ರಾಜಕೀಯ

ಮತ‌ಎಣಿಕೆಗೆ ಕೌಂಟ್ ಡೌನ್| ಎಣಿಕೆ‌ ಕೇಂದ್ರಗಳ‌ ಸುತ್ತಮುತ್ತ ಟೈಟ್ ಸೆಕ್ಯೂರಿಟಿ

ಸಮಗ್ರ ನ್ಯೂಸ್: ಕರ್ನಾಟಕ ವಿಧಾನಸಭೆ ಚುನಾವಣೆ 2023ರ ಮತದಾನ ಮುಗಿದು ಮತ ಎಣಿಕೆಗೆ ಕ್ಷಣಗಣನೆ ಆರಂಭವಾಗಿದೆ. ನಾಳೆ ಬೆಳಗ್ಗೆ 8 ಗಂಟೆಗೆ ಮತ ಎಣಿಕೆ ಪ್ರಾರಂಭವಾಗಲಿದ್ದು ಎಲ್ಲರ ಚಿತ್ತ ಫಲಿತಾಂಶದತ್ತ ನೆಟ್ಟಿದೆ. ನಾಳೆ ಮಧ್ಯಾಹ್ನ 12 ಗಂಟೆಗೆ ಹೊತ್ತಿಗೆ ಅಭ್ಯರ್ಥಿಗಳ ಭವಿಷ್ಯದ ಬಗ್ಗೆ ಸ್ಪಷ್ಟ ಚಿತ್ರಣ ಹೊರಬರಲಿದೆ. ಸಂಜೆ ವೇಳೆಗೆ ಪೂರ್ಣ ಫಲಿತಾಂಶ ಪ್ರಕಟವಾಗಲಿದೆ. ಹಲವು ಸುತ್ತುಗಳಲ್ಲಿ ವಿದ್ಯುನ್ಮಾನ ಮತಯಂತ್ರಗಳು, ಅಂಚೆ ಮತಗಳ ಲೆಕ್ಕ ಹಾಕಲಾಗುತ್ತದೆ. ರಾಜ್ಯದ 224 ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆ 34 ಕೇಂದ್ರಗಳಲ್ಲಿ […]

ಮತ‌ಎಣಿಕೆಗೆ ಕೌಂಟ್ ಡೌನ್| ಎಣಿಕೆ‌ ಕೇಂದ್ರಗಳ‌ ಸುತ್ತಮುತ್ತ ಟೈಟ್ ಸೆಕ್ಯೂರಿಟಿ Read More »

ಸಿದ್ದರಾಮಯ್ಯ ಸಿಎಂ ಆಗಲೆಂದು ದೀರ್ಘ ದಂಡ ನಮಸ್ಕಾರ ಹಾಕಿದ ಅಭಿಮಾನಿ

ಸಮಗ್ರ ನ್ಯೂಸ್: ಕರ್ನಾಟಕದಲ್ಲಿ ನಡೆದ ಸಾರ್ವತ್ರಿಕ ವಿಧಾನಸಭಾ ಚುನಾವಣೆಯ ಫಲಿತಾಂಶ ಶೀಘ್ರದಲ್ಲೇ ಹೊರಬೀಳಲಿದೆ. ಈಗಾಗಲೇ ಸೋಲು ಗೆಲುವಿನ‌ ಲೆಕ್ಕಾಚಾರಗಳು ನಡೆಯುತ್ತಿದ್ದು, ಬೆಳಗಾವಿಯ ಕಾಗವಾಡದಲ್ಲಿ ಸಿದ್ದರಾಮಯ್ಯ ಅಭಿಮಾನಿಯೊಬ್ಬ ದೀರ್ಘದಂಡ ನಮಸ್ಕಾರ ಹಾಕಿದ್ದಾನೆ. ಮೇ 13 ರಂದು ತಿಳಿಯಲಿರುವ ಚುನಾವಣೆ ಫಲಿತಾಂಶದಲ್ಲಿ ಕಾಂಗ್ರೆಸ್ ಪಕ್ಷ ಬಹುಮತ ಸಿಗಲಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಲಿ ಹಾಗೂ ಕಾಗವಾಡದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾದ ರಾಜು ಕಾಗೆ ಅವರು ಜಯಗಳಿಸಲಿ ಎಂದು ಕಾಗವಾಡ ವಿಧಾನಸಭಾ ಮತಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಹಣಮಾಪೂರ ಗ್ರಾಮದ ನಿವಾಸಿಯಾದ ಅಶೋಕ ರೂಗಿ ಅವರು

