ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಭಜರಂಗದಳ ನಿಷೇಧ ಉಲ್ಲೇಖಕ್ಕೆ ಸುಳ್ಯ ಬಿಜೆಪಿ ಮಂಡಲ ಖಂಡನೆ
ಸಮಗ್ರ ನ್ಯೂಸ್: ವಿಧಾನ ಸಭಾ ಚುನಾವಣೆ ಹಿನ್ನಲೆಯಲ್ಲಿ ಹೊರತಂದ ಕಾಂಗ್ರೆಸ್ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ಉಲ್ಲೇಖಿಸಿರುವ ಭಜರಂಗದಳವನ್ನು ನಿಷೇಧಿಸುತ್ತೇವೆ ಎಂಬುದನ್ನು ಸುಳ್ಯ ಮಂಡಲ ಭಾರತೀಯ ಜನತಾ ಪಾರ್ಟಿ ಖಂಡಿಸಿದೆ. ಈ ಬಗ್ಗೆ ಮಂಡಲದ ವತಿಯಿಂದ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಲಾಗಿದೆ. ಕರ್ನಾಟಕ ರಾಜ್ಯದಲ್ಲಿ ಅಧಿಕಾರ ಪಡೆಯುವ ಹಗಲು ಕನಸು ಕಾಣುತ್ತಿರುವ ಕಾಂಗ್ರೆಸ್ ಒಲೈಕೆ ರಾಜಕರಣದ ಭಾಗವಾಗಿ ತಾವು ಅಧಿಕಾರಕ್ಕೆ ಬಂದಲ್ಲಿ ಭಜರಂಗದಳವನ್ನು ನಿಷೇಧಿಸುತ್ತೇವೆ ಎಂದು ತನ್ನ ಪ್ರಣಾಳಿಕೆಯಲ್ಲಿ ಉಲ್ಲೇಖಿಸಿರುವುದನ್ನು ಸುಳ್ಯ ವಿಧಾನಸಭಾ ಕ್ಷೇತ್ರದ ಬಿಜೆಪಿ ಸಮಿತಿ ತೀವ್ರವಾಗಿ […]
ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಭಜರಂಗದಳ ನಿಷೇಧ ಉಲ್ಲೇಖಕ್ಕೆ ಸುಳ್ಯ ಬಿಜೆಪಿ ಮಂಡಲ ಖಂಡನೆ Read More »










