ರಾಜಕೀಯ

ಬಿಜೆಪಿಯಿಂದ ಪ್ರಣಾಳಿಕೆ ಬಿಡುಗಡೆ| ಹಲವು ಉಚಿತಗಳಿಗೆ ಮೊರೆಹೋದ ಕೇಸರಿ ಪಾಳಯ

ಸಮಗ್ರ ನ್ಯೂಸ್: ಬಿಜೆಪಿ ಪ್ರಜಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡಲಾಗಿದೆ. ಈ ವೇಳೆ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ. ನಡ್ಡಾ ಬಿಜೆಪಿ ಪ್ರಜಾ ಪ್ರಣಾಳಿಕೆ ಬಿಡುಗಡೆ ಮಾಡಿದರು. ಈ ವೇಳೆ ಸಿಎಂ ಬಸವರಾಜ್ ಬೊಮ್ಮಾಯಿ, ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ, ಡಿ.ವಿ. ಸದಾನಂದಗೌಡ ಮೊದಲಾದವರು ಉಪಸ್ಥಿತರಿದ್ದರು. ಬಿಜೆಪಿ ಪ್ರಜಾ ಪ್ರಣಾಳಿಕೆಯಲ್ಲಿ ಕೃಷಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಈಗಾಗಲೇ ಬಜೆಟ್ ನಲ್ಲಿಯೂ ಕೃಷಿಗೆ ಆದ್ಯತೆ ನೀಡಿದ್ದೇವೆ. ಸುಮಾರು 2 ವರ್ಷ ಕೊರೊನಾ ದಿಂದಾಗಿ ಆರ್ಥಿಕ […]

ಬಿಜೆಪಿಯಿಂದ ಪ್ರಣಾಳಿಕೆ ಬಿಡುಗಡೆ| ಹಲವು ಉಚಿತಗಳಿಗೆ ಮೊರೆಹೋದ ಕೇಸರಿ ಪಾಳಯ Read More »

‘ನಾನು ದೇವೇಗೌಡರ ನಿಯತ್ತಿನ ನಾಯಿ’| ಶಾಸಕರ ಮಾತಿಗೆ ಭಾವುಕರಾದ ದೇವೇಗೌಡ್ರು

ಸಮಗ್ರ ನ್ಯೂಸ್: ಮಾಗಡಿ ವಿಧಾನಸಭಾ ಕ್ಷೇತ್ರದ ಜೆಡಿಎಸ್‌ ಅಭ್ಯರ್ಥಿ ಎ.ಮಂಜುನಾಥ್‌ ಪರ ಚುನಾವಣಾ ಪ್ರಚಾರ ಸಭೆಯಲ್ಲಿ ಮಾಜಿ ಪ್ರಧಾನಿ ದೇವೇಗೌಡರು ಕಣ್ಣೀರು ಹಾಕಿದ ಪ್ರಸಂಗ ನಡೆಯಿತು. ಪಟ್ಟಣದ ಕೋಟೆ ಮೈದಾನದಲ್ಲಿ ಶನಿವಾರ ಪ್ರಚಾರ ಸಭೆಯಲ್ಲಿ ಮಂಜುನಾಥ್‌ ಮಾತುಗಳನ್ನು ಆಲಿಸುತ್ತಿದ್ದ ದೇವೇಗೌಡರು ಒಂದ್‌ಕ್ಷಣ ಭಾವೋದ್ವೇಗಕ್ಕೆ ಒಳಗಾದರು. ಕಾಂಗ್ರೆಸ್‌ ಪಕ್ಷದಲ್ಲಿ ನನಗೆ ಅನ್ಯಾಯವಾಗುತ್ತಿದೆ ಎಂದು ನನಗೆ ಕರೆ ಮಾಡಿ ದೇವೇಗೌಡರು ಕರೆದು 2018ರಲ್ಲಿ ಜೆಡಿಎಸ್‌ ಶಾಸಕನಾಗಿ ಮಾಡಿದರು. ಸಮ್ಮಿಶ್ರ ಸರ್ಕಾರದಲ್ಲಿ ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿದ್ದ ವೇಳೆ ನೀಡಿದ ಅನುದಾನದಲ್ಲಿ ಕ್ಷೇತ್ರದಲ್ಲಿ

‘ನಾನು ದೇವೇಗೌಡರ ನಿಯತ್ತಿನ ನಾಯಿ’| ಶಾಸಕರ ಮಾತಿಗೆ ಭಾವುಕರಾದ ದೇವೇಗೌಡ್ರು Read More »

ಬೆಳ್ಳಾರೆ: ಪ್ರವೀಣ್ ನೆಟ್ಟಾರು ಮನೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಭೇಟಿ

