ್ರೆಸ್ ಎಂದಿಗೂ ಬಿಜೆಪಿಗೆ ಸಮಾನವಲ್ಲ; ಉಚಿತಗಳಿಗೆ ಮನಸೋಲದೇ ಇದು ಕರುನಾಡ ಜನತೆ ನೀಡಿದ ಭಿಕ್ಷೆಯಿದು ನೆನಪಿರಲಿ Read More »

ಮೋಡಿ ಮಾಡದ ಮೋದಿ ರೋಡ್ ಶೋ ಪ್ರಚಾರ| ಮೋದಿಯ‌ನ್ನು ನೋಡಿದ್ದಷ್ಟೇ ಓಟು ಹಾಕಿಲ್ಲ!!

ಸಮಗ್ರ ನ್ಯೂಸ್: ರಾಜ್ಯದಲ್ಲಿ ಕಳೆದ ಮೂರೂವರೆ ವರ್ಷಗಳಿಂದ ಆಡಳಿತ ನಡೆಸಿದ ಬಿಜೆಪಿಗೆ ಆಡಳಿತ ವಿರೋಧಿ ಅಲೆ ಇದ್ದುದು ಚುನಾವಣಾ ಫಲಿತಾಂಶದ ಮೂಲಕ ಸ್ಪಷ್ಟವಾಗಿದೆ. ಜನರ ಅಸಮಾಧಾನದ ಮುಂದೆ ಪ್ರಧಾನಿ ನರೇಂದ್ರ ಮೋದಿ ಎಷ್ಟೇ ಮೋಡಿ ಮಾಡಿದರೂ ಅದು ಮತದಾನರ ಮುಂದೆ ಕಮಾಲ್ ಮಾಡಲು ಸಾಧ್ಯವಾಗಿಲ್ಲ ಎಂಬುದು ನಿಜವಾಗುತ್ತಿದೆ. ಪ್ರಧಾನಿ ಮೋದಿ ಅವರು ಚುನಾವಣೆಗೆ ಇನ್ನೂ ಮೂರು ವಾರ ಬಾಕಿ ಇರುವಾಗಲೇ ರಾಜ್ಯ ಪ್ರವಾಸ ಆರಂಭಿಸಿದರು. ಹಿಂದೆಲ್ಲಾ ಪ್ರಧಾನಿಯಾದವರು ಕೇವಲ ಒಂದು ಅಥವಾ ಹೆಚ್ಚೆಂದರೆ ಎರಡು ಬಾರಿ ಬೆಂಗಳೂರಿಗೆ

ಮೋಡಿ ಮಾಡದ ಮೋದಿ ರೋಡ್ ಶೋ ಪ್ರಚಾರ| ಮೋದಿಯ‌ನ್ನು ನೋಡಿದ್ದಷ್ಟೇ ಓಟು ಹಾಕಿಲ್ಲ!! Read More »

‘ಬಿಜೆಪಿ ಸೋಲಿನ ಹೊಣೆ ಹೊತ್ತುಕೊಳ್ಳುತ್ತೇನೆ’- ಕಟೀಲ್

ಸಮಗ್ರ ನ್ಯೂಸ್: ಕರ್ನಾಟಕ ವಿಧಾನಭಾ ಚುನಾವಣೆಯಲ್ಲಿ ಬಿಜೆಪಿ ಹೀನಾಯವಾಗಿ ಸೋಲು ಕಂಡಿದ್ದು ಇದರ ಹೊಣೆಯನ್ನು ನಾನು ಹೊತ್ತುಕೊಳ್ಳುತ್ತೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹೇಳಿಕೆ ನೀಡಿದ್ದಾರೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಕಟೀಲ್, ಮತದಾರರಿಗೆ ಧನ್ಯವಾದ ತಿಳಿಸುತ್ತ ಒಳ್ಳೆಯಕಾರ್ಯಗಳಿಗೆ ಸಹಕಾರ ನೀಡುತ್ತ, ವಿರೋಧ ಪಕ್ಷವಾಗಿ ಜವಬ್ದಾರಿಯುತ ಕಾರ್ಯ ನಿರ್ವಹಿಸುತ್ತೇವೆ. ಹಾಗೇ ಬಿಜೆಪಿಯ ಸೋಲಿನ ಹೊಣೆ ನನ್ನದು, ಮುಂಬರುವ ಎಂಪಿ ಚುನಾವಣೆಯತ್ತ ಗಮನ ಹರಿಸಿ ಗೆಲ್ಲುತ್ತೇನೆ. ಈ ದೃಷ್ಟಿಯಿಂದ ಮುಂದಿನ ದಿನಗಳಲ್ಲಿ ಕೆಲಸ ಮಾಡುತ್ತೇನೆ ಎಂದಿದ್ದಾರೆ.