ಸಿದ್ದರಾಮಯ್ಯ ಸಿಎಂ ಆಗಲೆಂದು ದೀರ್ಘ ದಂಡ ನಮಸ್ಕಾರ ಹಾಕಿದ ಅಭಿಮಾನಿ Read More »

ನಾಲ್ಕು ಬಾರಿ ಸಿಎಂ, ಎರಡು ಬಾರಿ ಪಿಎಂ ಆಗಿರುವ ಮೋದಿ ಅಧಿಕಾರ ಬಿಟ್ಟು ಕೊಡ್ತಾರಾ? – ಶೆಟ್ಟರ್

ಸಮಗ್ರ ನ್ಯೂಸ್: ನಿವೃತ್ತರಾಗಿ ಎಂದು ಹೇಳುತ್ತಾರಲ್ಲಾ… 4 ಬಾರಿ ಸಿಎಂ, 2 ಬಾರಿ ಪ್ರಧಾನಮಂತ್ರಿಯಾಗಿರುವ ಮೋದಿಯವರು ಅಧಿಕಾರ ಬಿಟ್ಟುಕೊಡುತ್ತಾರೆಯೇ ಎಂದು ಬಿಜೆಪಿ ಮಾಜಿ ನಾಯಕ ಜಗದೀಶ್ ಶೆಟ್ಟರ್ ಅವರು ಗುರುವಾರ ಹುಬ್ಬಳ್ಳಿಯಲ್ಲಿ ಪ್ರಶ್ನಿಸಿದ್ದಾರೆ. ಮೋದಿಯವರು ನಾಲ್ಕು ಬಾರಿ ಮುಖ್ಯಮಂತ್ರಿ ಆಗಿದ್ದಾರೆ, ಎರಡು ಬಾರಿ ಪ್ರಧಾನಮಂತ್ರಿಗಳಾಗಿದ್ದಾರೆ. ಈ ಹಂತದಲ್ಲಿ ಅವರು ಅಧಿಕಾರ ಬಿಟ್ಟುಕೊಡುತ್ತಾರೆಯೇ ಎಂದು ಪ್ರಶ್ನೆ ಮಾಡಿದ್ದಾರೆ. ಪ್ರಹ್ಲಾದ್ ಜೋಶಿ ಅವರು ನಾನೇ ಶೆಟ್ಟರ್ ಅವರನ್ನು ಮುಖ್ಯಮಂತ್ರಿ ಮಾಡಿದ್ದು ಎಂದು ಹೇಳುತ್ತಿದ್ದಾರೆ. ಈ ಹೇಳಿಕೆ ಏಣಿ ಹತ್ತಿಸಿ ನಿಚ್ಚಣಿಕೆ

ನಾಲ್ಕು ಬಾರಿ ಸಿಎಂ, ಎರಡು ಬಾರಿ ಪಿಎಂ ಆಗಿರುವ ಮೋದಿ ಅಧಿಕಾರ ಬಿಟ್ಟು ಕೊಡ್ತಾರಾ? – ಶೆಟ್ಟರ್ Read More »

