ರಾಜಕೀಯ

ಬಿಜೆಪಿ ಶಾಸಕ ಯತ್ನಾಳ್ – ಸಚಿವ ಜಮೀರ್ ಮಾತುಕತೆ: ಬಿಜೆಪಿ – ಕಾಂಗ್ರೆಸ್ ಕಾರ್ಯಕರ್ತರ ರಿಯಾಕ್ಷನ್ ಏನು

ಸಮಗ್ರ ನ್ಯೂಸ್: ಬಿಜೆಪಿ ಶಾಸಕ ಬಸನ ಗೌಡ ಪಾಟೀಲ್ ಯತ್ನಾಳ್ ಹಾಗೂ ಸಚಿವ ಜಮೀರ್ ಅಹಮದ್‌ಖಾನ್‌ ಇಬ್ಬರು ಭೇಟಿಯಾಗಿದ್ದು,ಕುತೂಹಲ ಮೂಡಿಸಿದೆ. ಸದನದ ಒಳಗೆ ಹಾಗೂ ಸದನದ ಹೊರಗೆ ಗುದ್ದಾಡುವ ಜಮೀರ್ ಹಾಗೂ ಯತ್ನಾಳ್ ಇಬ್ಬರೂ ಭೇಟಿ ಮಾಡಿದ್ದು, ಇಬ್ಬರು ನಗುತ್ತಿರುವ ಪೋಟೋಗಳು ಇದೀಗ ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿವೆ. ಜಮೀರ್ ಹಾಗೂ ಯತ್ನಾಳ್ ಇಬ್ಬರೂ ಒಬ್ಬರ ಹೆಸರನ್ನು ಕೇಳಿದರೂ ಕೆಂಡಾಮಂಡಲರಾಗುತ್ತಿದ್ದರು. ಈ ರೀತಿ ಇರುವಾಗಲೇ ಇಬ್ಬರು ಭೇಟಿ ಮಾಡಿರುವ ಪೋಟೋಗಳು ಎಲ್ಲಾ ಕಡೆ ವೈರಲ್ ಆಗಿದ್ದು, […]

ಬಿಜೆಪಿ ಶಾಸಕ ಯತ್ನಾಳ್ – ಸಚಿವ ಜಮೀರ್ ಮಾತುಕತೆ: ಬಿಜೆಪಿ – ಕಾಂಗ್ರೆಸ್ ಕಾರ್ಯಕರ್ತರ ರಿಯಾಕ್ಷನ್ ಏನು Read More »

ಬಾಂಗ್ಲಾದೇಶ ಅಲ್ಪಸಂಖ್ಯಾತರಿಗೆ ಬೆಂಬಲ ಸೂಚಿಸುವ ಬ್ಯಾಗ್ ನೊಂದಿಗೆ ಆಗಮನ: ಪ್ರಿಯಾಂಕಾ ಗಾಂಧಿ ಸೇರಿ ಕಾಂಗ್ರೆಸ್ ಸಂಸದರಿಂದ ಪ್ರತಿಭಟನೆ