‘ಬಿಜೆಪಿ ಸೋಲಿನ ಹೊಣೆ ಹೊತ್ತುಕೊಳ್ಳುತ್ತೇನೆ’- ಕಟೀಲ್ Read More »

ಹೊಸ ಇತಿಹಾಸ ದಾಖಲಿಸಿದ ಸುಳ್ಯ| ಕರ್ನಾಟಕದ ವಿಧಾನಸಭೆಗೆ ಸುಳ್ಯದ ದ್ರೌಪದಿ ಮುರ್ಮು ಭಾಗೀರಥಿ ಮುರುಳ್ಯ ಭರ್ಜರಿ ಎಂಟ್ರಿ| ಸಾಮಾನ್ಯ ಕಾರ್ಯಕರ್ತೆಯನ್ನು ಶಾಸಕಿಯನ್ನಾಗಿಸಿದ ಸುಳ್ಯದ ಜನತೆ

ಸಮಗ್ರ ನ್ಯೂಸ್: ವೃತ್ತಿಯಲ್ಲಿ ಟೈಲರಿಂಗ್, ಹೈನುಗಾರಿಕೆ, ಗೌರವ ಶಿಕ್ಷಕಿಯಾಗಿ ಕೆಲಸ ಮಾಡಿ, ಪ್ರಸ್ತುತ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಸುಳ್ಯದಿಂದ ಸ್ಪರ್ಧಿಸಿ ಸುಮಾರು 35 ವರ್ಷಗಳ ನಂತರ ಇಂದು ಸುಳ್ಯ ಮೀಸಲು ಕ್ಷೇತ್ರದ ನೂತನ ಶಾಸಕಿಯಾಗಿ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಭಾಗೀರಥಿ ಮುರುಳ್ಯ ಅವರು ಆಯ್ಕೆಯಾಗಿದ್ದಾರೆ. ಸತತವಾಗಿ 35 ವರ್ಷಗಳಿಂದ ಬಿಜೆಪಿಯ ಹಿಡಿತದಲ್ಲಿರುವ ಸುಳ್ಯ ಮೀಸಲು ಕ್ಷೇತ್ರದಲ್ಲಿ ಈ ಸಲ ಎಸ್.ಅಂಗಾರ ಅವರನ್ನು ಬದಲಾವಣೆ ಮಾಡಿ ಹೊಸ ಮುಖಕ್ಕೆ ಟಿಕೆಟ್‌ ನೀಡಿದ್ದು,

ಹೊಸ ಇತಿಹಾಸ ದಾಖಲಿಸಿದ ಸುಳ್ಯ| ಕರ್ನಾಟಕದ ವಿಧಾನಸಭೆಗೆ ಸುಳ್ಯದ ದ್ರೌಪದಿ ಮುರ್ಮು ಭಾಗೀರಥಿ ಮುರುಳ್ಯ ಭರ್ಜರಿ ಎಂಟ್ರಿ| ಸಾಮಾನ್ಯ ಕಾರ್ಯಕರ್ತೆಯನ್ನು ಶಾಸಕಿಯನ್ನಾಗಿಸಿದ ಸುಳ್ಯದ ಜನತೆ Read More »

ಪುತ್ತೂರಲ್ಲಿ ಪ್ರಯಾಸದ ಗೆಲುವು ಕಂಡ ಅಶೋಕ್ ರೈ| ಕೊನೆವರೆಗೂ ಹೋರಾಡಿ ಸೋಲು ಕಂಡ ಪುತ್ತಿಲ| ಮಕಾಡೆ ಮಲಗಿದ ಬಿಜೆಪಿ