ಆಸ್ಟ್ರೇಲಿಯಾ ಸಂಸತ್ ಸದಸ್ಯರಾಗಿ ಕೊಡಗಿನ ಬೆಡಗಿ ಚರಿಷ್ಮಾ

ಸಮಗ್ರ ನ್ಯೂಸ್:ಮೇ 11, ಭಾರತೀಯ ನಾರಿ ಚರಿಷ್ಮಾ ಆಸ್ಟ್ರೇಲಿಯಾದ ಸಂಸತ್ ಸದಸ್ಯರಾಗಿ ನೇಮಕ ಮಾಡಲಾಯಿತು. ಕನ್ನಡತಿಯಾಗಿರುವ ಇವರು ಕೊಡಗು ಮೂಲದವರಾಗಿದ್ದು, ಇವರು ಆಸ್ಟ್ರೇಲಿಯಾದ ಸಂಸತ್ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. ಕೊಡಗಿನ ಚರಿಷ್ಮಾ ಮಾದಪ್ಪ ಅವರು ಇಂದು ಪ್ರಮಾಣ ವಚನ ಸ್ವೀಕರಿಸಿದರು. ಚರಿಷ್ಮಾ ಅವರು ಕೊಡವ ಸಾಂಪ್ರದಾಯಿಕ ಉಡುಪಿನಲ್ಲಿ ಪ್ರಮಾಣ ವಚನ ಸ್ವೀಕರಿಸುವ ಮೂಲಕ ಕೊಡಗಿನ ಗರಿಮೆಯನ್ನು ವಿದೇಶಿಗರ ಮನ ಮುಟ್ಟುವಂತೆ ಮಾಡಿದರು. ಮೂಲತಃ ನಾಪೋಕ್ಲು ವಿಭಾಗದ ಕಲಿಯಂಡ ಚರಿಷ್ಮಾ ಆಸ್ಟ್ರೇಲಿಯಾದ ಲಿವರ್ ಪೂಲ್ ಕ್ಷೇತ್ರದಿಂದ ಸ್ಪರ್ಧಿಸಿ ಸಂಸತ್ ಸದಸ್ಯೆಯಾಗಿ

ಆಸ್ಟ್ರೇಲಿಯಾ ಸಂಸತ್ ಸದಸ್ಯರಾಗಿ ಕೊಡಗಿನ ಬೆಡಗಿ ಚರಿಷ್ಮಾ Read More »

ಮತದಾನ ದಿನದಂದು ಒಂಟಿಯಾದ ಸಚಿವ ಎಸ್.ಅಂಗಾರ

ಸಮಗ್ರ ನ್ಯೂಸ್: ಎಸ್.ಅಂಗಾರ ಸುಳ್ಯದ ಶಾಸಕ ಹಾಗೂ ಬಂದರು, ಮೀನುಗಾರಿಕಾ ಸಚಿವ. ಆದರೆ ಕೆಲ ದಿನಗಳ ಹಿಂದಿನ ಬೆಳವಣಿಗೆಗಳು ಸಚಿವ ಎಸ್‌.ಅಂಗಾರರನ್ನು ಒಬ್ಬಂಟಿಯಾಗಿಸಿದೆ. ಹೊರಗೆ ಹೊರಟಾಗ ಜೊತೆಗಿರುತ್ತಿದ್ದ ಕಾರ್ಯಕರ್ತರು ಇದೀಗ ಅಂಗಾರರನ್ನು ಒಂಟಿಯಾಗಿರಿಸಿದ್ದಾರೆ. ಹೌದು. ನಿನ್ನೆ(ಮೇ.10) ಸಾರ್ವತ್ರಿಕ ಮತದಾನದ ದಿನದಂದು ಸಚಿವ ಎಸ್.ಅಂಗಾರ ತಮ್ಮ ಹಕ್ಕು ಚಲಾವಣೆಗಾಗಿ ಸುಳ್ಯ ತಾಲೂಕಿನ ದೊಡ್ಡತೋಟದ ಮತಗಟ್ಟೆಗೆ ಬಂದಿದ್ರು. ಸಚಿವರು ತಮ್ಮ ಕುಟುಂಬ ಸಮೇತರಾಗಿ ಬಂದಿದ್ದರೂ ಅವರನ್ನು ಮಾತನಾಡಿಸಲು ಬಿಜೆಪಿ ಪಕ್ಷದ ಕಾರ್ಯಕರ್ತರೇ ಇರಲಿಲ್ಲ. ಕೊನೆಗೆ ಕಾಂಗ್ರೆಸ್ ನ ಕಾರ್ಯಕರ್ತರೋರ್ವರು ಅಂಗಾರರನ್ನು

