ಬೆಳ್ಳಾರೆ: ಸಿಕ್ಕಿದ್ದು ದಕ್ಕದು ಎಂದು ‘ಕಾಮಧೇನು’ವಿನ ಮೇಲೆ ಮೋಸದ ಬಲೆ ಎಸೆದ ದಿವ್ಯಪ್ರಭಾ!? ಪುತ್ತೂರು ಜೆಡಿಎಸ್ ಅಭ್ಯರ್ಥಿ ಮೇಲೆ ಮೋಸ; ವಂಚನೆ ಪ್ರಕರಣ ದಾಖಲು
ಸಮಗ್ರ ನ್ಯೂಸ್: ಕೆಲ ದಿನಗಳ ಹಿಂದೆ ಬೀದಿಗೆ ಬಂದಿದ್ದ ಕಾಮಧೇನು ಮಾಧವ ಗೌಡರ ಮನೆಯ ಕಲಹವು ಇದೀಗ ಮತ್ತೊಂದು ರೀತಿಯಲ್ಲಿ ಬೀದಿಗೆ ಬಂದಿದದ್ದು ಸ್ವಂತ ಪತ್ನಿಯೇ ತನ್ನ ಗಂಡ ಸೇರಿದಂತೆ ಮೂವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಪುತ್ತೂರು ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ದಿವ್ಯಪ್ರಭಾ ಚಿಲ್ತಡ್ಕ(45) ಮಾಧವ ಗೌಡ(65), ಸ್ಪಂದನ(23), ಪ್ರಕರಣದ ಆರೋಪಿಗಳು. ದೂರು ನೀಡಿರುವ ನವೀನ್ ಎಂಬವರ ಚಿಕ್ಕಮ್ಮ(ಮಾಧವ ಗೌಡರ ಎರಡನೇ ಪತ್ನಿ) ತಾರಾಕುಮಾರಿ, ತಾ.31-12-2020 ರಂದು ತಾರ ಕುಮಾರಿಯವರು ತನ್ನ ಒಡೆತನದಲ್ಲಿ ಕಾಮಧೇನು ಗೋಲ್ಡ್ ಪ್ಯಾಲೇಸ್ನ್ನು […]