ಸಮಗ್ರ ನ್ಯೂಸ್: ವಿಧಾನಸಭಾ ಚುನಾವಣೆಯ ಮತ ಎಣಿಕೆ ಪೂರ್ಣಗೊಂಡಿದ್ದು, ಪುತ್ತೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್‍ ರೈ ಮತ್ತು ಪಕ್ಷೇತರ ಅಭ್ಯರ್ಥಿ ಅರುಣ್‌ ಕುಮಾರ್‌ ಪುತ್ತಿಲ ನಡುವೆ ಹಾವು ಏಣಿ ಆಟ ನಡೆಯುತ್ತಿತ್ತು. ಇದೀಗ ಮತ ಎಣಿಕೆ ಪೂರ್ಣಗೊಂಡಿದ್ದು ಪುತ್ತೂರು ಕ್ಷೇತ್ರದಿಂದ ಕಾಂಗ್ರೇಸ್‌ ಅಭ್ಯರ್ಥಿ ಅಶೋಕ್‌ ಕುಮಾರ್‌ ರೈ ವಿಜಯಶಾಲಿಯಾಗಿದ್ದಾರೆ. ಇನ್ನು ಬಿಜೆಪಿಯ ಆಶಾ ತಿಮ್ಮಪ್ಪ 31000 ಗಳಷ್ಟು ಮತ ಪಡೆಯಲು ಶಕ್ತರಾದರು. ಅಶೋಕ್ ರೈ ಪಕ್ಷೇತರ ಅಭ್ಯರ್ಥಿ ಅರುಣ್ ಪುತ್ತಿಲ ವಿರುದ್ಧ ಪ್ರಯಾಸದ ಗೆಲುವು

ಪುತ್ತೂರಲ್ಲಿ ಪ್ರಯಾಸದ ಗೆಲುವು ಕಂಡ ಅಶೋಕ್ ರೈ| ಕೊನೆವರೆಗೂ ಹೋರಾಡಿ ಸೋಲು ಕಂಡ ಪುತ್ತಿಲ| ಮಕಾಡೆ ಮಲಗಿದ ಬಿಜೆಪಿ Read More »

Breaking:ಡಾ.ಸುಧಾಕರ್ ಗೆ ಸೋಲುಣಿಸಿದ ಪ್ರದೀಪ್ ಈಶ್ವರ್

ಸಮಗ್ರ ನ್ಯೂಸ್: ಮೇ 10ರಂದು ನಡೆದ ವಿಧಾನಸಭಾ ಚುನಾವಣೆಯಲ್ಲಿ ಚಿಕ್ಕಬಳ್ಳಾಪುರ ಕ್ಷೇತ್ರ ಭಾರೀ ಕುತೂಹಲ ಮೂಡಿಸಿತ್ತು. ಕಾಂಗ್ರೆಸ್ ನಿಂದ ಬಿಜೆಪಿಗೆ ವಲಸೆ ಹೋದ ನಂತರ ಆರೋಗ್ಯ ಸಚಿವರಾಗಿ ಗಮನ ಸೆಳೆದಿದ್ದ ಸುಧಾಕರ್ ಗೆಲುವು ನಿಶ್ಚಿತ ಎಂದೇ ಹೇಳಲಾಗುತ್ತಿತ್ತು. ಆದರೆ ಸುಧಾಕರ್ ಅವರ ದೌರ್ಜನ್ಯ ಹಾಗೂ ಬಿಜೆಪಿಯ ದುರಾಡಳಿತದಿಂದ ಬೇಸತ್ತ ಜನರು ಈ ಬಾರಿ ಬಿಜೆಪಿಯನ್ನು ತಿರಸ್ಕರಿಸಿ ಕಾಂಗ್ರೆಸ್ ಮತ್ತು ಜೆಡಿಎಸ್ ನಡುವೆ ಆಯ್ಕೆಯ ಗೊಂದಲದಲ್ಲಿದ್ದರು. ಆದರೆ ಕೊನೆಯ ಗಳಿಗೆಯಲ್ಲಿ ಟಿಕೆಟ್ ಸಿಕ್ಕರೂ ಅತ್ಯಲ್ವ ಅವಧಿಯಲ್ಲಿ ಜನರ ಮನಸ್ಸನ್ನು

Breaking:ಡಾ.ಸುಧಾಕರ್ ಗೆ ಸೋಲುಣಿಸಿದ ಪ್ರದೀಪ್ ಈಶ್ವರ್ Read More »