ಮತದಾನ ದಿನದಂದು ಒಂಟಿಯಾದ ಸಚಿವ ಎಸ್.ಅಂಗಾರ Read More »

ಮೇ.13 ದ.ಕ ಜಿಲ್ಲೆಯಾದ್ಯಂತ 144 ಸೆಕ್ಷನ್ ಜಾರಿ

ಸಮಗ್ರ ನ್ಯೂಸ್: ಮೇ 10 ರಂದು ನಡೆದ ರಾಜ್ಯ ವಿಧಾನ ಸಭಾ ಚುನಾವಣೆಯ ಮತ ಎಣಿಕೆ ಕಾರ್ಯ ಮೇ 13 ರಂದು ನಡೆಯಲಿರುವ ಹಿನ್ನೆಲೆಯಲ್ಲಿ ದ.ಕ ಜಲ್ಲೆಯಲ್ಲಿ 144 ಸೆಕ್ಷನ್‌ ಜಾರಿಗೊಳಿಸಿ ದ.ಕ ಜಿಲ್ಲಾಧಿಕಾರಿ ಎಮ್‌ ಆರ್‌ ರವಿ ಕುಮಾರ್‌ ಆದೇಶ ಹೊರಡಿಸಿದ್ದಾರೆ. ಮೇ 13 ಬೆಳಗ್ಗೆ 5 ರಿಂದ ರಾತ್ರಿ 12 ರವರೆಗೆ ಈ ಆದೇಶ ಜಾರಿಯಲ್ಲಿರಲಿದೆ. ಶವ ಸಂಸ್ಕಾರ, ಮದುವೆ ಅಥವಾ ಧಾರ್ಮಿಕ ಮೆರವಣಿಗೆಗಳಿಗೆ ಹಾಗೂ ಕೋವಿಡ್‌ 19 ಕಾರ್ಯಗಳಿಗೆ ಈ ಆದೇಶ ಅನ್ವಯಿಸುವುದಿಲ್ಲ

ಮೇ.13 ದ.ಕ ಜಿಲ್ಲೆಯಾದ್ಯಂತ 144 ಸೆಕ್ಷನ್ ಜಾರಿ Read More »

ಮೊದಲ ಬ್ಯಾಟ್ ನಲ್ಲೆ ಸಿಕ್ಸರ್ ಬಾರಿಸುತ್ತಾರ “ಪುತ್ತಿಲ”

ಊರು ಕೇರಿಯಲ್ಲೂ ಅಬ್ಬರದ ಪ್ರಚಾರ, ಗಲ್ಲಿ ಓಣಿಗಳಲ್ಲೂ ಕೇಳಿ ಬಂತು ಡಂಗೂರ, ಆರೋಪ ಪ್ರತ್ಯಾರೋಪಗಳನ್ನೆಲ್ಲ ನೋಡಿದ ಮತದಾರ ಕೊನೆಗೂ ಅದಕ್ಕೊಂದು ಅಂತಿಮ‌ ಮುದ್ರೆ ಒತ್ತಿದ್ದಾನೆ. ಇನ್ನೇದ್ದರು ಸೋಲು – ಗೆಲುವಿನ ಲೆಕ್ಕಚಾರ. ದೇಶದ ಹಿತದೃಷ್ಟಿಯಿಂದ ಮತ ಚಲಾಯಿಸುವ ಮತದಾರ ಬಂಧುಗಳು ಒಂದು ಕಡೆಯಾದರೆ ಬೆಲೆ ಏರಿಕೆ ಮತ್ತು ತಮ್ಮ ಲಾಭವನ್ನು ಲೆಕ್ಕಚಾರ ಹಾಕುವ ಮತದಾರರು ಮತ್ತೊಂದು ಕಡೆ. ಇನ್ನು ಕೆಲವರು ಎಣ್ಣೆ, ನೋಟುಗಳ ಹಿಂದೆ ಹೋಗಿ ಹಕ್ಕನ್ನು ಮಾರಿಕೊಳ್ಳುವ ಮೂರ್ಖರು ಸಹ ಇದೀಗ ಗದ್ದುಗೆ ಯಾರಿಗೆ ಎಂಬ

