ರಾಜಕೀಯ

ಬಿಜೆಪಿ ಅಭ್ಯರ್ಥಿಗಳ ಮೂರನೇ ಪಟ್ಟಿ ಪ್ರಕಟ| 10 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳಿವರು

ಸಮಗ್ರ ನ್ಯೂಸ್: ಬಿಜೆಪಿಯ ಮೂರನೇ ಪಟ್ಟಿ ಬಿಡುಗಡೆಯಾಗಿದ್ದು, 10 ಕ್ಷೇತ್ರಗಳ ಅಭ್ಯರ್ಥಿಗಳನ್ನು ಘೋಷಿಸಲಾಗಿದೆ. ಕೃಷ್ಣರಾಜ ಕ್ಷೇತ್ರದಲ್ಲಿ ರಾಮದಾಸ್’ಗೆ ಟಿಕೆಟ್ ಕೈತಪ್ಪಿದೆ. ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದಲ್ಲಿ ಮಹೇಶ್ ತೆಂಗಿನಕಾಯಿ ಅವರನ್ನು ಕಣಕ್ಕಿಳಿಸಲಾಗಿದೆ. ಹೆಬ್ಬಾಳ ಕ್ಷೇತ್ರದಲ್ಲಿ ಕಟ್ಟಾ ಸುಬ್ರಹ್ಮಣ್ಯ ಅವರ ಪುತ್ರ ಕಟ್ಟಾ ಜಗದೀಶ್ ಗೆ ಟಿಕೆಟ್ ನೀಡಲಾಗಿದೆ.ಗೋವಿಂದರಾಜ ನಗರದಲ್ಲಿ ಉಮೇಶ್ ಶೆಟ್ಟಿ ಅವರಿಗೆ ಟಿಕೆಟ್ ನೀಡಲಾಗಿದೆ. ಮಹದೇವಪುರದಲ್ಲಿ ಅರವಿಂದ ಲಿಂಬಾವಳಿ ಪತ್ನಿ ಮಂಜುಳಾ ಅರವಿಂದ ಅವರಿಗೆ ಟಿಕೆಟ್ ನೀಡಲಾಗಿದೆ. ಕೃಷ್ಣರಾಜ ಕ್ಷೇತ್ರದಿಂದ ರಾಮದಾಸ್ ಬದಲು ಶ್ರೀವಾಸ್ತವ ಅವರಿಗೆ ಟಿಕೆಟ್ […]

ಬಿಜೆಪಿ ಅಭ್ಯರ್ಥಿಗಳ ಮೂರನೇ ಪಟ್ಟಿ ಪ್ರಕಟ| 10 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳಿವರು Read More »

ಕಾಂಗ್ರೆಸ್ ಸೇರ್ಪಡೆ ಬೆನ್ನಲ್ಲೇ ಬಿ ಫಾರಂ ಪಡೆದುಕೊಂಡ ಜಗದೀಶ್ ಶೆಟ್ಟರ್| ಹು. ಧಾ‌ರವಾಡ ಸೆಂಟ್ರಲ್ ನಿಂದ ಸ್ಪರ್ಧೆ

ಸಮಗ್ರ ನ್ಯೂಸ್: ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರು ಅಧಿಕೃತವಾಗಿ ಇಂದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಪಕ್ಷ ಸೇರ್ಪಡೆ ಬೆನ್ನಲ್ಲೇ ಜಗದೀಶ್ ಶೆಟ್ಟರ್ ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಬಿ ಫಾರಂ ನೀಡಿದ್ದಾರೆ. ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲಿರುವ ಜಗದೀಶ್ ಶೆಟ್ಟರ್ ಗೆ ಕೆಪಿಸಿಸಿ ಕಚೇರಿಯಲ್ಲಿ ಡಿ.ಕೆ. ಶಿವಕುಮಾರ್ ಅವರು ಬಿ ಫಾರಂ ಪಡೆದಿದ್ದಾರೆ. ಬೆಂಗಳೂರಿನ ಕೆಪಿಸಿಸಿ (KPCC) ಕಚೇರಿಯಲ್ಲಿ ಇಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರು ಎಐಸಿಸಿ (AICC) ಅಧ್ಯಕ್ಷ ಮಲ್ಲಿಕಾರ್ಜುನ

ಕಾಂಗ್ರೆಸ್ ಸೇರ್ಪಡೆ ಬೆನ್ನಲ್ಲೇ ಬಿ ಫಾರಂ ಪಡೆದುಕೊಂಡ ಜಗದೀಶ್ ಶೆಟ್ಟರ್| ಹು. ಧಾ‌ರವಾಡ ಸೆಂಟ್ರಲ್ ನಿಂದ ಸ್ಪರ್ಧೆ Read More »

ಸುಳ್ಯದಲ್ಲಿ ಮೀಸಲಾತಿ ನಿಜಕ್ಕೂ ಫಲಪ್ರದವಾಗಿದೆಯೇ?