ಕೊಡಗಿನ ಎರಡೂ ಕ್ಷೇತ್ರಗಳು ಕೈ ಪಾಲು| ಕೆ.ಜಿ ಬೋಪಯ್ಯ, ಅಪ್ಪಚ್ಚು ರಂಜನ್ ಸೋಲು

ಸಮಗ್ರ ನ್ಯೂಸ್: ಮಡಿಕೇರಿ ಹಾಗೂ ವಿರಾಜಪೇಟೆ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದೆ. ಮಡಿಕೇರಿಯಲ್ಲಿ ಡಾ. ಮಂಥರ್ ಗೌಡ ಹಾಗೂ ವಿರಾಜಪೇಟೆಯಲ್ಲಿ ಎನ್.ಸಿ ಪೊನ್ನಣ್ಣ ಗೆಲುವು ಕಂಡಿದ್ದಾರೆ. ಬಿಜೆಪಿಯ ಅಪ್ಪಚ್ಚು ರಂಜನ್ ಹಾಗೂ ಕೆ.ಜಿ ಭೋಪಯ್ಯ ಸೋಲು ಕಂಡಿದ್ದಾರೆ.

ಕೊಡಗಿನ ಎರಡೂ ಕ್ಷೇತ್ರಗಳು ಕೈ ಪಾಲು| ಕೆ.ಜಿ ಬೋಪಯ್ಯ, ಅಪ್ಪಚ್ಚು ರಂಜನ್ ಸೋಲು Read More »

ಬೆಳ್ತಂಗಡಿ: ಶ್ರಮಿಕ ಹರೀಶ್ ಪೂಂಜಾ ಮತ್ತೆ ಶಾಸಕ

ಸಮಗ್ರ ನ್ಯೂಸ್: ವಿಧಾನಸಭಾ ಚುನಾವಣೆಯು ಮೇ.10ರಂದು ನಡೆದಿದ್ದು, ಮತ ಎಣಿಕೆಯು ಬೆಳಿಗ್ಗೆ 8 ಗಂಟೆಯಿಂದ ಆರಂಭವಾಗಿದೆ. ಬೆಳ್ತಂಗಡಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಹರೀಶ್‌ ಪೂಂಜಾ ಮತ್ತು ಕಾಂಗ್ರೇಸ್‌ ಅಭ್ಯರ್ಥಿ ರಕ್ಷಿತ್‌ ಶಿವರಾಮ್‌ ನಡುವೆ ತೀವ್ರ ಪೈಪೋಟಿ ನಡೆಯುತ್ತಿದ್ದು,, ಬಿಜೆಪಿ ಅಭ್ಯರ್ಥಿ ಹರೀಶ್‌ ಪೂಂಜಾ ಭರ್ಜರಿ ಗೆಲುವು ಸಾಧಿಸಿದ್ದಾರೆ.

ಬೆಳ್ತಂಗಡಿ: ಶ್ರಮಿಕ ಹರೀಶ್ ಪೂಂಜಾ ಮತ್ತೆ ಶಾಸಕ Read More »

ಸುಳ್ಯದಲ್ಲಿ ಬಿಜೆಪಿ ಭದ್ರ| ಭಾಗೀರಥಿ ಮುರುಳ್ಯ ಭರ್ಜರಿ ಗೆಲುವು

ಸಮಗ್ರ ನ್ಯೂಸ್: ಸುಳ್ಯದಲ್ಲಿ ಬಿಜೆಪಿ ಅಭ್ಯರ್ಥಿ ‌ಭಾಗೀರಥಿ ಮುರುಳ್ಯ ಭರ್ಜರಿ ಗೆಲುವು ಕಂಡಿದ್ದಾರೆ. ಕಾಂಗ್ರೆಸ್ ನ ಜಿ.ಕೃಷ್ಣಪ್ಪ ವಿರುದ್ದ ಗೆಲುವಿನ ನಗೆ ಬೀರಿದ್ದಾರೆ.

ಸುಳ್ಯದಲ್ಲಿ ಬಿಜೆಪಿ ಭದ್ರ| ಭಾಗೀರಥಿ ಮುರುಳ್ಯ ಭರ್ಜರಿ ಗೆಲುವು Read More »