ಸಮಗ್ರ ನ್ಯೂಸ್: ಕಳೆದ ಜುಲೈ ತಿಂಗಳಲ್ಲಿ ದುಷ್ಕರ್ಮಿಗಳಿಂದ ಹತ್ಯೆಯಾದ ಬಿಜೆಪಿ ಯುವ ನಾಯಕ ಬೆಳ್ಳಾರೆಯ ಪ್ರವೀಣ್ ನೆಟ್ಟಾರು ಮನೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಇಂದು ಭೇಟಿ ನೀಡಿದರು. ಪ್ರವೀಣ್ ನೆಟ್ಟಾರು ಮನೆಗೆ ಆಗಮಿಸಿದ ಜೆ.ಪಿ.ನಡ್ಡಾ ಅವರನ್ನು ಮನೆಯವರು ಸ್ವಾಗತಿಸಿದರು. ಬಳಿಕ ಜೆ.ಪಿ. ನಡ್ಡಾ ಅವರು ದಿ.ಪ್ರವೀಣ್ ನೆಟ್ಟಾರು ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಿದರು. ಬಳಿಕ ಬಿಜೆಪಿ ವತಿಯಿಂದ ನಿರ್ಮಿಸಿಕೊಡಲಾದ ನೂತನ ಮನೆಯನ್ನು ವೀಕ್ಷಿಸಿದರು. ಮನೆಯವರ ಜೊತೆ ಮಾತುಕತೆ ನಡೆಸಿದರು. ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್

ಬೆಳ್ಳಾರೆ: ಪ್ರವೀಣ್ ನೆಟ್ಟಾರು ಮನೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಭೇಟಿ Read More »

ಹೊರಬಿತ್ತು ಮತ್ತೊಂದು ಮಹಾ ಸರ್ವೆ ರಿಪೋರ್ಟ್| ‘ಕೈ’ಗೆ ಜೈ‌ ಬಿಜೆಪಿಗೆ ಗುಡ್ ಬೈ ಹೇಳಿದ ಮತದಾರ| ಆರಕ್ಕೇರದ ಮೂರಕ್ಕಿಳಿಯದ ದಳಪತಿಗಳು

ಸಮಗ್ರ ನ್ಯೂಸ್: ರಾಜ್ಯ ಚುನಾವಣಾ ಕಣ ರಂಗೇರಿದೆ, ರಾಷ್ಟ್ರದ ನಾಯಕರು ರಾಜ್ಯಕ್ಕೆ ಲಗ್ಗೆಯಿಟ್ಟು ಪಕ್ಷಗಳ ಪರವಾಗಿ ಭರ್ಜರಿ ಪ್ರಚಾರ ಮಾಡ್ತಿದ್ದಾರೆ. ಈಗಾಗಲೇ ಮತದಾರನ ಮನಸ್ಸಿನಲ್ಲಿ ಏನಿದೆ ಎಂದು ಹಲವು ಸರ್ವೆಗಳಿಂದ ಸೂಚನೆ ಸಿಕ್ಕಿದೆ. ಇದೀಗ ಎಬಿಪಿ ಸಿ-ವೋಟರ್ ಸಮೀಕ್ಷೆ ನಡೆಸಿದ್ದು, ರಾಜ್ಯದಲ್ಲಿ ಈ ಬಾರಿ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತದೆ ಎಂದು ಹೇಳಿದೆ. ಎಬಿಪಿ ನ್ಯೂಸ್ ಮತ್ತು ಸಿ ವೋಟರ್ ಕರ್ನಾಟಕದ ಮತದಾರರ ಅಭಿಪ್ರಾಯವನ್ನು ಸಂಗ್ರಹಿಸಿದೆ. 17,772 ಜನರಿಂದ ಪ್ರತಿಕ್ರಯೆಗಳನ್ನು ಸ್ವೀಕರಿಸಲಾಗಿದೆ. ಸಮೀಕ್ಷೆ ಪ್ರಕಾರ 224 ವಿಧಾನಸಭಾ ಸ್ಥಾನಗಳ

ಹೊರಬಿತ್ತು ಮತ್ತೊಂದು ಮಹಾ ಸರ್ವೆ ರಿಪೋರ್ಟ್| ‘ಕೈ’ಗೆ ಜೈ‌ ಬಿಜೆಪಿಗೆ ಗುಡ್ ಬೈ ಹೇಳಿದ ಮತದಾರ| ಆರಕ್ಕೇರದ ಮೂರಕ್ಕಿಳಿಯದ ದಳಪತಿಗಳು Read More »

ಚುನಾವಣಾ ಅಖಾಡಕ್ಕೆ `ಹ್ಯಾಟ್ರಿಕ್ ಹೀರೋ’ಎಂಟ್ರಿ…!

