ರಾಜಕೀಯ

ಚುನಾವಣಾ ಅಖಾಡದಲ್ಲಿ ಜೆಡಿಎಸ್ ನಿಂದ ದಿನಕ್ಕೊಂದು ದಾಳ| ವರುಣಾ, ಅರಸೀಕೆರೆ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಬದಲಾವಣೆ

ಸಮಗ್ರ ನ್ಯೂಸ್: ಚುನಾವಣಾ ರಾಜಕೀಯದಲ್ಲಿ ದಿನಕ್ಕೊಂದು ಬೆಳವಣಿಗೆಗಳ ನಡೆಯುತ್ತಿದ್ದು, ಎರಡು ಕ್ಷೇತ್ರಗಳ ಅಭ್ಯರ್ಥಿಗಳನ್ನು ಬದಲಿಸಿದ್ದ ಜೆಡಿಎಸ್ ನಾಯಕರು ಇದೀಗ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸ್ಪರ್ಧಿಸಿರುತ್ತಿರುವ ವರುಣಾ ಕ್ಷೇತ್ರದಲ್ಲೂ ಕೊನೆ ಕ್ಷಣದಲ್ಲಿ ಅಭ್ಯರ್ಥಿಯನ್ನು ಬದಲಾವಣೆ ಮಾಡಿದ್ದಾರೆ. ಚುನಾವಣಾ ದಿನಾಂಕ ಘೋಷಣೆಗೂ ಮುನ್ನವೇ ವರುಣಾ ಕ್ಷೇತ್ರದ ಅಭ್ಯರ್ಥಿಯನ್ನು ಘೋಷಿಸಿದ ಜೆಡಿಎಸ್ ನಾಯಕರು, ಅಭಿಷೇಕ್ ಅವರಿಗೆ ಅವಕಾಶ ನೀಡಿದ್ದರು. ಆದರೆ ಸಿದ್ದರಾಮಯ್ಯನವರ ಸ್ಪರ್ಧೆ ವಿಚಾರ ಘೋಷಣೆಯಾದ ಬಳಿಕ ಅಭಿಷೇಕ್ ಪ್ರಚಾರ ಕಾರ್ಯದಿಂದ ತಟಸ್ಥರಾಗುಳಿದಿದ್ದಾರೆ ಎಂದು ಹೇಳಲಾಗಿತ್ತು. ಈ ಹಿನ್ನೆಲೆಯಲ್ಲಿ ಇದೀಗ ಮಾಜಿ […]

ಚುನಾವಣಾ ಅಖಾಡದಲ್ಲಿ ಜೆಡಿಎಸ್ ನಿಂದ ದಿನಕ್ಕೊಂದು ದಾಳ| ವರುಣಾ, ಅರಸೀಕೆರೆ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಬದಲಾವಣೆ Read More »

ಅರುಣ್ ಕುಮಾರ್ ಪುತ್ತಿಲ ಪತ್ರಿಕಾಗೋಷ್ಠಿ| ಬಿಜೆಪಿಗೆ ಸೆಡ್ಡು ಹೊಡೆದು ನಾಮಪತ್ರ ಸಲ್ಲಿಸಲಿರುವ ಹಿಂದುತ್ವದ ಬೆಂಕಿ ಚೆಂಡು

