ಕುಮಾರಸ್ವಾಮಿ ಮುಖ್ಯಮಂತ್ರಿ ಆಗಲೆಂದು ಕರಾವಳಿಯ ದೈವ ದೇವರುಗಳಿಗೆ ಮೊರೆಹೋದ ಎಚ್ಡಿಡಿ
ಸಮಗ್ರ ನ್ಯೂಸ್: ರಾಜ್ಯದಲ್ಲಿ ಯಾವ ಪಕ್ಷ ಅಧಿಕಾರಕ್ಕೆ ಬರುತ್ತದೆ; ಯಾರು ಸಿಎಂ ಆಗುತ್ತಾರೆ ಎಂಬ ಲೆಕ್ಕಾಚಾರಗಳು ಈಗಲೇ ಶುರುವಾಗಿದೆ. ಈ ನಡುವೆ, ಕುಮಾರಸ್ವಾಮಿ ಮುಂದಿನ ಸಿಎಂ ಆಗಬೇಕೆಂದು ಮಾಜಿ ಪ್ರಧಾನಿ ದೇವೇಗೌಡರು ಇದೀಗ ತುಳುನಾಡಿನ ದೈವ-ದೇವರ ಮೊರೆ ಹೋಗುವ ಮೂಲಕ ಹರಕೆ ಹೊತ್ತಿದ್ದಾರೆ. ಮುಖ್ಯಮಂತ್ರಿಯಾಗಬೇಕೆಂದು ಮಾಜಿ ಪ್ರಧಾನಿ, ಮಣ್ಣಿನ ಮಗ ಕಾಲಿಗೆ ಚಕ್ರ ಕಟ್ಟಿ ತಿರುಗಾಡುತ್ತಿದ್ದಾರೆ. ತನ್ನ ಇಳಿ ವಯಸ್ಸಿನಲ್ಲೂ ಆರೋಗ್ಯವನ್ನು ಲೆಕ್ಕಿಸದೆ ಮಗನಿಗಾಗಿ ಶ್ರಮಿಸುತ್ತಿದ್ದಾರೆ. ಮಂಗಳೂರಿಗೆ ಭೇಟಿ ನೀಡಿದ ಸಂದರ್ಭ ಬಜಪೆ ಸುಂಕದಕಟ್ಟೆಯಲ್ಲಿರುವ ಶ್ರೀ ಅನ್ನಪೂರ್ಣೇಶ್ವರಿ […]
ಕುಮಾರಸ್ವಾಮಿ ಮುಖ್ಯಮಂತ್ರಿ ಆಗಲೆಂದು ಕರಾವಳಿಯ ದೈವ ದೇವರುಗಳಿಗೆ ಮೊರೆಹೋದ ಎಚ್ಡಿಡಿ Read More »