ಸಮಗ್ರ ನ್ಯೂಸ್: ಚುನಾವಣಾ ಅಖಾಡಕ್ಕೆ ಹ್ಯಾಟ್ರಿಕ್ ಹೀರೋ,‘ಶಿವರಾಜ್ ಕುಮಾರ್ ಎಂಟ್ರಿ ಕೊಟ್ಟಿದ್ದು, ಕಾಂಗ್ರೆಸ್ ನ ಮಧು ಬಂಗಾರಪ್ಪ ಪರ ಮಾ.೩೦ರಂದು ನಟ ಶಿವರಾಜ್ ಕುಮಾರ್ ಪ್ರಚಾರ ಮಾಡಲಿದ್ದಾರೆ. ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಆನವಟ್ಟಿಯಲ್ಲಿ ಇಂದು ಮಧ್ಯಾಹ್ನ ೧೨ ಕ್ಕೆ ನಟ ಶಿವರಾಜ್ ಕುಮಾರ್ ಹಾಗೂ ಅವರ ಪತ್ನಿ ಗೀತಾ ಶಿವರಾಜ್ ಕುಮಾರ್ ರೋಡ್ ಶೋ ನಡೆಸಲಿದ್ದಾರೆ. ಗೀತಾ ಶಿವರಾಜ್ ಕುಮಾರ್ ಈಗಾಗಲೇ ಕಾಂಗ್ರೆಸ್ ಸೇರ್ಪಡೆಯಾಗಿದ್ದು, ಪತಿ ಶಿವರಾಜ್ ಕುಮಾರ್ ಪತ್ನಿಗೆ ಸಾಥ್ ನೀಡುತ್ತಿದ್ದಾರೆ. ಮಧು ಬಂಗಾರಪ್ಪ

ಚುನಾವಣಾ ಅಖಾಡಕ್ಕೆ `ಹ್ಯಾಟ್ರಿಕ್ ಹೀರೋ’ಎಂಟ್ರಿ…! Read More »

ಇಂದು ಸುಳ್ಯಕ್ಕೆ ಆಗಮಿಸಲಿದ್ದಾರೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ

ಸಮಗ್ರ ಸಮಾಚಾರ: ಸುಳ್ಯಕ್ಕೆ ಇಂದು ಸಂಜೆ ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಆಗಮಿಸಲಿದ್ದಾರೆ. ಸುಳ್ಯದ ಶ್ರೀ ಚೆನ್ನಕೇಶವ ದೇವಸ್ಥಾನದ ಬಳಿ ಸಂಜೆ ೪.೩೦ಕ್ಕೆ ನಡೆಯುವ ಚುನಾವಣಾ ಪ್ರಚಾರ ಸಭೆಯಲ್ಲಿ ಅವರು ಭಾಗವಹಿಸಲಿದ್ದಾರೆ.ಇಂದು ಸಂಜೆ ೪ ಗಂಟೆಗೆ ಸುಳ್ಯಕ್ಕೆ ಹೆಲಿಕಾಫ್ಟರ್ ಮೂಲಕ ಜೆ.ಪಿ.ನಡ್ಡಾ ಆಗಮಿಸಲಿದ್ದಾರೆ. ಬಳಿಕ ರಸ್ತೆ ಮಾರ್ಗದ ಮೂಲಕ ಜೆ.ಪಿ.ನಡ್ಡಾ ಅವರು ನೇರವಾಗಿ ಬೆಳ್ಳಾರೆಯ ಪ್ರವೀಣ್ ನೆಟ್ಟಾರು ಅವರ ಮನೆಗೆ ಭೇಟಿ ನೀಡಲಿದ್ದಾರೆ. ನಳಿನ್‌ಕುಮಾರ್ ಕಟೀಲ್ ನೇತೃತ್ವದಲ್ಲಿ ಬಿಜೆಪಿ ವತಿಯಿಂದ ಪ್ರವೀಣ್ ನೆಟ್ಟಾರು

ಇಂದು ಸುಳ್ಯಕ್ಕೆ ಆಗಮಿಸಲಿದ್ದಾರೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ Read More »