ಸಮಗ್ರ ನ್ಯೂಸ್: ಅರುಣ್ ಕುಮಾರ್ ಪುತ್ತಿಲ ಅವರು ಸ್ವತಂತ್ರ ಅಭ್ಯರ್ಥಿಯಾಗಿ ವಿಧಾನಸಭಾ ಚುನಾವಣೆಗೆ ಪುತ್ತೂರು ಕ್ಷೇತ್ರದಿಂದ ಸ್ಪರ್ಧಿಸಲು ಎ.೧೭ರಂದು ನಾಮಪತ್ರ ಸಲ್ಲಿಸಲಿದ್ದಾರೆ. ಏಪ್ರಿಲ್ ೧೫ ರಂದು ಪತ್ರಿಕಾಗೋಷ್ಠಿ ಕರೆದು ಮಾತನಾಡಿದ ಅವರು ಅಭಿಮಾನಿಗಳ ಕೋರಿಕೆಯಂತೆ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಹೇಳಿದ್ದಾರೆ. ಏ. ೧೭ರಂದು ಬೆಳಿಗ್ಗೆ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ದೇವರ ದರ್ಶನ ಬಲಿ ನಡೆದು ಬಟ್ಟಲು ಕಾಣಿಕ ಸೇವೆಯ ಬಳಿಕ ಗಂಧ ಪ್ರಸಾದ ಸ್ವೀಕರಿಸಿ ಬೆಂಬಲಿಗರೊಂದಿಗೆ ಪುತ್ತೂರಿನ ಮುಖ್ಯ ರಸ್ತೆಯಲ್ಲಿ ಮೆರವಣಿಗೆಯ ಮೂಲಕ ಸಾಗಿ ನಾಮಪತ್ರ ಸಲ್ಲಿಸುವುದಾಗಿ ಅವರು

ಅರುಣ್ ಕುಮಾರ್ ಪುತ್ತಿಲ ಪತ್ರಿಕಾಗೋಷ್ಠಿ| ಬಿಜೆಪಿಗೆ ಸೆಡ್ಡು ಹೊಡೆದು ನಾಮಪತ್ರ ಸಲ್ಲಿಸಲಿರುವ ಹಿಂದುತ್ವದ ಬೆಂಕಿ ಚೆಂಡು Read More »

ಒಂದೂವರೆ ವರ್ಷ ಮಂತ್ರಿಯಾಗಿದ್ದರು ಯಾವುದೇ ಅಭಿವೃದ್ಧಿಯಾಗಿಲ್ಲ|ಸವದಿ ಪಕ್ಷ ಬಿಟ್ಟು ಹೋಗಿದ್ದು ಪೀಡೆ ತೊಲಗಿದಂತಾಗಿದೆ: ರಮೇಶ್‌ ಜಾರಕಿಹೊಳಿ

Samagra news: ಲಕ್ಷ್ಮಣ ಸವದಿ (Laxman Savadi) ಪಕ್ಷ ಬಿಟ್ಟು ಹೋಗಿದ್ದು ಪೀಡೆ ತೊಲಗಿದಂತಾಗಿದೆ ಎಂದು ಸವದಿ ವಿರುದ್ಧ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಕಿಡಿಕಾರಿದರು. ಬೆಳಗಾವಿ ಜಿಲ್ಲೆಯ ಅಥಣಿಯಲ್ಲಿ ಬಿಜೆಪಿ ಕಾರ್ಯಕರ್ತರ ಸಭೆ ಉದ್ದೇಶಿಸಿ ಮಾತಾನಾಡಿದ ಅವರು, ಸೋತವರನ್ನು ಪಕ್ಷ ಡಿಸಿಎಂ ಮಾಡಿತ್ತು. ಆದರೆ ಅವನು ಪಕ್ಷ ನಿಷ್ಠೆ ತೋರಿಸಿಲ್ಲ. ಬದಲಾಗಿ ಇಂದು ನಮ್ಮನ್ನು ಬಿಟ್ಟು ಹೋಗಿದ್ದಾನೆ, ನಮಗೆ ಒಳ್ಳೆದಾಗಿದೆ. ರಮೇಶ್‌ ಜಾರಕಿಹೊಳಿ ಮತ್ತೆ ಕಾಂಗ್ರೆಸ್‌ ಹೋಗುತ್ತಾನೆ ಎಂಬ ಯೋಚನೆ ಸವದಿ ತಲೆಯಲ್ಲಿ ಇತ್ತು. ಆದರೆ

ಒಂದೂವರೆ ವರ್ಷ ಮಂತ್ರಿಯಾಗಿದ್ದರು ಯಾವುದೇ ಅಭಿವೃದ್ಧಿಯಾಗಿಲ್ಲ|ಸವದಿ ಪಕ್ಷ ಬಿಟ್ಟು ಹೋಗಿದ್ದು ಪೀಡೆ ತೊಲಗಿದಂತಾಗಿದೆ: ರಮೇಶ್‌ ಜಾರಕಿಹೊಳಿ Read More »