ಸಮಗ್ರ ನ್ಯೂಸ್ : ಬಾಂಗ್ಲಾದೇಶದಲ್ಲಿ ದೌರ್ಜನ್ಯ ಎದುರಿಸುತ್ತಿರುವ ಹಿಂದೂಗಳು ಮತ್ತು ಕ್ರಿಶ್ಚಿಯನ್ನರಿಗೆ ನ್ಯಾಯ ಒದಗಿಸುವಂತೆ ಒತ್ತಾಯಿಸಿ ಪ್ರಿಯಾಂಕಾ ಗಾಂಧಿ ವಾದ್ರಾ ಸೇರಿದಂತೆ ಹಲವು ಕಾಂಗ್ರೆಸ್ ಸಂಸದರು ಮಂಗಳವಾರ ಸಂಸತ್ ಆವರಣದಲ್ಲಿ ಪ್ರತಿಭಟನೆ ನಡೆಸಿದರು. ‘ಸ್ಟ್ಯಾಂಡ್ ವಿತ್ ಮೈನಾರಿಟೀಸ್ ಬಾಂಗ್ಲಾದೇಶ’ ಎಂದು ಬರೆದಿರುವ ಕೈಚೀಲಗಳೊಂದಿಗೆ ಸಂಸದರು ಸಂಸತ್ ಆವರಣದಲ್ಲಿ ಪ್ರತಿಭಟನೆ ನಡೆಸಿದರು.ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತರಿಗೆ ನ್ಯಾಯ ಒದಗಿಸುವಂತೆ ಸರ್ಕಾರವನ್ನು ಒತ್ತಾಯಿಸಿ ಘೋಷಣೆಗಳನ್ನು ಕೂಗಿದರು.ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ಅವರು ಸಂಸತ್ತಿಗೆ ಕೆನೆ ಬಣ್ಣದ ಕೈಚೀಲವನ್ನು ಹೊತ್ತುಕೊಂಡು ಆಗಮಿಸಿದ್ದರು. ಅದರ ಮೇಲೆ

ಬಾಂಗ್ಲಾದೇಶ ಅಲ್ಪಸಂಖ್ಯಾತರಿಗೆ ಬೆಂಬಲ ಸೂಚಿಸುವ ಬ್ಯಾಗ್ ನೊಂದಿಗೆ ಆಗಮನ: ಪ್ರಿಯಾಂಕಾ ಗಾಂಧಿ ಸೇರಿ ಕಾಂಗ್ರೆಸ್ ಸಂಸದರಿಂದ ಪ್ರತಿಭಟನೆ Read More »

ಮೊದಲ ಭಾಷಣದಲ್ಲೇ ಮೋದಿಗೆ ಚುಚ್ಚಿದ ಪ್ರಿಯಾಂಕ ವಾದ್ರಾ

ಸಮಗ್ರ ನ್ಯೂಸ್ : ಲೋಕಸಭೆ ಸಂಸದೆಯಾಗಿ ಮೊದಲ ಬಾರಿಗೆ ಸಂಸತ್ತಿನಲ್ಲಿ ಭಾಷಣ ಮಾಡಿದ ಕಾಂಗ್ರೆಸ್ ನಾಯಕಿ ಪ್ರಿಯಾಂಕ ಗಾಂಧಿ ವಾದ್ರಾ ಮೊದಲ ಭಾಷಣದಲ್ಲೇ ಮೋದಿ ಸರ್ಕಾರಕ್ಕೆ ಚುಚ್ಚಿದ್ದಾರೆ. ಇತ್ತೀಚೆಗೆ ವಯನಾಡಿನಲ್ಲಿ ನಡೆದ ಲೋಕಸಭೆ ಉಪಚುನಾವಣೆಯಲ್ಲಿ ಗೆಲುವು ಸಾಧಿಸಿದ ಪ್ರಿಯಾಂಕ ವಾದ್ರಾ ಇಂದು ಮೊದಲ ಬಾರಿಗೆ ಸಂಸತ್ತಿನಲ್ಲಿ ಮಾತನಾಡಿದ್ದಾರೆ. ಅವರಿಗೆ ಮೊದಲ ಬಾರಿಗೆ ಮಾತನಾಡುವ ಅವಕಾಶ ಸಿಕ್ಕಾಗ ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.ನಮ್ಮ ಸಂವಿಧಾನ ಎನ್ನುವುದು ಜನರ ರಕ್ಷಣೆಗಾಗಿ ಇದೆ. ಇದು ಜನರ ಏಕತೆ, ಸುರಕ್ಷತೆ ಮತ್ತು

ಮೊದಲ ಭಾಷಣದಲ್ಲೇ ಮೋದಿಗೆ ಚುಚ್ಚಿದ ಪ್ರಿಯಾಂಕ ವಾದ್ರಾ Read More »