ಮೇ.೧ ರಂದು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಮಂಗಳೂರಿಗೆ

ಸಮಗ್ರ ನ್ಯೂಸ್; ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರು ಮೇ ೧ರಂದು ಮಂಗಳೂರಿಗೆ ಆಗಮಿಸಿ ವಿವಿಧ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಈ ಕುರಿತು ವಿಧಾನ ಪರಿಷತ್ ಸದಸ್ಯ ಬಿ.ಎಂ. ಫಾರುಕ್ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಮಧ್ಯಾಹ್ನ ಕೃಷ್ಣಾಪುರದ ಫಿಝ ಗಾರ್ಡನ್ ಹೆಲಿಪಾಡ್ ಗೆ ಅಗಮಿಸಲಿದ್ದು, ಸುರತ್ಕಲ್ ನಲ್ಲಿ ಪತ್ರಿಕಾಗೋಷ್ಠಿ ನಡೆಸಲಿದ್ದಾರೆ. ಬಳಿಕ ಸುಂಕದಕಟ್ಟೆ ಅಂಬಿಕಾ ಅನ್ನಪೂರ್ಣೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಲಿದ್ದಾರೆ. ನಂತರ ಬಲವಂಡಿ ದೈವಸ್ಥಾನ, ಗುರುಪುರ ಕಂಬಳ ದರ್ಗಾ ಭೇಟಿ ನೀಡಲಿದ್ದಾರೆ. ಸಂಜೆ ೫ ಗಂಟೆಗೆ ಗುರುಪುರ ಕೈಕಂಬದ ವಸ್ತು

ಮೇ.೧ ರಂದು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಮಂಗಳೂರಿಗೆ Read More »

ರಾಜ್ಯ ವಿಧಾನಸಭಾ ಚುನಾವಣೆ| ಎಲ್ಲರಿಗಿಂತ ಮೊದಲು ಮತ ಚಲಾಯಿಸಿದ ಹಿರಿಯ ನಟಿ ಲೀಲಾವತಿ

ಸಮಗ್ರ ನ್ಯೂಸ್: ಎಂಭತ್ತು ವರ್ಷ ತುಂಬಿದ ನಾಗರಿಕರಿಗೆ ಮನೆಯಲ್ಲೇ ಮತದಾನ ಮಾಡುವ ಅವಕಾಶವನ್ನ ಚುನಾವಣೆ ಆಯೋಗ ಕಲ್ಪಿಸಿದೆ. ಇದರ ಅಡಿಯಲ್ಲಿ ಹಿರಿಯ ನಟಿ ಲೀಲಾವತಿ, ನೆಲಮಂಗಲ ತಾಲೂಕಿನ ಮೈಲನಹಳ್ಳಿಯ ಮನೆಯಲ್ಲಿ ಮತದಾನ ಮಾಡಿದ್ದಾರೆ. ಮಗ ವಿನೋದ್ ರಾಜ್ ಸಹಾಯದಿಂದ ಅವರು ಮನೆಯಲ್ಲಿ ಮತದಾನ ಮಾಡಿದ್ದಾರೆ. ಮತದಾನ ಮಾಡಿದ ಹಿರಿಯ ನಟಿ ಲೀಲಾವತಿ “ಚುನಾವಣೆ ಆಯೋಗ ಈ ಅವಕಾಶ ಕಲ್ಪಿಸಿದ್ದು ನನ್ನಂತಹ ಹಿರಿಯರಿಗೆ ಅನುಕೂಲವಾಗಿದೆ. ಎಲ್ಲರೂ ತಪ್ಪದೇ ಮತದಾನ ಮಾಡಿ. ಎಲ್ಲರೂ ಮತದಾನದ ಪ್ರಕ್ರಿಯೆಯಲ್ಲಿ ಭಾಗಿಯಾಗಿ” ಅಂತ ಹೇಳಿದ್ದಾರೆ.

ರಾಜ್ಯ ವಿಧಾನಸಭಾ ಚುನಾವಣೆ| ಎಲ್ಲರಿಗಿಂತ ಮೊದಲು ಮತ ಚಲಾಯಿಸಿದ ಹಿರಿಯ ನಟಿ ಲೀಲಾವತಿ Read More »