ಸುಳ್ಯ: ಬಿ ಫಾರಂ ಹಂಚಿಕೆ ಪೆಂಡಿಂಗ್| ಮತ್ತೊಂದು ಸರ್ವೆ ರೆಡಿ ಮಾಡಲು ಡಿಕೆಶಿ ಸೂಚನೆ

ಸಮಗ್ರ ನ್ಯೂಸ್: ರಾಜ್ಯ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಬಿ ಫಾರಂ ಹಂಚಿಕೆ ಮಾಡುತ್ತಿದ್ದು, ಸುಳ್ಯ ವಿಧಾನಸಭಾ ಕ್ಷೇತ್ರದ ಬಿ ಫಾರಂ ಅನ್ನು ಪಕ್ಷದ ಅಭ್ಯರ್ಥಿ ಕೃಷ್ಣಪ್ಪ ಜಿ ಇವರಿಗೆ ನೀಡದೇ‌ ಪೆಂಡಿಂಗ್ ಇರಿಸಲಾಗಿದೆ. ಕ್ಷೇತ್ರದಲ್ಲಿ ಮತ್ತೊಂದು ಸರ್ವೆ ನಡೆಸಿ ವರದಿ ಬಳಿಕ ಬಿ ಫಾರಂ ನೀಡಲು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ತೀರ್ಮಾನಿಸಿದ್ದಾರೆ. ಇಂದು ಬೆಂಗಳೂರಿನಲ್ಲಿ ನಡೆದ ಸಭೆಯ ಬಳಿಕ ಟಿಕೆಟ್ ಆಕಾಂಕ್ಷಿ ನಂದಕುಮಾರ್ ಹಾಗೂ ಅಧಿಕೃತ ಅಭ್ಯರ್ಥಿ ‌ಜಿ. ಕೃಷ್ಣಪ್ಪ ಜೊತೆ ಅವರು ಮಾತುಕತೆ ನಡೆಸಿದರು.

ಸುಳ್ಯ: ಬಿ ಫಾರಂ ಹಂಚಿಕೆ ಪೆಂಡಿಂಗ್| ಮತ್ತೊಂದು ಸರ್ವೆ ರೆಡಿ ಮಾಡಲು ಡಿಕೆಶಿ ಸೂಚನೆ Read More »

ಯಾವ ರಾಜ್ಯದ ಮುಖ್ಯಮಂತ್ರಿ ಅತೀ ಸಿರಿವಂತರು ಗೊತ್ತ?

ಸಮಗ್ರ ನ್ಯೂಸ್: ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು ಯಾರಾರು ಎಷ್ಟೆಷ್ಟು ಸಿರಿವಂತರು ಎಂಬ ವರದಿಯನ್ನು ಅಸೊಶಿಯೇಷನ್ ಫಾರ್ ಡೆಮಾಕ್ರಟಿಕ್ ರಿಪಾರ್ಮ್ಸ್‌ ಸಂಸ್ಥೆ ದೇಶದ ಬಿಡುಗಡೆ ಮಾಡಿದೆ. ಆಂಧ್ರಪ್ರದೇಶ ಮುಖ್ಯಮಂತ್ರಿ ಜಗನ್‌ಮೋಹನ್ ರೆಡ್ಡಿ ಅವರು ಒಟ್ಟು ₹512 ಕೋಟಿ ಆಸ್ತಿಯೊಂದಿಗೆ ದೇಶದಲ್ಲಿಯೇ ನಂಬರ್ 1 ಶ್ರೀಮಂತ ಸಿಎಂ ಎನಿಸಿಕೊಂಡಿದ್ದಾರೆ. ₹15 ಲಕ್ಷ ಆಸ್ತಿಯೊಂದಿಗೆ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಅವರು ‍ಪಟ್ಟಿಯಲ್ಲಿ ಕೊನೆಯ ಸ್ಥಾನ (30ನೇ ಸ್ಥಾನ) ಪಡೆದಿದ್ದಾರೆ. ಮಮತಾ ಬ್ಯಾನರ್ಜಿ ಅವರನ್ನು ಹೊರತುಪಡಿಸಿದರೆ 30 ಮುಖ್ಯಮಂತ್ರಿಗಳಲ್ಲಿ 29