ಸಮಗ್ರ ನ್ಯೂಸ್: ಈಚೆಗೆ ಸುಳ್ಯದ ಎಲ್ಲಾ ಅಭ್ಯರ್ಥಿಗಳ ಬಗ್ಗೆ ಗಮನಿಸುತ್ತಿದ್ದೆ. ಅದರಲ್ಲಿ ಬಿಜೆಪಿ ಅಭ್ಯರ್ಥಿಯ ಬಗೆಗಿನ ವಿಡಿಯೋ ಗಮನಿಸುತ್ತಿದ್ದೆ ಅವರು ಭಾವನಾತ್ಮಕವಾಗಿ ಮಾತನಾಡಿದರು.ಅವರ ಹಿನ್ನೆಲೆ ಗಮನಿಸಿ ಅಚ್ಚರಿ ಆಯ್ತ. ಸಮಾಜದ ಅತ್ಯಂತ ಹಿಂದುಳಿದ ವರ್ಗ ಎಂದು ಕರೆಯಿಸಿಕೊಳ್ಳುವ ಸಮುದಾಯಕ್ಕೆ ನೀಡಿದ ಗೌರವ , ಇದರಲ್ಲಿ ಎರಡು ಮಾತಿಲ್ಲ. ಆದರೆ ಸುಳ್ಯದಂತಹ ಪ್ರದೇಶದಲ್ಲಿ ಮೀಸಲಾತಿ ಬಂದು ಇನ್ನೂ ಆ ಸಮುದಾಯಗಳ ಪರಿಸ್ಥಿತಿ ಬದಲಾಗಿಲ್ಲ ಎನ್ನುವ ಸ್ಥಿತಿ ತಿಳಿದು ಅಚ್ಚರಿಯೂ ಆಯಿತು. ಆ ವಿಡಿಯೋ ನಡುವೆ ಓಣಿಯಡ್ಕ ಚಂದ್ರಣ್ಣ ಅವರ

ಸುಳ್ಯದಲ್ಲಿ ಮೀಸಲಾತಿ ನಿಜಕ್ಕೂ ಫಲಪ್ರದವಾಗಿದೆಯೇ? Read More »

ಕಮಲ ಎಸೆದು ಕೈ ಹಿಡಿದ ಜಗದೀಶ್ ಶೆಟ್ಟರ್

ಸಮಗ್ರ ನ್ಯೂಸ್: ಹುಬ್ಬಳ್ಳಿ ಧಾರವಾಡ ಸೆಂಟ್ರಲ್ ಕ್ಷೇತ್ರದಲ್ಲಿ ಸ್ಪರ್ಧಿಸಲು ಬಿಜೆಪಿಯಿಂದ ಟಿಕೆಟ್ ದೊರಕದ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಬಿಜೆಪಿಗೆ ಗುಡ್‌ ಬೈ ಹೇಳಿದ್ದು, ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಬಿಜೆಪಿ ವರಿಷ್ಠರ ಸಂಧಾನಕ್ಕೆ ಮಣಿಯದ ಶೆಟ್ಟರ್ ಕೆಪಿಸಿಸಿ ಕಚೇರಿಯಲ್ಲಿ ಇಂದು ಬೆಳಗ್ಗೆ 9.30ಗೆ ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಇತರೆ ಕಾಂಗ್ರೆಸ್ ನಾಯಕರು ಶೆಟ್ಟರ್‌ರನ್ನು ಪಕ್ಷಕ್ಕೆ ಬರಮಾಡಿಕೊಳ್ಳಲಿದ್ದಾರೆ ಎಂದು ತಿಳಿದುಬಂದಿದೆ.