ಅಭಿಮಾನಿಗಳತ್ತ ಕೈಬೀಸುವ ವೇಳೆ ಕುಸಿದ ಸಿದ್ದರಾಮಯ್ಯ

ಸಮಗ್ರ ನ್ಯೂಸ್: ಬಿಸಿಲ ಝಳದ ನದುವೆಯೇ ಅಬ್ಬರದ ಪ್ರಚಾರ ನಡೆಸಿದ್ದಾರೆ. ಚುನಾವಣಾ ಪ್ರಚಾರಕ್ಕೆ ತೆರಳಿದ್ದ ವೇಳೆ ವಿಪಕ್ಷ ನಾಯಕ ಸಿದ್ದರಾಮಯ್ಯ ಕುಸಿದು ಬಿದ್ದ ಘಟನೆ ವಿಜಯನಗರ ಜಿಲ್ಲೆಯ ಕೂಡ್ಲಗಿಯಲ್ಲಿ ನಡೆದಿದೆ. ಕೂಡ್ಲಗಿ ಹೆಲಿ ಪ್ಯಾಡ್ ಗೆ ಆಗಮಿಸಿದ ಸಿದ್ದರಾಮಯ್ಯ, ಹೆಲಿಕಾಪ್ಟರ್ ನಿಂದ ಇಳಿದು ಜನರತ್ತ ಕೈ ಬೀಸುತ್ತಾ ಸಾಗಿ ಕಾರಿನ ಡೋರ್ ಮೇಲೆ ನಿಂತು ಜನರತ್ತ ಕೈಬೀಸುತ್ತಿದ್ದ ವೇಳೆ ಇದ್ದಕ್ಕಿದ್ದಂತೆ ಕುಸಿದು ಬಿದ್ದಿದ್ದಾರೆ. ಸ್ಥಳದಲ್ಲಿದ್ದ ಕಾಂಗ್ರೆಸ್ ನಾಯಕರು ತಕ್ಷಣ ಸಿದ್ದರಾಮಯ್ಯನವರನ್ನು ಬೀಳದಂತೆ ಹಿಡುದುಕೊಂಡಿದ್ದಾರೆ. ಬಳಿಕ ಸಿದ್ದರಾಮಯ್ಯನವರು ಸಾವರಿಸಿಕೊಂಡು

ಅಭಿಮಾನಿಗಳತ್ತ ಕೈಬೀಸುವ ವೇಳೆ ಕುಸಿದ ಸಿದ್ದರಾಮಯ್ಯ Read More »

ಮತದಾನ‌ ದಿನ ರಜೆ ಇದೆ ಎಂದು ಪ್ರವಾಸ ಹೋಗೋ ಪ್ಲ್ಯಾನ್ ಇದ್ರೆ ಬಿಟ್ಬಿಡಿ| ಚುನಾವಣಾ ಆಯೋಗದಿಂದ ಹದ್ದಿನ ಕಣ್ಣು!!

ಸಮಗ್ರ ನ್ಯೂಸ್: ಮೇ 10ರಂದು ಕರ್ನಾಟಕ ವಿಧಾನಸಭೆ ಚುನಾವಣೆ, ಅಂದು ಸರ್ಕಾರಿ ಕಚೇರಿ, ಖಾಸಗಿ ಕಚೇರಿಗಳಲ್ಲಿ ಉದ್ಯೋಗಿಗಳಿಗೆ ವೇತನ ಸಹಿತ ರಜೆ ನೀಡಲಾಗುತ್ತದೆ. ರಜೆಯೆಂದು ಹೊರಗಡೆ ಸುತ್ತಾಡಲು, ಪ್ರವಾಸಕ್ಕೆ ಹೋಗಿ ಮತದಾನ ಮಾಡುವುದನ್ನು ತಪ್ಪಿಸುವುದು ಬೇಡವೆಂದು ಸರ್ಕಾರ ಹೊಸ ಮಾರ್ಗೋಪಾಯ ಕಂಡುಕೊಂಡಿದೆ. ಅಂದು ಬಹುತೇಕ ಪ್ರವಾಸಿ ತಾಣಗಳು ಬಂದ್ ಆಗಲಿವೆ. ಪ್ರವಾಸಿ ತಾಣಗಳು ಮಾತ್ರವಲ್ಲದೆ ಹೊಟೇಲ್‍ಗಳು,ರೆಸಾರ್ಟ್‍ಗಳಲ್ಲಿ ಸಹ ಮೇ 10ರಂದು ಬುಕ್ಕಿಂಗ್ ಗೆ ಅವಕಾಶವಿರುವುದಿಲ್ಲ. ಕಡ್ಡಾಯವಾಗಿ ಮತದಾರರು ಅಂದು ತಮ್ಮ ಹಕ್ಕು ಚಲಾಯಿಸಬೇಕೆಂಬುದು ಚುನಾವಣಾ ಆಯೋಗದ ಉದ್ದೇಶವಾಗಿದೆ.

ಮತದಾನ‌ ದಿನ ರಜೆ ಇದೆ ಎಂದು ಪ್ರವಾಸ ಹೋಗೋ ಪ್ಲ್ಯಾನ್ ಇದ್ರೆ ಬಿಟ್ಬಿಡಿ| ಚುನಾವಣಾ ಆಯೋಗದಿಂದ ಹದ್ದಿನ ಕಣ್ಣು!! Read More »