ಯಾವ ರಾಜ್ಯದ ಮುಖ್ಯಮಂತ್ರಿ ಅತೀ ಸಿರಿವಂತರು ಗೊತ್ತ? Read More »

ಕರ್ನಾಟಕ ವಿಧಾನಸಭಾ ಚುನಾವಣೆ| ಜನ್ ಕಿ ಬಾತ್ ಸಮೀಕ್ಷೆಯಲ್ಲಿ ಬಿಜೆಪಿಯೇ ಮೇಲುಗೈ| ಅಧಿಕಾರ ಹಿಡಿಯುವಲ್ಲಿ ಮೂರೂ ಪಕ್ಷಗಳೂ ವಿಫಲ ಸಾಧ್ಯತೆ

ಸಮಗ್ರ ನ್ಯೂಸ್: ಮುಂಬರುವ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಲಿದ್ದು, ಅತಂತ್ರ ವಿಧಾನಸಭೆ ಪರಿಸ್ಥಿತಿ ನಿರ್ಮಾಣವಾಗಲಿದೆ ಎಂದು ಜನ್‌ ಕಿ ಬಾತ್‌ ಸಮೀಕ್ಷೆಯಲ್ಲಿ ತಿಳಿದುಬಂದಿದೆ. 224 ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ 98 ರಿಂದ 109 ಸ್ಥಾನ ಗೆಲ್ಲಬಹುದು ಎಂದಿದ್ದರೆ, ಕಾಂಗ್ರೆಸ್‌ 89 ರಿಂದ 97 ಸ್ಥಾನಗಳನ್ನು ಗೆಲ್ಲಬಹುದು. ಜೆಡಿಎಸ್‌ 25-29 ಸ್ಥಾನಗಳನ್ನು ಗೆಲ್ಲಲಿದ್ದರೆ, ಇತರೆ 0 ಯಿಂದ 1 ಸ್ಥಾನ ಗೆಲ್ಲಬಹುದು ಎಂದು ತಿಳಿಸಲಾಗಿದೆ. 2018ರ ಚುನಾವಣೆಯಲ್ಲಿ ಜನ್‌ ಕಿ ಬಾತ್‌ ಬಿಜೆಪಿ 102

ಕರ್ನಾಟಕ ವಿಧಾನಸಭಾ ಚುನಾವಣೆ| ಜನ್ ಕಿ ಬಾತ್ ಸಮೀಕ್ಷೆಯಲ್ಲಿ ಬಿಜೆಪಿಯೇ ಮೇಲುಗೈ| ಅಧಿಕಾರ ಹಿಡಿಯುವಲ್ಲಿ ಮೂರೂ ಪಕ್ಷಗಳೂ ವಿಫಲ ಸಾಧ್ಯತೆ Read More »

ಜೆಡಿಎಸ್ ಪಕ್ಷದ ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ| ಕೈ ಕೊಟ್ಟು ತೆನೆ ಹೊತ್ತ ದಿವ್ಯಪ್ರಭಾಗೆ ಪುತ್ತೂರು ಟಿಕೆಟ್

ಸಮಗ್ರ ನ್ಯೂಸ್: ಜೆಡಿಎಸ್ ಪಕ್ಷದ 49 ಕ್ಷೇತ್ರಗಳ ಎರಡನೇ ಪಟ್ಟಿಯನ್ನು ಮಾ.14 ರಂದು ಬಿಡುಗಡೆ ಮಾಡಿದೆ. ಬೆಂಗಳೂರಿನ‌ ಜೆಡಿಎಸ್ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಜೆಡಿಎಸ್ ಪಕ್ಷದ 49 ಕ್ಷೇತ್ರಗಳಿಗೆ ಎರಡನೇ ಪಟ್ಟಿಯನ್ನು ಬಿಡುಗಡೆ ಮಾಡಲಾಗುತ್ತಿದೆ ಎಂದರು. ಇಂದು ಮುಂಜಾನೆಯಷ್ಟೇ ಜೆಡಿಎಸ್ ಗೆ ಸೇರ್ಪಡೆಗೊಂಡ ಪುತ್ತೂರು ಕಾಂಗ್ರೆಸ್ ಮುಖಂಡೆ ಹಾಗೂ ಸಮಾಜ ಕಲ್ಯಾಣ ಮಂಡಳಿ ಮಾಜಿ ಅಧ್ಯಕ್ಷೆ ದಿವ್ಯಪ್ರಭಾ ಚಿಲ್ತಡ್ಕಗೆ ಪುತ್ತೂರು ಟಿಕೆಟ್ ನೀಡಿದ್ದು, ಉಳಿದಂತೆ ವಿವಿಧ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಘೋಷಣೆ

ಜೆಡಿಎಸ್ ಪಕ್ಷದ ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ| ಕೈ ಕೊಟ್ಟು ತೆನೆ ಹೊತ್ತ ದಿವ್ಯಪ್ರಭಾಗೆ ಪುತ್ತೂರು ಟಿಕೆಟ್ Read More »

ಸುಳ್ಯ: ಮತ್ತೆ ಸಕ್ರಿಯ ರಾಜಕಾರಣಕ್ಕೆ “ಎಸ್” ಎಂದ‌‌ ಅಂಗಾರ| ರಾಜಕೀಯ ‌ನಿವೃತ್ತಿ‌ ತಕ್ಷಣದ ನೋವಷ್ಟೇ ಎಂದು ವರಸೆ ಬದಲಿಸಿದ ಸಚಿವ!!

ಸಮಗ್ರ ನ್ಯೂಸ್: 2023ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಘೋಷಣೆಯಾದ ಬೆನ್ನಲ್ಲೇ ಮಾಧ್ಯಮಗಳ ಮುಂದೆ ಅಲವತ್ತುಕೊಂಡಿದ್ದ ಸುಳ್ಯ ಶಾಸಕ ಎಸ್.ಅಂಗಾರ ನಿವೃತ್ತಿಯ ಮಾತುಗಳನ್ನಾಡಿದ್ದರು. ಆದರೆ ಇಂದು ವರಸೆ ಬದಲಿಸಿದ ಸಚಿವ ಎಸ್.ಅಂಗಾರ, ಮೊನ್ನೆ ದಿನ ನಾನು ರಾಜಕೀಯ ನಿವೃತ್ತಿಯ ಹೇಳಿಕೆ ನೀಡಿದ್ದೆ. ಅದು ತತ್‌ಕ್ಷಣದ ನೋವಾಗಿತ್ತು. ಇದೀಗ ನನ್ನ ಹೇಳಿಕೆಯನ್ನು ನಾನು ಹಿಂಪಡೆಯುತ್ತಿದ್ದು, ರಾಜಕೀಯದಲ್ಲಿ ಈ ಹಿಂದಿನಂತೆ ಸಕ್ರಿಯನಾಗಿರುತ್ತೇನೆ.‌ ಜತೆಗೆ ನಮ್ಮ ಅಭ್ಯರ್ಥಿ ಭಾಗೀರಥಿಯವರ ಗೆಲುವಿನ ಜವಾಬ್ದಾರಿ ನಾನೇ ತೆಗೆದುಕೊಳ್ಳವುದಾಗಿ ಎಂದು‌ ಸಚಿವ ಎಸ್.ಅಂಗಾರ ಹೇಳಿದ್ದಾರೆ. ಸುಳ್ಯದಲ್ಲಿ

ಸುಳ್ಯ: ಮತ್ತೆ ಸಕ್ರಿಯ ರಾಜಕಾರಣಕ್ಕೆ “ಎಸ್” ಎಂದ‌‌ ಅಂಗಾರ| ರಾಜಕೀಯ ‌ನಿವೃತ್ತಿ‌ ತಕ್ಷಣದ ನೋವಷ್ಟೇ ಎಂದು ವರಸೆ ಬದಲಿಸಿದ ಸಚಿವ!! Read More »

ರಾಜಕೀಯ ಎಂಟ್ರಿ ಬಗ್ಗೆ ರಿಷಬ್ ಶೆಟ್ಟಿ ಸಿಎಂ ಜೊತೆ ಹೇಳಿದ್ದೇನು?