ಮೊದಲ ಬ್ಯಾಟ್ ನಲ್ಲೆ ಸಿಕ್ಸರ್ ಬಾರಿಸುತ್ತಾರ “ಪುತ್ತಿಲ” Read More »

ಮಿಥುನ್ ರೈ ಕಾರಿಗೆ,ಪೊಲೀಸ್ ಸಿಬ್ಬಂದಿಗೆ ಕಲ್ಲೇಟು| ಕಾವೂರು ಠಾಣೆ ವ್ಯಾಪ್ತಿಗೆ 144 ಸೆಕ್ಷನ್

ಸಮಗ್ರ ನ್ಯೂಸ್: ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ಕಾರಿಗೆ, ಪೊಲೀಸರ ಮೇಲೆ ಕಲ್ಲು ತೂರಾಟ ನಡೆದಿದ್ದು, ಇದೀಗ ಪೊಲೀಸ್ ಕಮಿಷನರ್ ಕುಲದೀಪ್ ಜೈನ್, ಕಾವೂರು ಠಾಣೆ ವ್ಯಾಪ್ತಿಯಲ್ಲಿ 144 ಸೆಕ್ಷನ್ ಹೇರಿದ್ದಾರೆ. ಮೂಡುಬಿದ್ರೆ ಮತಕ್ಷೇತ್ರ ವ್ಯಾಪ್ತಿಯ ಮೂಡುಶೆಡ್ಡೆಯ ಮತಗಟ್ಟೆ ಒಂದಕ್ಕೆ ಸಂಜೆ ವೇಳೆಗೆ ಮಿಥುನ್ ರೈ ತೆರಳಿದ್ದರು. ಅಲ್ಲಿಂದ ಹಿಂತಿರುಗುತ್ತಿದ್ದಾಗ ಸಂಜೆ ಏಳು ಗಂಟೆ ವೇಳೆಗೆ ಅಲ್ಲಿ ಸೇರಿದ್ದ ಬಿಜೆಪಿ ಕಾರ್ಯಕರ್ತರು ಮೋದಿ ಮೋದಿ ಘೋಷಣೆ ಕೂಗಿದ್ದಾರೆ. ಈ ವೇಳೆ, ಮಿಥುನ್ ರೈ ಕಾರು ನಿಲ್ಲಿಸಿದ್ದು ಜೊತೆಗಿದ್ದ

ಮಿಥುನ್ ರೈ ಕಾರಿಗೆ,ಪೊಲೀಸ್ ಸಿಬ್ಬಂದಿಗೆ ಕಲ್ಲೇಟು| ಕಾವೂರು ಠಾಣೆ ವ್ಯಾಪ್ತಿಗೆ 144 ಸೆಕ್ಷನ್ Read More »

-ಕಾಗವಾಡ: ಅಭ್ಯರ್ಥಿಗಳ‌ ಭವಿಷ್ಯ ಬರೆದ ಮತದಾರ ಪ್ರಭುಗಳು!