ಕಮಲ ಎಸೆದು ಕೈ ಹಿಡಿದ ಜಗದೀಶ್ ಶೆಟ್ಟರ್ Read More »

ಯಾಕಿಂಗಾಡ್ತಾರೋ ಸಿದ್ದರಾಮಯ್ಯ| ಬಿಜೆಪಿ ಬದಲು ಬಾಯಿ ತಪ್ಪಿ ಕಾಂಗ್ರೆಸ್ ಗೇ ಬೈದುಕೊಂಡ ಮಾಜಿ ಸಿಎಂ

ಸಮಗ್ರ ನ್ಯೂಸ್: ಭಾಷಣದ ಆವೇಗದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಮತ್ತೊಮ್ಮೆ ಎಡವಟ್ಟಿನ ಹೇಳಿಕೆ ನೀಡಿದ್ದಾರೆ. ನಿನ್ನೆ ಕೋಲಾರದಲ್ಲಿ ನಡೆದ ಪಕ್ಷದ ಕಾರ್ಯಕ್ರಮದಲ್ಲಿ ‘ರಾಜ್ಯದ ಮಾನ ಮರ್ಯಾದೆ ತೆಗೆದದ್ದು ಕಾಂಗ್ರೆಸ್’ ಎಂದು ಹೇಳಿದ್ದಾರೆ. ಬಳಿಕ ಸರಿಪಡಿಸಿಕೊಂಡ ಅವರು ಮಾತು ಮುಂದುವರೆಸಿದರು. ಮೇ ೧೦ರಂದು ನಡೆಯುವ ವಿಧಾನಸಭಾ ಚುನಾವಣೆಯಲ್ಲಿ ಯಾವ ಪಕ್ಷಕ್ಕೆ ಅಧಿಕಾರ ಮಾಡಲು ಅವಕಾಶ ಕೊಟ್ಟರೆ ಈ ರಾಜ್ಯದ ಜನರ ನೆಲ ಜಲ ಭಾಷೆಯನ್ನು ರಕ್ಷಣೆ ಮಾಡ್ತಾರೆ ಎಂಬುದನ್ನು ವಿಚಾರ ಮಾಡಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು.

ಯಾಕಿಂಗಾಡ್ತಾರೋ ಸಿದ್ದರಾಮಯ್ಯ| ಬಿಜೆಪಿ ಬದಲು ಬಾಯಿ ತಪ್ಪಿ ಕಾಂಗ್ರೆಸ್ ಗೇ ಬೈದುಕೊಂಡ ಮಾಜಿ ಸಿಎಂ Read More »

Bjp high command talked with shettar| ಬಿಜೆಪಿಯಲ್ಲಿ ರಾತ್ರೋರಾತ್ರಿ ಕ್ಷಿಪ್ರ ಬೆಳವಣಿಗೆ| ಶೆಟ್ಟರ್ ಜೊತೆಗೆ‌ ಮಾತನಾಡಿದ್ದಾರಂತೆ ಅಮಿತ್ ಶಾ!

ಸಮಗ್ರ ನ್ಯೂಸ್: ಜಗದೀಶ್ ಶೆಟ್ಟರ್ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾಗಿದೆ. ಆದರೆ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ನೀಡದಂತೆ ಶೆಟ್ಟರ್ ಅವರ ಮೇಲೆ ಒತ್ತಡ ಹೆಚ್ಚಾಗುತ್ತಿದೆ. ರಾಜ್ಯ ನಾಯಕರು ಮಾತ್ರವಲ್ಲ, ಬಿಜೆಪಿಯ ಪವರ್ ಫುಲ್ ಮ್ಯಾನ್ ಅಮಿತ್ ಶಾ ಖುದ್ದು ಕರೆ ಮಾಡಿ ಶೆಟ್ಟರ್ ಜೊತೆ ಮಾತನಾಡಿದ್ದಾರಂತೆ. ಜಗದೀಶ್ ಶೆಟ್ಟರ್ ರಾಜೀನಾಮೆ ಬಿಜೆಪಿಗೆ ವಿಧಾನಸಭೆ ಚುನಾವಣೆಯಲ್ಲಿ ದೊಡ್ಡ ಪೆಟ್ಟು ನೀಡುವುದು ಪಕ್ಕಾ ಎನ್ನಲಾಗುತ್ತಿದೆ. ಈ ನಡುವೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಶೆಟ್ಟರ್ ಅವರನ್ನು ಹೇಗಾದರೂ ಮನವೊಲಿಸಿ, ಬಿಜೆಪಿಯಲ್ಲೇ

Bjp high command talked with shettar| ಬಿಜೆಪಿಯಲ್ಲಿ ರಾತ್ರೋರಾತ್ರಿ ಕ್ಷಿಪ್ರ ಬೆಳವಣಿಗೆ| ಶೆಟ್ಟರ್ ಜೊತೆಗೆ‌ ಮಾತನಾಡಿದ್ದಾರಂತೆ ಅಮಿತ್ ಶಾ! Read More »