ರಾಹುಲ್ ಗಾಂಧಿ ರಾಜಕೀಯ ವೃತ್ತಿ ಜೀವನಕ್ಕೆ ಪ್ರಿಯಾಂಕಾ ದೊಡ್ಡ ಅಪಾಯ: ಬಿಜೆಪಿ

ಸಮಗ್ರ ನ್ಯೂಸ್: ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ರಾಹುಲ್ ಗಾಂಧಿಯವರ ರಾಜಕೀಯ ಜೀವನಕ್ಕೆ ದೊಡ್ಡ ಅಪಾಯದ ಸೂಚನೆಯಾಗಿದ್ದಾರೆ ಎಂದು ಲೋಕಸಭೆಯಲ್ಲಿ ಅವರ ಭಾಷಣವನ್ನು ಉಲ್ಲೇಖಿಸಿ ಬಿಜೆಪಿ ಐಟಿ ವಿಭಾಗದ ಮುಖ್ಯಸ್ಥ ಅಮಿತ್ ಮಾಳವೀಯ ಹೇಳಿದ್ದಾರೆ. ಕೆಳಮನೆಯಲ್ಲಿ 32 ನಿಮಿಷಗಳ ಕಾಲ ಮಾಡಿದ ಭಾಷಣದಲ್ಲಿ ಪ್ರಿಯಾಂಕಾ ಗಾಂಧಿ, ಸಂವಿಧಾನವನ್ನು ಬದಲಾಯಿಸಲು ಬಿಜೆಪಿಯ ಪ್ರಯತ್ನಗಳು, ಅದಾನಿ ಗ್ರೂಪ್‌ನ ಬೆಳೆಯುತ್ತಿರುವ ಏಕಸ್ವಾಮ್ಯ, ಮಹಿಳೆಯರ ಮೇಲಿನ ದೌರ್ಜನ್ಯಗಳು, ಸಂಭಲ್ ಮತ್ತು ಮಣಿಪುರದಲ್ಲಿ ನಡೆದ ಹಿಂಸಾಚಾರದ ಘಟನೆಗಳು, ರಾಷ್ಟ್ರವ್ಯಾಪಿ ಜಾತಿ ಜನಗಣತಿಯ ಬೇಡಿಕೆ

ರಾಹುಲ್ ಗಾಂಧಿ ರಾಜಕೀಯ ವೃತ್ತಿ ಜೀವನಕ್ಕೆ ಪ್ರಿಯಾಂಕಾ ದೊಡ್ಡ ಅಪಾಯ: ಬಿಜೆಪಿ Read More »

‘ಒಂದು ರಾಷ್ಟ್ರ, ಒಂದು ಚುನಾವಣೆ’ ಮಸೂದೆಗೆ ಕೇಂದ್ರ ಸಂಪುಟ ಅನುಮೋದನೆ

ಸಮಗ್ರ ನ್ಯೂಸ್: ಕೇಂದ್ರ ಸಚಿವ ಸಂಪುಟವು ವಿವಾದಾತ್ಮಕ ‘ಒಂದು ರಾಷ್ಟ್ರ, ಒಂದು ಚುನಾವಣೆ’ ಮಸೂದೆಯನ್ನು ಅಂಗೀಕರಿಸಿದೆ. ಒಂದು ರಾಷ್ಟ್ರ, ಒಂದು ಚುನಾವಣೆ’ ಬಗ್ಗೆ ಮಾಜಿ ರಾಷ್ಟ್ರಪತಿ ರಾಮನಾಥ ಕೋವಿಂದ್ ನೇತೃತ್ವದ ಸಮಿತಿ ಸರ್ಕಾರಕ್ಕೆ ಶಿಫಾರಸುಗಳನ್ನು ಸಲ್ಲಿಸಿತ್ತು. ಸೆಪ್ಟಂಬರ್‌ ನಲ್ಲಿ ಕೋವಿಂದ್‌ ಸಮಿತಿ ಶಿಫಾರಸುಗಳನ್ನು ಕೇಂದ್ರ ಸರ್ಕಾರ ಅಂಗೀಕರಿಸಿತ್ತು. ಮೊದಲ ಹಂತವಾಗಿ, ಲೋಕಸಭೆ ಹಾಗೂ ವಿಧಾನಸಭೆಗಳಿಗೆ ಏಕಕಾಲದಲ್ಲಿ ಚುನಾವಣೆ ನಡೆಸಬೇಕು ಎಂದು ಸಮಿತಿಯು ಶಿಫಾರಸು ಮಾಡಿದೆ. ಮುಂದಿನ ಹಂತದಲ್ಲಿ, ನಗರ ಪಾಲಿಕೆಗಳು ಹಾಗೂ ಪಂಚಾಯಿತಿಗಳಿಗೆ 100 ದಿನಗಳ ಒಳಗಾಗಿ