ಸಮಗ್ರ ನ್ಯೂಸ್: ಕೊಲ್ಲೂರಿನಲ್ಲಿ ಅಕಸ್ಮಿಕವಾಗಿ ಸಿಎಂ ಬೊಮ್ಮಾಯಿಗೆ ಸಿಕ್ಕ ರಿಷಬ್ ಶೆಟ್ಟಿನ್ನು ರಾಜಕೀಯವಾಗಿ ಬಳಸಲು ನೋಡಿದಾಗ ರಿಷಬ್ ಶೆಟ್ಟಿ ಈ ರೀತಿ ಪ್ರತಿಕ್ರಿಯೆ ನೀಡಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ನಟ, ನಿರ್ದೇಶಕ ರಿಷಬ್ ಶೆಟ್ಟಿ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದಲ್ಲಿ ಭೇಟಿ ಮಾಡಿದ್ದರು. ಈ ಭೇಟಿ ಬೆನ್ನಲ್ಲೆ ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ ಅನೀರಿಕ್ಷಿತ ಭೇಟಿ ಇದಾಗಿದೆ ಅಂದರು, ಬಳಿಕ , ನಮ್ಮ ಸಿದ್ದಾಂತಕ್ಕೂ ಅವರ ಸಿದ್ಧಾಂತಕ್ಕೂ ಬಹಳ ಸಾಮ್ಯತೆ ಇದೆ. ಈ ಹಿಂದೆ ಕೂಡ ರಿಷಬ್ ನಮ್ಮ

ರಾಜಕೀಯ ಎಂಟ್ರಿ ಬಗ್ಗೆ ರಿಷಬ್ ಶೆಟ್ಟಿ ಸಿಎಂ ಜೊತೆ ಹೇಳಿದ್ದೇನು? Read More »

ಪುತ್ತೂರು ಕಾಂಗ್ರೆಸ್ ಗೆ ಬಿಗ್ ಶಾಕ್| ಜೆಡಿಎಸ್ ನತ್ತ ಹಾರಿದ ದಿವ್ಯಪ್ರಭಾ ಚಿಲ್ತಡ್ಕ!

ಸಮಗ್ರ ನ್ಯೂಸ್: ಕಾಂಗ್ರೆಸ್‌ ಮುಖಂಡೆ, ಪುತ್ತೂರು ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾದ ದಿವ್ಯಪ್ರಭಾ ಚಿಲ್ತಡ್ಕರವರು ಇಂದು (ಎ.14) ಬೆಂಗಳೂರಿನ ಜೆಪಿ ಭವನದಲ್ಲಿ ಜೆಡಿಎಸ್ ಸೇರ್ಪಡೆಗೊಳ್ಳಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಸಮಾಜ ಕಲ್ಯಾಣ ಮಂಡಳಿಯ ಮಾಜಿ ಅಧ್ಯಕ್ಷೆ ದಿವ್ಯಪ್ರಭಾ ಗೌಡ ರವರು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ರವರ ಸಮ್ಮುಖದಲ್ಲಿ ಜೆಡಿಎಸ್ ಸೇರ್ಪಡೆಗೊಳ್ಳಲಿದ್ದಾರೆ ಎಂದು ತಿಳಿದು ಬಂದಿದೆ. ಕಾಂಗ್ರೆಸ್ ಮುಖಂಡ ದಿವ್ಯಪ್ರಭಾ ಗೌಡ ಚಿಲ್ತಡ್ಕರವರು ಎಂಎಲ್‌ಎ ರಘು ಆಚಾರ್ ಹಾಗೂ

ಪುತ್ತೂರು ಕಾಂಗ್ರೆಸ್ ಗೆ ಬಿಗ್ ಶಾಕ್| ಜೆಡಿಎಸ್ ನತ್ತ ಹಾರಿದ ದಿವ್ಯಪ್ರಭಾ ಚಿಲ್ತಡ್ಕ! Read More »