ರಾಜ್ಯದ ಜನತೆ ಜಗದೀಶ್ ಶೆಟ್ಟರ್ ರನ್ನು ಕ್ಷಮಿಸುವುದಿಲ್ಲ: ಬಿ.ಎಸ್.ವೈ

ಸಮಗ್ರ ನ್ಯೂಸ್:‘ಜಗದೀಶ್ ಶೆಟ್ಟರ್ ಅವರು ಕೈಗೊಂಡ ನಿರ್ಧಾರ ಹಾಗೂ ನೀಡಿರುವ ಹೇಳಿಕೆಗಳಿಂದ ನಮಗೆ ಬೇಸರವಾಗಿದೆ ಎಂದು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ಜಗದೀಶ್ ಶೆಟ್ಟರ್ ರಾಜೀನಾಮೆ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿ, ಅವರನ್ನು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ, ರಾಜ್ಯದ ಮುಖ್ಯಮಂತ್ರಿಯನ್ನಾಗಿ ಮಾಡಿದೆವು. ಆದರೆ, ಇಂದು ‘ಜಗದೀಶ್ ಶೆಟ್ಟರ್ ಕಾಂಗ್ರೆಸ್ ಸೇರಲು ಕಾರಣವೇನು?, ರಾಜ್ಯದ ಜನತೆ ಶೆಟ್ಟರ್ ಅವರನ್ನು ಕ್ಷಮಿಸುವುದಿಲ್ಲ’ ಎಂದು ವಾಗ್ದಾಳಿ ನಡೆಸಿದ್ದಾರೆ. ‘ಧರ್ಮೇಂದ್ರ ಪ್ರಧಾನ್ ಅವರು ಜಗದೀಶ್ ಶೆಟ್ಟರ್ ಕುಟುಂಬಕ್ಕೆ ಟಿಕೆಟ್

ರಾಜ್ಯದ ಜನತೆ ಜಗದೀಶ್ ಶೆಟ್ಟರ್ ರನ್ನು ಕ್ಷಮಿಸುವುದಿಲ್ಲ: ಬಿ.ಎಸ್.ವೈ Read More »

ಜೆಡಿಎಸ್ ಸಣ್ಣ ಪಕ್ಷ, ಜಗದೀಶ್ ಶೆಟ್ಟರ್ ರಂತಹ ದೊಡ್ಡ ನಾಯಕರ ಅವಶ್ಯಕತೆಯಿಲ್ಲ: ಎಚ್.ಡಿ.ಕೆ

Samagra news: ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಭೇಟಿಯ ವೇಳೆ ‘ಜೆಡಿಎಸ್ ಸಣ್ಣ ಪಕ್ಷ . ನಮ್ಮ ಪಕ್ಷಕ್ಕೆ ಜಗದೀಶ್ ಶೆಟ್ಟರ್ ಅವರಂತಹ ದೊಡ್ಡ ನಾಯಕರ ಅವಶ್ಯಕತೆಯಿಲ್ಲ’ ಎಂದು ಹೇಳಿದರು. ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಭಾನುವಾರ ಭೇಟಿ ನೀಡಿ ಶ್ರೀಮಂಜುನಾಥ ಸ್ವಾಮಿ ಹಾಗೂ ಪರಿವಾರ ದೇವರ ದರ್ಶನ ಪಡೆದ ಬಳಿಕ ಅವರು ಸುದ್ದಿಗಾರರ ಜೊತೆ ಮಾತನಾಡಿ, ಬಿಜೆಪಿಗೆ ಜಗದೀಶ್ ಶೆಟ್ಟರ್ ರಾಜೀನಾಮೆ ನೀಡಿದ ವಿಚಾರವಾಗಿ ಪ್ರತಿಕ್ರಿಯಿಸಿದ ಕುಮಾರಸ್ವಾಮಿ, ‘ಶೆಟ್ಟರ್ ಅವರ ರಾಜಿನಾಮೆ ಬಿಜೆಪಿಯ ಆಂತರಿಕ

ಜೆಡಿಎಸ್ ಸಣ್ಣ ಪಕ್ಷ, ಜಗದೀಶ್ ಶೆಟ್ಟರ್ ರಂತಹ ದೊಡ್ಡ ನಾಯಕರ ಅವಶ್ಯಕತೆಯಿಲ್ಲ: ಎಚ್.ಡಿ.ಕೆ Read More »