‘ಒಂದು ರಾಷ್ಟ್ರ, ಒಂದು ಚುನಾವಣೆ’ ಮಸೂದೆಗೆ ಕೇಂದ್ರ ಸಂಪುಟ ಅನುಮೋದನೆ Read More »

ಯಾವುದೇ ಕಾರಣಕ್ಕೂ ಪಂಚಮಸಾಲಿಗೆ ‘ಮೀಸಲಾತಿ’ ನೀಡಬೇಡಿ : CM ಸಿದ್ದರಾಮಯ್ಯಗೆ ಮನವಿ ಸಲ್ಲಿಕೆ

ಸಮಗ್ರ ನ್ಯೂಸ್: ಯಾವುದೇ ಕಾರಣಕ್ಕೂ ಪಂಚಮಸಾಲಿಗೆ ಮೀಸಲಾತಿ ನೀಡಬೇಡಿ ಎಂದು ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟದ ಮುಖಂಡರು ಹಾಗೂ ಕಾರ್ಯಕರ್ತರು ಸಿಎಂ ಸಿದ್ದರಾಮಯ್ಯಗೆ ಮನವಿ ಸಲ್ಲಿಸಿದ್ದಾರೆ. ಹೌದು, ಒಂದೆಡೆ ಪಂಚಮಸಾಲಿ ಸಮುದಾಯವನ್ನು 2 ಎ ವರ್ಗಕ್ಕೆ ಸೇರ್ಪಡೆ ಮಾಡಬೇಕು ಎಂದು ಪಂಚಮಸಾಲಿ ಸಮುದಾಯ ಹೋರಾಟ ಮಾಡುತ್ತಿದ್ದರೆ. ನಿನ್ನೆ ಬೆಳಗಾವಿಯಲ್ಲಿ ನಡೆದ ಪಂಚಮಸಾಲಿ ಹೋರಾಟ ಹಿಂಸಾರೂಪಕ್ಕೆ ತಿರುಗಿ ಪೊಲೀಸರು ಲಾಠಿಚಾರ್ಜ್ ಮಾಡಿದ್ದಾರೆ. ಇದೀಗ, ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟದ ಮುಖಂಡರು ಹಾಗೂ ಕಾರ್ಯಕರ್ತರು ಸಿಎಂ ಭೇಟಿಯಾಗಿ

ಯಾವುದೇ ಕಾರಣಕ್ಕೂ ಪಂಚಮಸಾಲಿಗೆ ‘ಮೀಸಲಾತಿ’ ನೀಡಬೇಡಿ : CM ಸಿದ್ದರಾಮಯ್ಯಗೆ ಮನವಿ ಸಲ್ಲಿಕೆ Read More »

ಸಂಸತ್ತಿಗೆ ಮೋದಿ, ಅದಾನಿ ಚಿತ್ರವಿರುವ ಆಕರ್ಷಕ ಬ್ಯಾಗ್ ಧರಿಸಿಕೊಂಡು ಬಂದ ಪ್ರಿಯಾಂಕ: ‘ತುಂಬಾ ಚೆನ್ನಾಗಿದೆ’ ಎಂದ ರಾಹುಲ್