ಸಮಗ್ರ ನ್ಯೂಸ್: ಕರ್ನಾಟಕದಲ್ಲಿ ಸಾರ್ವತ್ರಿಕ ವಿಧಾನಸಭಾ ಚುನಾವಣೆ ಮತದಾನ ಪ್ರಕ್ರಿಯೆ ನಡೆದು ಮುಕ್ತಾಯಗೊಂಡಿದೆ. ಕಾಗವಾಡ ವಿಧಾನಸಭಾ ಮತಕ್ಷೇತ್ರದಲ್ಲಿ ಒಟ್ಟು 231 ಮತಗಟ್ಟೆಗಳಿದ್ದು ಒಟ್ಟು 193564 ಮತದಾರನ್ನು ಒಳಗೊಂಡಿದೆ. ಕಾಗವಾಡ ವಿಧಾನಸಭಾ ಮತಕ್ಷೇತ್ರದಿಂದ ಒಟ್ಟು 11 ಜನ ಅಭ್ಯರ್ಥಿಗಳು ಚುನಾವಣಾ ಕಣಕ್ಕೆಳಿದು ಸ್ಪರ್ಧೆಯನ್ನು ಮಾಡಿದ್ದಾರೆ. ಮತಕ್ಷೇತ್ರದ್ಯಾಂತ ಬೆಳಿಗ್ಗೆ 7ರಿಂದ ಸಾಯಂಕಾಲ 6ಗಂಟೆಯವರೆಗೆ ನಡೆದ ಮತದಾನ ಪ್ರಕ್ರಿಯೆಯಲ್ಲಿ ಒಟ್ಟು ಸರಾಸರಿ 82.3%ರಷ್ಟು ಮತದಾನಮತದಾನ ಪ್ರಕ್ರಿಯೆ ಶಾಂತಿಯುತವಾಗಿ ನಡೆದಿದೆ. ಮತಕ್ಷೇತ್ರದಾದ್ಯಂತ ಮೇ 13 ರಂದು ನಡೆಯಲಿರುವ ಮತದಾನದ ಎಣಿಕೆಯಲ್ಲಿ ಅಭ್ಯರ್ಥಿಗಳ ಭವಿಷ್ಯವನ್ನ

-ಕಾಗವಾಡ: ಅಭ್ಯರ್ಥಿಗಳ‌ ಭವಿಷ್ಯ ಬರೆದ ಮತದಾರ ಪ್ರಭುಗಳು! Read More »

ಮಂಗಳೂರು: ಬಿಜೆಪಿ- ಕಾಂಗ್ರೆಸ್ ಕಾರ್ಯಕರ್ತರ ನಡುವೆ ಚಕಮಕಿ| ಮಿಥುನ್ ರೈ ಕಾರಿಗೆ ಕಲ್ಲೆಸೆತ

ಸಮಗ್ರ ನ್ಯೂಸ್: ದ.ಕ.ಜಿಲ್ಲೆಯಲ್ಲಿ ಬುಧವಾರ ಶಾಂತಿಯುತ ಮತದಾನ ಪ್ರಕ್ರಿಯೆ ನಡೆದರೂ ಆ ಬಳಿಕ ಮೂಡುಬಿದಿರೆ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಮೂಡುಶೆಡ್ಡೆಯ ಸರಕಾರಿ ಹಿ.ಪ್ರಾ.ಶಾಲೆಯ ಮತಗಟ್ಟೆಯ ಬಳಿ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ಮಧ್ಯೆ ಹೊಡೆದಾಟ ನಡೆದಿರುವುದಾಗಿ ವರದಿಯಾಗಿದೆ. ಈ ಘಟನೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈಯ ಕಾರಿಗೆ ಕಲ್ಲೆಸೆದು ಹಾನಿ ಎಸಗಲಾಗಿದೆ. ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಡಿಸಿಪಿ ಅಂಶುಕುಮಾರ್‌ರ ವಾಹನಕ್ಕೂ ಕಲ್ಲೆಸೆದ ಪರಿಣಾಮ ಹಾನಿಯಾಗಿದೆ ಎಂದು ತಿಳಿದು ಬಂದಿದೆ. ಅದಲ್ಲದೆ ಇಬ್ಬರು ಮಹಿಳೆಯರಿಗೆ ಗಾಯವಾಗಿದೆ

ಮಂಗಳೂರು: ಬಿಜೆಪಿ- ಕಾಂಗ್ರೆಸ್ ಕಾರ್ಯಕರ್ತರ ನಡುವೆ ಚಕಮಕಿ| ಮಿಥುನ್ ರೈ ಕಾರಿಗೆ ಕಲ್ಲೆಸೆತ Read More »