ಜೆಡಿಎಸ್ ನಿಂದ ಅಭ್ಯರ್ಥಿಗಳ ಮೂರನೇ ಪಟ್ಟಿ ಬಿಡುಗಡೆ| ಲಿಸ್ಟ್ ನಲ್ಲಿ ಪಕ್ಷಾಂತರಿಗಳಿಗೆ ಮಣೆ
ಸಮಗ್ರ ನ್ಯೂಸ್: ರಾಜ್ಯ ವಿಧಾನಸಭಾ ಅಖಾಡದಲ್ಲಿ ಇಂದು ಜೆಡಿಎಸ್ ತನ್ನ ಅಭ್ಯರ್ಥಿಗಳ ಮೂರನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಸದ್ಯ ಬಿಡುಗಡೆಯಾಗಿರುವ ಪಟ್ಟಿಯಲ್ಲಿ 59 ಕ್ಷೇತ್ರಗಳಿಗೆ ಅಭ್ಯರ್ಥಿ ಘೋಷಣೆ ಮಾಡಿದೆ. ಬಿಜೆಪಿ ಮತ್ತು ಕಾಂಗ್ರೆಸ್ನಿಂದ ಪಕ್ಷಾಂತರ ಮಾಡಿದ ಹಲವು ನಾಯಕರು ಪ್ರಾದೇಶಿಕ ಪಕ್ಷದಿಂದ ಟಿಕೆಟ್ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಬಳ್ಳಾರಿ ನಗರ, ಮಂಡ್ಯ, ವರುಣಾ, ರಾಜಾಜಿನಗರ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಜೆಡಿಎಸ್ ತನ್ನ 12 ಅಭ್ಯರ್ಥಿಗಳನ್ನು ಬದಲಾವಣೆ ಮಾಡಿದೆ. ಅಭ್ಯರ್ಥಿಗಳ ವಿವರ ಹೀಗಿದೆ…ನಿಪ್ಪಾಣಿ- ರಾಜು ಮಾರುತಿ ಪವಾರ್ಚಿಕ್ಕೋಡಿ ವಿಧಾನಸಭಾ […]
ಜೆಡಿಎಸ್ ನಿಂದ ಅಭ್ಯರ್ಥಿಗಳ ಮೂರನೇ ಪಟ್ಟಿ ಬಿಡುಗಡೆ| ಲಿಸ್ಟ್ ನಲ್ಲಿ ಪಕ್ಷಾಂತರಿಗಳಿಗೆ ಮಣೆ Read More »