ಸಮಗ್ರ ನ್ಯೂಸ್: ಅದಾನಿ ವಿರುದ್ಧ ಯುಎಸ್ ನಲ್ಲಿ ದೋಷಾರೋಪಣೆ ಬಗ್ಗೆ ಸಂಸತ್ತಿನಲ್ಲಿ ಚರ್ಚೆ ನಡೆಸುವಂತೆ ಪ್ರತಿಪಕ್ಷಗಳ ಸಂಸದರು ವಿಭಿನ್ನವಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ. ಮಂಗಳವಾರ ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ‘ಪ್ರಧಾನಿ ಮೋದಿ ಮತ್ತು ಉದ್ಯಮಿ ಗೌತಮ್ ಅದಾನಿ’ ಅವರ ಚಿತ್ರವಿರುವ ಆಕರ್ಷಕ ಬ್ಯಾಗ್ ನ್ನು ಧರಿಸಿಕೊಂಡು ಸಂಸತ್ತಿಗೆ ಬಂದಿದ್ದು, ಎಲ್ಲರ ಗಮನ ಸೆಳೆಯುವಂತೆ ಮಾಡಿದೆ.ಪ್ರಿಯಾಂಕ ಧರಿಸಿರುವ ಆಕರ್ಷಕ ಬ್ಯಾಗ್ ನೋಡಿದ ರಾಹುಲ್ ಗಾಂಧಿ, “ಇದು ತುಂಬಾ ಚೆನ್ನಾಗಿದೆ” ಎಂದು ಹೇಳಿದ್ದಾರೆ. ಆರಂಭದಲ್ಲಿ, ಮೋದಿ-ಅದಾನಿ ಚಿತ್ರವನ್ನು

ಸಂಸತ್ತಿಗೆ ಮೋದಿ, ಅದಾನಿ ಚಿತ್ರವಿರುವ ಆಕರ್ಷಕ ಬ್ಯಾಗ್ ಧರಿಸಿಕೊಂಡು ಬಂದ ಪ್ರಿಯಾಂಕ: ‘ತುಂಬಾ ಚೆನ್ನಾಗಿದೆ’ ಎಂದ ರಾಹುಲ್ Read More »

ಜಯ ಸಿಗದಿದ್ದರೂ ಫಲ ಸಿಕ್ಕಿದೆ: ನಿಖಿಲ್ ಕುಮಾರಸ್ವಾಮಿ

ಸಮಗ್ರ ನ್ಯೂಸ್ : ನಮಗೆ ಜಯ ಸಿಕ್ಕದೆ ಹೋದರೂ ಫಲ ಸಿಕ್ಕಿದೆ. ಎಂದು ಜೆಡಿಎಸ್ ಮುಖಂಡ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ.ದೆಹಲಿಯಲ್ಲಿ ಡಿ. 09 ರಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗ ಸೋಲಿಗೆ ಕಾರಣ ಹುಡುಕುವುದಿಲ್ಲ. ರಾಜಕೀಯ ಜೀವನದಲ್ಲಿ ಅನಿರೀಕ್ಷಿತ ನಿರ್ಧಾರ ಮಾಡಿದೆ. ಎರಡು ಪಕ್ಷಗಳ ಕಾರ್ಯಕರ್ತರಿಗಾಗಿ ಸ್ಪರ್ಧೆ ಅನಿರ್ವಾಯವಾಗಿತ್ತು. ಚುನಾವಣೆಯ ಕೊನೆಯ ಹಂತದಲ್ಲಿ ಮೈತ್ರಿಗೆ ಕಪ್ಪುಚುಕ್ಕೆ ಬರದಂತೆ ಕುಮಾರಸ್ವಾಮಿ ನಿರ್ಧಾರ ಮಾಡಿದರು ಎಂದರು.ಉಪಚುನಾವಣೆಯಲ್ಲಿ ಇಂಥ

ಜಯ ಸಿಗದಿದ್ದರೂ ಫಲ ಸಿಕ್ಕಿದೆ: ನಿಖಿಲ್ ಕುಮಾರಸ್ವಾಮಿ Read More »

ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಇನ್ನಿಲ್ಲ

ಸಮಗ್ರ ನ್ಯೂಸ್: ಕರ್ನಾಟಕದ ಮಾಜಿ ಮುಖ್ಯಮಂತ್ರಿಗಳು, ಮಾಜಿ ರಾಜ್ಯಪಾಲರು, ಕೇಂದ್ರದ ಮಾಜಿ ಸಚಿವರಾದ ಎಸ್ ಎಂ ಕೃಷ್ಣ ಅವರು ಸದಾಶಿವನಗರದ ಸ್ವಗೃಹದಲ್ಲಿ ಇಂದು (ಡಿಸೆಂಬರ್‌ 10 ) ಬೆಳಗಿನ ಜಾವ 2.30ರ ಸುಮಾರಿಗೆ ನಿಧನರಾದರು. ಅವರಿಗೆ 93 ವರ್ಷ ವಯಸ್ಸಾಗಿತ್ತು. ಕೆಲಕಾಲದಿಂದ ವಯೋಸಹಜ ಅನಾರೋಗ್ಯದಿಂದ ಬಳಲುತಿದ್ದ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಮನೆಗೆ ಮರಳಿದ್ದರು. ಇಂದು ಬೆಳಗಿನ ಜಾವ ಕೊನೆಯುಸಿರು ಎಳೆದಿದ್ದಾರೆ. ಮೃತರ ಪಾರ್ಥಿವ ಶರೀರವನ್ನು ಸಾರ್ವಜನಿಕರ ಅಂತಿಮ ದರ್ಶನಕ್ಕೆ ಸದಾಸಶಿವನಗರದ ನಿವಾಸದಲ್ಲಿ ಇಂದು ಇಡೀ ದಿನ

ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಇನ್ನಿಲ್ಲ Read More »

ರಾಜ್ಯದ ಮಹಿಳೆಯರಿಗೆ ಲಕ್ಷ್ಮೀ ಹೆಬ್ಬಾಳ್ಳ‌ರ್ ಅವರಿಂದ ಮತ್ತೊಂದು ಗುಡ್ ನ್ಯೂಸ್

ಸಮಗ್ರ ನ್ಯೂಸ್ : ಡಿ.09 ರಂದು ರಾಜ್ಯದ ಮಹಿಳೆಯರಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಳ‌ರ್ ಮತ್ತೊಂದು ಗುಡ್ ನ್ಯೂಸ್ ನೀಡಲಿದ್ದಾರೆ. ಗೃಹ ಲಕ್ಷ್ಮಿ ಯೋಜನೆಯ ಮೂಲಕ ಈಗಾಗಲೇ ಪ್ರತಿ ಕುಟುಂಬದ ಮಹಿಳೆಗೆ 2000 ರೂಪಾಯಿ ನೀಡಲಾಗುತ್ತಿದ್ದು, ಇದೀಗ ಮುಂದಿನ ದಿನಗಳಲ್ಲಿ ಗೃಹಲಕ್ಷ್ಮೀ ಸಂಘಗಳನ್ನು ಸ್ಥಾಪಿಸಿ ಮಹಿಳೆಯರ ಸ್ವಾವಲಂಬನೆಗೆ ಮತ್ತೊಂದು ಹೆಜ್ಜೆ ಮುಂದಿಡುವ ಉದ್ದೇಶವನ್ನು ಹೊಂದಿದೆ. ಹಿರೇ ಬಾಗೇವಾಡಿ ಗ್ರಾಮದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಟ್ರಸ್ಟ್ (ರಿ) ವತಿಯಿಂದ ನಡೆದ ತಾಲೂಕು ಮಟ್ಟದ ಮಹಿಳಾ ವಿಚಾರ ಗೋಷ್ಠಿ ಹಾಗೂ

ರಾಜ್ಯದ ಮಹಿಳೆಯರಿಗೆ ಲಕ್ಷ್ಮೀ ಹೆಬ್ಬಾಳ್ಳ‌ರ್ ಅವರಿಂದ ಮತ್ತೊಂದು ಗುಡ್ ನ್ಯೂಸ್ Read More »