ಸುಳ್ಯ: ಬಿಜೆಪಿ ಆಭ್ಯರ್ಥಿ ಕುಮಾರಿ ಭಾಗೀರಥಿ ಮುರುಳ್ಯರಿಂದ ಮತ ಪ್ರಚಾರ

ಸಮಗ್ರ ನ್ಯೂಸ್: ಸುಳ್ಯ ತಾಲೂಕಿನ ಕನಕಮಜಲು ಗ್ರಾಮದಲ್ಲಿ ಕರ್ನಾಟಕ ವಿಧಾನಸಭಾ ಚುನಾವಣೆ-2023ರ ಭಾಜಪಾ ಸುಳ್ಯ ವತಿಯಿಂದ ಮತ ಪ್ರಚಾರ ಮಾ.16ರಂದು ನಡೆಸಲಾಯಿತು. ಸಭೆ ಗೆ ಆಗಮಿಸಿದ ಭಾಗೀರಥಿ ಮುರುಳ್ಯರನ್ನು ಮಾಜಿ.ತಾ.ಪಂ ಅಧ್ಯಕ್ಷೆ ಗುಣವತಿ ಕೊಲ್ಲಂತಡ್ಕ ಗ್ರಾಮಸ್ಥರ ಪರವಾಗಿ ಶಾಲು ಹೊದಿಸಿ ಸ್ಚಾಗತಿಸಿದರು. ಕ್ಷೇತ್ರ ಚುನಾವಣಾ ಮಾದ್ಯಮ ವಕ್ತಾರ ವೆಂಕಟ್ ದಂಬೆಕೋಡಿ ಮಾತನಾಡಿಕಾರ್ಯಕರ್ತರ ರಣೊತ್ಸಹ ನಮಗೆ ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಪ್ರಚಾರ ಮಾಡಲು ಮತ್ತಷ್ಟು ಹುರುಪನ್ನು ಕೊಟ್ಟಿದೆ,ಈ ಉತ್ಸಾಹ ಮುಂದೆ ನಮ್ಮ ಅಭ್ಯರ್ಥಿಯು ಗೆಲ್ಲುವವರೆಗೆ ಮುಂದುವರಿಯಲಿ ಎಂದು ಹುರಿತುಂಬಿಸಿದರು.

ಸುಳ್ಯ: ಬಿಜೆಪಿ ಆಭ್ಯರ್ಥಿ ಕುಮಾರಿ ಭಾಗೀರಥಿ ಮುರುಳ್ಯರಿಂದ ಮತ ಪ್ರಚಾರ Read More »

ಜಗದೀಶ್ ಶೆಟ್ಟರ್ ರಾಜೀನಾಮೆಯಿಂದಪಕ್ಷಕ್ಕೆ ಡ್ಯಾಮೇಜ್ ಆಗೋದು ಖಂಡಿತ: ಬೊಮ್ಮಾಯಿ

Samagra news: ಜಗದೀಶ್ ಶೆಟ್ಟರ್ (Jagadish Shettar) ಅವರು ರಾಜೀನಾಮೆ ನೀಡಿರುವುದು ರಾಜೀನಾಮೆಯಿಂದ ಪಕ್ಷಕ್ಕೆ ಡ್ಯಾಮೇಜ್ ಆಗೋದು ಖಂಡಿತ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶೆಟ್ಟರ್ ಈ ಭಾಗದ ಪ್ರಮುಖ ನಾಯಕರು ಹಾಗೂ ಹಿರಿಯರಾಗಿದ್ದಾರೆ. ಆದರೆ ಪಕ್ಷ ಹಲವಾರು ಸಂದರ್ಭದಲ್ಲಿ ಅನೇಕ ನಿರ್ಣಯ ಮಾಡಿದ್ದೆ. ಸ್ಥಾಪಿತ ರಾಜಕಾರಣದಲ್ಲಿ ಬದಲಾವಣೆ ತರುವ ಪ್ರಯತ್ನ ಮಾಡುತ್ತಿದೆ. ಮೋದಿ ನೇತೃತ್ವದಲ್ಲಿ ಬದಲಾವಣೆ ತರುವ ಪ್ರಯತ್ನ ಮಾಡಿದ್ದು, ಯಡಿಯೂರಪ್ಪ ನಮಗೆ ಆದರ್ಶರು, ಮುಖ್ಯಮಂತ್ರಿ ಇರುವಾಗಲೇ ರಾಜೀನಾಮೆ ಕೊಟ್ಟಿದ್ದಾರೆ

ಜಗದೀಶ್ ಶೆಟ್ಟರ್ ರಾಜೀನಾಮೆಯಿಂದಪಕ್ಷಕ್ಕೆ ಡ್ಯಾಮೇಜ್ ಆಗೋದು ಖಂಡಿತ: ಬೊಮ್ಮಾಯಿ Read More »